ಸುದ್ದಿ

ಆಯುಷ್ಮಾನ್‌ ಯೋಜನೆ ಜಾರಿ ಮಾಡದ ಕರ್ನಾಟಕ ಸರ್ಕಾರ : ಸದನದಲ್ಲಿ ಕ್ಯಾ.ಬ್ರಿಜೇಶ್‌ ಚೌಟ ಪ್ರಸ್ತಾವ

70 ವರ್ಷ ಮೇಲ್ಪಟ್ಟವರಿಗೆ ಉಚಿತ ಚಿಕಿತ್ಸೆ ನೀಡುವ ಯೋಜನೆಗೆ ತನ್ನ ಪಾಲು ಕೊಡದ ರಾಜ್ಯ ಸರ್ಕಾರ ಮಂಗಳೂರು: 70 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಉಚಿತ ಚಿಕಿತ್ಸೆ ನೀಡುವ ಕೇಂದ್ರ ಸರ್ಕಾರದ ಮಹತ್ವಕಾಂಕ್ಷಿ ಆಯುಷ್ಮಾನ್‌ ಯೋಜನೆಗೆ ಕರ್ನಾಟಕ ಸರ್ಕಾರ ತನ್ನ ಪಾಲು ನೀಡದ ಕಾರಣ ಯೋಜನೆ ಅನುಷ್ಠಾನ ಸ್ಥಗಿತಗೊಂಡಿರುವ ಬಗ್ಗೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಸಂಸತ್ತಿನಲ್ಲಿ ಪ್ರಸ್ತಾಪಿಸಿ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ. ದೇಶಾದ್ಯಂತ 70 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಉಚಿತ […]

ಆಯುಷ್ಮಾನ್‌ ಯೋಜನೆ ಜಾರಿ ಮಾಡದ ಕರ್ನಾಟಕ ಸರ್ಕಾರ : ಸದನದಲ್ಲಿ ಕ್ಯಾ.ಬ್ರಿಜೇಶ್‌ ಚೌಟ ಪ್ರಸ್ತಾವ Read More »

ಮನೆಯ ಸುತ್ತ ಅನುಮಾನಾಸ್ಪದ ವ್ಯಕ್ತಿಗಳ ಓಡಾಟ : ರಕ್ಷಣೆ ಕೋರಿ ಸಂತ್ರಸ್ತ ಯುವತಿಯಿಂದ ಐಜಿಪಿಗೆ ಮನವಿ

ಯಾರೋ ಗೇಟ್‌ ಬಡಿದಂತೆ, ಟೆರೇಸ್‌ ಮೇಲೆ ಹತ್ತಿ ಹೋದಂತಾಗುತ್ತದೆ ಎಂದು ದೂರು ಪುತ್ತೂರು : ಪುತ್ತೂರಿನ ಬಿಜೆಪಿ ನಾಯಕ ಪಿ.ಜಿ.ಜಗನ್ನಿವಾಸ ರಾವ್ ಅವರ ಪುತ್ರ ಶ್ರೀಕೃಷ್ಣ ಜೆ. ರಾವ್ ಅವರಿಂದ ಅತ್ಯಾಚಾರ ಮತ್ತು ವಂಚನೆಗೊಳಗಾಗಿ ತಾಯಿಯಾಗಿರುವ ವಿದ್ಯಾರ್ಥಿನಿ ತನಗೆ ಮತ್ತು ನವಜಾತ ಶಿಶುವಿಗೆ ಬೆದರಿಕೆ ಇದೆ ಎಂದು ಪೊಲೀಸ್ ರಕ್ಷಣೆ ಕೋರಿ ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್ ಅವರನ್ನು ಭೇಟಿ ಮಾಡಿ ಮಾನವಿ ನೀಡಿದ್ದಾರೆ. ಸೋಮವಾರ ಸಂತ್ರಸ್ತೆ ಮಂಗಳೂರಿನಲ್ಲಿರುವ ಪಶ್ಚಿಮ ವಲಯ ಐಜಿಪಿ ಕಚೇರಿಗೆ ಭೇಟಿ

ಮನೆಯ ಸುತ್ತ ಅನುಮಾನಾಸ್ಪದ ವ್ಯಕ್ತಿಗಳ ಓಡಾಟ : ರಕ್ಷಣೆ ಕೋರಿ ಸಂತ್ರಸ್ತ ಯುವತಿಯಿಂದ ಐಜಿಪಿಗೆ ಮನವಿ Read More »

ಧರ್ಮಸ್ಥಳ ಪ್ರಕರಣ : ಮಾನವ ಹಕ್ಕು ಆಯೋಗದಿಂದಲೂ ತನಿಖೆ

ಐಪಿಎಸ್‌ ಅಧಿಕಾರಿಯನ್ನೊಳಗೊಂಡಿರುವ ತಂಡದಿಂದ ವಿವಿಧೆಡೆ ತೆರಳಿ ಮಾಹಿತಿ ಸಂಗ್ರಹ ಧರ್ಮಸ್ಥಳ: ಧರ್ಮಸ್ಥಳದಲ್ಲಿ ನೂರಾರು ಶವ ಹೂತಿಟ್ಟ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆಗೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ತನಿಖೆ ಆರಂಭಿಸಿದೆ. ಧರ್ಮಸ್ಥಳ ಗ್ರಾಮ ಪಂಚಾಯತ್‌ಗೆ ಆಯೋಗದ ಅಧಿಕಾರಿಗಳ ತಂಡ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದೆ. ಬೆಳ್ತಂಗಡಿ ತಾಲೂಕಿನಲ್ಲಿ ಬೀಡುಬಿಟ್ಟ ನಾಲ್ವರು ಅಧಿಕಾರಿಗಳ ತಂಡದಲ್ಲಿ ಓರ್ವ ಐಪಿಎಸ್ ಅಧಿಕಾರಿ ಇದ್ದಾರೆ. ವಿವಿಧ ಆಯಾಮಗಳಲ್ಲಿ ದಾಖಲೆ ಮತ್ತು ಮಾಹಿತಿಗಳ ಸಂಗ್ರಹ ಮಾಡುತ್ತಿರುವ ತಂಡ ಪಂಚಾಯತ್‌ನಿಂದ ದಾಖಲೆಗಳನ್ನು ಕೇಳಿ ಪರಿಶೀಲನೆ ನಡೆಸುತ್ತಿದೆ. ಮುಂದಿನ

ಧರ್ಮಸ್ಥಳ ಪ್ರಕರಣ : ಮಾನವ ಹಕ್ಕು ಆಯೋಗದಿಂದಲೂ ತನಿಖೆ Read More »

ರಾಜಣ್ಣ ತಲೆದಂಡಕ್ಕೆ ಕಾರಣವಾದರೂ ಏನು?

ಮಂತ್ರಿ ಸ್ಥಾನ ಕಿತ್ತುಕೊಂಡ ಕ್ರಮದ ಹಿಂದೆ ದೊಡ್ಡದೊಂದು ಪಿತೂರಿ ಇದೆಯೇ? ಬೆಂಗಳೂರು: ಕಾಂಗ್ರೆಸ್‌ನೊಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ ನೋಡ್ತಾ ಇರಿ ಎಂದಿದ್ದ ಕೆ.ಎನ್.ರಾಜಣ್ಣ ಅವರನ್ನು ಆಗಸ್ಟ್‌ನಲ್ಲೇ ಸಂಪುಟದಿಂದ ಕಿತ್ತು ಹಾಕಲಾಗಿದೆ. ಸದಾ ಪಕ್ಷದ ತಪ್ಪುಗಳ ಬಗ್ಗೆ ನೇರವಾಗಿ ಮಾತನಾಡುತ್ತಿದ್ದ ಹಿರಿಯ ನಾಯಕನ ತಲೆದಂಡವನ್ನು ಕಾಂಗ್ರೆಸ್‌ ಹೈಕಮಾಂಡ್‌ ಪಡೆದುಕೊಂಡಿದೆ. ಅಧಿವೇಶನ ನಡೆಯುತ್ತಿರುವ ಸಮಯದಲ್ಲೇ ಕಾಂಗ್ರೆಸ್‌ ಕೈಗೊಂಡ ಈ ನಿರ್ಧಾರ ಪ್ರತಿಪಕ್ಷಗಳಿಗೆ ಸರ್ಕಾರವನ್ನು ಟೀಕಿಸಲು ಬಲವಾದ ಅಸ್ತ್ರವಾಗಿ ಸಿಕ್ಕಿದೆ. ಕಾಂಗ್ರೆಸ್‌ನಲ್ಲಿ ಸತ್ಯವಂತರಿಗೆ ಉಳಿಗಾಲವಿಲ್ಲ ಎಂಬ ಸಂದೇಶವನ್ನು ರವಾನಿಸುವಲ್ಲಿ ವಿಪಕ್ಷ ಯಶಸ್ವಿಯಾಗಿದೆ. ರಾಷ್ಟ್ರಮಟ್ಟದಲ್ಲೂ

ರಾಜಣ್ಣ ತಲೆದಂಡಕ್ಕೆ ಕಾರಣವಾದರೂ ಏನು? Read More »

ಧರ್ಮಸ್ಥಳ ಪ್ರಕರಣದ ತನಿಖೆ ಬಳಿಕ ವಾಸ್ತವಾಂಶ ತಿಳಿಯುತ್ತದೆ: ಡಾ. ಜಿ. ಪರಮೇಶ್ವರ್

ಬೆಂಗಳೂರು: ಧರ್ಮಸ್ಥಳ ಪ್ರಕರಣದಲ್ಲಿ SIT ತನಿಖೆ ನಡೆಸುತ್ತಿದ್ದು, ಅದು ಪೂರ್ಣವಾಗುವ ವರೆಗೆ ತಾನು ಈ ಸಂಬಂಧ ಮಾತನಾಡುವುದಿಲ್ಲ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ. ಈ ಬಗ್ಗೆ ಹಲವರು ಸಾಕಷ್ಟು ಹೇಳಿಕೆಗಳನ್ನು ನೀಡುತ್ತಿದ್ದಾರೆ. ಇದು ನನ್ನ ಗಮನಕ್ಕೂ ಬಂದಿದೆ. ಆದರೆ ತನಿಖೆ ಮುಗಿಯುವ ವರೆಗೆ ಈ ಬಗ್ಗೆ ಮಾತನಾಡುವುದು ಸಮಂಜಸವಲ್ಲ. ತನಿಖೆಯ ಬಳಿಕ ವಾಸ್ತವಾಂಶ ಬೆಳಕಿಗೆ ಬರಲಿದೆ ಎಂದಿದ್ದಾರೆ. ಈ ಬಗ್ಗೆ ಸದನದಲ್ಲಿ ಪ್ರಶ್ನೆಗಳು ಬಂದರೆ ಉತ್ತರ ನೀಡಲಾಗುವುದು ಎಂದು ಅವರು ನುಡಿದಿದ್ದಾರೆ.

ಧರ್ಮಸ್ಥಳ ಪ್ರಕರಣದ ತನಿಖೆ ಬಳಿಕ ವಾಸ್ತವಾಂಶ ತಿಳಿಯುತ್ತದೆ: ಡಾ. ಜಿ. ಪರಮೇಶ್ವರ್ Read More »

ಧರ್ಮಸ್ಥಳ ಪ್ರಕರಣ: 13 ನೇ ಪಾಯಿಂಟ್ ಶೋಧನೆಗೆ ಡ್ರೋಣ್ ಜಿಪಿಆರ್ ಬಲ

ಧರ್ಮಸ್ಥಳ: ನೂರಾರು ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ಈಗಾಗಲೇ ಮುಸುಕುಧಾರಿ ‌ದೂರುದಾರ ಗುರುತಿಸಿದ 13 ನೇ ಪಾಯಿಂಟ್ ಉತ್ಖನನಕ್ಕೆ ಡ್ರೋಣ್- ಮೌಂಟೆಡ್ GPR ತಂತ್ರಜ್ಞಾನ ಬಳಸಿ ಕಾರ್ಯಾಚರಣೆ ಆರಂಭ ಮಾಡಲಾಗಿದೆ. ಸಾಮಾನ್ಯ GPR ಆ್ಯಂಟೆನಾ‌ವನ್ನು ಡ್ರೋಣ್ ಕೆಳಭಾಗದಲ್ಲಿ ಅಳವಡಿಕೆ ಮಾಡುವ ಮೂಲಕ ಭೂಮಿಯೊಳಗೆ ಸಿಗ್ನಲ್ ರವಾನೆ ಮಾಡುತ್ತದೆ. ಈ ಸಿಗ್ನಲ್‌ಗೆ ಭೂಮಿಯೊಳಗಿಂದ ಮರು‌‌ ಸಿಗ್ನಲ್ ಬರುತ್ತದೆ. ಈ ಸಿಗ್ನಲ್‌ಗಳನ್ನು ಸೆನ್ಸಾರ್‌ಗಳು ದಾಖಲಿಸಿಕೊಂಡು 2D ಅಥವಾ 3 D ಚಿತ್ರವಾಗಿ ಪರಿವರ್ತಿಸಿ ಫಲಿತಾಂಶ ನೀಡುತ್ತದೆ. ಈ

ಧರ್ಮಸ್ಥಳ ಪ್ರಕರಣ: 13 ನೇ ಪಾಯಿಂಟ್ ಶೋಧನೆಗೆ ಡ್ರೋಣ್ ಜಿಪಿಆರ್ ಬಲ Read More »

ಜಿ. ಎಲ್. ಆಚಾರ್ಯದಲ್ಲಿ ಆಭರಣ ಖರೀದಿಸಿ: ಹಣ ಉಳಿಸಿ, ಬಹುಮಾನ ಗೆಲ್ಲಿ

ಪುತ್ತೂರು: ನಗರದ ಪ್ರತಿಷ್ಠಿತ ಚಿನ್ನಾಭರಣ ಮಳಿಗೆ ಜಿ. ಎಲ್. ಆಚಾರ್ಯದಲ್ಲಿ ಚಿನ್ನಾಭರಣಗಳ ಖರೀದಿ ಮೇಲೆ ಫ್ಲಾಟ್ ಡಿಸ್ಕೌಂಟ್ ‌ನಡೆಯುತ್ತಿದ್ದು, ಮುಂದಿನ ಕೇವಲ ಒಂದು ವಾರ ಮಾತ್ರವೇ ಈ ಆಫರ್ ಇರಲಿದೆ. ಕರ್ನಾಟಕ ಗೋಲ್ಡ್ ಫೆಸ್ಟಿವಲ್ ಆಗಸ್ಟ್ 1 ರಿಂದ ಅಕ್ಟೋಬರ್ 5 ರ ವರೆಗೆ, ವರಮಹಾಲಕ್ಮೀ ಹಬ್ಬ, ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಈ ಆಫರ್ ಆಗಸ್ಟ್ 17 ರ ವರೆಗೆ ಇದ್ದು ಎಂಟು ಗ್ರಾಂ ಚಿನ್ನಾಭರಣ ಖರೀದಿಯ ಮೇಲೆ ಫ್ಲಾಟ್ 2400 ರೂ. ಕಡಿತ ಆಗಸ್ಟ್ 17

ಜಿ. ಎಲ್. ಆಚಾರ್ಯದಲ್ಲಿ ಆಭರಣ ಖರೀದಿಸಿ: ಹಣ ಉಳಿಸಿ, ಬಹುಮಾನ ಗೆಲ್ಲಿ Read More »

ಸಂಚಾರ ವ್ಯವಸ್ಥೆ ಸರಿಪಡಿಸುವಂತೆ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಬೆಂಗಳೂರಿನ ಪುಟಾಣಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬೆಂಗಳೂರಿನ ಪುಟ್ಟ ಹುಡುಗಿಯೊಬ್ಬಳು ಬರೆದ ಪತ್ರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ನಗರದ ಅಭಿರೂಪ್ ಎಂಬವರ ಐದು ವರ್ಷದ ಪುತ್ರಿ ಆರ್ಯ ಪ್ರಧಾನಿ ಅವರಿಗೆ ಪತ್ರ ಬರೆದಿದ್ದು, ಅದರಲ್ಲಿ ಬೆಂಗಳೂರಿನ ಸಂಚಾರ ಸಮಸ್ಯೆಯನ್ನು ಪರಿಹರಿಸುವಂತೆ ಮನವಿ ಮಾಡಿದ್ದಾಳೆ. ಬೆಂಗಳೂರಿನಲ್ಲಿ ವಿಪರೀತ ಟ್ರಾಫಿಕ್ ಇದ್ದು, ಇದರಿಂದ ಶಾಲೆ ಮತ್ತು ಕಾಲೇಜುಗಳಿಗೆ ತಲುಪುವುದು ತಡವಾಗುತ್ತಿದೆ. ರಸ್ತೆ ತುಂಬಾ ಕೆಟ್ಟದಾಗಿದ್ದು, ಈ ಸಮಸ್ಯೆಯನ್ನು ಪರಿಹರಿಸುವಂತೆ ಪತ್ರದಲ್ಲಿ ಮನವಿ ಮಾಡಿದ್ದಾಳೆ.

ಸಂಚಾರ ವ್ಯವಸ್ಥೆ ಸರಿಪಡಿಸುವಂತೆ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಬೆಂಗಳೂರಿನ ಪುಟಾಣಿ Read More »

ಭಾರತದ ಅಭಿವೃದ್ಧಿಯನ್ನು ಅಮೆರಿಕಾಗೆ ‌ಸಹಿಸಲು ಆಗುತ್ತಿಲ್ಲ: ರಾಜನಾಥ್ ಸಿಂಗ್ ಟಾಂಗ್

ನವದೆಹಲಿ: ಭಾರತದ ಆರ್ಥಿಕ ಅಭಿವೃದ್ಧಿ ಕ್ರಿಯಾತ್ಮಕ ಮತ್ತು ವೇಗವಾದ ಬೆಳವಣಿಗೆ ಕಾಣುತ್ತಿದೆ. ಈ ಅಂಶ ಜಗತ್ತಿನ ಬಾಸ್ ಎಂದು ಕರೆಸಿಕೊಳ್ಳುವ ದೊಡ್ಡಣ್ಣನಿಗೆ ಸಹಿಸುವುದಕ್ಕೆ ‌ಸಾಧ್ಯವಾಗುತ್ತಿಲ್ಲ ಎಂದು ಅಮೆರಿಕಾ ವಿರುದ್ಧ ರಕ್ಷಣಾ ಸಚಿವ ರಾಜ ನಾಥ ಸಿಂಗ್ ವಾಗ್ದಾಳಿ ನಡೆಸಿದ್ದಾರೆ. ಭಾರತದ ಮೇಲೆ ಸುಂಕ ಯುದ್ಧ ಹೇರಿದ ಅಮೆರಿಕಾ ಅಧ್ಯಕ್ಷ ಟ್ರಂಪ್ ವಿರುದ್ಧ ವಾಗ್ದಾಳಿ ‌ನಡೆಸಿದ ಅವರು, ಭಾರತದ ಆರ್ಥಿಕ‌ ಬೆಳವಣಿಗೆಯ ವೇಗ ಗಮನಿಸಿದರೆ ಜಗತ್ತಿನ ಮಹಾಶಕ್ತಿಯಾಗಿ ಹೊಮ್ಮುವುದನ್ನು ತಡೆಯಲು ಯಾವ ಜಾಗತಿಕ ಶಕ್ತಿಗೂ ‌ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಭಾರತದ ಅಭಿವೃದ್ಧಿಯನ್ನು ಅಮೆರಿಕಾಗೆ ‌ಸಹಿಸಲು ಆಗುತ್ತಿಲ್ಲ: ರಾಜನಾಥ್ ಸಿಂಗ್ ಟಾಂಗ್ Read More »

ಧರ್ಮಸ್ಥಳ ತೇಜೋವಧೆ ಹಿಂದೆ ಮತಾಂತರ ಮಾಫಿಯಾ, ನಗರ ನಕ್ಸಲರು : ಸಿ.ಟಿ.ರವಿ

ಸದನದಲ್ಲಿ ಧರ್ಮಸ್ಥಳ ವಿಷಯವನ್ನು ಪ್ರಸ್ತಾಪ ಮಾಡಲು ಸಿದ್ಧತೆ ಬೆಂಗಳೂರು : ಧರ್ಮಸ್ಥಳ ಪ್ರಕರಣದ ಹಿಂದೆ ಮತಾಂತರ ಮಾಫಿಯಾ, ನಗರ ನಕ್ಸಲರು ಇದ್ದಾರೆ ಎಂದು ಬಿಜೆಪಿ ನಾಯಕ ಸಿ .ಟಿ. ರವಿ ಆರೋಪಿಸಿದ್ದಾರೆ. ಕೋಟ್ಯಂತರ ಜನರ ಶ್ರದ್ಧೆ, ಭಕ್ತಿ, ನಂಬಿಕೆಯ ಸ್ಥಳ ಧರ್ಮಸ್ಥಳ. ಅದಕ್ಕೆ ಘಾಸಿ ಮಾಡುವ ಅಧಿಕಾರವನ್ನು ಯಾರಿಗೂ ಕೊಟ್ಟಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿರುವ ಅವರು ಸದನದಲ್ಲಿ ಧರ್ಮಸ್ಥಳ ವಿಷಯವನ್ನು ಪ್ರಸ್ತಾಪ ಮಾಡುತ್ತೇವೆ ಎಂದಿದ್ದಾರೆ. ಆ ಯೂಟ್ಯೂಬರ್ ವಿರುದ್ಧ ಏನು ಕ್ರಮ ಕೈಗೊಂಡಿದ್ದೀರಿ? ಆತ ನ್ಯಾಯಾಲಯಕ್ಕೆ ದಾಖಲೆ

ಧರ್ಮಸ್ಥಳ ತೇಜೋವಧೆ ಹಿಂದೆ ಮತಾಂತರ ಮಾಫಿಯಾ, ನಗರ ನಕ್ಸಲರು : ಸಿ.ಟಿ.ರವಿ Read More »

error: Content is protected !!
Scroll to Top