ಸುದ್ದಿ

ಜಾತಿ ಗಣತಿ ಸಮೀಕ್ಷೆ ವೈಜ್ಞಾನಿಕವಾಗಿ ನಡೆಸಲಾಗಿದೆ : ಸಿದ್ದರಾಮಯ್ಯ ಸಮರ್ಥನೆ

1,01,60,000 ಜನರು ಭಾಗಿ ; ಶೇ.95 ರಷ್ಟು ನಿಖರ ವರದಿ ಎಂದ ಸಿಎಂ ಬೆಂಗಳೂರು: ಜಾತಿ ಗಣತಿ ವರದಿ ಪರ ಮತ್ತು ವಿರೋಧವಾಗಿ ರಾಜ್ಯದಲ್ಲಿ ತೀವ್ರ ಚರ್ಚೆ ನಡೆಯುತ್ತಿರುವಂತೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಇದು ಸಂಪೂರ್ಣವಾಗಿ ವೈಜ್ಞಾನಿಕವಾಗಿ ನಡೆಸಿದ ವರದಿ. ಯಾರು ಯಾವ ಜಾತಿಗೆ ಸೇರಿದ್ದಾರೆ ಎಂದು ತಿಳಿದುಕೊಳ್ಳಲು ಸಮೀಕ್ಷೆ ನಡೆಸಿ ವರದಿ ತಯಾರಿಲಾಗಿದೆ ಎಂದು ಸಮರ್ಥಿಸಿಕೊಂಡಿದ್ದಾರೆ.ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಫೋಸ್ಟ್ ಮಾಡಿರುವ ಸಿದ್ದರಾಮಯ್ಯ, ವೈಜ್ಞಾನಿಕ ಹಾಗೂ ಸಮರ್ಪಕವಾಗಿ ಜಾತಿಗಣತಿ ನಡೆಸಲಾಗಿದ್ದು, ಇದರಲ್ಲಿ 1,01,60,000 ಜನರು […]

ಜಾತಿ ಗಣತಿ ಸಮೀಕ್ಷೆ ವೈಜ್ಞಾನಿಕವಾಗಿ ನಡೆಸಲಾಗಿದೆ : ಸಿದ್ದರಾಮಯ್ಯ ಸಮರ್ಥನೆ Read More »

ಕಾಶ್ಮೀರ : ಉಗ್ರರ ಜೊತೆ ಗುಂಡಿನ ಕಾಳಗದಲ್ಲಿ ಓರ್ವ ಯೋಧ ಹುತಾತ್ಮ

ಎರಡು ಕಾರ್ಯಾಚರಣೆಯಲ್ಲಿ ಐವರು ಉಗ್ರರ ಹತ್ಯೆ ಶ್ರೀನಗರ: ಕಾಶ್ಮೀರದಲ್ಲಿ ಮತ್ತೆ ಉಗ್ರರು ನುಸುಳಿಕೊಂಡು ಬರುವ ಕೃತ್ಯಗಳು ಶುರುವಾಗಿದ್ದು, ಶುಕ್ರವಾರ ತಡರಾತ್ರಿ ಗಡಿ ದಾಟಿ ಬರಲು ಯತ್ನಿಸಿದ ಉಗ್ರರ ಜೊತೆ ನಡೆದ ಗುಂಡಿನ ಕಾಳಗದಲ್ಲಿ ಓರ್ವ ಯೋಧ ತೀವ್ರ ಗಾಯಗೊಂಡು ಬಳಿಕ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.ಉಗ್ರರ ನುಸುಳಿ ಬರುವ ಪ್ರಯತ್ನವನ್ನು ವಿಫಲಗೊಳಿಸಲಾಗಿದೆ. ಈ ಪ್ರದೇಶವನ್ನು ಭದ್ರತಾ ಪಡೆ ಸುತ್ತುವರಿದಿದ್ದು, ತೀವ್ರ ಕಾರ್ಯಾಚರಣೆ ನಡೆಯುತ್ತಿದೆ ಎಂದು ಸೇನೆಯ ಮೂಲಗಳು ತಿಳಿಸಿದೆ.ಜಮ್ಮುವಿನ ಅಕ್ನೂರ್‌ ವಲಯದ ಭಟ್ಟಲ್‌ ಎಂಬಲ್ಲಿ ಉಗ್ರರು ಗಡಿದಾಟಿ ಬರುತ್ತಿರುವ

ಕಾಶ್ಮೀರ : ಉಗ್ರರ ಜೊತೆ ಗುಂಡಿನ ಕಾಳಗದಲ್ಲಿ ಓರ್ವ ಯೋಧ ಹುತಾತ್ಮ Read More »

ನಾರಾವಿ : ಬೈಕ್‌ ಮರಕ್ಕೆ ಡಿಕ್ಕಿಯಾಗಿ ಇಬ್ಬರು ಸಾವು

ಬೆಳ್ತಂಗಡಿ: ಬೈಕೊಂದು ನಿಯಂತ್ರಣ ಕಳೆದುಕೊಂಡು ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಸವಾರರು ಸ್ಥಳದಲ್ಲೇ ಸಾವಿಗೀಡಾದ ದಾರುಣ ಘಟನೆ ನಾರಾವಿಯಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದೆ.ನಾರಾವಿ ಸಮೀಪ ಕುತ್ಲೂರಿನಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ. ಮೃತರನ್ನು ಪ್ರಶಾಂತ್ ಹಾಗೂ ದಿನೇಶ್ ಎಂದು ಗುರುತಿಸಲಾಗಿದೆ. ರಾತ್ರಿ ವೇಳೆ ಕಾರ್ಯಕ್ರಮ ಮುಗಿಸಿ ಹಿಂತಿರುಗುವ ವೇಳೆ ರಾತ್ರಿ ಹನ್ನೆರಡು ಗಂಟೆಯ ಸುಮಾರಿಗೆ ಕುತ್ಲೂರು ಪುರುಷಗುಡ್ಡೆ ಸಮೀಪ ಕೊಕ್ರಾಡಿ ನಾರಾವಿ ರಸ್ತೆಯಲ್ಲಿ ಅಪಘಾತ ಸಂಭವಿಸಿರುವುದಾಗಿ ತಿಳಿದು ಬಂದಿದೆ.ಪ್ರಶಾಂತ್‌ ಬೆಳ್ತಂಗಡಿ ಮತ್ತು ದಿನೇಶ್‌ ಕಾರ್ಕಳ ಸಮೀಪದ

ನಾರಾವಿ : ಬೈಕ್‌ ಮರಕ್ಕೆ ಡಿಕ್ಕಿಯಾಗಿ ಇಬ್ಬರು ಸಾವು Read More »

ಧರ್ಮಸ್ಥಳದ ಆಕ್ಷೇಪಾರ್ಹ ವಿಡಿಯೋ ಮಾಡಿದ ಸಮೀರ್‌ ವಿರುದ್ಧ 10 ಕೋ. ರೂ. ಮಾನನಷ್ಟ ದಾವೆ

ನ್ಯಾಯಾಲಯದ ತಡೆಯಾಜ್ಞೆ ಇದ್ದರೂ ಎರಡನೇ ವಿಡಿಯೋ ಮಾಡಿರುವುದಕ್ಕೆ ಆಕ್ಷೇಪ ಬೆಂಗಳೂರು : ಕಾಲೇಜು ವಿದ್ಯಾರ್ಥಿನಿ ಸೌಜನ್ಯಾ ಕೊಲೆ ಪ್ರಕರಣ ಸಂಬಂಧ ಧರ್ಮಸ್ಥಳವನ್ನು ಗುರಿಯಾಗಿಟ್ಟುಕೊಂಡು ಮಾಡಿದ್ದ ವಿಡಿಯೋವನ್ನು ತೆಗೆದು ಹಾಕುವಂತೆ ನೀಡಿದ್ದ ಆದೇಶ ಉಲ್ಲಂಘಿಸಿದ ಯುಟ್ಯೂಬರ್‌ ಎಂ ಡಿ ಸಮೀರ್‌ ವಿರುದ್ಧ 10 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಲಾಗಿದೆ. ಧರ್ಮಸ್ಥಳ ಪರ ಡಿ. ಹರ್ಷೇಂದ್ರ ಕುಮಾರ್‌ ಮತ್ತು ನಿಶ್ಚಲ್‌ ಡಿ. ಹೂಡಿದ್ದ ಮಾನನಷ್ಟ ಮೊಕದ್ದಮೆ ಅರ್ಜಿ ಪರಿಶೀಲಿಸಿದ ಬಳಿಕ ಬೆಂಗಳೂರಿನ ಸಿಟಿ ಸಿವಿಲ್‌ ನ್ಯಾಯಾಧೀಶರಾದ ಎಸ್‌. ನಟರಾಜ್‌

ಧರ್ಮಸ್ಥಳದ ಆಕ್ಷೇಪಾರ್ಹ ವಿಡಿಯೋ ಮಾಡಿದ ಸಮೀರ್‌ ವಿರುದ್ಧ 10 ಕೋ. ರೂ. ಮಾನನಷ್ಟ ದಾವೆ Read More »

ಮಂಗಳೂರು: ಬೀಚ್‌ನಲ್ಲಿ ಡ್ರಗ್ಸ್‌ ಮಾರಾಟ ಮಾಡುತ್ತಿದ್ದ ಮೂವರು ಸೆರೆ

ಮಾದಕವಸ್ತು, ಕಾರು ಸಹಿತ 9.24 ಲ.ರೂ. ಸೊತ್ತು ವಶ ಮಂಗಳೂರು ‌: ನಗರದ ಸುರತ್ಕಲ್‌ ಬೀಚ್‌ನಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಮೂವರನ್ನು ಮಂಗಳೂರು ನಗರ ಅಪರಾಧ ವಿಭಾಗ (ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನಿಂದ ನಿಷೇಧಿತ ಎಂಡಿಎಂಎಯನ್ನು ತಂದು ಸುರತ್ಕಲ್ ಸುತ್ತಮುತ್ತ ಕಾಲೇಜು ವಿದ್ಯಾರ್ಥಿಗಳು ಮತ್ತು ಯುವಕರನ್ನು ಗುರಿಮಾಡಿಕೊಂಡು ಮಾರಾಟ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.ಬಂಧಿತರನ್ನು ಸುರತ್ಕಲ್ ನಿವಾಸಿಗಳಾದ ಮೊಹಮ್ಮದ್ ಆಸಿಫ್ (24), ಅಸ್ಕರ್ ಅಲಿ (31) ಮತ್ತು ಹಳೆಯಂಗಡಿಯ ಮೊಹಮ್ಮದ್ ರಶೀಮ್ (24)

ಮಂಗಳೂರು: ಬೀಚ್‌ನಲ್ಲಿ ಡ್ರಗ್ಸ್‌ ಮಾರಾಟ ಮಾಡುತ್ತಿದ್ದ ಮೂವರು ಸೆರೆ Read More »

ವಕ್ಫ್‌ ಕಾಯಿದೆ ವಿರೋಧಿಸಿ ಪ್ರತಿಭಟನೆ ವೇಳೆ ರೈಲುಗಳಿಗೆ ಕಲ್ಲು ತೂರಾಟ, ವಾಹನಗಳಿಗೆ ಬೆಂಕಿ

ಪಶ್ಚಿಮ ಬಂಗಾಳದಲ್ಲಿ ಇಡೀ ದಿನ ನಡೆದ ಹಿಂಸಾಚಾರ ಕೋಲ್ಕತ್ತಾ: ವಕ್ಫ್ ತಿದ್ದುಪಡಿ ಕಾಯ್ದೆಯ ವಿರುದ್ಧ ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನಲ್ಲಿ ಮುಸ್ಲಿಮರು ನಡೆಸಿದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ನಿಲ್ದಾಣದಲ್ಲಿ ನಿಂತಿದ್ದ ರೈಲಿನ ಮೇಲೆ ಕಲ್ಲು ತೂರಾಟ ನಡೆಸಿ ಎರಡು ರೈಲುಗಳನ್ನು ಜಖಂಗೊಳಿಸಿದ್ದಾರೆ.ಶುಕ್ರವಾರ ಮಧ್ಯಾಹ್ನ ಪ್ರತಿಭಟನೆ ನಡೆದಿತ್ತು. ರಾತ್ರಿ ಪ್ರತಿಭಟನೆ ಹಿಂಸಚಾರಕ್ಕೆ ತಿರುಗಿದೆ. ಘಟನೆಯ ಹಿನ್ನೆಲೆಯಲ್ಲಿ ಕೆಲವು ರೈಲುಗಳ ಸಂಚಾರ ರದ್ದು ಮಾಡಲಾಗಿದೆ. ದಾಳಿಯಲ್ಲಿ ಕೆಲವು ಪ್ರಯಾಣಿಕರು ಮತ್ತು ಏಳರಿಂದ ಹತ್ತು ಪೊಲೀಸರು ಗಾಯಗೊಂಡಿದ್ದಾರೆ. ಹಿಂಸಾಚಾರವನ್ನು ನಿಯಂತ್ರಿಸಲು ಗಡಿ ಭದ್ರತಾ

ವಕ್ಫ್‌ ಕಾಯಿದೆ ವಿರೋಧಿಸಿ ಪ್ರತಿಭಟನೆ ವೇಳೆ ರೈಲುಗಳಿಗೆ ಕಲ್ಲು ತೂರಾಟ, ವಾಹನಗಳಿಗೆ ಬೆಂಕಿ Read More »

ಚಿನ್ನದ ಬೆಲೆ ಎರಡು ದಿನದಲ್ಲಿ 5 ಸಾವಿರ ರೂ. ಹೆಚ್ಚಳ

ನವದೆಹಲಿ: ಅಮೆರಿಕದ ಸುಂಕ ಸಮರದ ಹಿನ್ನೆಲೆಯಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾದ ತಲ್ಲಣದಿಂದಾಗಿ ಕೆಲವು ದಿನಗಳಿಂದ ಇಳಿಯುತ್ತಿದ್ದ ಚಿನ್ನದ ಬೆಲೆ ಕಳೆದೆರಡು ದಿನಗಳಿಂದ ಮತ್ತೆ ಏರಿಕೆಯಾಗತೊಡಗಿದೆ. ಶುಕ್ರವಾರ ಒಂದೇ ದಿನ 2000 ರೂ. ಏರಿಕೆಯಾಗಿದೆ. ಗುರುವಾರವೂ 2940 ರೂ. ಹೆಚ್ಚಳವಾಗಿತ್ತು. ಇದರಿಂದ ಎರಡೇ ದಿನದಲ್ಲಿ ಚಿನ್ನದ ಬೆಲೆ ಸುಮಾರು 5,000 ರೂ.ಯಷ್ಟು ಏರಿದಂತಾಗಿದೆ. ಬೆಲೆ ಇಳಿಕೆಯಿಂದ ತುಸು ಖುಷಿಯಾಗಿದ್ದ ಚಿನ್ನಪ್ರಿಯರಿಗೆ ಮತ್ತೆ ಬೆಲೆ ಏರಿಕೆಯ ಚಿಂತೆ ಕಾಡಲಾರಂಭಿಸಿದೆ.ಮುಂಬಯಿಯಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 87,450 ರೂ.ಗೆ

ಚಿನ್ನದ ಬೆಲೆ ಎರಡು ದಿನದಲ್ಲಿ 5 ಸಾವಿರ ರೂ. ಹೆಚ್ಚಳ Read More »

ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‍ ಹತ್ಯೆಗೆ ಸಂಚು?

ಪ್ರತಿಭಟನೆಗೆ ಕರೆಕೊಟ್ಟ ಆಡಿಯೊದಲ್ಲಿ ಯತ್ನಾಳರನ್ನು ಮುಗಿಸುವ ಕುರಿತು ಮಾತು ವಿಜಯಪುರ: ಪ್ರವಾದಿ ಮಹಮ್ಮದ್ ಪೈಗಂಬರರ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಲಾಗಿರುವ ಬಿಜೆಪಿಯ ಉಚ್ಚಾಟಿತ ನಾಯಕ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‍ ಹತ್ಯೆಗೆ ಸಂಚು ನಡೆದಿದೆ ಎನ್ನುವ ಆರೋಪ ಕೇಳಿಬಂದಿದೆ. ಮುಸ್ಲಿಂ ಯುವಕನ ಆಡಿಯೊ ತುಣುಕೊಂದು ಬಹಿರಂಗಗೊಂಡಿದ್ದು, ಇದರಲ್ಲಿರುವ ಸಂಭಾಷಣೆ ಹತ್ಯೆ ಸಂಚನ್ನು ಬಯಲುಗೊಳಿಸಿದೆ ಎನ್ನಲಾಗಿದೆ.ಏ.7ರಂದು ಹುಬ್ಬಳ್ಳಿಯಲ್ಲಿ ನಡೆದ ರಾಮನವಮಿ ಕಾರ್ಯಕ್ರಮದಲ್ಲಿ ಯತ್ನಾಳ ಪ್ರವಾದಿ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಹಿನ್ನೆಲೆಯಲ್ಲಿ

ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‍ ಹತ್ಯೆಗೆ ಸಂಚು? Read More »

ಚಿನ್ನ ಪ್ರಿಯರಿಗೆ ಮತ್ತೆ ಶಾಕ್‍ | ಚಿನ್ನ ಬೆಲೆ ಏರಿಕೆ

ಬೆಂಗಳೂರು : ನಿನ್ನೆ ಗ್ರಾಮ ಬರೋಬ್ಬರಿ 270 ರೂನಷ್ಟು ಹೆಚ್ಚಾಗಿದ್ದ ಚಿನ್ನದ ಬೆಲೆ ಇವತ್ತು ಕೂಡ ಭರ್ಜರಿ ಹೆಚ್ಚಳ ಕಂಡಿದೆ. ಇಂದು ಶುಕ್ರವಾರ ಚಿನ್ನದ ಬೆಲೆ 185 ರೂನಷ್ಟು ಏರಿಕೆ ಆಗಿದ್ದು , ಚಿನ್ನಾಭರಣ ಪ್ರಿಯರಿಗೆ ನಿರಾಶೆಯನ್ನುಂಟು ಮಾಡಿದೆ. ಎರಡು ದಿನದಲ್ಲಿ ಚಿನ್ನದ ಬೆಲೆ 150 ರೂಗಳಿಗೂ ಹೆಚ್ಚಿನ ಪ್ರಮಾಣದಲ್ಲಿ ಏರಿಕೆ ಕಂಡಿದೆ. ಅಪರಂಜಿ ಚಿನ್ನದ ಬೆಲೆ ಇಂದು 202 ರೂಗಳನ್ನು ಹೆಚ್ಚಳವಾಗಿದೆ. ಭಾರತದಲ್ಲಿ ಮಾತ್ರವಲ್ಲ, ಎಲ್ಲಾ ದೇಶಗಳಲ್ಲೂ ಚಿನ್ನದ ಬೆಲೆ ಜಂಪ್ ಆಗಿದೆ. ಬೆಳ್ಳಿ ಬೆಲೆಯ

ಚಿನ್ನ ಪ್ರಿಯರಿಗೆ ಮತ್ತೆ ಶಾಕ್‍ | ಚಿನ್ನ ಬೆಲೆ ಏರಿಕೆ Read More »

ಅಕ್ಷಯ ಕಾಲೇಜಿನಲ್ಲಿ ‘ಅಕ್ಷಯ ವೈಭವ’ ಫ್ಯಾಶನ್ ಶೋ | ವಿದ್ಯಾರ್ಥಿಗಳಲ್ಲಿ ಉದ್ಯೋಗದ ಹೊಸತನ ಮೂಡಿಸುತ್ತಿದೆ ಅಕ್ಷಯ ಕಾಲೇಜು-ಬಲರಾಂ ಆಚಾರ್ಯ

ಪುತ್ತೂರು : ಪ್ರಸಕ್ತ ಸನ್ನಿವೇಶದಲ್ಲಿ ನಿರುದ್ಯೋಗ’ದ ಸಮಸ್ಯೆಯನ್ನು ಎದುರಿಸುತ್ತಿರುವ ಈ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮನಸ್ಸಿನಲ್ಲಿಉದ್ಯೋಗ’ ಎಂಬ ಭರವಸೆಯ ಕಲ್ಪನೆಯನ್ನು ಮೂಡಿಸುತ್ತಿರುವ ಅಕ್ಷಯ ಕಾಲೇಜು ನಿಜಕ್ಕೂ ವಿದ್ಯಾರ್ಥಿಗಳ ಬದುಕಿನಲ್ಲಿ ಹೊಸತನವನ್ನು ಧಾರೆ ಎರೆಯುತ್ತಿರುವುದು ಶ್ಲಾಘನೀಯ ಎಂದು ಪುತ್ತೂರು ಜಿ.ಎಲ್ ಆಚಾರ್ಯ ಸಮೂಹ ಸಂಸ್ಥೆಗಳ ಮಾಲಕರಾದ ಬಲರಾಮ ಆಚಾರ್ಯರವರು ಹೇಳಿದರು. ಸಂಪ್ಯದಲ್ಲಿ ಅಕ್ಷಯ ಎಜ್ಯುಕೇಶನಲ್ ಆ್ಯಂಡ್ ಚಾರಿಟೇಬಲ್ ಟ್ರಸ್ಟ್ನಡಿಯಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ಎರಡು ದಿನಗಳ ಅಕ್ಷಯ ವೈಭವ’ ಕಾರ್ಯಕ್ರಮ ಜರಗಲಿದ್ದು, ಎ.೯ ರಂದುಡಿ-ವಾಕ್’ ಹೆಸರಿನಲ್ಲಿ ಜರಗಿದ ಫ್ಯಾಶನ್ ಶೋ

ಅಕ್ಷಯ ಕಾಲೇಜಿನಲ್ಲಿ ‘ಅಕ್ಷಯ ವೈಭವ’ ಫ್ಯಾಶನ್ ಶೋ | ವಿದ್ಯಾರ್ಥಿಗಳಲ್ಲಿ ಉದ್ಯೋಗದ ಹೊಸತನ ಮೂಡಿಸುತ್ತಿದೆ ಅಕ್ಷಯ ಕಾಲೇಜು-ಬಲರಾಂ ಆಚಾರ್ಯ Read More »

error: Content is protected !!
Scroll to Top