ಸುದ್ದಿ

ಪಾಕಿಸ್ಥಾನದ ಭೂಸೇನಾ ಮುಖ್ಯಸ್ಥ ಮುನೀರ್‌ನನ್ನು ಉಗ್ರ ಒಸಾಮ ಬಿನ್‌ ಲಾಡೆನ್‌ಗೆ ಹೋಲಿಸಿದ ಅಮೆರಿಕದ ಮಾಜಿ ರಕ್ಷಣಾ ಅಧಿಕಾರಿ

ಪಹಲ್ಗಾಮ್‌ ದಾಳಿಗೆ ಮುನೀರ್‌ ಕಾರಣ ಎಂದು ನೇರ ಆರೋಪ ವಾಷಿಂಗ್ಟನ್‌ : ಪಾಕಿಸ್ತಾನದ ಭೂಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್ ಅವರನ್ನು ಅಮೆರಿಕ ಅಲ್‌ ಕಾಯಿದಾ ಉಗ್ರ ಒಸಾಮಾ ಬಿನ್ ಲಾಡೆನ್‌ಗೆ ಹೋಲಿಸಿದೆ. ಕಾಶ್ಮೀರದ ಪಹಲ್ಗಾಮ್‌ನಲ್ಲಿ 26 ಜನರನ್ನು ಬಲಿ ಪಡೆದ ಭಯಾನಕ ದಾಳಿಯಲ್ಲಿ ಪಾಕಿಸ್ಥಾನದ ಪಾತ್ರವಿದೆ ಎಂದು ಅಮೆರಿಕದ ಮಾಜಿ ರಕ್ಷಣಾ ಅಧಿಕಾರಿ ಮೈಕಲ್ ರೂಬಿನ್ ನೇರವಾಗಿ ಆರೋಪಿಸಿದ್ದಾರೆ. ಜನರಲ್‌ ಮುನೀರ್‌ ಅರಮನೆಯಲ್ಲಿ ವಾಸಿಸುತ್ತಿದ್ದರೆ, ಬಿನ್ ಲಾಡೆನ್ ಗುಹೆಯಲ್ಲಿ ವಾಸಿಸುತ್ತಿದ್ದ. ಇವರಿಬ್ಬರ ನಡುವೆ ಇದೊಂದೇ ವ್ಯತ್ಯಾಸ […]

ಪಾಕಿಸ್ಥಾನದ ಭೂಸೇನಾ ಮುಖ್ಯಸ್ಥ ಮುನೀರ್‌ನನ್ನು ಉಗ್ರ ಒಸಾಮ ಬಿನ್‌ ಲಾಡೆನ್‌ಗೆ ಹೋಲಿಸಿದ ಅಮೆರಿಕದ ಮಾಜಿ ರಕ್ಷಣಾ ಅಧಿಕಾರಿ Read More »

ಎರಡು ಮನೆಗಳಿಗೆ ನುಗ್ಗಿದ ಕಳ್ಳ |  ಬೆಲೆಬಾಳುವ ನಗ- ನಗದು ಕಳವು

ಉಪ್ಪಿನಂಗಡಿ: ಎರಡು ಮನೆಗಳಿಗೆ ನುಗ್ಗಿದ ಕಳ್ಳ ಲಕ್ಷಾಂತರ ರೂ. ಬೆಲೆಬಾಳುವ ನಗ ನಗದನ್ನು ಕಳವು ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮದಲ್ಲಿ ನಡೆದಿದೆ. ತೆಕ್ಕಾರು ಗ್ರಾಮದ ಗುತ್ತುಮನೆ ಮುಸ್ತಾಫ ಅವರ ಮನೆಯಲ್ಲಿ ಪತ್ನಿ ಮತ್ತು ನಾದಿನಿ ಮನೆಯೊಳಗೆ ಮಲಗಿದ್ದರು. ಈ ವೇಳೆ ಮನೆಯೊಳಗೆ ನುಗ್ಗಿದ ಕಳ್ಳ ಒಟ್ಟು 12 ಗ್ರಾಂ ತೂಕವಿರುವ 3 ಉಂಗುರ, ಹಾಗೂ 6 ಗ್ರಾಂ ತೂಕವಿರುವ 4 ಉಂಗುರ ಮತ್ತು 3 ಸಾವಿರ ನಗದು ಹಣ ಕದ್ದೊಯ್ದಿದ್ದಾನೆ. ಇದೇ ಗ್ರಾಮದ ಕೋಡಿ

ಎರಡು ಮನೆಗಳಿಗೆ ನುಗ್ಗಿದ ಕಳ್ಳ |  ಬೆಲೆಬಾಳುವ ನಗ- ನಗದು ಕಳವು Read More »

ಕ್ರಿಕೆಟ್‌ ತಂಡದ ಕೋಚ್‌ ಗೌತಮ್‌ ಗಂಭೀರ್‌ಗೆ ಕೊಲೆ ಬೆದರಿಕೆ

ಐಸಿಸ್‌ ಕಾಶ್ಮೀರ ಖಾತೆಯಿಂದ ಐ ಕಿಲ್‌ ಯೂ ಎಂದು ಧಮ್ಕಿ ನವದೆಹಲಿ : ಭಾರತೀಯ ಕ್ರಿಕೆಟ್ ತಂಡದ ಮುಖ್ಯ ಕೋಚ್ ಗೌತಮ್ ಗಂಭೀರ್ ಅವರಿಗೆ ಐಸಿಸ್ ಕಾಶ್ಮೀರ ಎಂಬ ಖಾತೆಯಿಂದ ಕೊಲೆ ಬೆದರಿಕೆ ಬಂದಿದೆ. ಇ-ಮೇಲ್ ಮೂಲಕ ಜೀವ ಬೆದರಿಕೆಯೊಡ್ಡಲಾಗಿದ್ದು, ಈ ಬಗ್ಗೆ ದೆಹಲಿಯ ರಾಜೇಂದ್ರ ನಗರ ಠಾಣೆಯಲ್ಲಿ ಗಂಭೀರ್ ದೂರು ನೀಡಿದ್ದಾರೆ.ಗೌತಮ್ ಗಂಭೀರ್ ಬುಧವಾರ ದೆಹಲಿ ಪೊಲೀಸರನ್ನು ಸಂಪರ್ಕಿಸಿ, ಎಫ್‌ಐಆರ್ ದಾಖಲಿಸಿದ್ದಾರೆ. ಹಾಗೆಯೇ ತಮ್ಮ ಕುಟುಂಬದ ಭದ್ರತೆಗೆ ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ಕೋರಿದ್ದಾರೆ ಎಂದು ರಾಜೇಂದ್ರ

ಕ್ರಿಕೆಟ್‌ ತಂಡದ ಕೋಚ್‌ ಗೌತಮ್‌ ಗಂಭೀರ್‌ಗೆ ಕೊಲೆ ಬೆದರಿಕೆ Read More »

ಉಗ್ರರಿಂದ ಹತ್ಯೆಯಾದವರ ಪಾರ್ಥಿವ ದೇಹಗಳು ಹುಟ್ಟೂರಿಗೆ

ಅಂತಿಮ ದರ್ಶನ ಪಡೆದು ಕಣ್ಣೀರಾದ ಸಿದ್ದರಾಮಯ್ಯ, ಸೋಮಣ್ಣ, ತೇಜಸ್ವಿ ಸೂರ್ಯ ಬೆಂಗಳೂರು: ಪಹಲ್ಗಾಮ್‌ನಲ್ಲಿ ಉಗ್ರರ ಗುಂಡೇಟಿಗೆ ಬಲಿಯಾದ ಇಬ್ಬರು ಕನ್ನಡಿಗರ ಮೃತದೇಹ ರಾಜ್ಯಕ್ಕೆ ಆಗಮಿಸಿದೆ. ದೆಹಲಿಯಿಂದ ಇಂಡಿಗೋ ವಿಮಾನದಲ್ಲಿ ಮುಂಜಾನೆ 3.30ಕ್ಕೆ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಶಿವಮೊಗ್ಗದ ಮಂಜುನಾಥ್, ಬೆಂಗಳೂರಿನ ಭರತ್ ಭೂಷಣ್ ಪಾರ್ಥಿವ ಶರೀರ ಆಗಮಿಸಿದಾಗ ಸಂಬಂಧಿಕರ ದುಃಖದ ಕಟ್ಟೆಯೊಡೆಯಿತು. ಈ ವಿಮಾನಕ್ಕೆ ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಮತ್ತು‌ ಮೃತರ ಕುಟುಂಬಸ್ಥರು ಆಗಮಿಸಿದ್ದರು. ಕೇಂದ್ರ ಸಚಿವ ಸೋಮಣ್ಣ ಮೃತದೇಹವನ್ನು

ಉಗ್ರರಿಂದ ಹತ್ಯೆಯಾದವರ ಪಾರ್ಥಿವ ದೇಹಗಳು ಹುಟ್ಟೂರಿಗೆ Read More »

ರಾಜತಾಂತ್ರಿಕ ಸಂಬಂಧ ಕಟ್‌ : ಸಚಿವೆ ನೀಡಿದ ಎಚ್ಚರಿಕೆ ಏನು?

ಉತ್ತರ ನೀಡಲು ಪಾಕಿಸ್ಥಾನ ಮಾಡುತ್ತಿದೆ ಭಾರಿ ಸಿದ್ಧತೆ ಇಸ್ಲಾಮಾಬಾದ್ : ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಭಾರತ ಗಡಿಯಾಚೆಗಿನ ಭಯೋತ್ಪಾದನೆಯ ವಿರುದ್ಧ ಕೈಗೊಂಡ ದಿಟ್ಟ ದೊಡ್ಡ ಕ್ರಮಗಳಿಗೆ ತಾನು ಉತ್ತರ ನೀಡಲಿದ್ದೇನೆ ಎಂದು ಒಪಾಕಿಸ್ಥಾನ ಹೇಳಿದೆ. ಒಂದೆಡೆ ಭಾರತವು ಸಿಂಧೂ ನದಿ ನೀರು ಒಪ್ಪಂದವನ್ನು ನಿಲ್ಲಿಸುವ ಮೂಲಕ ಪಾಕಿಸ್ಥಾನಕ್ಕೆ ದೊಡ್ಡ ಸಮಸ್ಯೆಯನ್ನು ಸೃಷ್ಟಿಸಿದೆ, ಮತ್ತೊಂದೆಡೆ, ಪಾಕಿಸ್ಥಾನದ ರಾಯಭಾರ ಕಚೇರಿಯನ್ನು ಮುಚ್ಚುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಪಾಕಿಸ್ಥಾನಿಗಳು 48 ಗಂಟೆಗಳ ಒಳಗೆ

ರಾಜತಾಂತ್ರಿಕ ಸಂಬಂಧ ಕಟ್‌ : ಸಚಿವೆ ನೀಡಿದ ಎಚ್ಚರಿಕೆ ಏನು? Read More »

ಕೊನೆಗೂ ಸುರತ್ಕಲ್‌-ಬಿ.ಸಿ.ರೋಡ್‌ ಹೆದ್ದಾರಿಗೆ ದುರಸ್ತಿ ಭಾಗ್ಯ

28.58 ಕೋ. ರೂ. ವೆಚ್ಚದ ದುರಸ್ತಿ ಕಾಮಗಾರಿಗೆ ಇಂದು ಸಂಸದರಿಂದ ಚಾಲನೆ ಮಂಗಳೂರು : ನವಮಂಗಳೂರು ಬಂದರು ವ್ಯಾಪ್ತಿಗೆ ಸೇರಿದ ಸುರತ್ಕಲ್‌-ಬಿ.ಸಿ.ರೋಡ್‌ವರೆಗಿನ ಹದಗೆಟ್ಟ ರಾಷ್ಟ್ರೀಯ ಹೆದ್ದಾರಿಯ ದುರಸ್ತಿಗೆ ಕೊನೆಗೂ ಕಾಲಕೂಡಿ ಬಂದಿದೆ. ಸುಮಾರು 28 ಕೋ. ರೂ. ವೆಚ್ಚದಲ್ಲಿ ಹೆದ್ದಾರಿಯ ಮರುಡಾಂಬರೀಕರಣ ಮತ್ತು ದುರಸ್ತಿ ನಡೆಯಲಿದ್ದು, ಸಂಸದ ಕ್ಯಾ.ಬ್ರಿಜೇಶ್‌ ಚೌಟ ಇಂದು ಕಾಮಗಾರಿಗೆ ಚಾಲನೆ ನೀಡಲಿದ್ದಾರೆ. ಸುರತ್ಕಲ್‌ನ ಗೋವಿಂದದಾಸ್ ಕಾಲೇಜಿನ ಸಮೀಪದ ಹೆದ್ದಾರಿ ಬಳಿ ಸಂಜೆ ನಡೆಯುವ ಕಾರ್ಯಕ್ರಮದಲ್ಲಿ ಬಹುಬೇಡಿಕೆ ಹಾಗೂ ನಿರೀಕ್ಷೆಯ ಕಾಮಗಾರಿಗೆ ಚಾಲನೆ ದೊರೆಯಲಿದೆ.

ಕೊನೆಗೂ ಸುರತ್ಕಲ್‌-ಬಿ.ಸಿ.ರೋಡ್‌ ಹೆದ್ದಾರಿಗೆ ದುರಸ್ತಿ ಭಾಗ್ಯ Read More »

ಸಿಂಧೂ ನದಿ ಒಪ್ಪಂದ ರದ್ದು ಮಾಡುವುದರಿಂದ ಏನಾಗುತ್ತದೆ?

ಉಗ್ರ ದಾಳಿಗೆ ಕುಮ್ಮಕ್ಕು ನೀಡಿದ ಪಾಕ್‌ ಜೊತೆಗಿನ ಸಂಬಂಧಕ್ಕೆ ಎಳ್ಳುನೀರು ಬಿಟ್ಟ ಭಾರತ ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಪೈಶಾಚಿಕ ದಾಳಿಯಿಂದ ಇಡೀ ದೇಶ ಕನಲಿ ಹೋಗಿದ್ದು, ದೇಶದಾದ್ಯಂತ ತೀವ್ರ ಖಂಡನೆ ವ್ಯಕ್ತವಾಗುತ್ತಿದೆ. ಈ ಬೆನ್ನಲ್ಲೇ ಸಚಿವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸತತ 3 ಗಂಟೆಗಳ ಕಾಲ ಕೇಂದ್ರ ಸಂಪುಟ ಸಮಿತಿ ಸಭೆ ನಡೆದಿದ್ದು, ಪಾಕ್‌ ಸಂಬಂಧಕ್ಕೆ ಎಳ್ಳುನೀರು ಬಿಡಲು ತೀರ್ಮಾನಿಸಲಾಗಿದೆ. ದಾಳಿ ನಡೆಸಿದ ಟಿಆರ್​ಎಫ್​ ಪಾಕಿಸ್ಥಾನ ಮೂಲದ ನಿಷೇಧಿತ ಭಯೋತ್ಪಾದಕ

ಸಿಂಧೂ ನದಿ ಒಪ್ಪಂದ ರದ್ದು ಮಾಡುವುದರಿಂದ ಏನಾಗುತ್ತದೆ? Read More »

ಅಂಬುಲ ತರವಾಡು ಮನೆಯಲ್ಲಿ ನಡೆದ ನಾಗದೇವರ, ಧರ್ಮದೈವ ರುದ್ರಚಾಮುಂಡಿ ಮತ್ತು ಪರಿವಾರ ದೈವಗಳ ಪುನಃಪ್ರತಿಷ್ಠೆ ಕಾರ್ಯಕ್ರಮ

ಅಂಬುಲ ತರವಾಡು ಮನೆ ಇವರಿಂದ ನಾಗದೇವರ, ಧರ್ಮದೈವ ರುದ್ರಚಾಮುಂಡಿ ಮತ್ತು ಪರಿವಾರ ದೈವಗಳ ಪುನಃಪ್ರತಿಷ್ಠೆ ಕಾರ್ಯಕ್ರಮ ಏ, 20ರಿಂದ ಏ,23ರವರೆಗೆ ನಡೆಯಿತು. ಏ.20 ಭಾನುವಾರ ಸಂಜೆ 6 ಗಂಟೆಗೆ ನಾಗನ ಕಟ್ಟೆಯಲ್ಲಿ ಪ್ರಾಸಾದ ಪರಿಗ್ರಹ, ಪ್ರಾರ್ಥನೆ, ಸ್ಥಳಶುದ್ದಿ, ಪ್ರಾಸಾದ ಶುದ್ದಿ, ರಾಕ್ಷೋಘ್ನ ಹೋಮ, ವಾಸ್ತು ಹೋಮ, ವಾಸ್ತು ಬಲಿ, ಬಿಂಬಾದಿ ವಾಸ ಕಾರ್ಯಕ್ರಮ ನೆರವೇರಿತು. ಏ.21 ಸೋಮವಾರ ಬೆಳಗ್ಗೆ 7 ಗಂಟೆಗೆ ಶ್ರೀ ಮಹಾಗಣಪತಿ ಹೋಮ, ಕಲಶ ಪೂಜೆ, ಬೆಳಗ್ಗೆ 9:30ರ ಶುಭ ಮುಹೂರ್ತದಲ್ಲಿ ನಾಗಪ್ರತಿಷ್ಠೆ, ನಾಗರಕ್ತೇಶ್ವರಿ,

ಅಂಬುಲ ತರವಾಡು ಮನೆಯಲ್ಲಿ ನಡೆದ ನಾಗದೇವರ, ಧರ್ಮದೈವ ರುದ್ರಚಾಮುಂಡಿ ಮತ್ತು ಪರಿವಾರ ದೈವಗಳ ಪುನಃಪ್ರತಿಷ್ಠೆ ಕಾರ್ಯಕ್ರಮ Read More »

ಅಪ್ಪನ ಮೃತದೇಹವನ್ನು ಕಂಡು ಕಣ್ಣೀರಿಟ್ಟ ಕಂದಮ್ಮ | ಚಾಕೊಲೇಟ್ ಇದೆ ಎಂದಾಗ ಅಪ್ಪ ಬೇಕು ಎಂದ ಕಂದಮ್ಮ

ಪಶ್ಚಿಮ ಕಾಶ್ಮೀರದ ಪಹಲ್ಗಾಮ್​ನಲ್ಲಿ ಭಯೋತ್ಪಾದಕರು ದಾಳಿ ಮಾಡಿದ್ದು, ಈ ದಾಳಿಯಲ್ಲಿ 30 ಪ್ರವಾಸಿಗರು ಸಾವನ್ನಪಿರುವ ಮಾಹಿತಿ ಈಗಾಗಲೇ ತಿಳಿದುಬಂದಿದೆ. ಹಿಂದೂಗಳನ್ನೇ ಟಾರ್ಗೆಟ್​ ಮಾಡಿ ಭಯೋತ್ಪಾದಕರು ಫೈರಿಂಗ್​ ಮಾಡಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಎನ್ನಲಾಗ್ತಿದೆ. ಇನ್ನೂ ಹಲವು ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಿಸಲಾಗ್ತಿದೆ. ಇದರ ಮಧ್ಯೆ ಪುಟ್ಟ ಮಗುವೊಂದು ತನ್ನ ತಂದೆಯ ಮೃತದೇಹದ ಮೇಲೆ ಕುಳಿತು ಕಣ್ಣೀರಿಡುವ ಭಾವನಾತ್ಮಕ ದೃಶ್ಯ ಕಂಡು ಬಂದಿದೆ. ತನ್ನ ತಂದೆಯನ್ನ ಕಳೆದುಕೊಂಡು ಕಂದಮ್ಮ ಕಣ್ಣೀರು ಹಾಕಿದೆ.

ಅಪ್ಪನ ಮೃತದೇಹವನ್ನು ಕಂಡು ಕಣ್ಣೀರಿಟ್ಟ ಕಂದಮ್ಮ | ಚಾಕೊಲೇಟ್ ಇದೆ ಎಂದಾಗ ಅಪ್ಪ ಬೇಕು ಎಂದ ಕಂದಮ್ಮ Read More »

ನಾಳೆ (ಏ.24) : ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ಸ್ ನಲ್ಲಿ ಸಂಗೀತ ರಸಮಂಜರಿ  ಕಾರ್ಯಕ್ರಮ

ಪುತ್ತೂರು : ಮುಳಿಯದ ನೂತನ ನವೀಕೃತ ವಿಸ್ತ್ರತ ಆಭರಣ ಮಳಿಗೆಯ ಪ್ರಾರಂಭೋತ್ಸವದ ಹಿನ್ನೆಲೆಯಲ್ಲಿ ಮುಂದುವರಿದ ಭಾಗವಾಗಿ  ಇದೆ ಏಪ್ರಿಲ್ 24, ಗುರುವಾರ  ಸಂಜೆ 6:30 ಕ್ಕೆ  “ಜಿ  ಸರಿಗಮಪ ಖ್ಯಾತಿಯ ಕಲಾವಿದರಿಂದ  ಮಧುರ ನೆನಪುಗಳಿಗೆ ನಾದ ಸ್ಪರ್ಶ ನೀಡಲಿರುವ – ರಸಮಂಜರಿ ಕಾರ್ಯಕ್ರಮ ಆಯೋಜಿಸಲಾಗಿದೆ. ಸಂಗೀತ ಪ್ರಿಯರು ಈ ವಿಶೇಷ ಸಂಗೀತ ಸಂಜೆಗೆ  ಬಂದು ಸಂತೋಷದಿಂದ  ಭಾಗವಹಿಸಬೇಕು ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ. ವಿವರಣೆ   : ಗಾನ ಮಯೂರ ಮ್ಯೂಸಿಕಲ್ ಇವೆಂಟ್ಸ್ ವತಿಯಿಂದ  ಸಂಗೀತ ಪ್ರಿಯರಿಗಾಗಿ ವಿಶೇಷ

ನಾಳೆ (ಏ.24) : ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ಸ್ ನಲ್ಲಿ ಸಂಗೀತ ರಸಮಂಜರಿ  ಕಾರ್ಯಕ್ರಮ Read More »

error: Content is protected !!
Scroll to Top