ಸುದ್ದಿ

ವಿಭಾಗ ಮಟ್ಟದ ಅಂತರ್ ಕಾಲೇಜು ಹಾಕಿ ಪಂದ್ಯಾಟ : ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು ಚಾಂಪಿಯನ್ ಶಿಪ್

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಪುರುಷರ ಹಾಕಿ ತಂಡ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ಮಂಗಳೂರು ವಿಭಾಗ ಮಟ್ಟದ ಅಂತರ್ ಕಾಲೇಜು ಹಾಕಿ ಪಂದ್ಯಾಟದಲ್ಲಿ ಚಾಂಪಿಯನ್ ಪಡೆದುಕೊಂಡಿದೆ. ಮಂಗಳೂರಿನ ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ನಲ್ಲಿ ನಡೆದ ಈ ಕ್ರೀಡಾಕೂಟದಲ್ಲಿ ಮಂಗಳೂರು ವಿಭಾಗ ಮಟ್ಟದ ವಿವಿಧ ಇಂಜಿನಿಯರಿಂಗ್ ಕಾಲೇಜಿನ ತಂಡಗಳು  ಪಾಲ್ಗೊಂಡಿದ್ದವು. ಈ ವಿಜಯದೊಂದಿಗೆ ಕಾಲೇಜಿನ ತಂಡವು ಮೇ ೧೫ ರಿಂದ ೧೭ರ ವರೆಗೆ ಬಳ್ಳಾರಿಯ ಬಿಐಟಿಎಂ ನಲ್ಲಿ ನಡೆಯುವ ರಾಜ್ಯಮಟ್ಟದ ಸ್ಪಧೆಯಲ್ಲಿ […]

ವಿಭಾಗ ಮಟ್ಟದ ಅಂತರ್ ಕಾಲೇಜು ಹಾಕಿ ಪಂದ್ಯಾಟ : ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು ಚಾಂಪಿಯನ್ ಶಿಪ್ Read More »

ಹಸಮಣೆ ಏರಬೇಕಿದ್ದ ವರ ವಿಷ ಸೇವನೆ | ಆಸ್ಪತ್ರೆಗೆ ದಾಖಲು

ಸುಳ್ಯ : ಸೇವಾಜೆ ನಿವಾಸಿ ಜನಾರ್ಧನ್ (30 ವ.) ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಇಂದು ಸುಳ್ಯದಲ್ಲಿ ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿದ ಯುವಕ ಜನಾರ್ದನ್ ಎನ್ನಲಾಗಿದೆ. ಅವರ ವಿವಾಹ ನಿಶ್ಚಯವಾಗಿದ್ದು, ಕೆಲ ದಿನಗಳಲ್ಲೇ ಹಸಮಣೆ ಏರಬೇಕಿತ್ತು. ಅಷ್ಟರಲ್ಲೇ ಇಂತಹ ನಿರ್ಧಾರ ಕೈಗೊಳ್ಳಲು ಕಾರಣ ಏನು ಎಂಬುದು ತಿಳಿದುಬಂದಿಲ್ಲ. ಜನಾರ್ದನ್ ಅವರನ್ನು ಸುಳ್ಯದ ಸರ್ಕಾರಿ ಆಸ್ಪತ್ರೆಯಿಂದ ಮಂಗಳೂರು ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ.

ಹಸಮಣೆ ಏರಬೇಕಿದ್ದ ವರ ವಿಷ ಸೇವನೆ | ಆಸ್ಪತ್ರೆಗೆ ದಾಖಲು Read More »

ಮೇ 11 : ಶ್ರೀ ಮಹಾಕಾಳಿ ದೇವಸ್ಥಾನದಲ್ಲಿ ಷಡಾಧಾರ ಹಾಗೂ ನಿಧಿಕುಂಭ ಪ್ರತಿಷ್ಠಾ ಕಾರ್ಯಕ್ರಮ

ಪುತ್ತೂರು: ಇಲ್ಲಿಯ ಕಿಲ್ಲೇ ಮೈದಾನ ರಸ್ತೆಯಲ್ಲಿರುವ ಶ್ರೀ ಮಹಾಕಾಳಿ ದೇವಸ್ಥಾನದಲ್ಲಿ ಷಡಾಧಾರ ಹಾಗೂ ನಿಧಿಕುಂಭ ಪ್ರತಿಷ್ಠಾ ಕಾರ್ಯಕ್ರಮ ಮೇ 11 ರಂದು ಬೆಳಿಗ್ಗೆ 8.26 ರ ಶುಭಮುಹೂರ್ತದಲ್ಲಿ ನಡೆಯಲಿದೆ ಎಂದು ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಮುರಳಿಕೃಷ್ಣ ಹಸಂತಡ್ಕ ತಿಳಿಸಿದ್ದಾರೆ. ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಸುಮಾರು 800 ವರ್ಷಗಳ ಇತಿಹಾಸವಿರುವ ಶ್ರೀ ದೇವಸ್ಥಾನದಲ್ಲಿ ಅರಾಧ್ಯ ದೇವಿಯಾದ ಹತ್ತೂರಿಗೆ ಸಂಬಂಧಪಟ್ಟ ಪದ್ಮಾವತಿ ಎಂಬ ಖ್ಯಾತಿಯ ಪನ್ನಗ ಕನ್ನಿಕಾದೇವಿಯನ್ನು ಪ್ರತಿಷ್ಠಾಪಿಸಿ ಆರಾಧನೆ ಮಾಡಿಕೊಂಡು ಬಂದಿದ್ದರು. ಬಳಿಕ ದಿನಗಳಲ್ಲಿ ದೇವಸ್ಥಾನ

ಮೇ 11 : ಶ್ರೀ ಮಹಾಕಾಳಿ ದೇವಸ್ಥಾನದಲ್ಲಿ ಷಡಾಧಾರ ಹಾಗೂ ನಿಧಿಕುಂಭ ಪ್ರತಿಷ್ಠಾ ಕಾರ್ಯಕ್ರಮ Read More »

ಬಿಜೆಪಿ ಶಕ್ತಿಕೇಂದ್ರದಿಂದ ಭಾರತೀಯ ಸೇನೆಗೆ ಒಲಿತಾಗಲೆಂದು ಷಣ್ಮುಖ ದೇವ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

ಜಮ್ಮು ಕಾಶ್ಮೀರದ ಪಹಲ್ಗಾಮ್‍ ನಲ್ಲಿ ನಡೆದ ಉಗ್ರರ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆಯು ‘ಅಪರೇಷನ್ ಸಿಂಧೂರ ಕಾರ್ಯಾಚರಣೆ ನಡೆಸಿ, ಪಾಕ್ ಆಕ್ರಮಿತ ಕಾಶ್ಮೀರ ಹಾಗೂ ಪಾಕಿಸ್ತಾನದಲ್ಲಿದ್ದ 9 ಉಗ್ರರ ಅಡಗುತಾಣಗಳನ್ನು ಧ್ವಂಸಗೊಳಿಸಿ, 90ಕ್ಕೂ ಹೆಚ್ಚು ಉಗ್ರರನ್ನು ಹತ್ಯೆಮಾಡಲಾಗಿದ್ದು, ಈ ಹಿನ್ನಲೆ ದೇಶದ ಮೇಲೆ ಆಗುತ್ತಿರುವ ಉಗ್ರರ ದಾಳಿಯನ್ನು ಸಮರ್ಥವಾಗಿ ಎದುರಿಸಿ ಉಗ್ರ ನೆಲೆಗಳನ್ನು ದ್ವಂಸ ಮಾಡಿದ ನಮ್ಮ ಸೇನೆಗೆ ಇನ್ನಷ್ಟು ಆತ್ಮಸ್ಥೈರ್ಯ ಹಾಗೂ ಶಕ್ತಿ ಬರಲಿ ಎಂದು ನಮ್ಮ ಶ್ರೀ ಷಣ್ಮುಖ ದೇವ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆಯನ್ನು

ಬಿಜೆಪಿ ಶಕ್ತಿಕೇಂದ್ರದಿಂದ ಭಾರತೀಯ ಸೇನೆಗೆ ಒಲಿತಾಗಲೆಂದು ಷಣ್ಮುಖ ದೇವ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ Read More »

ಪ್ರಚೋದನಕಾರಿ ಸಂದೇಶ ಪೋಸ್ಟ್‌ ಮಾಡಿದರೆ ಕಾದಿದೆ ಕ್ರಮ : ಕಮಿಷನರ್‌ ಎಚ್ಚರಿಕೆ

ದ್ವೇಷಪೂರಿತ ಪೋಸ್ಟ್‌ಗಳನ್ನು ಲೈಕ್‌, ಫಾರ್ವರ್ಡ್‌ ಮಾಡಿದರೂ ಕೇಸ್‌ ಮಂಗಳೂರು: ಇತ್ತೀಚಿನ ದಿನಗಳಲ್ಲಿ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ವಾಟ್ಸಾಪ್ ಗುಂಪುಗಳು ಮತ್ತು ಇತರ ಸಾಮಾಜಿಕ ಮಾಧ್ಯಮಗಳಲ್ಲಿ ಕೋಮು ದ್ವೇಷ, ಸುಳ್ಳು ಮಾಹಿತಿ ಮತ್ತು ಬೆದರಿಕೆ ಸಂದೇಶಗಳನ್ನು ಹರಡುವುದನ್ನು ಪೊಲೀಸ್ ಇಲಾಖೆ ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ಈ ರೀತಿಯ ಪೋಸ್ಟ್‌ಗಳನ್ನು ಹಾಕುವವರು ಪರಿಣಾಂ ಎದುರಿಸಲು ಸಿದ್ಧರಾಗಿರಬೇಕೆಂದು ಎಂದು ಪೊಲೀಸ್ ಆಯುಕ್ತ ಅನುಪಮ್ ಅಗರ್‌ವಾಲ್ ಎಚ್ಚರಿಸಿದ್ದಾರೆ. ಕಳೆದ ವಾರವೊಂದರಲ್ಲೇ ವಿವಿಧ ಪೊಲೀಸ್ ಠಾಣೆಗಳಲ್ಲಿ ಇಂತಹ 30ಕ್ಕೂ ಹೆಚ್ಚು ಇಂಥ ಪ್ರಕರಣಗಳು ದಾಖಲಾಗಿವೆ. ಸಿಇಎನ್

ಪ್ರಚೋದನಕಾರಿ ಸಂದೇಶ ಪೋಸ್ಟ್‌ ಮಾಡಿದರೆ ಕಾದಿದೆ ಕ್ರಮ : ಕಮಿಷನರ್‌ ಎಚ್ಚರಿಕೆ Read More »

ಹಾಸನದಲ್ಲಿ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ ನವೀಕೃತ ಶಾಖೆ ಲೋಕಾರ್ಪಣೆ

ಹಾಸನ : ನಗರದಲ್ಲಿ ನೂತನವಾಗಿ ನವೀಕರಣಗೊಂಡ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ ಶಾಖೆಯನ್ನು ಖ್ಯಾತ ಚಲನಚಿತ್ರ ನಟಿ ಮಿಲನ ನಾಗರಾಜ್ ಅವರು ದೀಪ ಬೆಳಗುವುದರ ಮೂಲಕ ಉದ್ಘಾಟನೆ ಮಾಡಿದರು. ಸಂಸ್ಥೆಯ ನಿರ್ದೇಶಕರಾದ ಲಕ್ಷ್ಮೀಕಾಂತ್ ಮಾತನಾಡಿ, ನೂತನವಾಗಿ ಆರಂಭಗೊಂಡ ಶಾಖೆಯಲ್ಲಿ ಅತೀ ವಿನೂತನ ರೀತಿಯ ಹೊಸ ಹೊಸ ಡಿಸೈನ್ ಗಳನ್ನು ಒಳಗೊಂಡಿದ್ದು, ಈ ಆಭರಣಗಳು ಜನರ ಮನಸ್ಸನ್ನು ಮೆಚ್ಚಿಸುವಂತಹದಾಗಿದೆ ಹಾಗೂ ಗ್ರಾಹಕ ಸ್ನೇಹಿಯಾಗಿ ಒಳ್ಳೆಯ ಹೆಸರನ್ನು ಪಡೆದುಕೊಂಡಿದೆ ಎಂದರು. 2007ರಲ್ಲಿ ಹಾಸನಕ್ಕೆ ಮೊಟ್ಟ ಮೊದಲ ಬಾರಿಗೆ 916 ಹಾಲ್ ಮಾರ್ಕ್

ಹಾಸನದಲ್ಲಿ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ ನವೀಕೃತ ಶಾಖೆ ಲೋಕಾರ್ಪಣೆ Read More »

ಜೀಪು ಹಾಗೂ ಗೂಡ್ಸ್ ಟೆಂಪೋ ನಡುವೆ ಡಿಕ್ಕಿ | ಪ್ರಾಣಾಪಾಯದಿಂದ ಪಾರು

ಬೆಳ್ತಂಗಡಿ : ಪಟ್ರಮೆಯ ಪಟ್ಟೂರು ಸಮೀಪ ತಿರುವಿನಲ್ಲಿ ಜೀಪು ಹಾಗೂ ಗೂಡ್ಸ್ ಟೆಂಪೋ ನಡುವೆ ಡಿಕ್ಕಿಯಾದ ಘಟನೆ ಇಂದು ಬೆಳಿಗ್ಗೆ ನಡೆದಿದೆ. ವಾಹನ ಚಾಲಕರಿಗೆ ಸಣ್ಣಪುಟ್ಟ ಗಾಯವಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.

ಜೀಪು ಹಾಗೂ ಗೂಡ್ಸ್ ಟೆಂಪೋ ನಡುವೆ ಡಿಕ್ಕಿ | ಪ್ರಾಣಾಪಾಯದಿಂದ ಪಾರು Read More »

ಲಾಹೋರ್‌ನಲ್ಲಿ ಹಗಲೇ ಭಾರಿ ಸ್ಫೋಟ : ಬೆಚ್ಚಿಬಿದ್ದ ಜನತೆ

ಪಾಕಿಸ್ಥಾನದ ಸೇನಾ ನೆಲೆಯ ಪಕ್ಕದಲ್ಲೇ ಸ್ಫೋಟ ಲಾಹೋರ್‌: ಭಾರತ ಆಪರೇಷನ್ ಸಿಂದೂರ್ ನಡೆಸಿದ ಮರುದಿನವೇ ಪಾಕಿಸ್ಥಾನದ ಪ್ರಮುಖ ನಗರ ಲಾಹೋರ್‌ನಲ್ಲಿ ಭಾರಿ ಸ್ಫೋಟ ಸಂಭವಿಸಿದ್ದು, ಜನರು ಭೀತಿಯಿಂದ ಹೊರಗೋಡಿ ಬಂದಿದ್ದಾರೆ. ಲಾಹೋರ್‌ನ ವಿಮಾನ ನಿಲ್ದಾಣದ ಬಳಿ ಈ ಸ್ಫೋಟ ಸಂಭವಿಸಿದೆ. ಇಲ್ಲಿಯೇ ಸಮೀಪ ಲಷ್ಕರ್‌ ಇ ತೈಬಾದ ಮುಖಂಡ ಹಾಫಿಜ್‌ ಸಯೀದ್‌ನ ಮನೆಯಿದೆ ಎಂದು ಕೆಲದಿನಗಳ ಹಿಂದೆ ವರದಿಯಾಗಿತ್ತು. ಇಂದು ಬೆಳಗ್ಗೆ ಪಾಕಿಸ್ಥಾನದ ಲಾಹೋರ್‌ನಲ್ಲಿ ದೊಡ್ಡ ಸ್ಫೋಟಗಳು ನಡೆದಿವೆ. ದೂರದವರೆಗೆ ಸ್ಫೋಟದ ಹೊಗೆ ಕಾಣಿಸಿಕೊಂಡಿದೆ. ತಕ್ಷಣ ಅಲರ್ಟ್

ಲಾಹೋರ್‌ನಲ್ಲಿ ಹಗಲೇ ಭಾರಿ ಸ್ಫೋಟ : ಬೆಚ್ಚಿಬಿದ್ದ ಜನತೆ Read More »

ದ್ವಿಚಕ್ರ ವಾಹನಗಳ ನಡುವೆ ಡಿಕ್ಕಿ | ವ್ಯಕ್ತಿಯೋರ್ವನಿಗೆ ಗಂಭೀರ ಗಾಯ

ಪುತ್ತೂರು : ದ್ವಿಚಕ್ರ ವಾಹನಗಳ ನಡುವೆ ಡಿಕ್ಕಿಯಾದ ಘಟನೆ ನಿನ್ನೆ ಬೊಳ್ವಾರಿನಲ್ಲಿ ನಡೆದಿದೆ. ಘಟನೆ ಪರಿಣಾಮ ಆಕ್ಟಿವಾ ಮತ್ತು ಡಿಯೋ ವಾಹನಕ್ಕೆ ಹಾನಿಯಾಗಿದ್ದು ಅಕ್ಟಿವಾ ಸವಾರನ ತಲೆಗೆ ಗಂಭೀರ ಗಾಯವಾಗಿದ್ದು ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ದ್ವಿಚಕ್ರ ವಾಹನಗಳ ನಡುವೆ ಡಿಕ್ಕಿ | ವ್ಯಕ್ತಿಯೋರ್ವನಿಗೆ ಗಂಭೀರ ಗಾಯ Read More »

ರಕ್ತದ ಪ್ರತಿ ಹನಿಗೂ ಸೇಡು ತೀರಿಸುತ್ತೇವೆ: ಪಾಕ್‌ ಪ್ರಧಾನಿ ಶೆಹಬಾಜ್‌ ಷರೀಫ್‌

ಆಪರೇಷನ್‌ ಸಿಂದೂರ್‌ ಕಾರ್ಯಾಚರಣೆಯಿಂದ ಕಂಗೆಟ್ಟುಹೋದ ಪಾಕಿಸ್ಥಾನಕ್ಕೆ ಸೇಡಿನ ತವಕ ಇಸ್ಲಾಮಾಬಾದ್‌: ತನ್ನ ನೆಲದಲ್ಲಿರುವ ಉಗ್ರ ತಾಣಗಳ ಮೇಲೆ ಭಾರತ ನಡೆಸಿದ ಆಪರೇಷನ್‌ ಸಿಂದೂರ್‌ ಕಾರ್ಯಾಚರಣೆಯಿಂದ ಕಂಗೆಟ್ಟು ಹೋಗಿರುವ ಪಾಕಿಸ್ಥಾನ ಈಗ ಸೇಡು ತೀರಿಸಿಕೊಳ್ಳಲು ತವಕಿಸುತ್ತಿದೆ. ಪಾಕಿಸ್ಥಾನದ ಪ್ರಧಾನಿ ಶೆಹಬಾಜ್‌ ಷರೀಫ್‌ ಭಾರತದ ವಿರುದ್ಧ ಸೇಡು ತೀರಿಸಿಕೊಳ್ಳದೆ ಬಿಡುವುದಿಲ್ಲ ಎಂದು ತನ್ನ ದೇಶವಾಸಿಗಳಿಗೆ ಭರವಸೆ ನೀಡಿದ್ದಾರೆ. ಬುಧವಾರ ರಾತ್ರಿ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಷರೀಫ್‌, ಹಿಂದುಸ್ಥಾನ ತೀವ್ರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ, ಅವರು ಮಾಡಿದ ತಪ್ಪಿಗೆ ಭಾರಿ ಬೆಲೆ ತೆರಬೇಕಾಗುತ್ತದೆ. ಪ್ರತಿ

ರಕ್ತದ ಪ್ರತಿ ಹನಿಗೂ ಸೇಡು ತೀರಿಸುತ್ತೇವೆ: ಪಾಕ್‌ ಪ್ರಧಾನಿ ಶೆಹಬಾಜ್‌ ಷರೀಫ್‌ Read More »

error: Content is protected !!
Scroll to Top