ಪ್ರತಿಷ್ಠಿತ ಮುಳಿಯ ಜ್ಯುವೆಲ್ಲರ್ಸ್ ನಲ್ಲಿ ‘ಡೈಮಂಡ್ ಫೆಸ್ಟ್’ಗೆ ಚಾಲನೆ
ಪುತ್ತೂರು: ಮುಳಿಯ ಎಂಬುದು ನಂಬಿಕೆಯ ಪ್ರತೀಕ. ಆಭರಣ ಕ್ಷೇತ್ರದಲ್ಲಿ ವಿಶೇಷ ತೋರಿರುವ ಜತೆಗೆ ಸಾಮಾಜಿಕ ಕಾರ್ಯಗಳಲ್ಲೂ ಮುಳಿಯ ಸಂಸ್ಥೆ ತೊಡಗಿರುವುದು ಶ್ಲಾಘನೀಯ ಎಂದು ಸಾಯ ಎಂಟರ್ಪೈಸಸ್ ಮಾಲಕಿ ಸಂಧ್ಯಾ ಸಾಯ ಹೇಳಿದರು. ಅವರು ಮಾ.3ರಿಂದ ಜುವೆಲ್ಲರ್ಸ್ ನಲ್ಲಿ ಆರಂಭೂಂಡಿರುವ ಡೈಮೆಂಡ್ ಫೆಸ್ಟ್ ಅನ್ನು ಉದ್ಘಾಟಿಸಿ ಮಾತನಾಡಿದರು. ಡೈಮಂಡ್ ರೆಸ್ಟ್ ಗ್ರಾಹಕರಿಗೆ ಹತ್ತಾರು ಅವಕಾಶಗಳನ್ನು ತೆರೆದಿಟ್ಟಿದೆ. ಇಲ್ಲಿ ವಜ್ರಗಳ ಖರೀದಿಗೂ ಸಾಕಷ್ಟು ಆಯ್ಕೆಗಳಿವೆ ಎಂದರು. ಗಾಯಕಿ ಚೈತ್ರಿಕಾ ಕೋಡಿಬೈಲು ಮಾತನಾಡಿ, ವಜ್ರ ಹೊಳಪು ಹಾಗೂ ಬಲಕ್ಕೆ ಹೆಸರುವಾಸಿ. ಇದು […]
ಪ್ರತಿಷ್ಠಿತ ಮುಳಿಯ ಜ್ಯುವೆಲ್ಲರ್ಸ್ ನಲ್ಲಿ ‘ಡೈಮಂಡ್ ಫೆಸ್ಟ್’ಗೆ ಚಾಲನೆ Read More »










