ಹತ್ಯೆಗೆ ಸುಪಾರಿ : ದೂರು ದಾಖಲಿಸಿದ ಎಂಎಲ್ಸಿ ರಾಜೇಂದ್ರ
ಸಾಯಿಸಲು ರೌಡಿಶೀಟರ್ಗೆ 70 ಲ.ರೂ. ಸುಪಾರಿ ನೀಡಿದ್ದಾರೆ ಎಂದು ಆರೋಪ ತುಮಕೂರು: ಸದನದಲ್ಲಿ ಹನಿಟ್ರ್ಯಾಪ್ ಬಾಂಬ್ ಸಿಡಿಸಿದ ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರ ಪುತ್ರ ವಿಧಾನ ಪರಿಷತ್ ಸದಸ್ಯ ರಾಜೇಂದ್ರ ಅವರು ತನ್ನ ಹತ್ಯೆಗೆ ಯತ್ನ ನಡೆಯುತ್ತಿದೆ ಎಂದು ತುಮಕೂರಿನಲ್ಲಿ ದೂರು ದಾಖಲಿಸಿದ್ದಾರೆ. ರಾಜೇಂದ್ರ ನೀಡಿದ ದೂರಿನ ಪ್ರಕಾರ ತುಮಕೂರಿನ ಕ್ಯಾತ್ಸಂದ್ರ ಪೊಲೀಸರು ರೌಡಿ ಶೀಟರ್ ಸೋಮು ಸೇರಿದಂತೆ ಐದು ಜನರ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. ಭರತ್, ಅಮಿತ್, ಗುಂಡಾ ಮತ್ತು ಯತೀಶ್ ಇತರ ಆರೋಪಿಗಳು. […]
ಹತ್ಯೆಗೆ ಸುಪಾರಿ : ದೂರು ದಾಖಲಿಸಿದ ಎಂಎಲ್ಸಿ ರಾಜೇಂದ್ರ Read More »