ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ವೈಭವದ ಬ್ರಹ್ಮರಥೋತ್ಸವ | ಪುನೀತರಾದ ಲಕ್ಷಾಂತರ ಭಕ್ತರು
ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ವೈಭವದ ಬ್ರಹ್ಮರಥೋತ್ಸವ ಲಕ್ಷಾಂತರ ಭಕ್ತ ಜಯಘೋಷಗಳೊಂದಿಗೆ ಗುರುವಾರ ರಾತ್ರಿ ನಡೆಯಿತು. ಸಂಜೆ ಶ್ರಿ ದೇವಸ್ಥಾನದ ಒಳ ಹಾಗೂ ಹೊರಾಂಗಣದಲ್ಲಿ ಶ್ರೀ ದೇವರ ಬಲಿ ಉತ್ಸವ ನಡೆದು ಬಳಿಕ ಶ್ರೀ ದೇವರು ರಥಬೀದಿಗೆ ಬಂದು, ಬಳಿಕ ಶ್ರೀ ಮಹಾಲಿಂಗೇಶ್ವರ ದೇವರು ರಥಾರೋಢರಾದರು. ಬಳಿಕ ಸಿಡಿಮದ್ದು ಪ್ರದರ್ಶನ ಪ್ರಾರಂಭಗೊಂಡು ಸುಮಾರು ಒಂದು ಗಂಟೆಗಳ ಕಾಲ ಸಿಡಿಮದ್ದು ಪ್ರದರ್ಶನ ಬಾನೆತ್ತರದಲ್ಲಿ ಬೆಳಕಿನ ಚಿತ್ತಾರವನ್ನೇ ಮೂಡಿಸಿತು. ಇದನ್ನು ವೀಕ್ಷಿಸಿದ ಲಕ್ಷಾಂತರ ಭಕ್ತರು ಹರ್ಷೋದ್ದಾರವಾದರು. […]
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ವೈಭವದ ಬ್ರಹ್ಮರಥೋತ್ಸವ | ಪುನೀತರಾದ ಲಕ್ಷಾಂತರ ಭಕ್ತರು Read More »