ಸುದ್ದಿ

ಬೆಳ್ಳಾರೆ ಡಾ.ಕೆ.ಶಿವರಾಮ ಕಾರಂತ ಸರಕಾರಿ ಪ್ರಥಮ‌ ದರ್ಜೆ ಕಾಲೇಜು | ಶಿಕ್ಷಣದ ನಂತರದ ಸವಾಲುಗಳು ಮತ್ತು ಅವಕಾಶಗಳು ವಿಷಯದ ಬಗ್ಗೆ ಉಪನ್ಯಾಸ ಕಾರ್ಯಕ್ರಮ | ದಿನಪತ್ರಿಕೆ ಓದುವುದನ್ನು ತಪ್ಪದೇ ರೂಢಿಸಿಕೊಳ್ಳಿ : ಬಿ.ವಿ.ಸೂರ್ಯನಾರಾಯಣ

ಬೆಳ್ಳಾರೆ : ವಿದ್ಯಾರ್ಥಿ ಜೀವನದಲ್ಲಿ ಉದ್ಯೋಗಕ್ಕೆ ಪೂರಕವಾಗಿ ಸುತ್ತಮುತ್ತಲಿನ ಆಗು ಹೋಗುಗಳನ್ನು ಸದಾ ಗಮನಿಸುತ್ತಿರಬೇಕು. ಆ ಗಮನ ಹರಿಸುವಿಕೆಯ ಚಟುವಟಿಕೆಯಲ್ಲಿ ದಿನಪತ್ರಿಕೆ ಓದುವುದು ಮುಖ್ಯವಾದದು ಎಂದು ವಿಶ್ರಾಂತ ಪ್ರಾಂಶುಪಾಲ‌ ಬಿ.ವಿ.ಸೂರ್ಯನಾರಾಯಣ ಹೇಳಿದರು. ಬೆಳ್ಳಾರೆ ಡಾ.ಕೆ.ಶಿವರಾಮ ಕಾರಂತ ಸರಕಾರಿ ಪ್ರಥಮ‌ ದರ್ಜೆ ಕಾಲೇಜು ಮತ್ತು ಹಿರಿಯ ವಿದ್ಯಾರ್ಥಿ ಸಂಘದ ಆಶ್ರಯದಲ್ಲಿ ಮೇ 24 ರಂದು ಕಾಲೇಜಿನ ಸಭಾಂಗಣದಲ್ಲಿ ಶಿಕ್ಷಣದ ನಂತರದ ಸವಾಲುಗಳು ಮತ್ತು ಅವಕಾಶಗಳು ವಿಷಯದ ಬಗ್ಗೆ ಅವರು ಉಪನ್ಯಾಸ ನೀಡಿದರು. ಉದ್ಯೋಗ ಸಂಬಂಧಿತ ಅವಕಾಶಗಳ ಬಗ್ಗೆ ದಿನಪತ್ರಿಕೆಗಳು […]

ಬೆಳ್ಳಾರೆ ಡಾ.ಕೆ.ಶಿವರಾಮ ಕಾರಂತ ಸರಕಾರಿ ಪ್ರಥಮ‌ ದರ್ಜೆ ಕಾಲೇಜು | ಶಿಕ್ಷಣದ ನಂತರದ ಸವಾಲುಗಳು ಮತ್ತು ಅವಕಾಶಗಳು ವಿಷಯದ ಬಗ್ಗೆ ಉಪನ್ಯಾಸ ಕಾರ್ಯಕ್ರಮ | ದಿನಪತ್ರಿಕೆ ಓದುವುದನ್ನು ತಪ್ಪದೇ ರೂಢಿಸಿಕೊಳ್ಳಿ : ಬಿ.ವಿ.ಸೂರ್ಯನಾರಾಯಣ Read More »

ರಾಜ್ಯದಲ್ಲಿ ಮತ್ತೆ ಕೊರೊನಾ ಆತಂಕ | ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ

ರಾಜ್ಯದಲ್ಲಿ ಮತ್ತೆ ಕೊರೊನಾ’ ಎಂಬ ಮಾತು ಕೇಳಿಬರುತ್ತಿದ್ದು, ಇದೀಗ ಜನರಲ್ಲಿ ಸಾಕಷ್ಟು ಆತಂಕ ಮೂಡಿದೆ. ಕೊರೊನಾದಿಂದ ಜಾಗೃತ ವಹಿಸಲು ಆರೋಗ್ಯ ಇಲಾಖೆ ಮಾರ್ಗಸೂಚಿ ಪ್ರಕಟ ಮಾಡಿದೆ. ಕಡ್ಡಾಯವಾಗಿ ಈ ನಿಯಮಗಳನ್ನು ವಾಲಿಸುವಂತೆ ಸೂಚನೆ ನೀಡಲಾಗಿದೆ. ಕಳೆದ 20 ದಿನಗಳ ಅವಧಿಯಲ್ಲಿ ಕರ್ನಾಟಕದಲ್ಲಿ ಕೋವಿಡ್ – 19 ಪ್ರಕರಣಗಳು ಕೊಂಚ ಏರಿಕೆಯನ್ನು ಗಮನಿಸಲಾಗಿದ್ದು, 2025ನೇ ಸಾಲಿನಲ್ಲಿ ಇಲ್ಲಿಯವರೆಗೆ ಒಟ್ಟು 35 ಸಕ್ರಿಯ ಪ್ರಕರಣಗಳಿದ್ದು, ಅವುಗಳ ಪೈಕಿ 32 ಪ್ರಕರಣಗಳು ಬೆಂಗಳೂರು ನಗರದಲ್ಲಿ ವರದಿಯಾಗಿವೆ. 2025 ನೇ ಸಾಲಿನಲ್ಲಿ ರವರೆಗೆ

ರಾಜ್ಯದಲ್ಲಿ ಮತ್ತೆ ಕೊರೊನಾ ಆತಂಕ | ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ Read More »

ಚಲಿಸುತ್ತಿದ್ದ ಆಟೋ ರಿಕ್ಷಾದ ಮೇಲೆ ಬಿದ್ದ ಮರ |   ಚಾಲಕನಿಗೆ ಗಾಯ

ಅನಂತಾಡಿ: ದಕ್ಷಿಣ ಕನ್ನಡದಲ್ಲಿ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಗೆ ಅನೇಕ ಅವಘಡವಾಗುತ್ತಿದ್ದು, ಇದೀಗ ಅನಂತಾಡಿ ಗೋಳಿಕಟ್ಟೆಯಲ್ಲಿ ಜೋರಾದ ಗಾಳಿ, ಮಳೆಗೆ ಚಲಿಸುತ್ತಿದ್ದ ಆಟೋ ರಿಕ್ಷಾದ ಮೇಲೆ ಮರ ಬಿದ್ದ ದುರ್ಘಟನೆ ನಡೆದಿದೆ. ಈ ದುರ್ಘಟನೆಯಲ್ಲಿ. ಆಟೋ ಚಾಲಕರಾದ ಪ್ರಕಾಶ್ ಅವರಿಗೆ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ಸಮೀಪದ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಆಟೋರಿಕ್ಷಾ ಸಂಪೂರ್ಣವಾಗಿ ಜಖಂಗೊಂಡಿದೆ. ವಿಟ್ಲ ಠಾಣಾ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದು. ಹೆಚ್ಚಿನ ವಿವರಗಳನ್ನು ಕಲೆಹಾಕುತ್ತಿದ್ದಾರೆ.

ಚಲಿಸುತ್ತಿದ್ದ ಆಟೋ ರಿಕ್ಷಾದ ಮೇಲೆ ಬಿದ್ದ ಮರ |   ಚಾಲಕನಿಗೆ ಗಾಯ Read More »

ಮೆಡಿಕಲ್‌ ವಿದ್ಯಾರ್ಥಿನಿಯ ಮೇಲೆ ಗ್ಯಾಂಗ್‌ರೇಪ್‌ : ಮೂವರು ಸೆರೆ

ಸ್ನೇಹಿತರೇ ಎಸಗಿದ ದುಷ್ಕೃತ್ಯ ಬೆಂಗಳೂರು: ಬೆಳಗಾವಿಯ ಎಂಬಿಬಿಎಸ್‌ ವಿದ್ಯಾರ್ಥಿನಿ ಮೇಲೆ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯಲ್ಲಿ ಆಕೆಯ ಮೂವರು ಸ್ನೇಹಿತರೇ ಅತ್ಯಾಚಾರ ನಡೆಸಿದ ಘಟನೆ ಬೆಳಕಿಗೆ ಬಂದಿದ್ದು, ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸ್ನೇಹಿತರ ಮೇಲೆ ನಂಬಿಕೆಯಿಟ್ಟು 22 ವರ್ಷದ ವೈದ್ಯಕೀಯ ವಿದ್ಯಾರ್ಥಿನಿ ಮೇ 18ರಂದು ರಾತ್ರಿ ಸಿನಿಮಾ ನೋಡಲು ತೆರಳಿದ್ದರು. ಸಿನಿಮಾ ಮುಗಿದ ಬಳಿಕ ತನ್ನೊಂದಿಗೆ ವ್ಯಾಸಂಗ ಮಾಡುತ್ತಿದ್ದ ಸ್ನೇಹಿತನೊಬ್ಬನ ಮನೆಗೆ ಮೂವರೂ ಹೋಗಿದ್ದರು. ಈ ವೇಳೆ ಯುವಕರು, ಆಕೆಗೆ ತಿಳಿಯದಂತೆ ತಂಪು ಪಾನೀಯದಲ್ಲಿ ಪ್ರಜ್ಞೆ ತಪ್ಪುವ ಮಾತ್ರೆ

ಮೆಡಿಕಲ್‌ ವಿದ್ಯಾರ್ಥಿನಿಯ ಮೇಲೆ ಗ್ಯಾಂಗ್‌ರೇಪ್‌ : ಮೂವರು ಸೆರೆ Read More »

24 ತಾಸಿನೊಳಗೆ ಕೇರಳ ಪ್ರವೇಶಿಸಲಿದೆ ಮುಂಗಾರು

16 ವರ್ಷಗಳ ಬಳಿಕ ಬೇಗನೇ ಶುರುವಾಗುತ್ತಿದೆ ಮಳೆಗಾಲ ಮಂಗಳೂರು : ಕರಾವಳಿಯಾದ್ಯಂತ ಮುಂಗಾರು ಪೂರ್ವ ಮಳೆ ಅಬ್ಬರಿಸುತ್ತಿರುವಂತೆಯೇ ಅಧಿಕೃತವಾಗಿ ಮುಂಗಾರು ಆಗಮನಕ್ಕೂ ವೇದಿಕೆ ಸಿದ್ಧವಾಗಿದೆ. ಹವಾಮಾನ ಇಲಾಖೆ ನೀಡಿದ ಹೊಸ ಮುನ್ಸೂಚನೆಯಂತೆ ಇನ್ನು 24 ತಾಸಿನೊಳಗೆ ಮುಂಗಾರು ಕೇರಳ ಪ್ರವೇಶಿಸಲಿದೆ. ಕಳೆದ 16 ವರ್ಷಗಳ ಬಳಿಕ ಮುಂಗಾರು ಇಷ್ಟು ಬೇಗ ಬರುತ್ತಿರುವುದು ಇದೇ ಮೊದಲು. ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಒತ್ತಡ ಕುಸಿತ ಪರಿಸ್ಥಿತಿಯಿಂದಾಗಿ ಕಳೆದ 5-6 ದಿನಗಳಿಂದ ಕೇರಳ, ಕರ್ನಾಟಕ ಸೇರಿದಂತೆ ಪಶ್ಚಿಮ ಕರಾವಳಿಯಾದ್ಯಂತ ಮುಂಗಾರು ಪೂರ್ವ

24 ತಾಸಿನೊಳಗೆ ಕೇರಳ ಪ್ರವೇಶಿಸಲಿದೆ ಮುಂಗಾರು Read More »

ನಿದ್ರಿಸುತ್ತಿದ್ದಾತನ ಮೇಲೆ ತ್ಯಾಜ್ಯ ಸುರಿದ ಪೌರ ಕಾರ್ಮಿಕರು : ಉಸಿರುಕಟ್ಟಿ ಸಾವು

ಬರೇಲಿ: ಮರದಡಿ ನಿದ್ದೆ ಮಾಡುತ್ತಿದ್ದ ಮಧ್ಯ ವಯಸ್ಸಿನ ವ್ಯಕ್ತಿಯೊಬ್ಬರ ಮೇಲೆ ಪೌರ ಸಿಬ್ಬಂದಿ ಕಸದ ರಾಶಿ ಸುರಿದ ಪರಿಣಾಮ ಆತ ಕಸದ ರಾಶಿಯಡಿ ಸಿಲುಕಿ ಉಸಿರುಕಟ್ಟೆ ಮೃತಪಟ್ಟ ವಿಚಿತ್ರ ಘಟನೆ ಉತ್ತರ ಪ್ರದೇಶದ ಬರೇಲಿ ನಗರದಲ್ಲಿ ನಡೆದಿದೆ. ಬರೇಲಿ ಮಹಾನಗರ ಪಾಲಿಕೆಯ ಪೌರಕಾರ್ಮಿಕರು ಒಳಚರಂಡಿಯಿಂದ ತೆಗೆದಿದ್ದ ಹೂಳು ಮತ್ತು ಕಸವನ್ನು ಟ್ರಾಲಿಯಲ್ಲಿ ತಂದು ಸುನಿಲ್ ಕುಮಾರ್ ಪ್ರಜಾಪತಿ ಎಂಬವರ ಮೇಲೆ ಸುರಿದ ಪರಿಣಾಮ ಈ ದುರಂತ ಸಂಭವಿಸಿದೆ. ತರಕಾರಿ ಮಾರಾಟ ಮಾಡಿ ಕುಟುಂಬ ನಿರ್ವಹಿಸುತ್ತಿದ್ದ ಪ್ರಜಾಪತಿ ಸ್ಥಳದಲ್ಲೇ

ನಿದ್ರಿಸುತ್ತಿದ್ದಾತನ ಮೇಲೆ ತ್ಯಾಜ್ಯ ಸುರಿದ ಪೌರ ಕಾರ್ಮಿಕರು : ಉಸಿರುಕಟ್ಟಿ ಸಾವು Read More »

29ರಿಂದ ಮದ್ಯದಂಗಡಿಗಳು ಬಂದ್‌

ಬೆಲೆ ಏರಿಕೆ, ಲೈಸೆನ್ಸ್‌ ಶುಲ್ಕ ವಿರೋಧಿಸಿ ಮುಷ್ಕರ ಹೂಡಲು ಮದ್ಯ ಮಾರಾಟಗಾರರ ತೀರ್ಮಾನ ಬೆಂಗಳೂರು: ನಿರಂತರ ಬೆಲೆ ಏರಿಕೆ ಮತ್ತು ಪರವಾನಗಿ ದರ ಹೆಚ್ಚಳ ವಿರೋಧಿಸಿ ಮೇ 29ರಿಂದ ರಾಜ್ಯದಲ್ಲಿ ಮದ್ಯದಂಗಂಡಿ ಬಂದ್ ಮಾಡಲು ರಾಜ್ಯದ ಮದ್ಯ ಮಾರಾಟಗಾರರು ತೀರ್ಮಾನ ಮಾಡಿದ್ದಾರೆ. ‌ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಮೂರು ಬಾರಿ ಮದ್ಯದ ದರ ಏರಿಕೆ ಮಾಡಿದೆ. ಇದರಿಂದ ಹಿಂದಿನ ರೀತಿಯಲ್ಲಿ ಮದ್ಯ ಮಾರಾಟ ಆಗುತ್ತಿಲ್ಲ. ಇದರೊಂದಿಗೆ ಮದ್ಯ ಮಾರಾಟಗಾರರ ಲೈಸೆನ್ಸ್ ಶುಲ್ಕ ದುಪ್ಪಟ್ಟು ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ

29ರಿಂದ ಮದ್ಯದಂಗಡಿಗಳು ಬಂದ್‌ Read More »

ಶ್ರೀ ಕಾಳಹಸ್ತೇಂದ್ರ ಸರಸ್ವತಿ ಸ್ವಾಮೀಜಿಯವರ  15ನೇ ವರ್ಷದ ಪಟ್ಟಾಭಿಷೇಕದ ವರ್ಧಂತ್ಯುತ್ಸವ | ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಆನೆಗುಂದಿ ಸರಸ್ವತಿ ಪೀಠದ ಜಗದ್ಗುರು ಅನಂತಶ್ರೀ ವಿಭೂಷಿತ ಶ್ರೀ ಕಾಳಹಸ್ತೇಂದ್ರ ಸರಸ್ವತಿ ಸ್ವಾಮೀಜಿಯವರ ಪಟ್ಟಾಭಿಷೇಕದ 15ನೇ ವರ್ಧಂತ್ಯುತ್ಸವದ ಸಮಾರಂಭದಲ್ಲಿ ಶಿಕ್ಷಣ,ಸಾಹಿತ್ಯ,ಸಂಶೋಧನೆ, ಪಂಚಶಿಲ್ಪಕ್ಷೇತ್ರದ ಕ್ರಿಯಾಶೀಲ ಸಾಧಕರಿಗೆ ಕಟಪಾಡಿ ಪಡುಕುತ್ಯಾರು ಗುರುಪೀಠದಲ್ಲಿ ರಾಷ್ಟ್ರೀಯ ಪ್ರಶಸ್ತಿ ಮತ್ತು ಆನೆಗುಂದಿ ಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಆನೆಗುಂದಿ ಪ್ರತಿಷ್ಠಾನದ ಉಪಾಧ್ಯಕ್ಷ ಕೆ ಪ್ರಭಾಕರ್ ಆಚಾರ್ಯ ಕೋಟೆಕಾರು ಅಧ್ಯಕ್ಷತೆ ವಹಿಸಿದ್ದರು. ಮೂಡಬಿದ್ರೆ ಎಸ್ ಕೆ ಎಫ್ ಸಂಸ್ಥೆಯ ಜಿ ರಾಮಕೃಷ್ಣ ಆಚಾರ್, ಮೈಸೂರು ವಿ.ವಿಯ ಡಾ. ಬಿ ಶ್ರೀಕಂಠಚಾರ್, ಕುತ್ಯಾರು ಗ್ರಾಮ ಪಂಚಾಯತ್ ಅಧ್ಯಕ್ಷ

ಶ್ರೀ ಕಾಳಹಸ್ತೇಂದ್ರ ಸರಸ್ವತಿ ಸ್ವಾಮೀಜಿಯವರ  15ನೇ ವರ್ಷದ ಪಟ್ಟಾಭಿಷೇಕದ ವರ್ಧಂತ್ಯುತ್ಸವ | ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ Read More »

ಅರ್ಬಿ ಕುಂತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ‘ಶಿವಂ’ ಸಭಾಂಗಣ ಉದ್ಘಾಟನೆ | ಸಾಮೂಹಿಕ ಕುಂಕುಮಾರ್ಚನೆ, ಲಲಿತ ಸಸ್ರನಾಮ ಪಾರಾಯಣ

ಪುತ್ತೂರು: ಅರ್ಬಿ ಕುಂತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ “ಶಿವಂ” ಸಭಾಂಗಣದ ಉದ್ಘಾಟನೆ ಪ್ರಯುಕ್ತ ಸಾಮೂಹಿಕ ಕುಂಕುಮಾರ್ಚನೆ ಹಾಗೂ ಲಲಿತ ಸಹಸ್ರನಾಮ ಪಾರಾಯಣ ದೇವಾಲಯ ಸಂವರ್ಧನ ಸಮಿತಿ ಶ್ರೀ ಪಾರ್ವತಿ ಬಳಗದಿಂದ ನೆರವೇರಿಸಲಾಯಿತು. ಎಡನೀರು ಶ್ರೀ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮಿಯವರು ಉಪಸ್ಥಿತರಿದ್ದರು. 25 ಮಂದಿ ಮಹಿಳೆಯರು ಈ ಪುಣ್ಯ ಕಾರ್ಯದಲ್ಲಿ ಪಾಲ್ಗೊಂಡಿದ್ದು, ಕೃಷ್ಣ ವೇಣಿ ಪ್ರಸಾದ್ ಮುಳಿಯ ಅವರು ದೇವಿ ಅಪರಾಧ ಕ್ಷಮಾಪಣ ಸ್ತೋತ್ರವನ್ನು ಹೇಳಿಕೊಡುವುದರೊಂದಿಗೆ, ಅರ್ಚನೆಯ ವಿಷೇಶತೆಯನ್ನು ತಿಳಿಸಿದರು, ಪ್ರಭಾವತಿ ಕಾರ್ಯಕ್ರಮ ನಿರ್ವಹಣೆ ಮಾಡಿದರು, 

ಅರ್ಬಿ ಕುಂತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ‘ಶಿವಂ’ ಸಭಾಂಗಣ ಉದ್ಘಾಟನೆ | ಸಾಮೂಹಿಕ ಕುಂಕುಮಾರ್ಚನೆ, ಲಲಿತ ಸಸ್ರನಾಮ ಪಾರಾಯಣ Read More »

ಶ್ರೀ ರಾಘವೇಂದ್ರ ಸ್ಟೋರ್ಸ್‍ ನಲ್ಲಿ ಏಷಿಯನ್ ಪೈಂಟ್ಸ್ ಕಂಪೆನಿಯವರ ‘ಬ್ಯೂಟಿಫುಲ್ ಹೋಮ್ ಪೈಂಟಿಂಗ್ ಸರ್ವಿಸ್’ ನೂತನ ವ್ಯವಸ್ಥೆ ಆರಂಭ

ಪುತ್ತೂರು: ಕಳೆದ 35 ವರ್ಷಗಳಿಂದ ಪೈಂಟ್ ಗಳ ಸೇವೆಯಲ್ಲಿ ಮನೆ ಮಾತಾಗಿರುವ ಏಳ್ಮುಡಿಯಲ್ಲಿರುವ ಶ್ರೀ ರಾಘವೇಂದ್ರ ಸ್ಟೋ ರ್ಸ್‍ ನಲ್ಲಿ ಏಷಿಯನ್ ಪೈಂಟ್ಸ್ ಕಂಪೆನಿಯವರ ‘ಬ್ಯೂಟಿಫುಲ್ ಹೋಮ್ ಪೈಂಟಿಂಗ್ ಸರ್ವಿಸ್’ ಎಂಬ ವಿನೂತನ ವ್ಯವಸ್ಥೆ ಗುರುವಾರ ಪ್ರಾರಂಭಗೊಂಡಿತು. ಅಡಿಕೆ ಪತ್ರಿಕೆಯ ಸಹಾಯಕ ಸಂಪಾದಕ ನಾ.ಕಾರಂತ ಪೆರಾಜೆ ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಬದಲಾದ ಕಾಲ ಘಟ್ಟದಲ್ಲಿ ಜನರ ಬಳಿಗೆ ಸೇವೆಯನ್ನು ಜನರ ಬಳಿಗೆ ವಿಸ್ತರಿಸಬೇಕಾಗಿರುವುದೇ ಇಂದಿನ ಮಾರುಕಟ್ಟೆಯ ತಂತ್ರವಾಗಿದೆ. ಯಾವುದೇ ಸಾಮಾಗ್ರಿಗಳು ಮನೆ ಬಾಗಿಲಿಗೆ

ಶ್ರೀ ರಾಘವೇಂದ್ರ ಸ್ಟೋರ್ಸ್‍ ನಲ್ಲಿ ಏಷಿಯನ್ ಪೈಂಟ್ಸ್ ಕಂಪೆನಿಯವರ ‘ಬ್ಯೂಟಿಫುಲ್ ಹೋಮ್ ಪೈಂಟಿಂಗ್ ಸರ್ವಿಸ್’ ನೂತನ ವ್ಯವಸ್ಥೆ ಆರಂಭ Read More »

error: Content is protected !!
Scroll to Top