ಸುದ್ದಿ

ದಾಂಪತ್ಯ ಜೀವನಕ್ಕೆ ಕಾಲಿರಿಸಿದ ಚೈತ್ರಾ ಕುಂದಾಪುರ

ಕುಂದಾಪುರ : ಫೈರ್ ಬ್ರಾಂಡ್‍ ಹಾಗೂ ಬಿಗ್ ಬಾಸ್ ಖ್ಯಾತಿಯ ಚೈತ್ರಾ ಕುಂದಾಪುರ ಇಂದು (ಮೇ.9) ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. 12 ವರ್ಷಗಳ ಪ್ರೀತಿಯ ನಂತರ ಉಡುಪಿಯ ಹಿರಿಯಡ್ಕದ ಶ್ರೀಕಾಂತ್ ಕಶ್ಯಪ್ ಜೊತೆಗೆ ಚೈತ್ರಾ ಕುಂದಾಪುರ ಹಸೆಮಣೆಯೇರಿದ್ದಾರೆ. ಮದುವೆ ಸಮಾರಂಭಕ್ಕೆ  100 ಜನರಿಗೆ ಮದುವೆಗೆ ಆಮಂತ್ರಿಸಲಾಗಿದ್ದು, ವೈದಿಕ ಶಾಸ್ತ್ರದಂತೆ ಮದುವೆ ಕಾರ್ಯಕ್ರಮ ನಡೆಯಿತು. ಬಿಗ್ ಬಾಸ್ ಸ್ಪರ್ಧಿಗಳಾದ ರಜತ್ ಹಾಗೂ ಗೋಲ್ಡ್ ಸುರೇಶ್ ಮದುವೆಯಲ್ಲಿ ಭಾಗಿಯಾಗಿ ನವದಂಪತಿಗೆ ಶುಭ ಹಾರೈಸಿದರು. ಕಾಲೇಜಿನಲ್ಲಿ ಓದುತ್ತಿದ್ದ ವೇಳೆ ಶ್ರೀಕಾಂತ್ ಕಶ್ಯಪ್ […]

ದಾಂಪತ್ಯ ಜೀವನಕ್ಕೆ ಕಾಲಿರಿಸಿದ ಚೈತ್ರಾ ಕುಂದಾಪುರ Read More »

ಆಪರೇಷನ್‍ ಸಿಂಧೂರ : ನರಿಮೊಗರು ಶಕ್ತಿ ಕೇಂದ್ರದಿಂದ ಮಜಲುಮಾರು ಉಮಾಮಹೇಶ್ವರ ದೇವಸ್ಥಾನದಲ್ಲಿ ಪ್ರಾಥನೆ

ಕಾಶ್ಮೀರದ ಪಹಲ್ಗಾಮದಲ್ಲಿ ನಡೆದ ಹಿಂದೂಗಳ ಹತ್ಯೆಗೆ ಪ್ರತಿಕಾರವಾಗಿ ನಡೆದ “ಆಪರೇಷನ್ ಸಿಂಧೂರ” ಕಾರ್ಯಾಚರಣೆ ಹಿನ್ನಲೆಯಲ್ಲಿ ವೀರ ಸೖನಿಕರ ಮನೋಸ್ಥೖರ್ಯವನ್ನು ಹೆಚ್ಚಿಸಲು ಮತ್ತು ಪ್ರಧಾನಮಂತ್ರಿಯವರಿಗೆ ಶಕ್ತಿ ನೀಡಲು ನರಿಮೊಗರು ಶಕ್ತಿ ಕೇಂದ್ರದಿಂದ ಮಜಲುಮಾರು ಉಮಾಮಹೇಶ್ವರ ದೇವಸ್ಥಾನದಲ್ಲಿ ಪ್ರಾರ್ಥಿಸಲಾಯಿತು. ನರಿಮೊಗರು ಶಕ್ತಿ ಕೇಂದ್ರದ ವತಿಯಿಂದ ಮಜಲುಮಾರು ಉಮಾಮಹೇಶ್ವರ ದೇವಸ್ಥಾನದಲ್ಲಿ ಅಪರೇಶನ್ ಸಿಂಧೂರ ಹೆಸರಿನಲ್ಲಿ ಪಹಲ್ಗಾಂನಲ್ಲಿ ನಮ್ಮ ಹಿಂದೂಗಳನ್ನು ಕೊಂದ ಉಗ್ರವಾದಿಗಳನ್ನು ಅವರದ್ದೇ ನೆಲದಲ್ಲಿ ಮಣ್ಣುಮಾಡಿದ ನಮ್ಮ ವೀರ ಸೖನಿಕರ ಮನೋಸ್ಥೖರ್ಯವನ್ನು ಹೆಚ್ಚಿಸಲು ಹಾಗೂ  ಪ್ರಧಾನಮಂತ್ರಿಯವರಿಗೆ ಶಕ್ತಿ ನೀಡಲು ಪ್ರಾರ್ಥಿಸಲಾಯಿತು. ಈ

ಆಪರೇಷನ್‍ ಸಿಂಧೂರ : ನರಿಮೊಗರು ಶಕ್ತಿ ಕೇಂದ್ರದಿಂದ ಮಜಲುಮಾರು ಉಮಾಮಹೇಶ್ವರ ದೇವಸ್ಥಾನದಲ್ಲಿ ಪ್ರಾಥನೆ Read More »

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ : ಎನ್ಐಎ ತನಿಖೆಗೆ ರಾಜ್ಯಪಾಲರಿಗೆ ಮನವಿ

ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್. ಐ. ಎ. ತನಿಖೆ ನಡೆಸುವಂತೆ ರಾಜ್ಯಪಾಲರಲ್ಲಿ ರಾಜ್ಯ ಸರ್ಕಾರಕ್ಕೆ ಆಗ್ರಹಿಸುವಂತೆ ವಿನಂತಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ರಾಜ್ಯಾಧ್ಯಕ್ಷರಾದ ಶ್ರೀ ಬಿ.ವೈ ವಿಜಯೇಂದ್ರ, ವಿರೋಧ ಪಕ್ಷದ ನಾಯಕರಾದ ಶ್ರೀ ಆರ್. ಅಶೋಕ್, ವಿಧಾನಪರಿಷತ್ ವಿಪಕ್ಷ ನಾಯಕರಾದ ಶ್ರೀ ಛಲವಾದಿ ನಾರಾಯಣಸ್ವಾಮಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕರಾದ ಶ್ರೀ ಸುನೀಲ್ ಕುಮಾರ್ ಕಾರ್ಕಳ, ಶಾಸಕ ಮಿತ್ರರು, ಪಕ್ಷದ ಮುಖಂಡರು ಹಾಗೂ ಮೃತ ಸುಹಾಸ್ ಅವರ ತಂದೆ,

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ : ಎನ್ಐಎ ತನಿಖೆಗೆ ರಾಜ್ಯಪಾಲರಿಗೆ ಮನವಿ Read More »

ಆಪರೇಷನ್‌ ಸಿಂದೂರ್‌ಗೆ ಧಿಕ್ಕಾರ ಎಂದು ಪೋಸ್ಟ್‌ ಹಾಕಿದ ಬೆಳ್ತಂಗಡಿಯ ವಿದ್ಯಾರ್ಥಿನಿ

ವಿವಾದ ಸೃಷ್ಟಿಯಾದ ಬಳಿಕ ಡಿಲೀಟ್‌ ಮಾಡಿ ಇನ್ನೊಂದು ಪೋಸ್ಟ್‌ ಮಂಗಳೂರು : ಭಾರತೀಯ ಸೇನೆ ನಡೆಸಿದ ಆಪರೇಷನ್​ ಸಿಂದೂರ್ ಕಾರ್ಯಾಚರಣೆಯನ್ನು ಖಂಡಿಸಿ ಬೆಳ್ತಂಗಡಿಯ ವಿದ್ಯಾರ್ಥಿನಿಯೊಬ್ಬಳು ಹಾಕಿದ ಇನ್‌ಸ್ಟಾಗ್ರಾಂ ಪೋಸ್ಟ್‌ಗೆ ಭಾರಿ ವಿರೋಧ ವ್ಯಕ್ತವಾಗಿದೆ. ಬೆಳ್ತಂಗಡಿ ತಾಲೂಕಿನ ಬೆಳಾಲು ನಿವಾಸಿ ರೇಷ್ಮಾ ಎನ್. ಬಾರಿಗ ಎಂಬ ವಿದ್ಯಾರ್ಥಿನಿ ತನ್ನ ಇನ್​ಸ್ಟಾಗ್ರಾಂ​ ಖಾತೆಯಲ್ಲಿ ಹ್ಯಾಷ್​ ಟ್ಯಾಗ್​ ಧಿಕ್ಕಾರ ಆಪರೇಷನ್​ ಸಿಂದೂರ್ (dikkaraoperationsindura)” ಎಂದು ಗುರುವಾರದಂದು ಪೋಸ್ಟ್ ಹಾಕಿದ್ದಳು. ಇದಕ್ಕೆ ವಿರೋಧ ವ್ಯಕ್ತವಾಗುತ್ತಿದ್ದಂತೆ ರೇಷ್ಮಾ ಪೋಸ್ಟ್ ಡಿಲೀಟ್​ ಮಾಡಿದ್ದಾಳೆ. ರೇಷ್ಮಾ ಪ್ರಸ್ತುತ

ಆಪರೇಷನ್‌ ಸಿಂದೂರ್‌ಗೆ ಧಿಕ್ಕಾರ ಎಂದು ಪೋಸ್ಟ್‌ ಹಾಕಿದ ಬೆಳ್ತಂಗಡಿಯ ವಿದ್ಯಾರ್ಥಿನಿ Read More »

ಪೆಟ್ರೋಲ್‌, ಡೀಸೆಲ್‌ ಖರೀದಿಗೆ ಧಾವಂತ ಬೇಡ : ತೈಲ ಸಂಸ್ಥೆಗಳ ಮನವಿ

ಉತ್ತರ ಭಾರತದಲ್ಲಿ ಪೆಟ್ರೋಲ್‌ ಪಂಪ್‌ಗಳ ಮುಂದೆ ಮೈಲುದ್ದ ಲೈನ್‌ ನವದೆಹಲಿ : ಭಾರತ ಮತ್ತು ಪಾಕಿಸ್ಥಾನದ ಮಧ್ಯೆ ಸಂಘರ್ಷ ತೀವ್ರಗೊಳ್ಳುತ್ತಿರುವಂತೆಯೇ ಉತ್ತರ ಭಾರತದಲ್ಲಿ ಜನರು ಪೆಟ್ರೋಲ್ ಖರೀದಿಗೆ ಮುಗಿಬಿದ್ದಿದ್ದಾರೆ. ಪೆಟ್ರೋಲ್ ಬಂಕ್​​​​ಗಳಲ್ಲಿ ಉದ್ದುದ್ದ ಕ್ಯೂ ಇರುವ ದೃಶ್ಯ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಇದೇ ವೇಳೆ ಇಂಡಿಯನ್ ಆಯಿಲ್ ಕಾರ್ಪೊರೇಶನ್ ಸಂಸ್ಥೆ ದೇಶದಲ್ಲಿ ಇಂಧನ ಸಂಗ್ರಹ ಸಾಕಷ್ಟಿದೆ ಎಂದು ತಿಳಿಸಿದೆ. ಇಂಡಿಯನ್ ಅಯಿಲ್ ದೇಶಾದ್ಯಂತ ಸಾಕಷ್ಟು ಇಂಧನ ಸಂಗ್ರಹ ಇಟ್ಟುಕೊಂಡಿದೆ. ನಮ್ಮ ಸಪ್ಲೈ ಲೈನ್​​​ಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿವೆ.

ಪೆಟ್ರೋಲ್‌, ಡೀಸೆಲ್‌ ಖರೀದಿಗೆ ಧಾವಂತ ಬೇಡ : ತೈಲ ಸಂಸ್ಥೆಗಳ ಮನವಿ Read More »

ಐಪಿಎಲ್‌ ಪಂದ್ಯಗಳು ರದ್ದು

ಯುದ್ಧದ ಹಿನ್ನೆಲೆಯಲ್ಲಿ ಬಿಸಿಸಿಐ ನಿರ್ಧಾರ ನವದೆಹಲಿ: ಭಾರತ ಮತ್ತು ಪಾಕಿಸ್ಥಾನ ನಡುವೆ ಸಮರ ನಡೆಯುತ್ತಿರುವ ಹಿನ್ನೆಲೆಯಲ್ಲಿ ಐಪಿಎಲ್‌ ಕೂಟದ ಇನ್ನುಳಿದ ಪಂದ್ಯಗಳನ್ನು ರದ್ದು ಮಾಡಲಾಗಿದೆ. ಯುದ್ಧದ ಭೀತಿ ಹೆಚ್ಚಾಗಿದೆ, ಹೀಗಾಗಿ ಪ್ಲೇ ಆಫ್ಸ್‌ ಸೇರಿ ಇನ್ನೂ 16 ಪಂದ್ಯಗಳು ಬಾಕಿ ಇರುವಾಗಲೇ 2025ರ ಐಪಿಎಲ್‌ ಟೂರ್ನಿಯನ್ನು ರದ್ದುಗೊಳಿಸಲಾಗಿದೆ ಎಂದು ಬಿಸಿಸಿಐ ಮೂಲಗಳು ಘೋಷಿಸಿವೆ. ಈ ಹಿಂದೆ 2021ರ ಕೋವಿಡ್‌ ಸಂದರ್ಭದಲ್ಲಿಯೂ ಐಪಿಎಲ್‌ ಟೂರ್ನಿಯನ್ನು ರದ್ದುಗೊಳಿಸಲಾಗಿತ್ತು. ಇಂದು ನಡೆದ ಬಿಸಿಸಿಐಯ ಮಹತ್ವದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ನತದೃಷ್ಟ

ಐಪಿಎಲ್‌ ಪಂದ್ಯಗಳು ರದ್ದು Read More »

ದೇಶದ ವಿರೋಧವಾಗಿ ಪೋಸ್ಟ್ ಹಂಚಿಕೊಂಡ ಮಂಗಳೂರಿನ ವಿದ್ಯಾರ್ಥಿ | ವಿದ್ಯಾರ್ಥಿನಿಯ ವಿರುದ್ಧ ಪ್ರಕರಣ ದಾಖಲಿಸುವಂತೆ ಒತ್ತಾಯ

ಮಂಗಳೂರು : ಪಹಲ್ಗಾಮ್ ದಾಳಿಯ ನಂತರ  ಭಾರತ ಪ್ರತಿಕಾರವಾಗಿ ಆಪರೇಷನ್‍ ಸಿಂಧೂರ್‍ ಮೂಲಕ ಪಾಕಿಸ್ಥಾನವನ್ನು ದಾಳಿ ಮಾಡಿ ಭಾರತ ಹಾಗೂ ಪಾಕ್‍ ನಡುವೆ ಉದ್ವಿಗ್ನತೆಯ  ಪರಿಸ್ಥಿತಿ ಉಂಟಾಗಿದೆ. ಪಹಲ್ಗಾಮ್‍ ದಾಳಿಯಲ್ಲಿ ಅಮಾಯಕರ ಬಲಿಯನ್ನು ತೆಗೆದುಕೊಂಡ ಮಾಕಿಸ್ತಾನವನ್ನು  ಸಹಿಸದ ಬಾರತ ಪ್ರತಿಕಾರವಾಗಿ ‘ಆಪರೇಷನ್ ಸಿಂಧೂರ್’ ಮೂಲಕ ಪ್ರತಿಕಾರ ಯುದ್ಧಗಳು ನಡೆಯುತ್ತಿತ್ತಲೇ ಇವೆ. ಈ ಹಿನ್ನಲೇ ಇಡೀ ದೇಶವೇ ನಮ್ಮ ಸೈನ್ಯಕ್ಕೆ ಬೆನ್ನೆಲುಬಾಗಿ ನಿಂತು ಪ್ರಾರ್ಥಿಸುತ್ತಿರುವ ವೇಳೆ ಮಂಗಳೂರಿನ ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ದೇಶವಿರೋಧಿ ಪೋಸ್ಟ್ ಒಂದನ್ನು ತನ್ನ ಇನ್ಸಾಗ್ರಾಂಮ್‍

ದೇಶದ ವಿರೋಧವಾಗಿ ಪೋಸ್ಟ್ ಹಂಚಿಕೊಂಡ ಮಂಗಳೂರಿನ ವಿದ್ಯಾರ್ಥಿ | ವಿದ್ಯಾರ್ಥಿನಿಯ ವಿರುದ್ಧ ಪ್ರಕರಣ ದಾಖಲಿಸುವಂತೆ ಒತ್ತಾಯ Read More »

ಪಾಕಿಸ್ಥಾನದ 50ಕ್ಕೂ ಹೆಚ್ಚು ಡ್ರೋನ್‌ಗಳ ನಾಶ

ಬಂಕರ್‌ನಲ್ಲಿ ಅಡಗಿ ಕುಳಿತ ಪಾಕ್‌ ಪ್ರಧಾನಿ ನವದೆಹಲಿ: ಭಾರತ ಆಪರೇಷನ್‌ ಸಿಂದೂರ ಕಾರ್ಯಾಚರಣೆಯನ್ನು ಮತ್ತಷ್ಟು ತೀವ್ರಗೊಳಿಸಿರುವುದರಿಂದ ಪಾಕಿಸ್ಥಾನದ ಜನತೆ ತತ್ತರಿಸಿದೆ. ಇಷ್ಟಾಗಿಯೂ ಕಿತಾಪತಿ ಬಿಡದ ಪಾಕಿಸ್ಥಾನ ಮತ್ತೆ ಭಾರತದ ಜಮ್ಮುವಿನ ಮೇಲೆ ದಾಳಿಗೆ ವಿಫಲಯತ್ನ ನಡೆಸಿದೆ. ಜಮ್ಮುವಿನ ಮೇಲೆ ಪಾಕ್‌ 100 ಕ್ಷಿಪಣಿ ದಾಳಿ ನಡೆಸಿದ ಬೆನ್ನಲ್ಲೇ ಕೌಂಟರ್‌ ಅಟ್ಯಾಕ್‌ ಮಾಡಿರುವ ಭಾರತ ಲಾಹೋರ್‌ ಮೇಲೆ ಮಿಸೈಲ್‌ಗಳ ಸುರಿಮಳೆಗರೆದಿದೆ. ಜಮ್ಮುವಿನಲ್ಲಿ ಇದುವರೆಗೆ ಪಾಕಿಸ್ಥಾನದ 50ಕ್ಕೂ ಹೆಚ್ಚು ಡ್ರೋನ್‌ ದಾಳಿಯನ್ನು ಭಾರತೀಯ ವಿಫಲಗೊಳಿಸಿದೆ. ಭಾರತೀಯ ಗಡಿ ನಿಯಂತ್ರಣ ರೇಖೆ

ಪಾಕಿಸ್ಥಾನದ 50ಕ್ಕೂ ಹೆಚ್ಚು ಡ್ರೋನ್‌ಗಳ ನಾಶ Read More »

ಆಹಾರ ಧಾನ್ಯ ಖರೀದಿಸಲು ಮುಗಿಬೀಳುವ ಅಗತ್ಯವಿಲ್ಲ : ಕೇಂದ್ರ ಸೂಚನೆ

ಅಗತ್ಯ ವಸ್ತುಗಳ ಕೊರತೆ ಕಿಡಿಗೇಡಿಗಳು ಹಬ್ಬಿಸಿದ ವದಂತಿ ಎಂದು ಪ್ರಹ್ಲಾದ ಜೋಶಿ ಸ್ಪಷ್ಟನೆ ನವದೆಹಲಿ : ಯುದ್ಧ ಶುರುವಾಗಿದ್ದರೂ ದೇಶದಲ್ಲಿ ಆಹಾರ ಧಾನ್ಯ ಕೊರತೆಯಾಗುವುದಿಲ್ಲ. ಅಗತ್ಯವಿರುವುದಕ್ಕಿಂತಲೂ ಹೆಚ್ಚಿನ ಆಹಾರ ಧಾನ್ಯ ಸಂಗ್ರಹವಿದ್ದು, ಜನರು ಧಾವಂತದಲ್ಲಿ ಖರೀದಿ ಮಾಡುವ ಅಗತ್ಯವಿಲ್ಲ ಎಂದು ಕೇಂದ್ರ ಸರಕಾರ ಹೇಳಿದೆ. ಯುದ್ಧದಿಂದಾಗಿ ದೇಶದಲ್ಲಿ ಆಹಾರ ಧಾನ್ಯಗಳ ಕೊರತೆ ಉಂಟಾಗಿದೆ ಎಂಬ ವದಂತಿ ಹಬ್ಬಿಸುತ್ತಿದ್ದಾರೆ. ಇಂಥ ಪರಿಸ್ಥಿತಿ ಉದ್ಭವಿಸಿಲ್ಲ. ದೇಶದಲ್ಲಿ ಧಾರಾಳ ಆಹಾರ ಮತ್ತು ಅಗತ್ಯ ವಸ್ತುಗಳ ಸಂಗ್ರಹ ಇದೆ. ಕೊರತೆ ಉಂಟಾಗಿದೆ ಎಂಬುದು

ಆಹಾರ ಧಾನ್ಯ ಖರೀದಿಸಲು ಮುಗಿಬೀಳುವ ಅಗತ್ಯವಿಲ್ಲ : ಕೇಂದ್ರ ಸೂಚನೆ Read More »

ತೀವ್ರಗೊಂಡ ಸಮರ : ಐಪಿಎಲ್‌ ಕೂಟ ಅತಂತ್ರ

ನಿನ್ನೆ ಧರ್ಮಶಾಲಾದ ಪಂದ್ಯಕ್ಕೆ ಅರ್ಧಕ್ಕೆ ಮೊಟಕು ವಿಮಾನ ಸಂಚಾರ ಇಲ್ಲದೆ ಆಟಗಾರರನ್ನು ಸಾಗಿಸುವುದಕ್ಕೆ ಪ್ರಯಾಸ ನವದೆಹಲಿ: ಯುದ್ಧದಿಂದಾಗಿ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಅತಂತ್ರಗೊಂಡಿದೆ. ಗುರುವಾರ ರಾತ್ರಿ ಧರ್ಮಶಾಲಾ ಸ್ಟೇಡಿಯಂನಲ್ಲಿ ಪಂಜಾಬ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯವನ್ನು ರಾತ್ರಿ 9.35ಕ್ಕೆ ನಿಲ್ಲಿಸಲಾಗಿತ್ತು. ಹಿಮಾಚಲ ಪ್ರದೇಶದ ಧರ್ಮಶಾಲಾ ಪಠಾಣ್‌ಕೋಟ್‌ನಿಂದ ಸುಮಾರು 90 ಕಿಲೋಮೀಟರ್ ದೂರದಲ್ಲಿದ್ದು, ಪಠಾಣ್‌ಕೋಟ್‌ನಲ್ಲಿ ಗಡಿಯಾಚೆಯಿಂದ ವಾಯುದಾಳಿಗಳು ನಡೆದ ಹಿನ್ನೆಲೆಯಲ್ಲಿ 10.1 ಓವರ್‌ ಆಗಿದ್ದಾಗೆ ಡಿಧೀರ್‌ ಪಂದ್ಯ ರದ್ದುಮಾಡಿ ಜನರನ್ನು ಹೊರಕಳುಹಿಸಲಾಯಿತು. ಇದೀಗ ಉಳಿದ

ತೀವ್ರಗೊಂಡ ಸಮರ : ಐಪಿಎಲ್‌ ಕೂಟ ಅತಂತ್ರ Read More »

error: Content is protected !!
Scroll to Top