ಸುದ್ದಿ

ಗಂಡನಿಗೆ ಕಿರುಕುಳ : ಕಿರುತೆರೆ ನಟಿ ವಿರುದ್ಧ ಎಫ್‌ಐಆರ್‌

ಪತಿಗೆ ಹಲ್ಲೆ ಮಾಡಿ ಮನೆಯಿಂದ ಹೊರಹಾಕಿ ಬ್ಲ್ಯಾಕ್‌ಮೇಲ್‌ ಬೆಂಗಳೂರು: ಪತಿಗೆ ಮಾನಸಿಕ ಕಿರುಕುಳ ನೀಡಿ ಬ್ಲ್ಯಾಕ್‌ಮೇಲ್ ಮಾಡಿದ ಆರೋಪದ ಮೇಲೆ ಕಿರುತೆರೆ ನಟಿ ಶಶಿಕಲಾ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪತಿ ನಿರ್ದೇಶಕ ಟಿ.ಜಿ. ಹರ್ಷವರ್ಧನ್ ನೀಡಿರುವ ದೂರನ್ನು ಆಧರಿಸಿ ಶಶಿಕಲಾ ಹಾಗೂ ಯೂಟ್ಯೂಬರ್ ಅರುಣ್‌ ಕುಮಾರ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸಿನಿಮಾ ನಿರ್ದೇಶನ ಜತೆಗೆ ಕ್ಯಾಬ್ ಚಾಲಕನಾಗಿಯೂ ಕೆಲಸ ಮಾಡುತ್ತಿರುವ ನನಗೆ 2021ರಲ್ಲಿ ಸಿನಿಮಾ ಚಿತ್ರೀಕರಣದ ವೇಳೆ ಶಶಿಕಲಾ ಪರಿಚಯವಾಯಿತು. ತನ್ನೊಂದಿಗೆ ಸಂಬಂಧ ಹೊಂದಿದರೆ ಸಿನಿಮಾದಲ್ಲಿ […]

ಗಂಡನಿಗೆ ಕಿರುಕುಳ : ಕಿರುತೆರೆ ನಟಿ ವಿರುದ್ಧ ಎಫ್‌ಐಆರ್‌ Read More »

ಸಹಕಾರ ಕ್ಷೇತ್ರದಲ್ಲಿ ವಿಶ್ವಕರ್ಮ ಸಮುದಾಯಕ್ಕೆ ಮೀಸಲಾತಿ : ಮನವಿ ಸಲ್ಲಿಕೆ

ಆಡಳಿತ ಮಂಡಳಿ, ನೌಕರಿಯಲ್ಲಿ ಮೀಸಲಾತಿ ಕೋರಿಕೆ ಮಂಗಳೂರು : ಸಹಕಾರ ಕ್ಷೇತ್ರದಲ್ಲಿ ವಿಶ್ವಕರ್ಮ ಸಮುದಾಯಕ್ಕೆ ಮೀಸಲಾತಿ ನೀಡಬೇಕೆಂಬ ಬೇಡಿಕೆಯಿರುವ ಮನವಿ ಪತ್ರವನ್ನು ಸಮುದಾಯದ ಪರವಾಗಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹಾಗೂ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಮುಖಾಂತರ ಮುಖ್ಯ ಮಂತ್ರಿಗೆ ಹಾಗೂ ಸಹಕಾರಿ ಸಚಿವರಿಗೆ ಮನವಿ ಪತ್ರ ಸಲ್ಲಿಸಲಾಯಿತು. ಕೋ-ಆಪರೇಟಿವ್ ಸೊಸೈಟಿಗಳ ಆಡಳಿತ ಮಂಡಳಿಯಲ್ಲಿ ವಿಶ್ವಕರ್ಮ ಸಮುದಾಯದವರಿಗೆ ಒಂದು ಸ್ಥಾನ ಮೀಸಲು (ಚುನಾಯಿತ ಅಥವಾ ನಾಮನಿರ್ದೇಶಿತ ಸ್ಥಾನ) ಮತ್ತು ಸಹಕಾರ

ಸಹಕಾರ ಕ್ಷೇತ್ರದಲ್ಲಿ ವಿಶ್ವಕರ್ಮ ಸಮುದಾಯಕ್ಕೆ ಮೀಸಲಾತಿ : ಮನವಿ ಸಲ್ಲಿಕೆ Read More »

ಗಣರಾಜ್ಯೋತ್ಸವ : ಕಣ್ಮನ ತಣಿಸಿದ ಪಥ ಸಂಚಲನ; ರೋಮಾಂಚಕ ಸೇನೆಯ ಸಾಹಸ ಪ್ರದರ್ಶನ

ಆಕರ್ಷಣೆಯ ಕೇಂದ್ರವಾದ ಕರ್ನಾಟಕದ ಲಕ್ಕುಂಡಿ ಬ್ರಹ್ಮ ಜಿನಾಲಯ ದೇವಾಲಯದ ಟ್ಯಾಬ್ಲೊ ಹೊಸದಿಲ್ಲಿ: ರಾಷ್ಟ್ರ ರಾಜಧಾನಿಯಲ್ಲಿ 76ನೇ ಗಣರಾಜ್ಯೋತ್ಸವ ಸಂಭ್ರಮದಿಂದ ಜರುಗಿದ್ದು, ಕರ್ತವ್ಯ ಪಥದಲ್ಲಿ ನಡೆದ ಪಥಸಂಚಲನ ಗಮನ ಸೆಳೆಯಿತು. ಭಾರತೀಯ ಸಂವಿಧಾನ ಜಾರಿಗೆ ಬಂದ 75 ವರ್ಷಗಳು ಪೂರ್ತಿಯಾದ ನಿಮಿತ್ತ ಈ ಬಾರಿ ʻಸುವರ್ಣ ಭಾರತ, ಪರಂಪರೆ ಮತ್ತು ಅಭಿವೃದ್ಧಿʼ ಥೀಮ್‌ನಲ್ಲಿ ಗಣರಾಜೋತ್ಸವ ಆಚರಣೆ ಮಾಡಲಾಯಿತು. ಸೇನಾ ಪರೇಡ್‌ನಲ್ಲಿ ಇಬ್ಬರು ಪರಮವೀರ ಚಕ್ರ ಪ್ರಶಸ್ತಿ ಪುರಸ್ಕೃತರು, ಕಾರ್ಗಿಲ್‌ ಯುದ್ಧ ವೀರರು ಹಾಗೂ ಓರ್ವ ಅಶೋಕ ಚಕ್ರ ಪುರಸ್ಕೃತರು

ಗಣರಾಜ್ಯೋತ್ಸವ : ಕಣ್ಮನ ತಣಿಸಿದ ಪಥ ಸಂಚಲನ; ರೋಮಾಂಚಕ ಸೇನೆಯ ಸಾಹಸ ಪ್ರದರ್ಶನ Read More »

ಸೈಫ್‌ ಹಲ್ಲೆ ಪ್ರಕರಣ : ಆರೋಪಿಯ ಗುರುತು ದೃಢಪಡಿಸಲು ವೈಜ್ಞಾನಿಕ ಪರೀಕ್ಷೆ

ಎಲ್ಲ ತಂದೆಯಂದಿರೂ ಮಗ ಅಪರಾಧಿಯಲ್ಲ ಎಂದೇ ವಾದಿಸುತ್ತಾರೆ, ತಂದೆಯ ಹೇಳಿಕೆಗೆ ಮಹತ್ವ ನೀಡುವ ಅಗತ್ಯವಿಲ್ಲ ಮುಂಬಯಿ: ನಟ ಸೈಫ್‌ ಅಲಿ ಖಾನ್‌ ಮನೆಗೆ ನುಗ್ಗಿ ಹಲ್ಲೆ ಮಾಡಿದ್ದು ತನ್ನ ಮಗನಲ್ಲ ಎಂದಿರುವ ಆರೋಪಿ ಮೊಹಮ್ಮದ್‌ ಶೆರಿಫುಲ್ಲ ಷೆಹಜಾದ್‌ನ ತಂದೆಯ ಹೇಳಿಕೆಯನ್ನು ಮುಂಬಯಿ ಪೊಲೀಸರು ಅಲ್ಲಗಳೆದಿದ್ದಾರೆ. ಆರೋಪಿ ಬಾಂಗ್ಲಾದೇಶದ ಅಕ್ರಮ ನುಸುಳುಕೋರನಾಗಿದ್ದು, ಸೈಫ್‌ ಮನೆಯಲ್ಲಿ ಸಿಕ್ಕಿರುವ ಬೆರಳಚ್ಚು ಮಾದರಿಗಳು ಅವನ ಬೆರಳಚ್ಚಿಗೆ ಹೋಲಿಕೆಯಾಗುತ್ತಿವೆ. ಎಲ್ಲ ತಂದೆಯಂದಿರೂ ತಮ್ಮ ಮಗ ಅಪರಾಧಿಯಲ್ಲ ಎಂದೇ ವಾದಿಸುತ್ತಾರೆ. ಹೀಗಾಗಿ ಆರೋಪಿಯ ತಂದೆಯ ಮಾತಿಗೆ

ಸೈಫ್‌ ಹಲ್ಲೆ ಪ್ರಕರಣ : ಆರೋಪಿಯ ಗುರುತು ದೃಢಪಡಿಸಲು ವೈಜ್ಞಾನಿಕ ಪರೀಕ್ಷೆ Read More »

ಬಾರ್ಯ ದೇವಸ್ಥಾನ ಆಡಳಿತ ಸೇವಾ ಟ್ರಸ್ಟಿನ ಅಧ್ಯಕ್ಷರಾಗಿ ಭಾಸ್ಕರ ಬಾರ್ಯ ಆಯ್ಕೆ

ಉಪ್ಪಿನಂಗಡಿ : ಉಪ್ಪಿನಂಗಡಿ ಸಮೀಪದ ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನ ಮತ್ತು ಪರಿವಾರ ದೈವಗಳ ಆಡಳಿತ ಸೇವಾ ಟ್ರಸ್ಟ್ ( ರಿ) ಇದರ ಅಧ್ಯಕ್ಷರಾಗಿ ಪುತ್ತೂರು ಪರ್ಲಡ್ಕ ನಿವಾಸಿ ಭಾಸ್ಕರ ಬಾರ್ಯ ಆಯ್ಕೆಯಾಗಿದ್ದಾರೆ. ಪುತ್ತೂರು ಬೋಳುವಾರು ಶ್ರೀ ಆಂಜನೇಯ ಯಕ್ಷಗಾನ ಕಲಾ ಸೇವಾ ಸಂಘದ ಅಧ್ಯಕ್ಷರಾಗಿರುವ ಇವರು ಹಲವಾರು ಸಾಂಸ್ಕೃತಿಕ, ಧಾರ್ಮಿಕ ಸಂಘಟನೆಗಳಲ್ಲಿ ಸಕ್ರಿಯರಾಗಿದ್ದು, ದೇವಾಲಯದಲ್ಲಿ ಜರಗಿದ ಸಭೆಯಲ್ಲಿ ಹಂಗಾಮಿ ಅಧ್ಯಕ್ಷ ಮೊನಪ್ಪ ಗೌಡರಿಂದ‌ ನೂತನ ಅಧ್ಯಕ್ಷರಾಗಿ ಭಾಸ್ಕರ ಬಾರ್ಯ ಅಧಿಕಾರ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಕಾರ್ಯದರ್ಶಿ

ಬಾರ್ಯ ದೇವಸ್ಥಾನ ಆಡಳಿತ ಸೇವಾ ಟ್ರಸ್ಟಿನ ಅಧ್ಯಕ್ಷರಾಗಿ ಭಾಸ್ಕರ ಬಾರ್ಯ ಆಯ್ಕೆ Read More »

ಕಾರು ಅಪಘಾತದಲ್ಲಿ ಗಾಯಗೊಂಡಿದ್ದ ಲಕ್ಷ್ಮೀ ಹೆಬ್ಬಾಳ್ಕರ್‌ ಆಸ್ಪತ್ರೆಯಿಂದ ಬಿಡುಗಡೆ

ಬೆಳಗಾವಿ: ಕಾರು ಅಪಘಾತದಲ್ಲಿ ಗಾಯಗೊಂಡು ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಡಿಸ್ಚಾರ್ಜ್ ಆಗಿದ್ದಾರೆ. ಜನವರಿ 14ರಂದು ಬೆಂಗಳೂರಿನಿಂದ ಬೆಳಗಾವಿಗೆ ತೆರಳುವಾಗ ಅಂಬಡಗಟ್ಟಿ ಬಳಿ ಅಪಘಾತ ಸಂಭವಿಸಿತ್ತು. ಅಪಘಾತದಲ್ಲಿ ಹೆಬ್ಬಾಳ್ಕರ್ ಬೆನ್ನು ಮೂಳೆ ಮುರಿತವಾಗಿ, ಕತ್ತಿಗೆ ಗಾಯವಾಗಿತ್ತು. 13 ದಿನಗಳ ಕಾಲ ಚಿಕಿತ್ಸ ಪಡೆದ ಬಳಿಕ ಲಕ್ಷ್ಮೀ ಹೆಬ್ಬಾಳ್ಕರ್ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಲಕ್ಷ್ಮೀ ಹೆಬ್ಬಾಳ್ಕರ್, ಎಲ್ಲರಿಗೂ ಧನ್ಯವಾದ ತಿಳಿಸುತ್ತೇನೆ. ನನಗೆ ಆಗಬಾರದ ದುರ್ಘಟನೆ ಆಯಿತು. ಕೊನೇ ಹಂತ ನೋಡಿ ಹೋರಾಟ ಮಾಡಿ

ಕಾರು ಅಪಘಾತದಲ್ಲಿ ಗಾಯಗೊಂಡಿದ್ದ ಲಕ್ಷ್ಮೀ ಹೆಬ್ಬಾಳ್ಕರ್‌ ಆಸ್ಪತ್ರೆಯಿಂದ ಬಿಡುಗಡೆ Read More »

ದೇಶಾದ್ಯಂತ ಗಣರಾಜ್ಯೋತ್ಸವ ಸಂಭ್ರಮ : ಪ್ರಧಾನಿ ಮೋದಿ ಶುಭಾಶಯ

ಹೊಸದಿಲ್ಲಿ: ದೇಶಾದ್ಯಂತ 76ನೇ ವರ್ಷದ ಗಣರಾಜ್ಯೋತ್ಸವ ಸಂಭ್ರಮ ಮನೆಮಾಡಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ದೇಶದ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಮೋದಿ, ದೇಶದ ಎಲ್ಲ ಜನತೆಗೂ ಗಣರಾಜ್ಯೋತ್ಸವದ ಶುಭಾಶಯಗಳು ಎಂದು ಹೇಳಿದ್ದಾರೆ. ಇಂದು ಗಣರಾಜ್ಯೋತ್ಸವವನ್ನು ಆಚರಿಸುತ್ತಿದ್ದೇವೆ. ನಮ್ಮ ಸಂವಿಧಾನವನ್ನು ರಚಿಸಿದ ಮತ್ತು ನಮ್ಮ ಪ್ರಜಾಪ್ರಭುತ್ವ, ಘನತೆ ಮತ್ತು ಏಕತೆಯಲ್ಲಿ ಬೇರೂರಿದೆ ಎಂದು ಖಚಿತಪಡಿಸಿದ ಎಲ್ಲ ಜನತೆಗೂ ತಲೆಬಾಗಿ ನಮಸ್ಕರಿಸುತ್ತೇನೆ. ಈ ಗಣರಾಜ್ಯೋತ್ಸವ ನಮ್ಮ ಸಂವಿಧಾನದ ಆದರ್ಶಗಳನ್ನು ಸಂರಕ್ಷಿಸುವ, ಬಲಿಷ್ಠ ಮತ್ತು ಸಮೃದ್ಧ

ದೇಶಾದ್ಯಂತ ಗಣರಾಜ್ಯೋತ್ಸವ ಸಂಭ್ರಮ : ಪ್ರಧಾನಿ ಮೋದಿ ಶುಭಾಶಯ Read More »

ಅನಂತ್‌ ನಾಗ್‌ಗೆ ಪದ್ಮಭೂಷಣ ಪ್ರಶಸ್ತಿ : ಕನ್ನಡಿಗರಿಗೆ ಪುಳಕ

ನೀವೇ ನನ್ನ ಸ್ಫೂರ್ತಿ ಎಂದು ಅಭಿನಂದಿಸಿದ ರಿಷಬ್‌ ಶೆಟ್ಟಿ ಬೆಂಗಳೂರು: ಪದ್ಮಭೂಷಣ ಪ್ರಶಸ್ತಿಗೆ ಆಯ್ಕೆಯಾಗಿರುವ ಕನ್ನಡದ ಹಿರಿಯ ನಟ ಅನಂತ್‌ ನಾಗ್‌ ಅವರಿಗೆ ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿದೆ. ಕನ್ನಡ ಚಿತ್ರರಂಗದಲ್ಲಿ ಸುಮಾರು ಐದು ದಶಕಗಳಿಂದ ತೊಡಗಿಸಿಕೊಂಡಿರುವ ಅನಂತ್‌ ನಾಗ್‌ ಅತ್ಯಂತ ಪ್ರತಿಭಾವಂತ ನಟ ಎನ್ನುವುದರಲ್ಲಿ ಅನುಮಾನವಿಲ್ಲ. ಕನ್ನಡವಲ್ಲದೆ ಹಿಂದಿ, ಮಲಯಾಳಂ ಸೇರಿದಂತೆ ಹಲವು ಭಾಷೆಗಳಲ್ಲಿ ಅವರು ನಟಿಸಿದ್ದಾರೆ. ಮುಂಬಯಿಯ ರಂಗಭೂಮಿಯ ಹಿನ್ನೆಲೆಯಿಂದ ಬಂದ ಅನಂತ್‌ ನಾಗ್‌ ಸಹಜ ಅಭಿನಯಕ್ಕೆ ಖ್ಯಾತರಾದವರು. ಅವರ ಪ್ರತಿಭೆ ಮತ್ತು ಸಾಧನೆಗೆ

ಅನಂತ್‌ ನಾಗ್‌ಗೆ ಪದ್ಮಭೂಷಣ ಪ್ರಶಸ್ತಿ : ಕನ್ನಡಿಗರಿಗೆ ಪುಳಕ Read More »

ಭಾರತವನ್ನು ಸರ್ವತಂತ್ರ ಗಣತಂತ್ರ ರಾಷ್ಟ್ರವನ್ನಾಗಿ ಮಾಡಿದ ಸಂವಿಧಾನ

ಸ್ವಾತಂತ್ರ್ಯ ದಿನದಷ್ಟೇ ಪವಿತ್ರ ಗಣರಾಜ್ಯೋತ್ಸವ ದಿನ ಎಲ್ಲ ರಾಷ್ಟ್ರಾಭಿಮಾನಿಗಳಿಗೆ ಗಣರಾಜ್ಯ ಉತ್ಸವದ ಹಾರ್ದಿಕ ಶುಭಾಶಯಗಳು. ಜನವರಿ 26 ಭಾರತಕ್ಕೆ ಅತ್ಯಂತ ಪವಿತ್ರವಾದ ದಿನ. ಏಕೆಂದರೆ ಆಗಸ್ಟ್ 15, 1947ರಂದು ಬ್ರಿಟಿಷರು ಭಾರತಕ್ಕೆ ಸ್ವಾತಂತ್ರ್ಯ ನೀಡಿದಾಗ ನಮಗೆ ಪೂರ್ಣ ಪ್ರಮಾಣದ ಸ್ವರಾಜ್ಯ ಸಿಕ್ಕಿರಲಿಲ್ಲ. ನಮಗೆ ಕೇವಲ ರಾಜಕೀಯ ಸ್ವಾತಂತ್ರ್ಯ ಮಾತ್ರ ದೊರೆತಿತ್ತು. ಆಗ ನಮ್ಮ ದೇಶ ಭಾರತವನ್ನು ‘ಡೊಮಿನಿಯನ್ ರಿಪಬ್ಲಿಕ್’ ಎಂದು ಮಾತ್ರ ಕರೆಯಲಾಗುತ್ತಿತ್ತು. ಈಸ್ಟ್ ಇಂಡಿಯಾ ಕಂಪನಿ ಭಾರತದಿಂದ ಪೂರ್ಣವಾಗಿ ನಿರ್ಗಮಿಸಿರಲಿಲ್ಲ. ಎಲ್ಲಕ್ಕಿಂತ ಮುಖ್ಯವಾಗಿ ನಮ್ಮ ಸಂವಿಧಾನದ

ಭಾರತವನ್ನು ಸರ್ವತಂತ್ರ ಗಣತಂತ್ರ ರಾಷ್ಟ್ರವನ್ನಾಗಿ ಮಾಡಿದ ಸಂವಿಧಾನ Read More »

ಪ್ರತಿಷ್ಠಿತ ಪುತ್ತೂರು ಕೋ ಆಪರೇಟಿವ್ ಟೌನ್ ಬ್ಯಾಂಕ್ ಚುನಾವಣೆ | ಎಲ್ಲಾ ೧೨ ಸ್ಥಾನಗಳು ಸಹಕಾರ ಭಾರತಿ ತೆಕ್ಕೆಗೆ

ಪುತ್ತೂರು: ಟೌನ್ ಬ್ಯಾಂಕ್ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯ ೧೨ ಸದಸ್ಯರು ಜಯ ಶಾಲಿಯಾಗಿದ್ದಾರೆ. ಒಂದು ಸೀಟು ಅವಿರೋಧ ಆಯ್ಕೆಯ ಬಳಿಕ ನಡೆದ ಚುನಾವಣೆಯಲ್ಲಿ ೧೨ ಕ್ಷೇತ್ರಗಳಿಗೆ ಚುನಾವಣೆ ನಡೆದಿದೆ, ಹರೀಶ್ ಬಿಜತ್ರೆ ಅವಿರೋಧವಾಗಿ ಆಯ್ಕೆಯಾಗಿದ್ದರು. ಉಳಿದಂತೆ ಕಿಶೋರ್ ಕೊಳತ್ತಾಯ, ಚಂದ್ರಶೇಖರ್ ರಾವ್ ಬಪ್ಪಳಿಗೆ, ರಾಜು ಶೆಟ್ಟಿ, ರಾಮಚಂದ್ರ ಕಾಮತ್, ಶ್ರೀಧರ್ ಪಟ್ಲ, ಸುಜೀಂದ್ರ ಪ್ರಭು, ಗಣೇಶ್ ಕೌಕ್ರಾಡಿ, ಮಲ್ಲೇಶ್, ವೀಣಾ, ಸೀಮಾ, ಕಿರಣ್ ಕುಮಾರ್, ಶ್ರೀಧರ್ ಗೌಡ ಚುನಾವಣೆಯಲ್ಲಿ ವಿಜಯ ಶಾಲಿಯಾದರು.

ಪ್ರತಿಷ್ಠಿತ ಪುತ್ತೂರು ಕೋ ಆಪರೇಟಿವ್ ಟೌನ್ ಬ್ಯಾಂಕ್ ಚುನಾವಣೆ | ಎಲ್ಲಾ ೧೨ ಸ್ಥಾನಗಳು ಸಹಕಾರ ಭಾರತಿ ತೆಕ್ಕೆಗೆ Read More »

error: Content is protected !!
Scroll to Top