ಸುದ್ದಿ

ಚಿನ್ನದ ಬೆಲೆ ಎರಡು ದಿನದಲ್ಲಿ 5 ಸಾವಿರ ರೂ. ಹೆಚ್ಚಳ

ನವದೆಹಲಿ: ಅಮೆರಿಕದ ಸುಂಕ ಸಮರದ ಹಿನ್ನೆಲೆಯಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾದ ತಲ್ಲಣದಿಂದಾಗಿ ಕೆಲವು ದಿನಗಳಿಂದ ಇಳಿಯುತ್ತಿದ್ದ ಚಿನ್ನದ ಬೆಲೆ ಕಳೆದೆರಡು ದಿನಗಳಿಂದ ಮತ್ತೆ ಏರಿಕೆಯಾಗತೊಡಗಿದೆ. ಶುಕ್ರವಾರ ಒಂದೇ ದಿನ 2000 ರೂ. ಏರಿಕೆಯಾಗಿದೆ. ಗುರುವಾರವೂ 2940 ರೂ. ಹೆಚ್ಚಳವಾಗಿತ್ತು. ಇದರಿಂದ ಎರಡೇ ದಿನದಲ್ಲಿ ಚಿನ್ನದ ಬೆಲೆ ಸುಮಾರು 5,000 ರೂ.ಯಷ್ಟು ಏರಿದಂತಾಗಿದೆ. ಬೆಲೆ ಇಳಿಕೆಯಿಂದ ತುಸು ಖುಷಿಯಾಗಿದ್ದ ಚಿನ್ನಪ್ರಿಯರಿಗೆ ಮತ್ತೆ ಬೆಲೆ ಏರಿಕೆಯ ಚಿಂತೆ ಕಾಡಲಾರಂಭಿಸಿದೆ.ಮುಂಬಯಿಯಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 87,450 ರೂ.ಗೆ […]

ಚಿನ್ನದ ಬೆಲೆ ಎರಡು ದಿನದಲ್ಲಿ 5 ಸಾವಿರ ರೂ. ಹೆಚ್ಚಳ Read More »

ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‍ ಹತ್ಯೆಗೆ ಸಂಚು?

ಪ್ರತಿಭಟನೆಗೆ ಕರೆಕೊಟ್ಟ ಆಡಿಯೊದಲ್ಲಿ ಯತ್ನಾಳರನ್ನು ಮುಗಿಸುವ ಕುರಿತು ಮಾತು ವಿಜಯಪುರ: ಪ್ರವಾದಿ ಮಹಮ್ಮದ್ ಪೈಗಂಬರರ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಲಾಗಿರುವ ಬಿಜೆಪಿಯ ಉಚ್ಚಾಟಿತ ನಾಯಕ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‍ ಹತ್ಯೆಗೆ ಸಂಚು ನಡೆದಿದೆ ಎನ್ನುವ ಆರೋಪ ಕೇಳಿಬಂದಿದೆ. ಮುಸ್ಲಿಂ ಯುವಕನ ಆಡಿಯೊ ತುಣುಕೊಂದು ಬಹಿರಂಗಗೊಂಡಿದ್ದು, ಇದರಲ್ಲಿರುವ ಸಂಭಾಷಣೆ ಹತ್ಯೆ ಸಂಚನ್ನು ಬಯಲುಗೊಳಿಸಿದೆ ಎನ್ನಲಾಗಿದೆ.ಏ.7ರಂದು ಹುಬ್ಬಳ್ಳಿಯಲ್ಲಿ ನಡೆದ ರಾಮನವಮಿ ಕಾರ್ಯಕ್ರಮದಲ್ಲಿ ಯತ್ನಾಳ ಪ್ರವಾದಿ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಹಿನ್ನೆಲೆಯಲ್ಲಿ

ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‍ ಹತ್ಯೆಗೆ ಸಂಚು? Read More »

ಚಿನ್ನ ಪ್ರಿಯರಿಗೆ ಮತ್ತೆ ಶಾಕ್‍ | ಚಿನ್ನ ಬೆಲೆ ಏರಿಕೆ

ಬೆಂಗಳೂರು : ನಿನ್ನೆ ಗ್ರಾಮ ಬರೋಬ್ಬರಿ 270 ರೂನಷ್ಟು ಹೆಚ್ಚಾಗಿದ್ದ ಚಿನ್ನದ ಬೆಲೆ ಇವತ್ತು ಕೂಡ ಭರ್ಜರಿ ಹೆಚ್ಚಳ ಕಂಡಿದೆ. ಇಂದು ಶುಕ್ರವಾರ ಚಿನ್ನದ ಬೆಲೆ 185 ರೂನಷ್ಟು ಏರಿಕೆ ಆಗಿದ್ದು , ಚಿನ್ನಾಭರಣ ಪ್ರಿಯರಿಗೆ ನಿರಾಶೆಯನ್ನುಂಟು ಮಾಡಿದೆ. ಎರಡು ದಿನದಲ್ಲಿ ಚಿನ್ನದ ಬೆಲೆ 150 ರೂಗಳಿಗೂ ಹೆಚ್ಚಿನ ಪ್ರಮಾಣದಲ್ಲಿ ಏರಿಕೆ ಕಂಡಿದೆ. ಅಪರಂಜಿ ಚಿನ್ನದ ಬೆಲೆ ಇಂದು 202 ರೂಗಳನ್ನು ಹೆಚ್ಚಳವಾಗಿದೆ. ಭಾರತದಲ್ಲಿ ಮಾತ್ರವಲ್ಲ, ಎಲ್ಲಾ ದೇಶಗಳಲ್ಲೂ ಚಿನ್ನದ ಬೆಲೆ ಜಂಪ್ ಆಗಿದೆ. ಬೆಳ್ಳಿ ಬೆಲೆಯ

ಚಿನ್ನ ಪ್ರಿಯರಿಗೆ ಮತ್ತೆ ಶಾಕ್‍ | ಚಿನ್ನ ಬೆಲೆ ಏರಿಕೆ Read More »

ಅಕ್ಷಯ ಕಾಲೇಜಿನಲ್ಲಿ ‘ಅಕ್ಷಯ ವೈಭವ’ ಫ್ಯಾಶನ್ ಶೋ | ವಿದ್ಯಾರ್ಥಿಗಳಲ್ಲಿ ಉದ್ಯೋಗದ ಹೊಸತನ ಮೂಡಿಸುತ್ತಿದೆ ಅಕ್ಷಯ ಕಾಲೇಜು-ಬಲರಾಂ ಆಚಾರ್ಯ

ಪುತ್ತೂರು : ಪ್ರಸಕ್ತ ಸನ್ನಿವೇಶದಲ್ಲಿ ನಿರುದ್ಯೋಗ’ದ ಸಮಸ್ಯೆಯನ್ನು ಎದುರಿಸುತ್ತಿರುವ ಈ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮನಸ್ಸಿನಲ್ಲಿಉದ್ಯೋಗ’ ಎಂಬ ಭರವಸೆಯ ಕಲ್ಪನೆಯನ್ನು ಮೂಡಿಸುತ್ತಿರುವ ಅಕ್ಷಯ ಕಾಲೇಜು ನಿಜಕ್ಕೂ ವಿದ್ಯಾರ್ಥಿಗಳ ಬದುಕಿನಲ್ಲಿ ಹೊಸತನವನ್ನು ಧಾರೆ ಎರೆಯುತ್ತಿರುವುದು ಶ್ಲಾಘನೀಯ ಎಂದು ಪುತ್ತೂರು ಜಿ.ಎಲ್ ಆಚಾರ್ಯ ಸಮೂಹ ಸಂಸ್ಥೆಗಳ ಮಾಲಕರಾದ ಬಲರಾಮ ಆಚಾರ್ಯರವರು ಹೇಳಿದರು. ಸಂಪ್ಯದಲ್ಲಿ ಅಕ್ಷಯ ಎಜ್ಯುಕೇಶನಲ್ ಆ್ಯಂಡ್ ಚಾರಿಟೇಬಲ್ ಟ್ರಸ್ಟ್ನಡಿಯಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ಎರಡು ದಿನಗಳ ಅಕ್ಷಯ ವೈಭವ’ ಕಾರ್ಯಕ್ರಮ ಜರಗಲಿದ್ದು, ಎ.೯ ರಂದುಡಿ-ವಾಕ್’ ಹೆಸರಿನಲ್ಲಿ ಜರಗಿದ ಫ್ಯಾಶನ್ ಶೋ

ಅಕ್ಷಯ ಕಾಲೇಜಿನಲ್ಲಿ ‘ಅಕ್ಷಯ ವೈಭವ’ ಫ್ಯಾಶನ್ ಶೋ | ವಿದ್ಯಾರ್ಥಿಗಳಲ್ಲಿ ಉದ್ಯೋಗದ ಹೊಸತನ ಮೂಡಿಸುತ್ತಿದೆ ಅಕ್ಷಯ ಕಾಲೇಜು-ಬಲರಾಂ ಆಚಾರ್ಯ Read More »

ಮೂಲ್ಕಿ : ನಾಪತ್ತೆಯಾಗಿದ್ದ ಆಟೋ ಚಾಲಕನ ಮೃತದೇಹ ಬಾವಿಯಲ್ಲಿ ಪತ್ತೆ

ಗಡಿಭಾಗದ ಕುಂಜತ್ತೂರು ಪದವು ಎಂಬಲ್ಲಿ ಬಾವಿಯೊಳಗಿದೆ ಶವ- ಕೊಲೆ ಶಂಕೆ ಮೂಲ್ಕಿ‌: ಕಳೆದ ಬುಧವಾರದಿಂದ ನಾಪತ್ತೆಯಾಗಿದ್ದ ಮೂಲ್ಕಿಯ ಆಟೋ ಚಾಲಕನ ಮೃತದೇಹ ಕಾಸರಗೋಡಿನ ಮಂಜೇಶ್ವರ ಸಮೀಪದ ಕುಂಜತ್ತೂರು ಪದವು ಎಂಬಲ್ಲಿ ನಿರ್ಜನ ಪ್ರದೇಶದ ಬಾವಿಯಲ್ಲಿ ಗುರುವಾರ ರಾತ್ರಿ ಪತ್ತೆಯಾಗಿದ್ದು, ಇದು ಕೊಲೆ ಎಂದು ಶಂಕಿಸಲಾಗಿದೆ. ಮೂಲ್ಕಿ ಕೊಳ್ನಾಡಿನ ಮುಹಮ್ಮದ್ ಶರೀಫ್ (52) ಮೃತಪಟ್ಟವರು. ಬುಧವಾರ ಬೆಳಗ್ಗೆ ಎಂದಿನಂತೆ ರಿಕ್ಷಾ ಸಹಿತ ಮನೆಯಿಂದ ತೆರಳಿದ್ದ ಇವರು ಅಂದು ಮನೆಗೆ ಬಾರದೆ ನಾಪತ್ತೆಯಾಗಿದ್ದರು.ಪತ್ನಿ ಕರೆ ಮಾಡಿದಾಗ ಮೊಬೈಲ್ ಸಂಪರ್ಕಕಕ್ಕೆ ಸಿಗದ

ಮೂಲ್ಕಿ : ನಾಪತ್ತೆಯಾಗಿದ್ದ ಆಟೋ ಚಾಲಕನ ಮೃತದೇಹ ಬಾವಿಯಲ್ಲಿ ಪತ್ತೆ Read More »

ಹಾರುತ್ತಿರುವಾಗಲೇ ರೆಕ್ಕೆ ತುಂಡಾಗಿ ಹೆಲಿಕಾಪ್ಟರ್‌ ನದಿಗೆ ಪತನ : 6 ಮಂದಿ ಸಾವು

ನ್ಯೂಯಾರ್ಕ್ : ಹಾರುತ್ತಿದ್ದ ಹೆಲಿಕಾಪ್ಟರ್‌ನ ರೆಕ್ಕೆ ತುಂಡಾದ ಪರಿಣಾಮ ಅದು ನದಿಗೆ ಪತನಗೊಂಡು ಆರು ಮಂದಿ ಮೃತಪಟ್ಟ ಘಟನೆ ಅಮೆರಿಕದ ಮ್ಯಾನ್‌ಹಾಟನ್ ಬಳಿ ಸಂಭವಿಸಿದ್ದು, ಈ ಅವಘಡದ ವೀಡಿಯೊ ಜಗತ್ತಿನಾದ್ಯಂತ ಸಿಕ್ಕಾಪಟ್ಟೆ ವೈರಲ್‌ ಆಗಿದೆ.ಗುರುವಾರ ಹೆಲಿಕಾಪ್ಟರ್ ಹಡ್ಸನ್‌ ನದಿಗೆ ಬಿದ್ದಿದೆ. ಮೃತಪಟ್ಟವರಲ್ಲಿ ಸೀಮನ್ಸ್ ಕಂಪನಿಯ ಅಧ್ಯಕ್ಷ ಆಗಸ್ಟಿನ್ ಎಸ್ಕೋಬರ್, ಅವರ ಪತ್ನಿ ಹಾಗೂ ಮೂವರು ಮಕ್ಕಳು ಸೇರಿದ್ದಾರೆ. ಕಳೆದ ಕೆಲ ತಿಂಗಳುಗಳಿಂದ ಅಮೆರಿಕದಲ್ಲಿ ವಾಯುಮಾರ್ಗ ಮಧ್ಯದಲ್ಲಿ ಸಂಭವಿಸುತ್ತಿರುವ ಅಪಘಾತಗಳ ಸರಣಿಗೆ ಇದು ಹೊಸ ಸೇರ್ಪಡೆಯಾಗಿದೆ.ಪ್ರತ್ಯಕ್ಷದರ್ಶಿಗಳು ಈ ಘಟನೆಯನ್ನು

ಹಾರುತ್ತಿರುವಾಗಲೇ ರೆಕ್ಕೆ ತುಂಡಾಗಿ ಹೆಲಿಕಾಪ್ಟರ್‌ ನದಿಗೆ ಪತನ : 6 ಮಂದಿ ಸಾವು Read More »

ಕಾಮತ್ ರೆಸ್ಟೋರೆಂಟ್‍ ನ ಮಾಲಕರ ಪತ್ನಿ ವಿನುತಾ ದಿನೇಶ್ ಕಾಮತ್ ನಿಧನ

ಪುತ್ತೂರು: ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಬಳಿಯ ಕಾಮತ್ ರೆಸ್ಟೋರೆಂಟ್‍ ನ ಮಾಲಕ ದಿನೇಶ್ ಕಾಮತ್ ರವರ ಪತ್ನಿ ವಿನುತಾ ದಿನೇಶ್ ಕಾಮತ್ (47) ಅಸೌಖ್ಯದಿಂದ ಎ.11 ಇಂದು ನಿಧನರಾದರು. ಪುತ್ತೂರು ಕಲ್ಲಾರೆ ನಿವಾಸಿಯಾಗಿರುವ ವಿನುತಾ ಅವರು ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮೃತರು ಪತಿ ದಿನೇಶ್ ಕಾಮತ್ ಮತ್ತು ಇಬ್ಬರು ಪುತ್ರರನ್ನು ಅಗಲಿದ್ದಾರೆ.

ಕಾಮತ್ ರೆಸ್ಟೋರೆಂಟ್‍ ನ ಮಾಲಕರ ಪತ್ನಿ ವಿನುತಾ ದಿನೇಶ್ ಕಾಮತ್ ನಿಧನ Read More »

ಏ.12ರಿಂದ ಮಂಗಳೂರು-ಸುಬ್ರಹ್ಮಣ್ಯ ನಡುವೆ ಪ್ಯಾಸೆಂಜರ್‌ ರೈಲು ಸಂಚಾರ ಆರಂಭ

ನಿತ್ಯ ಓಡಾಡುವವರಿಗೆ ಅನುಕೂಲವಾಗುವ ವೇಳಾಪಟ್ಟಿ ಮಂಗಳೂರು: ಮಂಗಳೂರು ಸೆಂಟ್ರಲ್‌ ರೈಲು ನಿಲ್ದಾಣದಿಂದ ಸುಬ್ರಹ್ಮಣ್ಯ ರೋಡ್‌ ನಡುವೆ ಪ್ಯಾಸೆಂಜರ್ ರೈಲು ಸಂಚಾರ ಏಪ್ರಿಲ್ 12ರಿಂದ ಪ್ರಾರಂಭವಾಗಲಿದೆ. ಏ.12ರಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಮಂಗಳೂರು ಸೆಂಟ್ರಲ್‌ ರೈಲು ನಿಲ್ದಾಣದಲ್ಲಿ ಈ ರೈಲಿಗೆ ಚಾಲನೆ ನೀಡಲಿದ್ದಾರೆ.ಈ ಹಿಂದೆ ಕಬಕ ಪುತ್ತೂರಿನವರೆಗೆ ಮಾತ್ರ ಸಂಚರಿಸುತ್ತಿದ್ದ ಪ್ಯಾಸೆಂಜರ್ ರೈಲನ್ನು ಸುಬ್ರಹ್ಮಣ್ಯ ರಸ್ತೆಗೆ ವಿಸ್ತರಿಸುವುದು ಬಹಳ ಹಿಂದಿನ ಬೇಡಿಕೆಯಾಗಿತ್ತು. ಈ ರೈಲು ನಿತ್ಯ ಕೆಲಸಕ್ಕಾಗಿ ಮಂಗಳೂರಿಗೆ ಬಂದು ಹೋಗುವವರಿಗೆ ಹೆಚ್ಚು ಪ್ರಯೋಜನಕಾರಿಯಾಗಲಿದೆ.

ಏ.12ರಿಂದ ಮಂಗಳೂರು-ಸುಬ್ರಹ್ಮಣ್ಯ ನಡುವೆ ಪ್ಯಾಸೆಂಜರ್‌ ರೈಲು ಸಂಚಾರ ಆರಂಭ Read More »

ಯೆಹೂದಿಗಳ ವಿರುದ್ಧ ಪೋಸ್ಟ್‌ ಹಾಕಿದರೆ ಸಿಗಲ್ಲ ಅಮೆರಿಕ ವಿಸಾ

ಭಯೋತ್ಪಾದಕರ ಬಗ್ಗೆ ಸಹಾನುಭೂತಿ ಹೊಂದಿರುವವರಿಗೆ ತನ್ನಲ್ಲಿ ಜಾಗವಿಲ್ಲ ಎಂಬ ಕಠಿಣ ಸಂದೇಶ ವಾಷಿಂಗ್ಟನ್: ವಲಸಿಗರ ವಿಚಾರದಲ್ಲಿ ಅಮೆರಿಕ ಕಠಿಣ ನಿಲುವು ತಳೆದಿರುವ ಅಮೆರಿಕ ಮತ್ತೆ ಹೊಸ ನಿಯಮವೊಂದನ್ನು ಜಾರಿ ಮಾಡಿದ್ದು, ಯೆಹೂದಿ ಸಮುದಾಯವನ್ನು ನಿಂದಿಸುವವರಿಗೆ ವಿಸಾ ನೀಡದಿರಲು ನಿರ್ಧರಿಸಿದೆ.ಸೋಷಿಯಲ್ ಮೀಡಿಯಾದಲ್ಲಿ ಯಾರಾದರೂ ಯೆಹೂದಿಗಳ ವಿರುದ್ಧ ಪೋಸ್ಟ್ ಹಾಕಿದರೆ ಅಂಥವರಿಗೆ ವೀಸಾ ಹಾಗೂ ಗ್ರೀನ್ ಕಾರ್ಡ್ ನೀಡುವುದಿಲ್ಲ ಎಂದು ತಿಳಿಸಿದೆ. ಈ ಆದೇಶ ತಕ್ಷಣದಿಂದಲೇ ಜಾರಿಯಾಗಲಿದೆ ಎಂದು ವಲಸಿಗರನ್ನು ಎಚ್ಚರಿಸಿದೆ.ವಿದ್ಯಾರ್ಥಿ ವೀಸಾ ಸೇರಿದಂತೆ ಗ್ರೀನ್ ಕಾರ್ಡ್ ಅರ್ಜಿದಾರರ ಸೋಷಿಯಲ್

ಯೆಹೂದಿಗಳ ವಿರುದ್ಧ ಪೋಸ್ಟ್‌ ಹಾಕಿದರೆ ಸಿಗಲ್ಲ ಅಮೆರಿಕ ವಿಸಾ Read More »

ಉಗ್ರ ತಹಾವುರ್‌ ರಾಣಾ 18 ದಿನ ಎನ್‌ಐಎ ಕಸ್ಟಡಿಗೆ

ತಡರಾತ್ರಿ ತನಕ ವಿಚಾರಣೆ ನಡೆಸಿ ಮುಂಜಾನೆ ಆದೇಶ ನೋಡಿದ ಕೋರ್ಟ್‌ ನವದೆಹಲಿ: ಮುಂಬೈ ದಾಳಿಯ ಸಂಚುಕೋರ, 64 ವರ್ಷ ವಯಸ್ಸಿನ ತಹವುರ್‌ ರಾಣಾನನ್ನು ದೆಹಲಿಯ ವಿಶೇಷ ನ್ಯಾಯಾಲಯ 18 ದಿನಗಳ ಮಟ್ಟಿಗೆ ರಾಷ್ಟ್ರೀಯ ತನಿಖಾ ಸಂಸ್ಥೆಯ ವಶಕ್ಕೊಪ್ಪಿಸಿದೆ. ಅಮೆರಿಕದಿಂದ ಗಡಿಪಾರುಗೊಂಡಿದ್ದ ಉಗ್ರ ರಾಣಾನನ್ನು ಗುರುವಾರ ಸಂಜೆ 6.30ಕ್ಕೆ ಭಾರತಕ್ಕೆ ಕರೆತರಲಾಗಿತ್ತು.ದೆಹಲಿಯ ಪಾಲಂ ವಿಮಾನ ನಿಲ್ದಾಣದಲ್ಲಿ ಬಂದಿಳಿದ ವಿಶೇಷ ವಿಮಾನದಿಂದ ರಾಣಾನನ್ನು ಇಳಿಸಿದ ಕೂಡಲೇ ವಿಮಾನ ನಿಲ್ದಾಣದಲ್ಲೇ ಅವನ ಬಂಧನದ ಔಪಚಾರಿಕತೆಯನ್ನು ಪೂರೈಸಿ ಪಟಿಯಾಲ ಹೌಸ್‌ನ ಕೋರ್ಟ್‌ನ ಎನ್‌ಐಎ

ಉಗ್ರ ತಹಾವುರ್‌ ರಾಣಾ 18 ದಿನ ಎನ್‌ಐಎ ಕಸ್ಟಡಿಗೆ Read More »

error: Content is protected !!
Scroll to Top