ಸುದ್ದಿ

ಮೇ 20 : ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ಎನ್ಐಎ ತನಿಖೆಗೆ ಒಪ್ಪಿಸಬೇಕು ಎಂದು ಆಗ್ರಹಿಸಿ ರಾಜ್ಯವ್ಯಾಪಿ ಜನಾಂದೋಲನ | ಪತ್ರಿಕಾಗೋಷ್ಠಿಯಲ್ಲಿ ನೀರಜ್ ದೋನೆರಿಯಾ

ಪುತ್ತೂರು ; ಕಾರಿಂಜ ಸಮೀಪದ ಪುಳಿಮಜಲು ನಿವಾಸಿ, ಹಿಂದೂ ಸಂಘಟನೆ ಕಾರ್ಯಕರ್ತ ಬಜರಂಗದಳದ ಗೋ ರಕ್ಷಾ ಪ್ರಮುಖ್ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ಎನ್ಐಎ ತನಿಖೆಗೆ ಒಪ್ಪಿಸಬೇಕು ಎಂದು ಆಗ್ರಹಿಸಿ ರಾಜ್ಯವ್ಯಾಪಿ ಜನಾಂದೋಲನಕ್ಕೆ ವಿಹಿಂಪ ಬಜರಂಗಳ ಯೋಜನೆ ರೂಪಿಸಿದೆ. ಮೇ ೨೦ಕ್ಕೆ ಮಂಗಳೂರಿನಲ್ಲಿ ಬೃಹತ್ ಆಂದೋಲನ ನಡೆಯಲಿದೆ ಎಂದು ಬಜರಂಗದಳದ ರಾಷ್ಟ್ರೀಯ ಸಂಯೋಜಕ ನೀರಜ್ ದೋನೆರಿಯಾ ಹೇಳಿದ್ದಾರೆ. ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಸುಹಾಸ್ ಶೆಟ್ಟಿಯವರ ಹತ್ಯೆಯನ್ನು ಹಿಂದುಗಳನ್ನು ಭಯದ ವಾತಾವರಣಕ್ಕೆ ತಳ್ಳುವ ಮತ್ತು ಧರ್ಮ […]

ಮೇ 20 : ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ಎನ್ಐಎ ತನಿಖೆಗೆ ಒಪ್ಪಿಸಬೇಕು ಎಂದು ಆಗ್ರಹಿಸಿ ರಾಜ್ಯವ್ಯಾಪಿ ಜನಾಂದೋಲನ | ಪತ್ರಿಕಾಗೋಷ್ಠಿಯಲ್ಲಿ ನೀರಜ್ ದೋನೆರಿಯಾ Read More »

ಬಜರಂಗದಳದ ಕಾರ್ಯಕರ್ತ ಸುಹಾಸ್ ಶೆಟ್ಟಿ ಮನೆಗೆ ರಾಷ್ಟ್ರೀಯ ಸಂಯೋಜಕರಾದ ನೀರಜ್ ಧೋನೆರಿಯಾ ಭೇಟಿ

ಮಂಗಳೂರು : ಹುತಾತ್ಮ ಬಜರಂಗದಳದ ಕಾರ್ಯಕರ್ತ ಸುಹಾಸ್ ಶೆಟ್ಟಿ ಮನೆಗೆ ಇಂದು ಬಜರಂಗದಳದ ರಾಷ್ಟ್ರೀಯ ಸಂಯೋಜಕರಾದ ನೀರಜ್ ಧೋನೆರಿಯಾ ಭೇಟಿ ನೀಡಿದರು. ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷದ್‌ನ ಕ್ಷೇತ್ರಿಯ ಪ್ರಮುಖರಾದ ಸೂರ್ಯನಾರಾಯಣ ಜೀ, ಬಜರಂಗದಳ ಪ್ರಾಂತ ಸಂಯೋಜಕರಾದ ಪ್ರಭಂಜನ್ ಸೂರ್ಯ, ಸಹ ಸಂಯೋಜಕರಾದ ಗೋವರ್ಧನ್, ಮಂಗಳೂರು ವಿಭಾಗ ಬಜರಂಗದಳ ಸಂಯೋಜಕರಾದ ಪುನೀತ್ ಅತ್ತಾವರ, ಬಜರಂಗದಳ ಪುತ್ತೂರು,  ಜಿಲ್ಲಾ ಸಂಯೋಜಕರಾದ ಭರತ್ ಕುಮ್ಡೇಲ್ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಬಜರಂಗದಳದ ಕಾರ್ಯಕರ್ತ ಸುಹಾಸ್ ಶೆಟ್ಟಿ ಮನೆಗೆ ರಾಷ್ಟ್ರೀಯ ಸಂಯೋಜಕರಾದ ನೀರಜ್ ಧೋನೆರಿಯಾ ಭೇಟಿ Read More »

ಪಾಕಿಸ್ಥಾನದ 5 ವಾಯುನೆಲೆ, 2 ರಾಡಾರ್‌ ಬೇಸ್‌ ಧ್ವಂಸ : ರಕ್ಷಣಾ ಇಲಾಖೆ ಮಾಹಿತಿ

ಸುಳ್ಳು ಸುದ್ದಿ ಹರಡಿ ಗೊಂದಲ ಸೃಷ್ಟಿಸಲು ಪಾಕ್‌ ಕುತಂತ್ರ ಎಂದ ಸ್ಪಷ್ಟನೆ ನವದೆಹಲಿ : ಇದುವರೆಗಿನ ಯುದ್ಧದಲ್ಲಿ ಪಾಕಿಸ್ಥಾನದ 5 ವಾಯುನೆಲೆಗಳನ್ನು ಹಾಗೂ 2 ರಾಡಾರ್ ಬೇಸ್​ಗಳನ್ನು ಭಾರತೀಯ ಸೇನೆ ಧ್ವಂಸಗೊಳಿಸಿದೆ. ಭಾರತದ ವಾಯುನೆಲೆಗಳನ್ನು ಧ್ವಂಸ ಮಾಡಲಾಗಿದೆ ಎಂಬ ಪಾಕಿಸ್ಥಾನದ ಸುದ್ದಿಗಳು ಸುಳ್ಳು. ಭಾರತದ ಎಲ್ಲ ವಾಯುನೆಲೆಗಳು ಸುರಕ್ಷಿತವಾಗಿವೆ. ಆದರೆ, ಪಾಕಿಸ್ಥನವು ನಾಗರಿಕರನ್ನು, ಆಸ್ಪತ್ರೆಗಳನ್ನು ಗುರಿಯಾಗಿಸಿ ದಾಳಿ ಮಾಡುತ್ತಿವೆ. ಪಾಕಿಸ್ಥಾನದ ಎಲ್ಲ ದಾಳಿಗಳನ್ನು ತಡೆಯಲಾಗಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ಸೇನೆ ಮಾಹಿತಿ ನೀಡಿದೆ. ದಾಳಿ ಮತ್ತು ಪ್ರತಿ ದಾಳಿ

ಪಾಕಿಸ್ಥಾನದ 5 ವಾಯುನೆಲೆ, 2 ರಾಡಾರ್‌ ಬೇಸ್‌ ಧ್ವಂಸ : ರಕ್ಷಣಾ ಇಲಾಖೆ ಮಾಹಿತಿ Read More »

ಹನಿ ಟ್ರ್ಯಾಪ್ ನಡೆಸಿ ಪೊಲೀಸರ ದಲ್ಲಾಳಿಯಂತೆ ವರ್ತಿಸಿದ ವಿಟ್ಲದ ನಟೋರಿಯಸ್ ರೌಡಿ ಶೀಟರ್ ಜಮಾಲ್..!

ವಿಟ್ಲ: ಸಾರ್ವಜನಿಕ ಸ್ಥಳದಲ್ಲಿ ಜುಗಾರಿ ನಡೆಯುತ್ತಿದ್ದ ವೇಳೆ ಮಾಹಿತಿ ಮೇರೆಗೆ ವಿಟ್ಲ ಪೊಲೀಸ್ ಸಿಬ್ಬಂದಿಗಳ ಜೊತೆ ಎಸ್ ಐ ಠಾಣಾ ವ್ಯಾಪ್ತಿಯ ಪಳಿಕೆ ಎಂಬಲ್ಲಿ ದಾಳಿ ನಡೆಸಿದ್ದಾರೆ. ಈ ವೇಳೆ ಆರೋಪಿಗಳು ಪರಾರಿಯಾಗಿದ್ದಾರೆ. ಬಳಿಕ ವಿಟ್ಲ ಠಾಣೆಯಲ್ಲಿ ಮಧ್ಯವರ್ತಿ ಮಾಡುತ್ತಿರುವ ಈ ಹಿಂದೆ ಪಿರಿಯಾಪಟ್ಟಣ ಮತ್ತು ಉಪ್ಪಿನಂಗಡಿಯಲ್ಲಿ ಹನಿಟ್ರಾಪ್ ನಡೆಸಿ ಸಿಕ್ಕಿಬಿದ್ದಿರುವ ಆರೋಪಿ ವಿಟ್ಲದ ಜಮಾಲ್ ಜೊತೆ ಎಸೈ ಅವರು ಸೇರಿಕೊಂಡು ಜುಗಾರಿ ಆರೋಪಿಗೆ ಕರೆ ಮಾಡಿದ್ದಾರೆ. ಜಮಾಲ್ ಜೊತೆ ಮಾತುಕತೆ ನಡೆಸಿ ಮೂವತ್ತು ಸಾವಿರ ನೀಡಬೇಕು.

ಹನಿ ಟ್ರ್ಯಾಪ್ ನಡೆಸಿ ಪೊಲೀಸರ ದಲ್ಲಾಳಿಯಂತೆ ವರ್ತಿಸಿದ ವಿಟ್ಲದ ನಟೋರಿಯಸ್ ರೌಡಿ ಶೀಟರ್ ಜಮಾಲ್..! Read More »

ಮಹಿಳೆಗೆ ಗುಪ್ತಾಂಗ ತೋರಿಸಿ ವಿಕೃತಿ ಮೆರೆದ ಪಂಚಾಯತ್ ಉಪಾಧ್ಯಕ್ಷ ಪದ್ಮನಾಭ | ಪ್ರಕರಣ ದಾಖಲು

ವಿಟ್ಲ: ಮನೆಗೆ ಹೋಗುವ ರಸ್ತೆಯಲ್ಲಿ ಗೇಟ್ ಗೆ ಬೀಗ ಹಾಕುವ ವೇಳೆ ವಿಚಾರಿಸಲು ಬಂದ ಮಹಿಳೆಗೆ ಚಡ್ಡಿ ಜಾರಿಸಿ ಗುಪ್ತಾಂಗ ತೋರಿಸಿ ವಿಕೃತಿ ಮೆರೆದ ಘಟನೆ ಇಡ್ಕಿದು ಗ್ರಾಮದ ಕೊಪ್ಪ ಎಂಬಲ್ಲಿ ನಡೆದಿದೆ. ವಿಕೃತಿ ಮೆರೆದ ಆರೋಪಿಯನ್ನು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಪದ್ಮನಾಭ ಸಪಲ್ಯ ಎಂದು ತಿಳಿದು ಬಂದಿದೆ. ಮಹಿಳೆ ತನ್ನ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ತನ್ನ ಮನೆಗೆ ಬರುವ ದಾರಿಯಲ್ಲಿ ಯಾರೋ ಕೆಲಸ ಮಾಡುವ ಶಬ್ದ ಕೇಳಿದರಿಂದ ಸ್ಥಳಕ್ಕೆ ತೆರಳಿ ವಿಡಿಯೋ ಮಾಡಿದ್ದಾರೆ. ಇದನ್ನು

ಮಹಿಳೆಗೆ ಗುಪ್ತಾಂಗ ತೋರಿಸಿ ವಿಕೃತಿ ಮೆರೆದ ಪಂಚಾಯತ್ ಉಪಾಧ್ಯಕ್ಷ ಪದ್ಮನಾಭ | ಪ್ರಕರಣ ದಾಖಲು Read More »

ಸವಣೂರಿನಲ್ಲಿ ಮೇಲ್ಸೇತುವೆ  ನಿರ್ಮಾಣಕ್ಕೆ ತಯಾರಿ | ಮೈಸೂರು ವಿಭಾಗದ ಅಧಿಕಾರಿಗಳಿಂದ ಮೇ30 ರಂದು ಪರೀಶೀಲನೆಯ ಭರವಸೆ

ಪುತ್ತೂರು: ಮಂಗಳೂರು – ಬೆಂಗಳೂರು ರೈಲು ಮಾರ್ಗದ ಮಧ್ಯೆ ಸವಣೂರಿನಲ್ಲಿ ಮೇಲ್ಸೇತುವೆ  ನಿರ್ಮಾಣ ಬಹಳ ಹಿಂದಿನ ಮಾತಾಗಿತ್ತು. ಈ ಬಗ್ಗೆ ಕಾರ್ಯರೂಪಕ್ಕೆ ತರುವಲ್ಲಿ ತಡವಾದರೂ ಇದೀಗ ಸವಣೂರಿನಲ್ಲಿ ಮೇಲ್ಸೇತುವೆ ನಿರ್ಮಾಣಕ್ಕೆ ಕಾಲ ಕೂಡಿ ಬಂದಿದೆ ಎನ್ನಬಹುದು. ರೈಲ್ವೆ ಇಲಾಖೆ ಮೈಸೂರು ವಿಭಾಗದ ಅಧಿಕಾರಿಗಳು ಆಗಮಿಸಿ ಸ್ಥಳ ಪರಿಶೀಲಿಸಲು ಮೇ.30ರಂದು ಸವಣೂರಿಗೆ ಬರುವದಾಗಿ ಭರವಸೆಯನ್ನಿತ್ತಿದ್ದಾರೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಸ್ಥಳೀಯ ರೈಲು ಬಳಕೆದಾರ ಉಮೇಶ್ ಕುಮಾರಮಂಗಲ ಬೇರಿಕೆ ಇವರಲ್ಲಿ ಮಾಹಿತಿ ಹಕ್ಕಿನಲ್ಲಿ ರೈಲ್ವೆ ಮೇಲ್ಸೇತುವೆ ನಿರ್ಮಾಣದ

ಸವಣೂರಿನಲ್ಲಿ ಮೇಲ್ಸೇತುವೆ  ನಿರ್ಮಾಣಕ್ಕೆ ತಯಾರಿ | ಮೈಸೂರು ವಿಭಾಗದ ಅಧಿಕಾರಿಗಳಿಂದ ಮೇ30 ರಂದು ಪರೀಶೀಲನೆಯ ಭರವಸೆ Read More »

ರೋಹಿತ್‌ ಶರ್ಮಾ ಬೆನ್ನಲ್ಲೇ ವಿರಾಟ್‌ ಕೊಹ್ಲಿ ಟೆಸ್ಟ್‌ಗೆ ವಿದಾಯ

ನಿರ್ಧಾರ ಪನರ್‌ ಪರಿಶೀಲಿಸಲು ಬಿಸಿಸಿಐ ಮನವಿ ಮುಂಬಯಿ: ರೋಹಿತ್‌ ಶರ್ಮ ಬಳಿಕ ವಿರಾಟ್‌ ಕೊಹ್ಲಿ ಕೂಡ ಟಸ್ಟ್‌ ಕ್ರಿಕೆಟ್‌ನಿಂದ ನಿವೃತ್ತಿ ಪಡೆಯಲು ಮುಂದಾಗಿದ್ದಾರೆ. ತನ್ನ ನಿರ್ಧಾರವನ್ನು ಈಗಾಗಲೇ ಬಿಸಿಸಿಐಗೆ ತಿಳಿಸಿದ್ದು, ಆದರೆ ಬಿಸಿಸಿಐ ನಿವೃತ್ತಿ ನೀಡಲು ಒಪ್ಪದೆ ನಿರ್ಧಾರ ಪುನಃಪರಿಶೀಲಿಸಲು ಕೇಳಿಕೊಂಡಿದೆ ಎನ್ನಲಾಗಿದೆ. ಭಾರತ ಮತ್ತು ಇಂಗ್ಲೆಂಡ್ ನಡುವಣ ಟೆಸ್ಟ್ ಸರಣಿಯು ಜೂನ್ 20ರಿಂದ ಶುರುವಾಗಲಿದೆ. ಈ ಸರಣಿಗೂ ಮುನ್ನ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಟೆಸ್ಟ್ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. ಇದರ ಬೆನ್ನಲ್ಲೇ ವಿರಾಟ್

ರೋಹಿತ್‌ ಶರ್ಮಾ ಬೆನ್ನಲ್ಲೇ ವಿರಾಟ್‌ ಕೊಹ್ಲಿ ಟೆಸ್ಟ್‌ಗೆ ವಿದಾಯ Read More »

ಹೊಸತನದೊಂದಿಗೆ ಮುಳಿಯ |  ಮುಳಿಯ ಕೃಷಿ ಗೋಷ್ಠಿ | ಕೃಷಿ ಬೆಳವಣಿಗೆಗೆ ಸಂವಾದ ವೇದಿಕೆ

ಮುಳಿಯ ನೂತನ ನವೀಕೃತ ವಿಸ್ತೃತ  ಆಭರಣ ಮಳಿಗೆಯ ಅನಾವರಣ ಪ್ರಯುಕ್ತ ಕೃಷಿ ಬೆಳವಣಿಗೆಗೆ ಸಂವಾದ ವೇದಿಕೆಯನ್ನು ಸೃಷ್ಟಿಸಿದೆ. ಈ ಪ್ರಯುಕ್ತ ಮೇ.11 ರಂದು  ಪುತ್ತೂರಿನ ಸುಲೋಚನಾ ಟವರ್ಸ್‌ನ ಅಪರಂಜಿ ರೂಫ್‌ ಗಾರ್ಡನ್‌ 3 ನೇ ಮಹಡಿಯಲ್ಲಿ ವಿವಿಧ ಕೃಷಿ ವಿಷಯಗಳು ಹಾಗೂ ಕೃಷಿ ಮಾರುಕಟ್ಟೆಯನ್ನು ಕೇಂದ್ರೀಕರಿಸಿ ಕೃಷಿ ಗೋಷ್ಟಿ ನಡೆಯಲಿದೆ ಎಂದು ಮುಳಿಯ ಗೋಲ್ಡ್‌ ಮತ್ತು ಡೈಮಂಡ್‌ ಆಡಳಿತ ಮಂಡಳಿಯ ಕೇಶವ ಪ್ರಸಾದ್‌ ಮುಳಿಯ ಹಾಗೂ ಕೃಷ್ಣ ನಾರಾಯಣ ಮುಳಿಯ ತಿಳಿಸಿದ್ದಾರೆ. ಕರಾವಳಿ ಜಿಲ್ಲೆಯ ಆರ್ಥಿಕ ವ್ಯವಹಾರದಲ್ಲಿ

ಹೊಸತನದೊಂದಿಗೆ ಮುಳಿಯ |  ಮುಳಿಯ ಕೃಷಿ ಗೋಷ್ಠಿ | ಕೃಷಿ ಬೆಳವಣಿಗೆಗೆ ಸಂವಾದ ವೇದಿಕೆ Read More »

ಪಾಕ್‌ ಶೆಲ್‌ ದಾಳಿಯಲ್ಲಿ ಭಾರತದ ಅಧಿಕಾರಿ ಸಾವು; ಇಬ್ಬರಿಗೆ ಗಂಭೀರ ಗಾಯ

ಯುದ್ಧದ ಕರ್ತವ್ಯದಲ್ಲಿದ್ದ ಅಧಿಕಾರಿಗೆ ಬಡಿದ ಶೆಲ್‌ ಶ್ರೀನಗರ: ಕಾಶ್ಮೀರದ ರಾಜೋರಿ ಜಿಲ್ಲೆಯಲ್ಲಿ ಪಾಕಿಸ್ಥಾನ ನಾಗರಿಕರ ಮೇಲೆ ಶನಿವಾರ ಮುಂಜಾನೆ ನಡೆಸಿದ ಶೆಲ್‌ ದಾಳಿಯಲ್ಲಿ ಸರಕಾರಿ ಅಧಿಕಾರಿಯೊಬ್ಬರು ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಜಿಲ್ಲಾ ಹೆಚ್ಚುವರಿ ಅಭಿವೃದ್ಧಿ ಆಯುಕ್ತ ರಾಜ್‌ಕುಮಾರ್‌ ಥಾಪಾ ಎಂಬವರು ಮೃತಪಟ್ಟು ಅವರ ಕಚೇರಿಯ ಇಬ್ಬರು ಸಿಬ್ಬಂದಿ ಶೆಲ್‌ ದಾಳಿಯಲ್ಲಿ ಮೃತಪಟ್ಟಿದ್ದಾರೆ ಎಂದು ಸರಕಾರ ತಿಳಿಸಿದೆ. ಶೆಲ್‌ ಬಡಿದಾಗ ಥಾಪಾ ಸೇರಿ ಮೂವರು ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಕೂಡಲೇ ಸರಕಾರಿ ಮೆಡಿಕಲ್‌ ಕಾಲೇಜಿಗೆ ದಾಖಲಿಸಿದರೂ ಥಾಪಾ

ಪಾಕ್‌ ಶೆಲ್‌ ದಾಳಿಯಲ್ಲಿ ಭಾರತದ ಅಧಿಕಾರಿ ಸಾವು; ಇಬ್ಬರಿಗೆ ಗಂಭೀರ ಗಾಯ Read More »

ಪರಮಾಣು ಬಾಂಬ್‌ ಬಳಕೆಗೆ ಮುಂದಾಯಿತೇ ಪಾಕ್‌?

ದೆಹಲಿಯತ್ತ ಬ್ಯಾಲಿಸ್ಟಿಕ್‌ ಮಿಸೈಲ್‌ ಪ್ರಯೋಗ ಇಸ್ಲಾಮಾಬಾದ್‌: ಭಾರತದ ದಾಳಿಗೆ ತತ್ತರಿಸಿದ ಪಾಕಿಸ್ಥಾನ ಈಗ ಪರಮಾಣು ಶಸ್ತ್ರಾಸ್ತ್ರ ಬಳಕೆಯ ಬಗ್ಗೆ ನಿರ್ಧಾರ ಕೈಗೊಳ್ಳುವ ತುರ್ತು ಸಭೆ ಕರೆದಿದೆ. ಪ್ರಧಾನಿ ಶೆಹಬಾಜ್ ಷರೀಫ್ ನ್ಯಾಶನಲ್‌ ಕಮಾಂಡ್‌ ಅಥಾರಿಟಿ ತುರ್ತು ಸಭೆಯನ್ನು ಕರೆದಿದ್ದಾರೆ ಎಂದು ಮೂಲಗಳು ತಿಳಿಸಿವೆ. ನ್ಯಾಶನಲ್‌ ಕಮಾಂಡ್‌ ಅಥಾರಿಟಿ ಪಾಕಿಸ್ಥಾನದ ಪರಮಾಣು ಶಸ್ತ್ರಾಸ್ತ್ರಗಳ ನಿಯಂತ್ರಣ ಮತ್ತು ಕಾರ್ಯಾಚರಣೆಯ ಅಂತಿಮ ನಿರ್ಧಾರಗಳನ್ನು ತೆಗೆದುಕೊಳ್ಳುವ ಸಂಸ್ಥೆಯಾಗಿದೆ. ಯುದ್ಧದ ಸಂದರ್ಭದಲ್ಲಿ ಮಾತ್ರ ಈ ಸಭೆಯನ್ನು ಕರೆಯಲಾಗುತ್ತದೆ. ಭಾರತ ಮತ್ತು ಪಾಕಿಸ್ಥಾನ ಎರಡೂ ಪರಮಾಣು

ಪರಮಾಣು ಬಾಂಬ್‌ ಬಳಕೆಗೆ ಮುಂದಾಯಿತೇ ಪಾಕ್‌? Read More »

error: Content is protected !!
Scroll to Top