ಸುದ್ದಿ

ತಿರುಪತಿಯಲ್ಲಿ ಕಾಲ್ತುಳಿತ : ಮೃತರ ಸಂಖ್ಯೆ 7ಕ್ಕೇರಿಕೆ

ವೈಕುಂಠ ಏಕಾದಶಿ ಟೋಕನ್‌ ಪಡೆಯಲು ನೂಕುನುಗ್ಗಲು ಉಂಟಾಗಿ ದುರಂತ ತಿರುಮಲ : ತಿರುಪತಿ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಬುಧವಾರ ತಡರಾತ್ರಿ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ ಮೃತಪಟ್ಟವರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ. 25ಕ್ಕೂ ಹೆಚ್ಚುಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಏರ್‌ಲಿಫ್ಟ್‌ ಮಾಡಲು ಆಂಧ್ರ ಪ್ರದೇಶ ಸರಕಾರ ಆದೇಶಿಸಿದೆ.ವೈಕುಂಠ ಏಕಾದಶಿ ಪ್ರಯುಕ್ತ ತಿರುಪತಿಯ ವಿಷ್ಣು ನಿವಾಸಂನಲ್ಲಿ ಶುಕ್ರವಾರದಿಂದ 10 ದಿನಗಳ ಕಾಲ ವೈಕುಂಠ ದ್ವಾರ ಸರ್ವದರ್ಶನಕ್ಕಾಗಿ ಟೋಕನ್ ವಿತರಣೆಯ ಸಂದರ್ಭದಲ್ಲಿ ಕಾಲ್ತುಳಿತ ಸಂಭವಿಸಿದೆ. ಭಾರಿ ಸಂಖ್ಯೆಯಲ್ಲಿ ಭಕ್ತರು […]

ತಿರುಪತಿಯಲ್ಲಿ ಕಾಲ್ತುಳಿತ : ಮೃತರ ಸಂಖ್ಯೆ 7ಕ್ಕೇರಿಕೆ Read More »

ಸುರತ್ಕಲ್ ನ ಹೊಸಬೆಟ್ಟು ಸಮುದ್ರಕ್ಕೆ ಪ್ರವಾಸ ಬಂದ ಮೂವರು ನೀರಿನಲ್ಲಿ ಕೊಚ್ಚಿಹೋಗಿ ಮೃತ್ಯು

ಮಂಗಳೂರು: ಸುರತ್ಕಲ್ ಠಾಣಾ ವ್ಯಾಪ್ತಿಯ ಹೊಸಬೆಟ್ಟು ಸಮುದ್ರದ ಜೆಟ್ಟಿ ಬಳಿ ಇರುವ ಬೀಚ್ ಗೆ ಪ್ರವಾಸಕ್ಕೆ ಬಂದು ನೀರಿಗೆ ಇಳಿದ ಮೂವರು ನೀರು ಪಾಲಾದ ಘಟನೆ ಇಂದು ನಡೆದಿದೆ. ಚಿತ್ರದುರ್ಗ ಜಿಲ್ಲೆಯ ುಪ್ಪರಿಗೇನಹಳ್ಳಿ ನಿವಾಸಿ ಮಂಜುನಾಥ್, ಶಿವಮೊಗ್ಗದ ಶಿವಕುಮಾರ್ ಹಾಗೂ ಬೆಂಗಳೂರಿನ ಸತ್ಯವೇಲು ನೀರಿನಲ್ಲಿ ಕೊಚ್ಚಿ ಹೋಗಿ ಮೃತಪಟ್ಟವರು. ಮಂಗಳವಾರ ರಾತ್ರಿ ಬೆಂಗಳೂರಿನಿಂದ ಕಾರಿನಲ್ಲಿ ಹೊರಟು ಇಂದು ಮಧ್ಯಾಹ್ನ 12.30 ಕ್ಕೆ ಹೊಸಬೆಟ್ಟು ಬಳಿ ಇರುವ ಬೀಚ್ ಗೆ ಪ್ರವಾಸ ನಿಟ್ಟಿನಲ್ಲಿ ಬಂದಿದ್ದರು ಎನ್ನಲಾಗಿದೆ. ಈ ಸಂದರ್ಭ

ಸುರತ್ಕಲ್ ನ ಹೊಸಬೆಟ್ಟು ಸಮುದ್ರಕ್ಕೆ ಪ್ರವಾಸ ಬಂದ ಮೂವರು ನೀರಿನಲ್ಲಿ ಕೊಚ್ಚಿಹೋಗಿ ಮೃತ್ಯು Read More »

ನಗರಸಭೆ 15ನೇ ಹಣಕಾಸು ಯೋಜನೆಯ ಇಂಟರ್ ಲಾಕ್ ರಸ್ತೆ, ಚರಂಡಿ ಕಾಮಗಾರಿ ಉದ್ಘಾಟನೆ

ಪುತ್ತೂರು : ನಗರಸಭೆ ವ್ಯಾಪ್ತಿಯ ಉರಮಾಲ್ ಸಿದ್ಧಾಳ ಮತ್ತು ಶಾಂತಿನಗರ ತಾರಿಗುಡ್ಡೆ ರಸ್ತೆಯಲ್ಲಿ  ನಗರಸಭೆಯ15ನೇ ಹಣಕಾಸು ಯೋಜನೆಯಡಿ 6 ಲಕ್ಷ ರೂ. ವೆಚ್ಚದಲ್ಲಿ ಇಂಟರ್ಲಾಕ್ ರಸ್ತೆ ಮತ್ತು ಚರಂಡಿ ಕಾಮಗಾರಿಯನ್ನು ಮಂಗಳವಾರ ಸಂಜೆ ಲೋಕಾರ್ಪಣೆ ಮಾಡಲಾಯಿತು. ಮಾಜಿ ಶಾಸಕ ಸಂಜೀವ ಮಠಂದೂರು ರಸ್ತೆ ಉದ್ಘಾಟಿಸಿ ಮಾತನಾಡಿ, ಪುತ್ತೂರು ನಗಸಭೆಯಲ್ಲಿ ಒಂದು ಪರಿವರ್ತನೆ ಅಭಿವೃದ್ಧಿ ಕಾಣುತ್ತಿದ್ದು, ಕಳೆದ 5 ವರ್ಷ ಆಡಳಿತ ಮಾಡಿದ ಬಿಜೆಪಿ ನಗರವಾಸಿಗಳು ಮತ್ತು ಗ್ರಾಮವಾಸಿಗಳಿಗೆ ಯಾವುದೇ ಬೇಧವಿಲ್ಲದೆ ಸರ್ವಾಂಗೀಣ ಅಭಿವೃದ್ಧಿ ಮಾಡುವ ಕೆಲಸ ಮಾಡಿದೆ.

ನಗರಸಭೆ 15ನೇ ಹಣಕಾಸು ಯೋಜನೆಯ ಇಂಟರ್ ಲಾಕ್ ರಸ್ತೆ, ಚರಂಡಿ ಕಾಮಗಾರಿ ಉದ್ಘಾಟನೆ Read More »

ರೈಲಿ ನಡಿಗೆ ಸಿಲುಕಿ ವ್ಯಕ್ತಿ ಮೃತ್ಯು..!

ಪುತ್ತೂರು : ರೈಲಿನಡಿಗೆ ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಪುತ್ತೂರಿನ ಕಬಕದಲ್ಲಿ ನಡೆದಿದೆ ಮೃತರನ್ನು ಕಲ್ಲಾಜೆ ಕೆದಿಲ ಗ್ರಾಮದ ಭರತ್ ಪೂಜಾರಿ (67) ಎನ್ನಲಾಗಿದೆ. ಸ್ಥಳಕ್ಕೆ ಪುತ್ತೂರು ನಗರ ಪೊಲೀಸರು ರೈಲ್ವೆ ಪೊಲೀಸರು ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.

ರೈಲಿ ನಡಿಗೆ ಸಿಲುಕಿ ವ್ಯಕ್ತಿ ಮೃತ್ಯು..! Read More »

ಕೇಂದ್ರ ಹಾಗೂ ರಾಜ್ಯ ಸರಕಾರದ ಪುರಷ್ಕೃತ ಯೋಜನೆಯಡಿ ವಿವಿಧ ಕಾಮಗಾರಿಗಳ ಶಿಲಾನ್ಯಾಸ ಕಾರ್ಯಕ್ರಮ

ಪುತ್ತೂರು : ಪುತ್ತೂರು ನಗರಸಭೆ ವತಿಯಿಂದ ಕೇಂದ್ರ ಹಾಗೂ ರಾಜ್ಯ ಸರಕಾರದ ಪುರಷ್ಕೃತ ಯೋಜನೆಯಡಿ ವಿವಿಧ ಕಾಮಗಾರಿಗಳ ಶಿಲಾನ್ಯಾಸ ಕಾರ್ಯಕ್ರಮ ಬನ್ನೂರು ನೆಕ್ಕಿಲ ಘನತ್ಯಾಜ್ಯ ವಿಲೇವಾರಿ ಘಟಕದಲ್ಲಿ ಮಂಗಳವಾರ ನಡೆಯಿತು. ಶಾಸಕ ಅಶೋಕ್ ಕುಮಾರ್ ರೈ ಶಿಲಾನ್ಯಾಸ ನೆರವೇರಿಸಿ ಮಾತನಾಡಿ, ಬೆಳೆಯುತ್ತಿರುವ ಪುತ್ತೂರು ನಗರದಲ್ಲಿ ದಿನದಿಂದ ದಿನಕ್ಕೆ ವಾಣಿಜ್ಯ ಕಟ್ಟಡಗಳು ಸಹಿತ ಇನ್ನಿತರ ಕಟ್ಟಡಗಳು ನಿರ್ಮಾಣವಾಗುತ್ತಿದ್ದು, ಮೂಲಭೂತ ಸೌಕರ್ಯಗಳಲ್ಲಿ ಒಂದಾದ ಒಳಚರಂಡಿ ವ್ಯವಸ್ಥೆ ಅತೀ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ಒಟ್ಟು ಹೆಜ್ಜೆ ಮುಂದೆ ಹೋಗಿ ಸ್ವಚ್ಛತೆಗೆ ಆದ್ಯತೆ

ಕೇಂದ್ರ ಹಾಗೂ ರಾಜ್ಯ ಸರಕಾರದ ಪುರಷ್ಕೃತ ಯೋಜನೆಯಡಿ ವಿವಿಧ ಕಾಮಗಾರಿಗಳ ಶಿಲಾನ್ಯಾಸ ಕಾರ್ಯಕ್ರಮ Read More »

ಕೊನೇ ಕ್ಷಣದಲ್ಲಿ ಬದಲಾಯಿತು ನಕ್ಸಲರ ಶರಣಾಗತಿ ಪ್ಲಾನ್‌

ಅರ್ಧದಾರಿಯಲ್ಲಿರುವಾಗ ಬಂದ ಫೋನ್‌ ಕಾಲ್‌ ಇಡೀ ಯೋಜನೆಯನ್ನು ಬದಲಾಯಿಸಿತು ಬೆಂಗಳೂರು: ಇಂದು ಚಿಕ್ಕಮಗಳೂರಿನಲ್ಲಿ ಜಿಲ್ಲಾಧಿಕಾರಿ ಸಮ್ಮುಖದಲ್ಲಿ ಶಸ್ತ್ರತ್ಯಾಗ ಮಾಡಬೇಕಿದ್ದ ನಕ್ಸಲರು ಕೊನೇಕ್ಷಣದಲ್ಲಿ ಪ್ಲಾನ್‌ ಬದಲಾಯಿಸಿದ್ದಾರೆ. ಚಿಕ್ಕಮಗಳೂರು ಬದಲಾಗಿ ಬೆಂಗಳೂರಿಗೆ ಶರಣಾಗತಿ ಕಾರ್ಯಕ್ರಮವನ್ನು ಸ್ಥಳಾಂತರ ಮಾಡಲಾಗಿದೆ. ಚಿಕ್ಕಮಗಳೂರಿನಲ್ಲಿ ಶರಣಾಗತಿ ಕಾರ್ಯಕ್ರಮಕ್ಕೆ ಸಕಲ ತಯಾರಿಯನ್ನೂ ಮಾಡಲಾಗಿತ್ತು. ನಕ್ಸಲರು ಕೂಡ ಹೊರಟು ಅರ್ಧ ದಾರಿ ತಲುಪಿದ್ದರು. ಅಷ್ಟರಲ್ಲಿ ಬೆಂಗಳೂರಿನಿಂದ ಬಂದ ಕರೆಯೊಂದು ಯೋಜನೆಯನ್ನು ಬದಲಾಯಿಸಿದೆ ಎಂದು ಮೂಲವೊಂದು ತಿಳಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನಕ್ಸಲರನ್ನು ಭೇಟಿ ಮಾಡಲು ಬಯಸಿದ್ದಾರೆ. ಅವರ ಸಮ್ಮುಖದಲ್ಲೇ ನಕ್ಸಲರು

ಕೊನೇ ಕ್ಷಣದಲ್ಲಿ ಬದಲಾಯಿತು ನಕ್ಸಲರ ಶರಣಾಗತಿ ಪ್ಲಾನ್‌ Read More »

ಡಿನ್ನರ್‌ ಮೀಟಿಂಗ್‌ ರದ್ದು : ಪರಮೇಶ್ವರ ಗರಂ

ಸಭೆ ರದ್ದಾಗಿಲ್ಲ, ಮುಂದೂಡಿದ್ದೇವೆ ಎಂದು ಸ್ಪಷ್ಟನೆ ಬೆಂಗಳೂರು : ತಾನು ಕರೆದ ಡಿನ್ನರ್‌ ಮೀಟಿಂಗ್‌ ರದ್ದುಪಡಿಸಲು ಹೈಕಮಾಂಡ್‌ ಸೂಚಿಸಿರುವುದರಿಂದ ಗೃಹ ಸಚಿವ ಜಿ.ಪರಮೇಶ್ವರ್‌ ಕೆಂಡಾಮಂಡಲ ಆಗಿದ್ದಾರೆ. ಇದರೊಂದಿಗೆ ಕಾಂಗ್ರೆಸ್‌ನ ಬಣ ಜಗಳ ಮತ್ತೊಮ್ಮೆ ಬೀದಿಗೆ ಬಂದಿದೆ. ಮುಖ್ಯಮಂತ್ರಿ ರೇಸ್‌ನಲ್ಲಿರುವ ಪರಮೇಶ್ವರ್‌ಗೆ ಹೈಕಮಾಂಡ್‌ ನಡೆಯಿಂದ ಅವಮಾನ ಆಗಿದೆ ಎನ್ನಲಾಗಿದೆ. ವಿದೇಶದಿಂದ ಬಂದ ಕೂಡಲೇ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ನಾಯಕರು ಒಬ್ಬೊಬ್ಬರಾಗಿ ಪ್ರತ್ಯೇಕ ಸಭೆ ನಡೆಸುವುದಕ್ಕೆ ಕಡಿವಾಣ ಹಾಕಬೇಕೆಂದು ಹೈಕಮಾಂಡ್‌ಗೆ ತಾಕೀತು ಮಾಡಿದ್ದರು. ಅದರಂತೆ ನಿನ್ನೆ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸುರ್ಜೆವಾಲಾ

ಡಿನ್ನರ್‌ ಮೀಟಿಂಗ್‌ ರದ್ದು : ಪರಮೇಶ್ವರ ಗರಂ Read More »

ಸಿಬಿಐಯವರು ಎಂದು ಹೇಳಿ ಮಹಿಳೆ ಖಾತೆಯಿಂದ 24 ಲ.ರೂ. ಲಪಟಾಯಿಸಿದ ವಂಚಕರು

ಪೊಲೀಸ್ ಸಮವಸ್ತ್ರ ಧರಿಸಿ ವೀಡಿಯೊ ಕಾಲ್‌ ಮಾಡಿದ್ದ ಆರೋಪಿ ಕಾರ್ಕಳ : ಸಿಬಿಐ ಅಧಿಕಾರಿ ಹೆಸರಿನಲ್ಲಿ ಆನ್‌ಲೈನ್ ಮುಖಾಂತರ ಮಹಿಳೆಗೆ 24 ಲಕ್ಷ ರೂ. ವಂಚಿಸಿದ ಘಟನೆ ಜ. 7ರಂದು ಕಾರ್ಕಳದಲ್ಲಿ ಸಂಭವಿಸಿದೆ. ಪ್ರೀಮ ಶರಿಲ್ ಡಿಸೋಜ ವಂಚನೆಗೊಳಗಾದವರು. ಇವರ ಮೊಬೈಲ್‌ಗೆ ಜ. 7ರಂದು ಅಪರಿಚಿತ ವ್ಯಕ್ತಿಯೊಬ್ಬರು ಕರೆ ಮಾಡಿ ತಾನು ದಿಲ್ಲಿ ಟೆಲಿಕಾಂ ಇಲಾಖೆಯಿಂದ ಕಾಲ್ ಮಾಡುತ್ತಿದ್ದು ನಿಮ್ಮ ಆಧಾರ್ ನಂಬರ್‌ನಿಂದ ಉತ್ತರ ಪ್ರದೇಶದಲ್ಲಿ ಬೇರೆ ಸಿಮ್ ಖರೀದಿಸಿ ಬೇರೆ ಬೇರೆ ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗಿ

ಸಿಬಿಐಯವರು ಎಂದು ಹೇಳಿ ಮಹಿಳೆ ಖಾತೆಯಿಂದ 24 ಲ.ರೂ. ಲಪಟಾಯಿಸಿದ ವಂಚಕರು Read More »

ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ಪದಾಧಿಕಾರಿಗಳ ಆಯ್ಕೆ | ಅಧ್ಯಕ್ಷರಾಗಿ ಶಶಿಕುಮಾ‌ರ್ ರೈ ಬಾಲ್ಯೊಟ್ಟು ಅವಿರೋಧ ಆಯ್ಕೆ

ಪುತ್ತೂರು : ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಮಂಗಳೂರು ಇದರ ಮುಂದಿನ 5 ವರ್ಷಗಳ ಕಾಲ  ಆಡಳಿತ ಮಂಡಳಿಯ ಅಧ್ಯಕ್ಷರಾಗಿ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ, ಹಿರಿಯ ಸಹಕಾರಿ ಧುರೀಣ ಶಶಿಕುಮಾರ್ ರೈ ಬಾಲ್ಯೊಟ್ಟು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಅಧ್ಯಕ್ಷ ಡಾ| ಎಂ.ಎನ್ ರಾಜೇಂದ್ರ ಕುಮಾರ್ ರವರ ಉಪಸ್ಥಿತಿಯಲ್ಲಿ ಜ.6ರಂದು ಈ ಆಯ್ಕೆ ನಡೆಯಿತು. ಯೂನಿಯನ್ ಉಪಾಧ್ಯಕ್ಷರಾಗಿ ನೀಲಯ್ಯ ಅಗರಿ ಆಯ್ಕೆಯಾದರು. ಚುನಾವಣಾ ರಿಟರ್ನಿಂಗ್ ಅಧಿಕಾರಿ

ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ಪದಾಧಿಕಾರಿಗಳ ಆಯ್ಕೆ | ಅಧ್ಯಕ್ಷರಾಗಿ ಶಶಿಕುಮಾ‌ರ್ ರೈ ಬಾಲ್ಯೊಟ್ಟು ಅವಿರೋಧ ಆಯ್ಕೆ Read More »

ಯಾವ ಮಾನದಂಡದ ಮೇಲೆ ನಕ್ಸಲರಿಗೆ ಪ್ಯಾಕೇಜ್‌? ಸುನಿಲ್‌‌ ಕುಮಾರ್‌ ಪ್ರಶ್ನೆ

ನಕ್ಸಲರ ಶರಣಾಗತಿ ಪ್ರಹಸನದ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಶಾಸಕ ಕಾರ್ಕಳ : ಶರಣಾಗುವ ಆರು ಮಂದಿ ನಕ್ಸಲರಿಗೆ ಸರಕಾರ ಪರಿಹಾರದ ಪ್ಯಾಕೇಜ್‌ ನೀಡುತ್ತಿರುವುದಕ್ಕೆ ಕಾರ್ಕಳ ಶಾಸಕ, ಮಾಜಿ ಸಚಿವ ಸುನಿಲ್‌ ಕುಮಾರ್‌ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಕುರಿತು ಫೇಸ್‌ಬುಕ್‌ನಲ್ಲಿ ಬರೆದುಕೊಂಡಿರುವ ಅವರು ಯಾವ ಮಾನದಂಡದ ಮೇಲೆ ಸರಕಾರ ಈ ಕ್ರಮ ಕೈಗೊಂಡಿದೆ ಎಂದು ಪ್ರಶ್ನಿಸಿದ್ದಾರೆ. ಆರು ಮಂದಿ ನಕ್ಸಲರಿಗೆ ರಾಜ್ಯ ಸರಕಾರ ಶರಣಾಗತಿ ಪ್ಯಾಕೇಜ್ ನೀಡುತ್ತಿರುವುದು ನಾಗರಿಕ ಸಮಾಜವನ್ನು ಬೆಚ್ಚಿಬೀಳಿಸಿದೆ. ಯಾವ ಮಾನದಂಡದ ಮೇಲೆ ಸರ್ಕಾರ ಈ

ಯಾವ ಮಾನದಂಡದ ಮೇಲೆ ನಕ್ಸಲರಿಗೆ ಪ್ಯಾಕೇಜ್‌? ಸುನಿಲ್‌‌ ಕುಮಾರ್‌ ಪ್ರಶ್ನೆ Read More »

error: Content is protected !!
Scroll to Top