ದಿಶಾ ಸಾಲ್ಯಾನ್ ಸಾವಿನ ಕೇಸಿಗೆ ಮರುಜೀವ : ಆದಿತ್ಯ ಠಾಕ್ರೆಗೆ ಎದುರಾಯಿತು ಸಂಕಷ್ಟ
ಐದು ವರ್ಷಗಳ ಬಳಿಕ ಸಾವಿನ ಮರುತನಿಖೆ ಆಗ್ರಹಿಸಿ ಹೈಕೋರ್ಟ್ ಮೆಟ್ಟಿಲೇರಿದ ತಂದೆ ಮುಂಬಯಿ: ಮುಂಬಯಿಯಲ್ಲಿ ನಟ ಸುಶಾಂತ್ ಸಿಂಗ್ ರಜಪೂತ್ ಸೇರಿದಂತೆ ಸಿನೆಮಾ ತಾರೆಯರು ಮತ್ತು ಸೆಲೆಬ್ರಿಟಿಗಳಿಗೆ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ಉಡುಪಿ ಮೂಲದ ದಿಶಾ ಸಾಲ್ಯಾನ್ ಎಂಬ ಯುವತಿಯ ಸಾವಿನ ಕೇಸ್ ಮರುಜೀವ ಪಡೆದುಕೊಂಡಿದೆ. ದಿಶಾ ಸಾಲ್ಯಾನ್ ಸಾವಿಗೀಡಾಗಿ ಐದು ವರ್ಷಗಳ ಬಳಿಕ ಅವರ ತಂದೆ ಸತೀಶ್ ಸಾಲ್ಯಾನ್ ಮಗಳನ್ನು ಗ್ಯಾಂಗ್ರೇಪ್ ಮಾಡಿ ಸಾಯಿಸಲಾಗಿದೆ ಮತ್ತು ಇದರ ಹಿಂದೆ ಮಾಜಿ ಮುಖ್ಯಮಂತ್ರಿ ಉದ್ಧವ ಠಾಕ್ರೆಯವರ […]
ದಿಶಾ ಸಾಲ್ಯಾನ್ ಸಾವಿನ ಕೇಸಿಗೆ ಮರುಜೀವ : ಆದಿತ್ಯ ಠಾಕ್ರೆಗೆ ಎದುರಾಯಿತು ಸಂಕಷ್ಟ Read More »