ಉಸ್ತುವಾರಿ ಸುರ್ಜೆವಾಲಾ ವಿರುದ್ಧವೇ ಕಾಂಗ್ರೆಸ್ ನಾಯಕರ ಬಂಡಾಯ
ಪಕ್ಷಪಾತಿ ಧೋರಣೆ ಅನುಸರಿಸುತ್ತಿರುವ ಸುರ್ಜೆವಾಲಾ ಬೇಡ ಎಂದು ಹೈಕಮಾಂಡ್ಗೆ ಮನವಿ ಬೆಂಗಳೂರು: ಹೈಕಮಾಂಡ್ ಎಷ್ಟೇ ಮದ್ದರೆದರೂ ಕಾಂಗ್ರೆಸ್ನ ಬಂಡಾಯ ಶಮನವಾಗುತ್ತಿಲ್ಲ. ಈಗ ಕಾಂಗ್ರೆಸ್ ನಾಯಕರು ಹೈಕಮಾಂಡ್ನ ಕರ್ನಾಟಕ ಉಸ್ತುವಾರಿಯಾಗಿರುವ ರಣದೀಪ್ ಸುರ್ಜೆವಾಲಾ ವಿರುದ್ಧವೇ ಬಂಡಾಯ ಸಾರಿದ್ದಾರೆ. ಕೆಲವು ಸಚಿವರು ಸುರ್ಜೆವಾಲಾ ಕಾರ್ಯವೈಖರಿಗೆ ತೀವ್ರ ಅಸಮಾಧಾನ ವ್ಯಹಕ್ತಪಡಿಸಿದ್ದು, ಅವರನ್ನು ವಾಪಸು ಕರೆಸಿಕೊಳ್ಳಲು ಆಗ್ರಹಿಸಿದ್ದಾರೆ. ರಾಹುಲ್ ಗಾಂಧಿಗೆ ದೂರು ನೀಡಲು ಚಿಂತನೆ ನಡೆಸಿದ್ದಾರೆ.ನಮ್ಮ ಹಿನ್ನಡೆಗೆ ಸುರ್ಜೆವಾಲಾ ಕಾರಣರಾಗುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಜತೆ ಚರ್ಚೆ ವೇಳೆ ಕೆಲವು ಮಂದಿ ಸಚಿವರು […]
ಉಸ್ತುವಾರಿ ಸುರ್ಜೆವಾಲಾ ವಿರುದ್ಧವೇ ಕಾಂಗ್ರೆಸ್ ನಾಯಕರ ಬಂಡಾಯ Read More »