ಮಹಾರಾಷ್ಟ್ರದಲ್ಲಿ ಕರ್ನಾಟಕದ ಬಸ್ಗಳಿಗೆ ಮಸಿ : ಶಿವಸೇನೆ ಪುಂಡರಿಂದ ಚಾಲಕ, ನಿರ್ವಾಹಕರಿಗೆ ಬೆದರಿಕೆ
ಗಡಿ ವಿವಾದವಾಗಿ ಬದಲಾದ ಕಂಡಕ್ಟರ್ ಮೇಲಿನ ಹಲ್ಲೆ ಘಟನೆ ಬೆಳಗಾವಿ: ಮರಾಠಿ ಗೊತ್ತಿಲ್ಲ ಕನ್ನಡದಲ್ಲಿ ಮಾತನಾಡು ಎಂದ ಬಸ್ ಕಂಡಕ್ಟರ್ ಮೇಲೆ ಮರಾಠಿ ಪುಂಡರು ಬೆಳಗಾವಿಯಲ್ಲಿ ಹಲ್ಲೆ ನಡೆಸಿದ ವಿಚಾರ ಈಗ ಎರಡು ರಾಜ್ಯಗಳ ನಡುವೆ ಗಡಿ ಉದ್ವಿಗ್ನತೆ ಸೃಷ್ಟಿಗೆ ಕಾರಣವಾಗಿದೆ. ಕರ್ನಾಟಕದಿಂದ ಮಹಾರಾಷ್ಟ್ರಕ್ಕೆ ಸಂಚರಿಸುವ ಬಸ್ಗಳನ್ನು ಅಲ್ಲಿನ ಮರಾಠಿ ಪುಂಡರು ಟಾರ್ಗೆಟ್ ಮಾಡುತ್ತಿದ್ದು, ಉದ್ಧವ್ ಠಾಕ್ರೆ ಬಣದ ಶಿವಸೇನೆ ಪುಂಡರು ಕರ್ನಾಟಕ ಬಸ್ಸುಗಳಿಗೆ ಮಸಿ ಬಳಿದು ಹಾನಿ ಎಸಗಿದ್ದಾರೆ. ಪುಣೆಯ ಸ್ವಾರ್ಗೇಟ್ ಬಳಿ ಪುಂಡಾಟಿಕೆ ಮಾಡಿರುವ […]
ಮಹಾರಾಷ್ಟ್ರದಲ್ಲಿ ಕರ್ನಾಟಕದ ಬಸ್ಗಳಿಗೆ ಮಸಿ : ಶಿವಸೇನೆ ಪುಂಡರಿಂದ ಚಾಲಕ, ನಿರ್ವಾಹಕರಿಗೆ ಬೆದರಿಕೆ Read More »










