ದೇವರೇ ಚಿನ್ನದ ಬೆಲೆ ಇಳಿಸು…: ಮೊರೆಯಿಟ್ಟ ಭಕ್ತ!
ಸಿಕ್ಕಾಪಟ್ಟೆ ಏರಿಕೆಯಾದ ಚಿನ್ನ, ಬೆಳ್ಳಿ ಬೆಲೆಯಿಂದ ಜನ ಕಂಗಾಲು ಬೆಂಗಳೂರು: ಚಿನ್ನದ ಬೆಲೆ ಗಗನಕ್ಕೇರಿ ಬಡವರ ಪಾಲಿಗೆ ಮರೀಚಿಕೆಯಾಗಿದ್ದು, ವ್ಯಕ್ತಿಯೊಬ್ಬರು ಕೊನೆಗೆ ಚಿನ್ನದ ಬೆಲೆ ಇಳಿಸಲು ದೇವರಿಗೇ ಮೊರೆ ಹೋಗಿದ್ದಾರೆ! ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ಚಿಮ್ನಳ್ಳಿ ಗ್ರಾಮದ ಪ್ರಸಿದ್ಧ ಚಿಮ್ನಳ್ಳಿ ದುರ್ಗಮ್ಮ ದೇವಿಯ ಜಾತ್ರೆಯಲ್ಲಿ ಭಕ್ತರೊಬ್ಬರು ಚಿನ್ನದ ಬೆಲೆ ಇಳಿಯಲಿ ಎಂದು ಕೋರಿ ಸಲ್ಲಿಸಿರುವ ವಿಭಿನ್ನ ಹರಕೆ ಇದೀಗ ಎಲ್ಲರ ಗಮನ ಸೆಳೆದಿದೆ. ಭಕ್ತ ಕೆ.ನಾಗರಾಜ ಉಲವತ್ತಿ ಎಂಬವರು, ಚಿನ್ನದ ದರ ಇಳಿಯಲಿ, ಬಡವರು ಹಾಗೂ […]
ದೇವರೇ ಚಿನ್ನದ ಬೆಲೆ ಇಳಿಸು…: ಮೊರೆಯಿಟ್ಟ ಭಕ್ತ! Read More »










