ಸುದ್ದಿ

ಬೆಳ್ಳಿಪ್ಪಾಡಿಯಲ್ಲಿ ಯೌವನಾಶ್ವ ಕಾಳಗ ತಾಳ ಮದ್ದಳೆ

ಪುತ್ತೂರು : ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘ ಉಪ್ಪಿನಂಗಡಿ ಇದರ 50ನೇ ವರ್ಷದ ನಿಮಿತ್ತ ನಡೆಸಲಾಗುತ್ತಿರುವ ಶ್ರೀ ಮಹಾಭಾರತ ಸರಣಿಯಲ್ಲಿ   ಕಂಬಳದಡ್ಡ – ಬೆಳ್ಳಿಪ್ಪಾಡಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಯೌವ್ವನಾಶ್ವ ಕಾಳಗ ತಾಳಮದ್ದಳೆ ಜರಗಿತು.  ಭಾಗವತರಾಗಿ ಪದ್ಮನಾಭ ಕುಲಾಲ್, ಸುರೇಶ್ ರಾವ್. ಬಿ, ನಿತೇಶ್ ಕುಮಾರ್.ವೈ ಹಿಮ್ಮೇಳದಲ್ಲಿ ಶ್ರೀಪತಿ ಭಟ್ ಉಪ್ಪಿನಂಗಡಿ, ಪ್ರಚೇತ್ ಆಳ್ವ ಬಾರ್ಯ, ಅರ್ಥಧಾರಿಗಳಾಗಿ ರವೀಂದ್ರ ದರ್ಬೆ(ಧರ್ಮರಾಯ), ದಿವಾಕರ ಆಚಾರ್ಯ ಗೇರುಕಟ್ಟೆ, ಪ್ರದೀಪ ಹೆಬ್ಬಾರ್ ಚಾರ (ವ್ಯಾಸ ಮಹರ್ಷಿ,) ಶ್ರೀಧರ ಎಸ್ಪಿ ಸುರತ್ಕಲ್  […]

ಬೆಳ್ಳಿಪ್ಪಾಡಿಯಲ್ಲಿ ಯೌವನಾಶ್ವ ಕಾಳಗ ತಾಳ ಮದ್ದಳೆ Read More »

ಛತ್ತೀಸ್‌ಗಢದಲ್ಲಿ 16 ನಕ್ಸಲರ ಹತ್ಯೆ

ರಾಯ್‌ಪುರ: ಛತ್ತೀಸ್‌ಗಢದ ಸುಕ್ಮಾ ಮತ್ತು ದಾಂತೆವಾಡ ಜಿಲ್ಲೆಗಳ ಗಡಿಭಾಗದಲ್ಲಿರುವ ಗೋಮಗುಂಡ ದಟ್ಟಾರಣ್ಯದಲ್ಲಿ ಇಂದು ಮತ್ತೆ 16 ನಕ್ಸಲರು ಪೊಲೀಸರ ಗುಂಡಿಗೆ ಬಲಿಯಾಗಿದ್ದಾರೆ. ನಸುಕಿನ ವೇಳೆಗೆ ಪೊಲೀಸರು ಮತ್ತು ನಕ್ಸಲರ ನಡುವೆ ಭಾರಿ ಗುಂಡಿನ ಚಕಮಕಿ ನಡೆದಿದೆ. ನಿನ್ನೆಯಿಂದೀಚೆಗೆ ಇಲ್ಲಿ ನಕ್ಸಲ್‌ ನಿಗ್ರಹ ಪಡೆಯ ಪೊಲೀಸರು ಭದ್ರತಾ ಪಡೆಯ ಸಹಕಾರದೊಂದಿಗೆ ಕೂಂಬಿಂಗ್‌ ನಡೆಸುತ್ತಿದ್ದರು. ಇಂದು ನಸುಕಿನ ಹೊತ್ತು ಪೊಲೀಸರಿಗೆ ನಕ್ಸಲರು ಎದುರಾಗಿದ್ದು, ಗುಂಡಿನ ಕಾಳಗದಲ್ಲಿ 16 ನಕ್ಸಲರು ಸತ್ತಿರುವುದು ದೃಢಪಟ್ಟಿದೆ. ಇನ್ನೂ ಶೋಧ ಕಾರ್ಯಾಚರಣೆ ಮುಂದುವರಿದಿದ್ದು, ಸಾವಿನ ಸಂಖ್ಯೆ

ಛತ್ತೀಸ್‌ಗಢದಲ್ಲಿ 16 ನಕ್ಸಲರ ಹತ್ಯೆ Read More »

ಕೆವಿಜಿ ಡೆಂಟಲ್ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ | ವಸತಿನಿಲಯದ ಮೇಲ್ವಿಚಾರಕಿಗೆ  ಜಿಲ್ಲಾ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು

ಪುತ್ತೂರು :  ಸುಳ್ಯದ ಡೆಂಟಲ್ ಕಾಲೇಜಿನ ದ್ವಿತೀಯ ವರ್ಷದ ವಿದ್ಯಾರ್ಥಿನಿಯೋರ್ವರು ತಿಂಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿದ್ದರ ಪ್ರಕರಣಕ್ಕೆ ಸಂಬಂಧಿಸಿದ  ವಸತಿನಿಲಯ  ಮೇಲ್ವಿಚಾರಕಿಗೆ ಜಿಲ್ಲಾ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ವಿದ್ಯಾರ್ಥಿನಿಯ ತಂದೆ ಬೆಳಗಾವಿ ಜಿಲ್ಲೆಯ ಅಥೇನಿ ತಾಲೂಕಿನ ಸಿದ್ಧಪ್ಪ ಶಿವಪ್ಪ ನಿಡೋಣಿ ಅವರು ಫೆ.27ರಂದು ಸುಳ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ತನ್ನ ಮಗಳು ವಿದ್ಯಾಭ್ಯಾಸ ಮಾಡುತ್ತಿರುವ ವೇಳೆ ಅದೇ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ನವೀನ್ ಎಂಬ ವಿದ್ಯಾರ್ಥಿಯು ಮಗಳಿಗೆ ಫೋನ್ ಮಾಡಿ, ನಿನ್ನ ಫೋಟೋಸ್‍

ಕೆವಿಜಿ ಡೆಂಟಲ್ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ | ವಸತಿನಿಲಯದ ಮೇಲ್ವಿಚಾರಕಿಗೆ  ಜಿಲ್ಲಾ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು Read More »

ಹತ್ಯೆಗೆ ಸುಪಾರಿ : ದೂರು ದಾಖಲಿಸಿದ ಎಂಎಲ್‌ಸಿ ರಾಜೇಂದ್ರ

ಸಾಯಿಸಲು ರೌಡಿಶೀಟರ್‌ಗೆ 70 ಲ.ರೂ. ಸುಪಾರಿ ನೀಡಿದ್ದಾರೆ ಎಂದು ಆರೋಪ ತುಮಕೂರು: ಸದನದಲ್ಲಿ ಹನಿಟ್ರ್ಯಾಪ್‌ ಬಾಂಬ್‌ ಸಿಡಿಸಿದ ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರ ಪುತ್ರ ವಿಧಾನ ಪರಿಷತ್‌ ಸದಸ್ಯ ರಾಜೇಂದ್ರ ಅವರು ತನ್ನ ಹತ್ಯೆಗೆ ಯತ್ನ ನಡೆಯುತ್ತಿದೆ ಎಂದು ತುಮಕೂರಿನಲ್ಲಿ ದೂರು ದಾಖಲಿಸಿದ್ದಾರೆ. ರಾಜೇಂದ್ರ ನೀಡಿದ ದೂರಿನ ಪ್ರಕಾರ ತುಮಕೂರಿನ ಕ್ಯಾತ್ಸಂದ್ರ ಪೊಲೀಸರು ರೌಡಿ ಶೀಟರ್ ಸೋಮು ಸೇರಿದಂತೆ ಐದು ಜನರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಭರತ್, ಅಮಿತ್, ಗುಂಡಾ ಮತ್ತು ಯತೀಶ್ ಇತರ ಆರೋಪಿಗಳು.

ಹತ್ಯೆಗೆ ಸುಪಾರಿ : ದೂರು ದಾಖಲಿಸಿದ ಎಂಎಲ್‌ಸಿ ರಾಜೇಂದ್ರ Read More »

ಮ್ಯಾನ್ಮಾರ್‌ನಲ್ಲಿ ತಡರಾತ್ರಿ ಮತ್ತೆ ಭೂಕಂಪ : ಸಾವಿನ ಸಂಖ್ಯೆ 700ಕ್ಕೇರಿಕೆ

10 ಸಾವಿರ ಜನ ಬಲಿಯಾಗುವ ಸಾಧ್ಯತೆಯಿದೆ ಎಂದು ಎಚ್ಚರಿಸಿದ ಅಮೆರಿಕ ಮ್ಯಾನ್ಮಾರ್‌ : ನಿನ್ನೆ ಭೀಕರ ಭೂಕಂಪ ಸಂಭವಿಸಿ ಅಪಾರ ಪ್ರಮಾಣದಲ್ಲಿ ನಾಶನಷ್ಟ ಉಂಟಾಗಿದ್ದ ಮ್ಯಾನ್ಮಾರ್‌ನಲ್ಲಿ ತಡರಾತ್ರಿ ಮತ್ತೊಮ್ಮೆ ಭೂಮಿ ಕಂಪಿಸಿ ಗಾಯದ ಮೇಲೆ ಬರೆ ಎಳೆದಂತಾಗಿದೆ. ಇದರೊಂದಿಗೆ ಶುಕ್ರವಾರ ಒಂದೇ ದಿನ ಮೂರು ಬಾರಿ ಭೂಕಂಪ ಸಂಭವಿಸಿದಂತಾಗಿದೆ. ಭೂಕಂಪನದ ತೀವ್ರತೆ 900 ಕಿ.ಮೀ. ದೂರವಿರುವ ಥ್ಯಾಯ್ಲೆಂಡ್‌ನ ಬ್ಯಾಂಕಾಂಕ್ ಮತ್ತು ಬಾಂಗ್ಲಾದೇಶದವರೆಗೂ ವ್ಯಾಪಿಸಿದೆ. ಭೂಕಂಪನದ ಕೇಂದ್ರ ಬಿಂದು ಇದ್ದ ಮ್ಯಾನ್ಮಾರ್‌ನಲ್ಲಿ ಭಾರಿ ಹಾನಿಯಾಗಿದ್ದು, ಈವರೆಗೆ 700ಕ್ಕೂ ಹೆಚ್ಚು

ಮ್ಯಾನ್ಮಾರ್‌ನಲ್ಲಿ ತಡರಾತ್ರಿ ಮತ್ತೆ ಭೂಕಂಪ : ಸಾವಿನ ಸಂಖ್ಯೆ 700ಕ್ಕೇರಿಕೆ Read More »

ಸಲ್ಮಾನ್‌ ಖಾನ್‌ ಧರಿಸಿದ ಕೈಗಡಿಯಾರ ಹರಾಮ್‌ ಎಂದ ಧರ್ಮಗುರು

ರಾಮ ಜನ್ಮಭೂಮಿ ಎಡಿಷನ್ ವಾಚ್‌ ಧರಿಸಿದ್ದಕ್ಕೆ ಆಕ್ರೋಶ ಮುಂಬಯಿ: ನಟ ಸಲ್ಮಾನ್ ಖಾನ್ ಧರಿಸಿರುವ ಕೈಗಡಿಯಾರವೊಂದು ಮುಸ್ಲಿಂ ಧರ್ಮಗುರುಗಳ ಆಕ್ರೋಶಕ್ಕೆ ಗುರಿಯಾಗಿದೆ. ಈ ಕೈಗಡಿಯಾರವನ್ನು ಹರಾಮ್‌ ಎಂದು ಬಣ್ಣಿಸಿರುವ ಧರ್ಮಗುರುಗಳು ಸಲ್ಮಾನ್‌ ಖಾನ್‌ ಕ್ಷಮೆ ಯಚಿಸಬೇಕೆಂದು ಹೇಳಿದ್ದಾರೆ.ಇಷ್ಟಕ್ಕೂ ಈ ವಾಚ್ ‘ರಾಮ ಜನ್ಮಭೂಮಿ ಎಡಿಷನ್’ ಬ್ರ್ಯಾಂಡ್‌ನದ್ದು. ಧರ್ಮಗುರುಗಳ ಕಾರಣ ಇದು. ಈ ಬಗ್ಗೆ ಅಪಸ್ವರ ತೆಗೆದು ಸಲ್ಮಾನ್ ಖಾನ್ ಹರಾಮ್ ಮಾಡಿದ್ದಾರೆ ಎಂದು ದೂರಿದ್ದಾರೆ. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಚರ್ಚೆ ಪರ-ವಿರೋಧ ಚರ್ಚೆ ನಡೆಯುತ್ತಿದೆ. ಸಲ್ಮಾನ್

ಸಲ್ಮಾನ್‌ ಖಾನ್‌ ಧರಿಸಿದ ಕೈಗಡಿಯಾರ ಹರಾಮ್‌ ಎಂದ ಧರ್ಮಗುರು Read More »

ಸೈಬರ್‌ ವಂಚಕರ ಕಿರುಕುಳದಿಂದ ವೃದ್ಧ ದಂಪತಿ ಆತ್ಮಹತ್ಯೆ

ಹಣ ಕೊಟ್ಟರೂ ಕರೆ ಮಾಡಿ ಬೆದರಿಕೆಯೊಡ್ಡುತ್ತಿದ್ದ ವಂಚಕರು ಬೆಂಗಳೂರು: ಸೈಬರ್‌ ವಂಚಕರ ಕಾಟ ತಾಳಲಾರದೆ ವೃದ್ಧ ದಂಪತಿ ಸಾವಿಗೆ ಶರಣಾದ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ನಂದಗಡ ಗ್ರಾಮದಲ್ಲಿ ನಡೆದಿದೆ. ಡಯಾಗೊ ಸಂತಾನ್ ನಜರೆತ್ (82) ಮತ್ತು ಫ್ಲೇವಿಯಾನಾ ನಜರೆತ್ (79) ಆತ್ಮಹತ್ಯೆಗೆ ಶರಣಾದ ದಂಪತಿ. ಆತ್ಮಹತ್ಯೆಗೆ ಮುನ್ನ ದಂಪತಿ ಡೆತ್‌ನೋಟ್‌ ಬರೆದಿಟ್ಟಿದ್ದು, ಅದರಲ್ಲಿ ಸೈಬರ್‌ ವಂಚನೆಯ ಮಾಹಿತಿ ನೀಡಿದ್ದಾರೆ.ಫ್ಲೇವಿಯಾನಾ ನಜರೆತ್ ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದರೆ, ಡಯಾಗೊ ಚಾಕುವಿನಿಂದ ಕುತ್ತಿಗೆ ಕೊಯ್ದು ಆತ್ಮಹತ್ಯೆ

ಸೈಬರ್‌ ವಂಚಕರ ಕಿರುಕುಳದಿಂದ ವೃದ್ಧ ದಂಪತಿ ಆತ್ಮಹತ್ಯೆ Read More »

ಮ್ಯಾನ್ಮಾರ್‌ ಭೂಕಂಪ : ಸಾವಿನ ಸಂಖ್ಯೆ 144ಕ್ಕೇರಿಕೆ; 730 ಮಂದಿಗೆ ಗಾಯ

900 ಕಿ.ಮೀ. ದೂರದಲ್ಲಿರುವ ಕಟ್ಟಡ ಕುಸಿತ ಮ್ಯಾನ್ಮಾರ್‌ : ಮ್ಯಾನ್ಮಾರ್‌ನಲ್ಲಿ ಸಂಭವಿಸಿದ ಪ್ರಬಲ ಭೂಕಂಪದ ನಂತರ ಮ್ಯಾನ್ಮಾರ್‌ನ ಮಿಲಿಟರಿ ಸರ್ಕಾರದ ಮುಖ್ಯಸ್ಥರು 144 ಜನರು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು 730 ಜನರು ಗಾಯಗೊಂಡಿದ್ದಾರೆ ಎಂದು ಖಚಿತಪಡಿಸಿದ್ದಾರೆ. ತೀವ್ರ ಹಾನಿಗೊಳಗಾದ 2 ನಗರಗಳ ಫೋಟೊಗಳು ಮತ್ತು ವೀಡಿಯೊಗಳು ವ್ಯಾಪಕ ಹಾನಿಯನ್ನು ತೋರಿಸಿವೆ. ನೆರೆಯ ಥೈಲ್ಯಾಂಡ್‌ನಲ್ಲೂ ಭೂಕಂಪನದ ಅನುಭವವಾಗಿದ್ದು, ಥೈಲ್ಯಾಂಡ್ ರಾಜಧಾನಿಯಲ್ಲಿ 8 ಮಂದಿ ಸಾವನ್ನಪ್ಪಿದ್ದಾರೆ. ಅಲ್ಲಿ ನಿರ್ಮಾಣ ಹಂತದಲ್ಲಿದ್ದ ಎತ್ತರದ ಕಟ್ಟಡವೊಂದು ಕುಸಿದಿದೆ. ಮ್ಯಾನ್ಮಾರ್‌ನ ಎರಡನೇ ಅತಿದೊಡ್ಡ ನಗರವಾದ

ಮ್ಯಾನ್ಮಾರ್‌ ಭೂಕಂಪ : ಸಾವಿನ ಸಂಖ್ಯೆ 144ಕ್ಕೇರಿಕೆ; 730 ಮಂದಿಗೆ ಗಾಯ Read More »

ಶ್ರೀ ಮಹಾಭಾರತ ಸರಣಿಯಲ್ಲಿ ಕರ್ಣ ದಿಗ್ವಿಜಯ ತಾಳಮದ್ದಳೆ

ಉಪ್ಪಿನಂಗಡಿ: ಇಲ್ಲಿನ  ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘದ 50ನೇ ವರ್ಷದ ನಿಮಿತ್ತ ನಡೆಸಲಾಗುತ್ತಿರುವ ಶ್ರೀ ಮಹಾಭಾರತ ಸರಣಿಯಲ್ಲಿ ಇಚ್ಚೂರು  ಶ್ರೀ ಬಾಲಸುಬ್ರಹ್ಮಣ್ಯ ದೇವಸ್ಥಾನ ವಾರ್ಷಿಕ ಜಾತ್ರೋತ್ಸವದ ಪ್ರಯುಕ್ತ  ಕರ್ಣ ದಿಗ್ವಿಜಯ ತಾಳಮದ್ದಳೆ ಜರಗಿತು.  ಭಾಗವತರಾಗಿ ಸುರೇಶ್ ರಾವ್. ಬಿ, ನಿತೀಶ್ ಕುಮಾರ್. ವೈ, ಹಿಮ್ಮೇಳದಲ್ಲಿ ಲಕ್ಷ್ಮೀಶ ಅಮ್ಮಣ್ಣಾಯ, ಶ್ರೀಪತಿಭಟ್ ಉಪ್ಪಿನಂಗಡಿ, ಗುರುಮೂರ್ತಿ ಅಮ್ಮಣ್ಣಾಯ, ಅರ್ಥಧಾರಿಗಳಾಗಿ ಪಾತಾಳ ಅಂಬಾ ಪ್ರಸಾದ್ (ಕೌರವ), ಸತೀಶ ಶಿರ್ಲಾಲು(ಕರ್ಣ 1), ಶ್ರೀಧರ ಎಸ್ಪಿ ಸುರತ್ಕಲ್(ಕರ್ಣ 2), ಮಹಾಲಿಂಗೇಶ್ವರ ಭಟ್ ಪೆರಿಯಡ್ಕ(ದ್ರುಪದ),

ಶ್ರೀ ಮಹಾಭಾರತ ಸರಣಿಯಲ್ಲಿ ಕರ್ಣ ದಿಗ್ವಿಜಯ ತಾಳಮದ್ದಳೆ Read More »

ಸ್ವರ್ಣ ಸಾಧನಾ’ ಪ್ರಶಸ್ತಿಗೆ ಡಾ. ಎಂ. ಪ್ರಭಾಕರ ಜೋಶಿ ಆಯ್ಕೆ | ಮೇ 1 ರಂದು ಪ್ರಶಸ್ತಿ ಪ್ರದಾನ ಸಮಾರಂಭ

ಪುತ್ತೂರು: ಹಿರಿಯ ಯಕ್ಷಗಾನ ಗಾನ ಅರ್ಥಧಾರಿ, ಸಂಶೋಧಕ, ಸಂಸ್ಕೃತಿ ಚಿಂತಕ, ನಿವೃತ್ತ ಪ್ರಾಚಾರ್ಯ ಡಾ. ಎಂ. ಪ್ರಭಾಕರ ಜೋಶಿಯವರನ್ನು ‘ಸ್ವರ್ಣ ಸಾಧನಾ’ ಪ್ರಶಸ್ತಿಗೆ  ಆಯ್ಕೆ ಮಾಡಲಾಗಿದೆ. ಕಳೆದ  3 ವರ್ಷಗಳಿಂದ ನಿವೃತ್ತ ನೌಕರರ ಸಂಘದ ಸ್ವರ್ಣ ಮಹೋತ್ಸವದ  ಸವಿನೆನಪಿಗಾಗಿ ವಿವಿಧ  ಕ್ಷೇತ್ರಗಳಲ್ಲಿ ಮಹತ್ತರ ಸಾಧನೆ  ಮಾಡಿದ ಜಿಲ್ಲೆಯ ಸಾಧಕರನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ. 2022 ರಲ್ಲಿ ಪ್ರಥಮವಾಗಿ ಕೃಷಿ ಮತ್ತು ನೀರಾವರಿ ಕ್ಷೇತ್ರದಲ್ಲಿ ಅಮೋಘ ಸಾಧನೆ ಮಾಡಿದ ಪದ್ಮಶ್ರೀ ಪುರಸ್ಕತ ಅಮೈ ಮಹಾಲಿಂಗ ನಾಯ್ಕ. 2023

ಸ್ವರ್ಣ ಸಾಧನಾ’ ಪ್ರಶಸ್ತಿಗೆ ಡಾ. ಎಂ. ಪ್ರಭಾಕರ ಜೋಶಿ ಆಯ್ಕೆ | ಮೇ 1 ರಂದು ಪ್ರಶಸ್ತಿ ಪ್ರದಾನ ಸಮಾರಂಭ Read More »

error: Content is protected !!
Scroll to Top