ಕಾಡಾನೆ ದಾಳಿಯಿಂದ ವಿಶ್ವನಾಥ ಕುಂಬಾರರಿಗೆ ಗಾಯ
ಕಳೆಂಜ: ಕಾಡಾನೆ ದಾಳಿ ನಡೆಸಿ ವಿಶ್ವನಾಥ ಕುಂಬಾರ ಎಂಬವರು ಗಾಯಗೊಂಡಿರುವ ಘಟನೆ ಕಳಂಜ ಗ್ರಾಮದ ಬಂಡೇರಿ ಸೇತುವೆ ಬಳಿ ನಡೆದಿದೆ. ಕಳೆಂಜ ಗ್ರಾಮದ ಗೋಶಾಲೆ ಮಾರ್ಗ ಸಮೀಪದ ಮನೆಯ ವಿಶ್ವನಾಥ ಕುಂಬಾರ ಎಂಬವರು ಮನೆಯಲ್ಲಿ ಮೊಬೈಲ್ ನೆಟ್ವರ್ಕ್ ಇಲ್ಲದಿದರಿಂದ ಪಕ್ಕದಲ್ಲಿರುವ ಬಂಡೇರಿ ಸೇತುವೆ ಬಳಿ ಸಂಜೆ ಫೋನ್ ನಲ್ಲಿ ಮಾತನಾಡಲೆಂದು ಕುಳಿತಿದ್ದಾಗ ಒಂಟಿ ಸಲಗವೊಂದು ಹಿಂಬದಿಯಿಂದ ಬಂದು ಸೊಂಡಿಲಿನಿಂದ ತಳ್ಳಿ ಹಾಕಿದೆ. ಈ ಘಟನೆಯಲ್ಲಿ ಸಣ್ಣ ಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಪಾರಾಗಿದ್ದಾರೆ. ವಿಶ್ವನಾಥ್ ಅವರಿಗೆ ಕಿವಿ ಸರಿಯಾಗಿ […]
ಕಾಡಾನೆ ದಾಳಿಯಿಂದ ವಿಶ್ವನಾಥ ಕುಂಬಾರರಿಗೆ ಗಾಯ Read More »










