ನೀವು ಹಿರಿಯರು ದಯವಿಟ್ಟು ನಿಮ್ಮ ಹಿರಿತನಕ್ಕೆ ಭಾರತೀಯರೆಲ್ಲರೂ ಗೌರವ ಕೊಡುವಂತೆ ನಡೆದುಕೊಳ್ಳಿ ಖರ್ಗೆ ಅವರೇ : ಕಿಶೋರ್ ಕುಮಾರ್ | ಕುಂಭಮೇಳದಲ್ಲಿ ಕಾಲ್ತುಳಿತದಿಂದಾಗಿ ಪ್ರಾಣ ಕಳೆದುಕೊಂಡ ಭಕ್ತರಿಗೆ ಸಂತಾಪ ಸೂಚಿಸಿದ ಕಿಶೋರ್ ಕುಮಾರ್
ಪುತ್ತೂರು : ಕುಂಭಮೇಳದಲ್ಲಿ ಕಾಲ್ತುಳಿತದಿಂದಾಗಿ ಪ್ರಾಣ ಕಳೆದುಕೊಂಡ ಭಕ್ತರಿಗೆ ಸಂತಾಪ ಸೂಚಿಸಿ, ಅವರ ಅಗಲಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ಕುಟಂಬದವರಿಗೆ ಭಗವಂತ ನೀಡಲಿ ಎಂದು ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು, ಪ್ರಾರ್ಥನೆ ಸಲ್ಲಿಸಿದ್ದಾರೆ. ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರಾದ ಮಾನ್ಯ ಮಲ್ಲಿಕಾರ್ಜುನ ಖರ್ಗೆಯವರು ಕುಂಭಮೇಳದ ತೀರ್ಥ ಸ್ನಾನ ಹಾಗೂ ಅಲ್ಲಿ ನಡೆದ ಕಾಲ್ತುಳಿತ ಪ್ರಕರಣದ ಕುರಿತಾಗಿ ನೀಡಿರುವ ಹೇಳಿಕೆ, ಒಬ್ಬ ಭಾರತೀಯನಾಗಿ ನನಗೆ ಅತ್ಯಂತ ನೋವನ್ನುಂಟು ಮಾಡಿದೆ. ಮೌನಿ ಅಮಾವಾಸ್ಯೆಯ ಹಿಂದಿನ ದಿನ ತ್ರಿವೇಣಿ ಸಂಗಮದಲ್ಲಿ ತೀರ್ಥ ಸ್ನಾನ […]