ಸುದ್ದಿ

9 ನೇ  ವಾರ 58 ನೇ ದಿನಕ್ಕೆ  ಕಾಲಿರಿಸಿದ  ಭಾವ  ತೀರ  ಯಾನ | ಇಂದು ಬೆಳಗ್ಗೆ 11 ಗಂಟೆಗೆ ಶೋ

ಸುಳ್ಯದ ಯುವ  ಸಂಗೀತ  ಹಾಗೂ  ಚಿತ್ರ  ನಿರ್ದೇಶಕ  ಮಯೂರ  ಅಂಬೆಕಲ್ಲು  ನಿರ್ಮಾಣದ “ಭಾವ  ತೀರ  ಯಾನ’  ಸಿನಿಮಾ  ಪ್ರೇಕ್ಷಕರ  ಮೆಚ್ಚುಗೆ  ಪಡೆದು   9ನೇ  ವಾರದಲ್ಲಿ  58  ನೇ  ದಿನಕ್ಕೆ ಯಶಸ್ವಿಯಾಗಿ  ಮುನ್ನಡೆಯುತ್ತಿದ್ದು  ಚಿತ್ರಕ್ಕೆ  ವ್ಯಾಪಕ  ಬೆಂಬಲ  ವ್ಯಕ್ತವಾಗುತ್ತಿದೆ. ನಾಳೆ  ಏ.19  ಶನಿವಾರದಂದು  ಬೆಳಗ್ಗೆ  11:00  ಗಂಟೆಗೆ  ಚಿತ್ರ  ಪ್ರದರ್ಶನಗೊಳ್ಳಲಿದೆ.

9 ನೇ  ವಾರ 58 ನೇ ದಿನಕ್ಕೆ  ಕಾಲಿರಿಸಿದ  ಭಾವ  ತೀರ  ಯಾನ | ಇಂದು ಬೆಳಗ್ಗೆ 11 ಗಂಟೆಗೆ ಶೋ Read More »

ಕೇಂದ್ರ ಸರಕಾರ ಜಾರಿಗೆ ತಂದಿರುವ ವಕ್ಫ್ ಕಾಯ್ದೆ ಕುರಿತು ಪುತ್ತೂರು ಶಾಸಕರ ಹೇಳಿಕೆ ಖಂಡನೀಯ : ಅರುಣ್ ಜಿ. ಶೇಟ್ | ಮುಸಲ್ಮಾನರ ತುಷ್ಠೀಕರಣದ ಮೂಲಕ ಓಟ್ ಬ್ಯಾಂಕ್ ನ್ನಾಗಿ ಮಾಡಿ ಮುಗ್ದ ಬಡ ಮುಸ್ಲಿಮರ ತಲೆ ಕೆಡಿಸಲು ಕಾಂಗ್ರೆಸ್ ಹೊರಟಿರುವುದು ಖೇದಕರ

ಪುತ್ತೂರು: ವಕ್ಫ್ ತಿದ್ದುಪಡಿ ಕಾಯ್ದೆ ಸಾಂವಿಧಾನಿಕವಾಗಿ ಅಂಗೀಕಾರಗೊಂಡು, ರಾಷ್ಟ್ರಪತಿಯವರಿಂದಲೂ ಅಂಕಿತಗೊಂಡು ಪೂರ್ಣ ಪ್ರಮಾಣದ ಕಾಯ್ದೆಯಾಗಿ ರೂಪುಗೊಂಡಿದ್ದು, ಈ ಕಾಯ್ದೆ ಜಾರಿಯಾಗುತ್ತಿದ್ದಂತೆ ಸಂವಿಧಾನದ ಬಗ್ಗೆ ಮಾತನಾಡುವ ಕಾಂಗ್ರೆಸ್ ತನ್ನ ಹಿಂಬಾಗಿಲಿನ ಕುಮ್ಮಕ್ಕಿನಿಂದ ಅಲ್ಲಲ್ಲಿ ಪ್ರತಿಭಟನೆ ನಡೆಸಿ ನ್ಯಾಯಾಲಯದ ಪ್ರಕ್ರಿಯೆ ಮೇಲೆ ಪ್ರಭಾವ ಬೀರುವ ಹುನ್ನಾರ ಖಂಡನೀಯ ಎಂದು ದ.ಕ.ಜಿಲ್ಲಾ ಬಿಜೆಪಿ ವಕ್ತಾರ ಅರುಣ್ ಜಿ. ಶೇಟ್ ತಿಳಿಸಿದ್ದಾರೆ. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಪುತ್ತೂರಿನ ಶಾಸಕರು ತರಾತುರಿಯಲ್ಲಿ ಮುಸಲ್ಮಾನರನ್ನು ತುಷ್ಠೀಕರಣ ಮಾಡುವ ಭರದಲ್ಲಿ ಬಡ ಹಾಗೂ ಹಿಂದುಳಿದ ಮುಸಲ್ಮಾನರಿಗಾಗಿ

ಕೇಂದ್ರ ಸರಕಾರ ಜಾರಿಗೆ ತಂದಿರುವ ವಕ್ಫ್ ಕಾಯ್ದೆ ಕುರಿತು ಪುತ್ತೂರು ಶಾಸಕರ ಹೇಳಿಕೆ ಖಂಡನೀಯ : ಅರುಣ್ ಜಿ. ಶೇಟ್ | ಮುಸಲ್ಮಾನರ ತುಷ್ಠೀಕರಣದ ಮೂಲಕ ಓಟ್ ಬ್ಯಾಂಕ್ ನ್ನಾಗಿ ಮಾಡಿ ಮುಗ್ದ ಬಡ ಮುಸ್ಲಿಮರ ತಲೆ ಕೆಡಿಸಲು ಕಾಂಗ್ರೆಸ್ ಹೊರಟಿರುವುದು ಖೇದಕರ Read More »

ಮೇ ಮೊದಲ ವಾರದಲ್ಲಿ ಎಸ್‌ಎಸ್‌ಎಲ್‌ಸಿ ಫಲಿತಾಂಶ ನಿರೀಕ್ಷೆ

ಬೆಂಗಳೂರು: ಪಿಯುಸಿ ಆಯಿತು ಇನ್ನು ಎಸ್‌ಎಸ್‌ಎಲ್‌ಸಿ ರಿಸಲ್ಟ್‌ ನಿರೀಕ್ಷೆಯಲ್ಲಿ ಮಕ್ಕಳಿದ್ದಾರೆ. ಮುಂದಿನ ತಿಂಗಳು ಮೊದಲ ವಾರದಲ್ಲೇ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಮಾರ್ಚ್ 21ರಿಂದ ಪ್ರಾರಂಭವಾಗಿ ಏಪ್ರಿಲ್ 4ರವರೆಗೆ ನಡೆದಿವೆ. ಏಪ್ರಿಲ್ 15ರಿಂದ ರಾಜ್ಯಾದ್ಯಂತ 240ಕ್ಕೂ ಹೆಚ್ಚು ಕೇಂದ್ರಗಳಲ್ಲಿ ಪ್ರಶ್ನೆಪತ್ರಿಕೆಗಳ ಮೌಲ್ಯಮಾಪನ ಪ್ರಾರಂಭವಾಗಿದೆ. ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಶಿಕ್ಷಕರು ಮೌಲ್ಯಮಾಪನ ಕಾರ್ಯದಲ್ಲಿ ಭಾಗವಹಿಸಿದ್ದಾರೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ನಡೆಸುವ

ಮೇ ಮೊದಲ ವಾರದಲ್ಲಿ ಎಸ್‌ಎಸ್‌ಎಲ್‌ಸಿ ಫಲಿತಾಂಶ ನಿರೀಕ್ಷೆ Read More »

ಭೀಕರ ಅಪಘಾತ : ನಾಲ್ವರು ಸ್ಥಳದಲ್ಲೇ ಸಾವು

ಬೆಂಗಳೂರು: ಗೂಡ್ಸ್ ಪಿಕಪ್ ವಾಹನ ಚಾಲಕನ ನಿಯಂತ್ರಣ ತಪ್ಪಿ ರಸ್ತೆಬದಿಯ ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ ಭೀಕರ ಅಪಘಾತ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಅಮರಾಪುರ ಬಳಿ ಇಂದು ಮುಂಜಾನೆ ನಡೆದಿದೆ. ಅಪಘಾತದಲ್ಲಿ ನಾಗರಾಜ್(28), ಸೋಮು(38), ನಾಗಭೂಷಣ್(36) ಹಾಗೂ ಮುರಳಿ(38) ಮೃತಪಟ್ಟಿದ್ದಾರೆ. ಅವರು ತೆಲಂಗಾಣದ ಹಿಂದೂಪುರ ನಿವಾಸಿಗಳು ಎಂದು ಗುರುತಿಸಲಾಗಿದೆ. ದೇವದುರ್ಗ ತಾಲೂಕಿನ ಗಬ್ಬೂರು ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ತೆಲಂಗಾಣದ ಹಿಂದೂಪುರದಿಂದ ಯಾದಗಿರಿ ಜಿಲ್ಲೆಯ ಶಹಪುರದಲ್ಲಿ ನಡೆಯುವ ಕುರಿ ಸಂತೆಗೆ ಹೋಗುವ

ಭೀಕರ ಅಪಘಾತ : ನಾಲ್ವರು ಸ್ಥಳದಲ್ಲೇ ಸಾವು Read More »

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ವೈಭವದ ಬ್ರಹ್ಮರಥೋತ್ಸವ | ಪುನೀತರಾದ ಲಕ್ಷಾಂತರ ಭಕ್ತರು

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ವೈಭವದ ಬ್ರಹ್ಮರಥೋತ್ಸವ ಲಕ್ಷಾಂತರ ಭಕ್ತ ಜಯಘೋಷಗಳೊಂದಿಗೆ ಗುರುವಾರ ರಾತ್ರಿ ನಡೆಯಿತು. ಸಂಜೆ ಶ್ರಿ ದೇವಸ್ಥಾನದ ಒಳ ಹಾಗೂ ಹೊರಾಂಗಣದಲ್ಲಿ ಶ್ರೀ ದೇವರ ಬಲಿ ಉತ್ಸವ ನಡೆದು ಬಳಿಕ ಶ್ರೀ ದೇವರು ರಥಬೀದಿಗೆ ಬಂದು, ಬಳಿಕ ಶ್ರೀ ಮಹಾಲಿಂಗೇಶ್ವರ ದೇವರು ರಥಾರೋಢರಾದರು. ಬಳಿಕ ಸಿಡಿಮದ್ದು ಪ್ರದರ್ಶನ ಪ್ರಾರಂಭಗೊಂಡು ಸುಮಾರು ಒಂದು ಗಂಟೆಗಳ ಕಾಲ ಸಿಡಿಮದ್ದು ಪ್ರದರ್ಶನ ಬಾನೆತ್ತರದಲ್ಲಿ ಬೆಳಕಿನ ಚಿತ್ತಾರವನ್ನೇ ಮೂಡಿಸಿತು. ಇದನ್ನು ವೀಕ್ಷಿಸಿದ ಲಕ್ಷಾಂತರ ಭಕ್ತರು ಹರ್ಷೋದ್ದಾರವಾದರು.

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ವೈಭವದ ಬ್ರಹ್ಮರಥೋತ್ಸವ | ಪುನೀತರಾದ ಲಕ್ಷಾಂತರ ಭಕ್ತರು Read More »

ಜಾತಿ ಗಣತಿ ವರದಿ : ಸಂಪುಟ ಸಭೆಯಲ್ಲೂ ಬಗೆಹರಿಯಲಿಲ್ಲ ಗೊಂದಲ

ಒಕ್ಕಲಿಗ, ಲಿಂಗಾಯತ ಸಚಿವರಿಂದ ಭಾರಿ ವಿರೋಧ; ಜೋರು ಧ್ವನಿಯಲ್ಲಿ ವಾಗ್ವಾದ ಬೆಂಗಳೂರು : ಜಾತಿ ಗಣತಿ ವರದಿ ಸಂಬಂಧ ನಿನ್ನೆ ನಡೆದ ಮಹತ್ವದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಯಾವ ತೀರ್ಮಾನವನ್ನೂ ಕೈಗೊಳ್ಳಲು ಸಾಧ್ಯವಾಗಿಲ್ಲ. ಸಚಿವರು ವರದಿ ಪರ ಮತ್ತು ವಿರೋಧವಾಗಿ ಜೋರು ದ್ವನಿಯಲ್ಲಿ ಮಾತನಾಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಯಾವ ಸಮಜಾಯಿಸಿಗೂ ಬಗ್ಗಿಲ್ಲ ಎಂದು ತಿಳಿದುಬಂದಿದೆ. ಒಕ್ಕಲಿಗ ಮತ್ತು ಲಿಂಗಾಯತ ಸಮುದಾಯದ ಸಚಿವರು ವರದಿಯನ್ನು ತೀವ್ರವಾಗಿ ವಿರೋಧಿಸಿದ್ದಾರೆ.ಕಳೆದೊಂದು ವಾರದಿಂದ ಕರ್ನಾಟಕದಾದ್ಯಂತ ದೊಡ್ಡ ಕೋಲಾಹಲ ಎಬ್ಬಿಸಿದ್ದ ಜಾತಿ ಗಣತಿ

ಜಾತಿ ಗಣತಿ ವರದಿ : ಸಂಪುಟ ಸಭೆಯಲ್ಲೂ ಬಗೆಹರಿಯಲಿಲ್ಲ ಗೊಂದಲ Read More »

ಭಟ್ಕಳ : ಮಾಂಸಕ್ಕಾಗಿ ಗಬ್ಬದ ಗೋವಿನ ವಧೆ

ಕರುವಿನ ಭ್ರೂಣವನ್ನು ಹೊಳೆ ದಂಡೆಯಲ್ಲಿ ಎಸೆದ ಕಟುಕರು ಕಾರವಾರ: ಗರ್ಭಧರಿಸಿದ್ದ ಗೋವನ್ನು ಹತ್ಯೆಗೈದು ಮಾಂಸ ಸಾಗಾಟ ಮಾಡಿ ವಿಕೃತಿ ಮೆರೆದಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಬಳಿಯ ಕುಕನೀರ್ ವೆಂಕಟಾಪುರ ಹೊಳೆಯ ದಂಡೆಯ ಬಳಿ ನಡೆದಿದೆ.ಮಾಂಸಕ್ಕಾಗಿ ದನವನ್ನು ವಧೆ ಮಾಡಿ ಕರುವಿನ ಭ್ರೂಣ ಹಾಗೂ ಅಂಗಾಂಗಗಳನ್ನು ಗೋಣಿ ಚೀಲದಲ್ಲಿ ಸುತ್ತಿ ಎಸೆದು ಹೋಗಿದ್ದಾರೆ. ಬೀದಿ ನಾಯಿಯೊಂದು ಚೀಲವನ್ನು ಎಳೆದುತಂದಾಗ ಘಟನೆ ಬೆಳಕಿಗೆ ಬಂದಿದೆ.ಸ್ಥಳಕ್ಕೆ ಭಟ್ಕಳ ಗ್ರಾಮೀಣ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಈ

ಭಟ್ಕಳ : ಮಾಂಸಕ್ಕಾಗಿ ಗಬ್ಬದ ಗೋವಿನ ವಧೆ Read More »

ಸಿಇಟಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗಳ ಜನಿವಾರ ಬಿಚ್ಚಿಸಿದ ಘಟನೆಗೆ ಆಕ್ರೋಶ

ಶಿವಮೊಗ್ಗ, ಬೀದರ್‌ನಲ್ಲಿ ನಡೆದ ಘಟನೆಗೆ ಕೆರಳಿದ ಬ್ರಾಹ್ಮಣ ಸಂಘಟನೆಗಳು ಬೆಂಗಳೂರು: ಸಿಇಟಿ ಪರೀಕ್ಷೆಗೆ ಹಾಜರಾದ ಬ್ರಾಹ್ಮಣ ಸಮುದಯದ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಘಟನೆ ಶಿವಮೊಗ್ಗ ಮತ್ತು ಬೀದರ್‌ನಲ್ಲಿ ಸಂಭವಿಸಿದ್ದು, ಇದಕ್ಕೆ ರಾಜ್ಯವ್ಯಾಪಿ ಆಕ್ರೋಶ ವ್ಯಕ್ತವಾಗಿದೆ. ಶಿವಮೊಗ್ಗದಲ್ಲಿ ಸಿಇಟಿ ಪರೀಕ್ಷೆ ಬರೆಯಲು ಬಂದ ಓರ್ವ ವಿದ್ಯಾರ್ಥಿ ಜನಿವಾರ ತೆಗೆಯುವುದಿಲ್ಲ ಎಂದು ಹೇಳಿದಾಗ ಅಧಿಕಾರಿಗಳು ಜನಿವಾರ ಕಿತ್ತು ತೆಗೆದು ಕಸದಬುಟ್ಟಿಗೆ ಎಸೆದಿದ್ದಾರೆ. ಉಳಿದ ವಿದ್ಯಾರ್ಥಿಗಳಿಗೆ ಜನಿವಾರ ಬಿಚ್ಚಿದ ಬಳಿಕವೇ ಪರೀಕ್ಷೆ ಬರೆಯಲು ಅವಕಾಶ ಕೊಟ್ಟಿದ್ದಾರೆ ಎಂಬ ಆರೋಪ ಕೇಳಿಬಂದಿದೆ.ಪರೀಕ್ಷಾ ಸಿಬ್ಬಂದಿ

ಸಿಇಟಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗಳ ಜನಿವಾರ ಬಿಚ್ಚಿಸಿದ ಘಟನೆಗೆ ಆಕ್ರೋಶ Read More »

ಮಂಗಳೂರಿನಲ್ಲಿಂದು ರಾಜ್ಯದಲ್ಲೇ ಬೃಹತ್‌ ವಕ್ಫ್‌ ಪ್ರತಿಭಟನೆ

ಪೊಲೀಸರಿಂದ ಸರ್ಪಗಾವಲು; ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ಮಂಗಳೂರು: ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ಇಂದು ಮುಸ್ಲಿಮರ ಬೃಹತ್‌ ಪ್ರತಿಭಟನೆ ನಡೆಯಲಿದೆ. ಕರ್ನಾಟಕದಲ್ಲೇ ಅತಿದೊಡ್ಡ ಪ್ರತಿಭಟನೆಗೆ ಉಲೇಮಾ ಸಮನ್ವಯ ಸಮಿತಿ ಕರೆ ನೀಡಿದೆ. ನಗರದ ಅಡ್ಯಾರ್ ಕಣ್ಣೂರಿನ ಷಾ ಗಾರ್ಡನ್ ಮೈದಾನದಲ್ಲಿ ಸಂಜೆ 4 ಗಂಟೆಗೆ ಪ್ರತಿಭಟನಾ ಸಭೆ ಆರಂಭಗೊಳ್ಳಲಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಖಾಝಿಗಳ ನೇತೃತ್ವದಲ್ಲಿ ಸಮಾವೇಶ ನಡೆಯಲಿದೆ. ಈ ಸಮಾವೇಶದಲ್ಲಿ ಇಸ್ಲಾಂ ಧರ್ಮಗುರುಗಳು, ಧಾರ್ಮಿಕ ಮುಖಂಡರು, ಉಲೇಮಾಗಳು ಭಾಗವಹಿಸಲಿದ್ದಾರೆ. ದಕ್ಷಿಣ

ಮಂಗಳೂರಿನಲ್ಲಿಂದು ರಾಜ್ಯದಲ್ಲೇ ಬೃಹತ್‌ ವಕ್ಫ್‌ ಪ್ರತಿಭಟನೆ Read More »

ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ : ಕಮಿಷನರ್‌ ತಿಳಿಸಿದ ಮಹತ್ವದ ಮಾಹಿತಿ

ಸಹಾಯ ಕೇಳಿದವಳ ಮೇಲೆ ಮದ್ಯ ಕುಡಿಸಿ ಅತ್ಯಾಚಾರ ಮಾಡಿದ ರಿಕ್ಷಾ ಚಾಲಕ ಮತ್ತವನ ಸ್ನೇಹಿತರು ಉಳ್ಳಾಲ: ನಗರದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪಶ್ಚಿಮ ಬಂಗಾಳದ ಯುವತಿಯೊಬ್ಬಳ ಮೇಲೆ ರಿಕ್ಷಾ ಚಾಲಕ ಹಾಗೂ ಅವನ ಇಬ್ಬರು ಸ್ನೇಹಿತರು ಸೇರಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂಬ ಸುದ್ದಿಗೆ ಸಂಬಂಧಿಸಿದಂತೆ ಮಂಗಳೂರು ಪೊಲೀಸ್‌ ಕಮಿಷನರ್‌ ಅನುಪಮ್‌ ಅಗರ್ವಾಲ್‌ ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ.ಬುಧವಾರ ತಡರಾತ್ರಿ ಉಳ್ಳಾಲ ಪೊಲೀಸ್ ಠಾಣೆ ಸಮೀಪ ಈ ಘಟನೆ ನಡೆದಿದ್ದು, ಮಧ್ಯಾರಾತ್ರಿ 1.30 ಸುಮಾರಿಗೆ 112ಕ್ಕೆ ಕರೆ ಮಾಡಿ

ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ : ಕಮಿಷನರ್‌ ತಿಳಿಸಿದ ಮಹತ್ವದ ಮಾಹಿತಿ Read More »

error: Content is protected !!
Scroll to Top