ಸುದ್ದಿ

ಲವ್‌ ಮಾಡ್ಬೇಕಾ, ಗಡ್ಡ ಬೋಳಿಸಿ : ಹುಡುಗಿಯರ ವಿಚಿತ್ರ ಬೇಡಿಕೆ

ಕ್ಲೀನ್‌ ಶೇವ್‌ ಮಾಡಿದ ಹುಡುಗರು ಬೇಕೆಂದು ಆಗ್ರಹಿಸಿ ರ‍್ಯಾಲಿ ಇಂದೋರ್‌ : ಈಗಿನ ಯುವಕರಿಗೆ ಗಡ್ಡ ಬಿಡುವುದು ಬಹಳ ಇಷ್ಟ. ಕಾಲೇಜು ವಿದ್ಯಾರ್ಥಿಗಳಿಂದ ಹಿಡಿದು ಕಾರ್ಪೋರೇಟ್‌ ಕಂಪನಿಯ ತನಕ ಎಲ್ಲಿ ನೋಡಿದರೂ ಗಡ್ಡಧಾರಿ ಸ್ಟೈಲಿಶ್‌ ಹುಡುಗರೇ ಹೆಚ್ಚಾಗಿ ಕಾಣಸಿಗುತ್ತಾರೆ. ಗಡ್ಡಕ್ಕೆ ಹುಡುಗಿಯರು ಬೇಗ ಬೌಲ್ಡ್‌ ಆಗುತ್ತಾರೆ ಎಂದು ಅವರು ಭಾವಿಸಿರಬಹುದು. ಆದರೆ ಎಲ್ಲ ಹುಡುಗಿಯರಿಗೆ ಗಡ್ಡ ಇಷ್ಟ ಆಗುವುದಿಲ್ಲ. ಇಂದೋರ್‌ನ ಕೆಲವು ಹುಡುಗಿಯರು ನಮಗೆ ಕ್ಲೀನ್‌ ಶೇವ್‌ ಹುಡುಗರೇ ಬೇಕೆಂದು ಆಗ್ರಹಿಸಿ ಬೀದಿಗಿಳಿರುವುದೇ ಇದಕ್ಕೆ ಸಾಕ್ಷಿ. ಇದರ […]

ಲವ್‌ ಮಾಡ್ಬೇಕಾ, ಗಡ್ಡ ಬೋಳಿಸಿ : ಹುಡುಗಿಯರ ವಿಚಿತ್ರ ಬೇಡಿಕೆ Read More »

ಗುರುವಾರ ಪ್ರಚಂಡ ವೇಗದಲ್ಲಿ ಅಪ್ಪಳಿಸಲಿದೆ ಚಂಡಮಾರುತ

ಈ ರಾಜ್ಯಗಳಲ್ಲಿ ಬುಧವಾರದಿಂದಲೇ ಭಾರಿ ಮಳೆಯ ಎಚ್ಚರಿಕೆ ಭುವನೇಶ್ವರ: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಸೃಷ್ಟಿಯಾಗಿರುವ ಡಾನಾ ಚಂಡಮಾರುತ ಗುರುವಾರ ಬಂಗಾಳಕೊಲ್ಲಿ ತೀರದ ಪ್ರದೇಶಗಳಿಗೆ ಪ್ರಚಂಡ ವೇಗದಲ್ಲಿ ಅಪ್ಪಳಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಪೂರ್ವ–ಮಧ್ಯ ಬಂಗಾಳಕೊಲ್ಲಿ ಹಾಗೂ ಅಂಡಮಾನ್ ಸಮುದ್ರದ ಉತ್ತರಕ್ಕೆ ವಾಯುಭಾರ ಕುಸಿತ ಉಂಟಾಗಿದೆ. ಇದು ‍ಪಶ್ಚಿಮ–ವಾಯವ್ಯ ದಿಕ್ಕಿನೆಡೆಗೆ ಚಲಿಸಿ ಬುಧವಾರದ ವೇಳೆಗೆ ಚಂಡಮಾರುತವಾಗಿ ಪರಿವರ್ತನೆಯಾಗಲಿದೆ. ಅಕ್ಟೋಬರ್ 24ರ ವೇಳೆಗೆ ಇದು ತೀವ್ರ ಚಂಡಮಾರುತವಾಗಿ ತೀವ್ರಗೊಂಡು ಉತ್ತರ ಬಂಗಾಳ ಕೊಲ್ಲಿಯ ತೀರ

ಗುರುವಾರ ಪ್ರಚಂಡ ವೇಗದಲ್ಲಿ ಅಪ್ಪಳಿಸಲಿದೆ ಚಂಡಮಾರುತ Read More »

ನ.1ರಿಂದ 19ರ ನಡುವೆ ಏರ್‌ ಇಂಡಿಯಾದಲ್ಲಿ ಪ್ರಯಾಣಿಸಬೇಡಿ : ಖಲಿಸ್ಥಾನಿ ಉಗ್ರರ ಬೆದರಿಕೆ

ಹೊಸದಿಲ್ಲಿ : ವಿಮಾನಗಳಿಗೆ ಕಳೆದ ಕೆಲ ದಿನಗಳಿಂದ ನಿರಂತರವಾಗಿ ಬೆದರಿಕೆ ಕರೆಗಳನ್ನು ಮಾಡಿ ಸಂಚಾರವನ್ನು ಅಸ್ತವ್ಯಸ್ತಗೊಳಿಸುತ್ತಿರುವಾಗಲೇ ಈಗ ಖಲಿಸ್ಥಾನಿ ಉಗ್ರ ಗುರುಪತ್ವಂತ್‌ ಸಿಂಗ್‌ ಪನ್ನುನ್‌ ಏರ್​ ಇಂಡಿಯಾ ವಿಮಾನದಲ್ಲಿ ನವೆಂಬರ್ 1ರಿಂದ 19ರವರೆಗೆ ಪ್ರಯಾಣಿಸಬೇಡಿ ಎಂದು ಬೆದರಿಕೆ ಹಾಕಿದ್ದಾನೆ. ಸಿಖ್ ನರಮೇಧದ 40ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ಏರ್ ಇಂಡಿಯಾ ವಿಮಾನದ ಮೇಲೆ ದಾಳಿ ಸಂಭವಿಸಬಹುದು ಏಂದು ಪನ್ನುನ್‌ ಬೆದರಿಕೆ ಸಂದೇಶದಲ್ಲಿ ಹೇಳಿದ್ದಾನೆ.ಕಳೆದ ವರ್ಷವೂ ಖಲಿಸ್ಥಾನಿ ಉಗ್ರರು ಏರ್‌ ಇಂಡಿಯಾಕ್ಕೆ ಇದೇ ರೀತಿಯ ಬೆದರಿಕೆ ಹಾಕಿದ್ದರು. ದಿಲ್ಲಿಯ ಇಂದಿರಾ

ನ.1ರಿಂದ 19ರ ನಡುವೆ ಏರ್‌ ಇಂಡಿಯಾದಲ್ಲಿ ಪ್ರಯಾಣಿಸಬೇಡಿ : ಖಲಿಸ್ಥಾನಿ ಉಗ್ರರ ಬೆದರಿಕೆ Read More »

ಯಕ್ಷಗಾನದ ಹಿರಿಯ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ಇನ್ನಿಲ್ಲ

ಬೆಂಗಳೂರಿನಲ್ಲಿ ಯಕ್ಷಗಾನ ಪ್ರದರ್ಶನ ನೀಡಲು ಹೋದ ವೇಳೆ ಹೃದಯಾಘಾತವಾಗಿ ನಿಧನ ಮಂಗಳೂರು : ಯಕ್ಷಗಾನದ ಹಿರಿಯ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ಸೋಮವಾರ ಮುಂಜಾನೆ ವೇಳೆ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.ಚಂದ್ರಶೇಖರ ಧರ್ಮಸ್ಥಳ ಅವರ ನೇತೃತ್ವದ ತಂಡದಲ್ಲಿ ಸೋಮವಾರದಿಂದ ಬೆಂಗಳೂರಿನಲ್ಲಿ ನಡೆಯಬೇಕಿದ್ದ ಯಕ್ಷಗಾನ ಕಾರ್ಯಕ್ರಮದಲ್ಲಿ ಭಾಗವಹಿಸಲು ಭಾನುವಾರ ಬೆಳಗ್ಗೆ ಬೆಂಗಳೂರಿನ ಆರ್.ಕೆ ಭಟ್‌ ಅವರ ಮನೆಯಲ್ಲಿ ಬಂದಿಳಿದ ತಂಡದಲ್ಲಿದ್ದ ಬಂಟ್ವಾಳ ಆಚಾರ್ಯರಿಗೆ ಇಂದು ಮುಂಜಾನೆ 4 ಗಂಟೆಗೆ ವೇಳೆಗೆ ತೀವ್ರ ಹೃದಯಾಘಾತವಾಗಿ ನಿಧನರಾಗಿದ್ದಾರೆ. ಜೊತೆಗಿದ್ದ ಕಲಾವಿದರು ಆಸ್ಪತ್ರೆಗೆ ಸೇರಿಸಿದರೂ

ಯಕ್ಷಗಾನದ ಹಿರಿಯ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ಇನ್ನಿಲ್ಲ Read More »

ಸಂಪತ್ತಿನಲ್ಲಿ ಶಾರೂಕ್‌ ಈಗಲೂ ಕಿಂಗ್‌

ನಟನ ಒಟ್ಟು ಸಂಪತ್ತು ಎಷ್ಟೆಂದು ತಿಳಿದರೆ ನೀವು ಬೆರಗಾಗುತ್ತೀರಾ ಮುಂಬಯಿ: ಭಾರತೀಯ ನಟರ ಪೈಕಿ ಅತಿ ಶ್ರೀಮಂತ ಎಂದರೆ ಬಾಲಿವುಡ್‌ನಲ್ಲಿ ಕಿಂಗ್‌ ಖಾನ್‌ ಎಂದೇ ಅರಿಯಲ್ಪಡುವ ಶಾರೂಕ್‌ ಖಾನ್‌. ಹುರುನ್‌ ಇಂಡಿಯಾ ರಿಚ್‌ ಲಿಸ್ಟ್‌ ನಿನ್ನೆ ಬಿಡುಗಡೆಗೊಳಿಸಿರುವ ಭಾರತದ ಶ್ರೀಮಂತ ನಟರ ಪಟ್ಟಿಯಲ್ಲಿ ಶಾರೂಕ್‌ ಖಾನ್‌ ಅಗ್ರಸ್ಥಾನದಲ್ಲಿದ್ದಾರೆ. ಅವರ ಸಂಪತ್ತಿನ ಒಟ್ಟು ಮೌಲ್ಯ 7,300 ಕೋ. ರೂ. ಎನ್ನಲಾಗಿದೆ. ಇದು ಬಾಲಿವುಡ್‌ನಲ್ಲಿ ಶಾರೂಕ್‌ ಖಾನ್‌ ಎಷ್ಟು ಪ್ರಭಾವಶಾಲಿ ಎನ್ನುವುದಕ್ಕೆ ಸಾಕ್ಷಿ. ಹಾಗೆಂದು ಬರೀ ನಟನೆಯೊಂದರಿಂದಲೇ ಅವರು ಇಷ್ಟು

ಸಂಪತ್ತಿನಲ್ಲಿ ಶಾರೂಕ್‌ ಈಗಲೂ ಕಿಂಗ್‌ Read More »

ಶೂಟಿಂಗ್‌ನಲ್ಲಾದ ಗಾಯಕ್ಕೆ 5.75 ಕೋಟಿ ರೂ. ಪರಿಹಾರ ಕೇಳಿದ ನಟಿ!

ಕೊಚ್ಚಿ : ಸಿನಿಮಾ ಸೆಟ್​ಗಳಲ್ಲಿ ಅವಘಡಗಳು, ಅಪಘಾತಗಳಾಗುವುದು ಸಾಮಾನ್ಯ ವಿಚಾರ. ಸ್ಟಂಟ್, ರೋಪ್, ಡ್ಯಾನ್ಸ್, ಆಕ್ಷನ್, ದೊಡ್ಡ ದೊಡ್ಡ ಸೆಟ್‌, ಬೆಂಕಿ ಇನ್ನೂ ಹಲವು ಅಪಾಯಕಾರಿ ಶೂಟಿಂಗ್‌ ಮಾಡುವಾಗ ಅವಘಡ ಸಂಭವಿಸುತ್ತದೆ. ನಟ-ನಟಿಯರು ಗಾಯಗೊಂಡಾಗ ಕೆಲ ದಿನ ವಿಶ್ರಾಂತಿ ತೆಗೆದುಕೊಂಡು ಶೂಟಿಂಗ್​ಗೆ ಮರಳುತ್ತಾರೆ. ಆದರೆ ಮಲಯಾಳಂ ನಟಿಯೊಬ್ಬರು ಮಾತ್ರ ಸೆಟ್​ನಲ್ಲಿ ಗಾಯವಾಗಿದ್ದಕ್ಕೆ ಪರಿಹಾರವಾಗಿ 5.75 ಕೋಟಿ ರೂ. ಕೊಡಬೇಕೆಂದು ನಿರ್ಮಾಪಕರ ವಿರುದ್ಧ ಕೇಸ್‌ ಹಾಕಿದ್ದಾರೆ. ಮಲಯಾಳಂ ನಟಿ ಶೀತಲ್ ತಂಬಿ ಎಂಬುವರು ಮಲಯಾಳಂನ ಜನಪ್ರಿಯ ನಟಿ ಮಂಜು

ಶೂಟಿಂಗ್‌ನಲ್ಲಾದ ಗಾಯಕ್ಕೆ 5.75 ಕೋಟಿ ರೂ. ಪರಿಹಾರ ಕೇಳಿದ ನಟಿ! Read More »

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಶಿಖರ ಧವನ್‌ ವಿದಾಯ

ಎರಡು ವರ್ಷಗಳಿಂದ ಅವಕಾಶಗಳಿಲ್ಲದೆ ಮೂಲೆಗುಂಪಾಗಿದ್ದ ಕ್ರಿಕೆಟರ್‌ ಹೊಸದಿಲ್ಲಿ: ಟೀಮ್ ಇಂಡಿಯಾದ ಆರಂಭಿಕ ಆಟಗಾರ ಶಿಖರ್ ಧವನ್ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. 38 ವರ್ಷದ ಧವನ್ ಸಾಮಾಜಿಕ ಮಾಧ್ಯಮದ ಮೂಲಕ ತಮ್ಮ ನಿವೃತ್ತಿ ನಿರ್ಧಾರವನ್ನು ಪ್ರಕಟಿಸಿದ್ದು, ಈ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಗುಡ್ ಬೈ ಹೇಳುತ್ತಿರುವುದಾಗಿ ತಿಳಿಸಿದ್ದಾರೆ. ಶಿಖರ್ ಧವನ್ ಕೊನೆಯ ಬಾರಿಗೆ ಟೀಮ್ ಇಂಡಿಯಾವನ್ನು ಪ್ರತಿನಿಧಿಸಿದ್ದು 2022ರಲ್ಲಿ. 2022ರ ಬಾಂಗ್ಲಾದೇಶ ಪ್ರವಾಸದ ನಂತರ ಧವನ್ ಭಾರತ ತಂಡದಲ್ಲಿ ಕಾಣಿಸಿಕೊಂಡಿಲ್ಲ. ಅದಾಗ್ಯೂ ಅವರು ಕಂಬ್ಯಾಕ್ ಮಾಡುವ ನಿರೀಕ್ಷೆಯಲ್ಲಿದ್ದರು.

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಶಿಖರ ಧವನ್‌ ವಿದಾಯ Read More »

ಮಹಿಳಾ ಟಿ20 ವಿಶ್ವಕಪ್​ ಟೂರ್ನಮೆಂಟ್‌ ದುಬೈಗೆ ಶಿಫ್ಟ್‌

ದುಬೈ : ಬಾಂಗ್ಲಾದೇಶದಲ್ಲಿ ರಾಜಕೀಯ ದಂಗೆಯಿಂದ ಪರಿಸ್ಥಿತಿ ಪ್ರಕುಬ್ಧಗೊಂಡಿರುವ ಹಿನ್ನೆಲೆಯಲ್ಲಿ ಆ ದೇಶದಲ್ಲಿ ಈ ವರ್ಷಾಂತ್ಯದಲ್ಲಿ ನಡೆಯಬೇಕಿದ್ದ ಮಹಿಳಾ ಟಿ20 ವಿಶ್ವಕಪ್​ ಟೂರ್ನಮೆಂಟನ್ನು ಯುಎಇಗೆ ಸ್ಥಳಾಂತರಿಸಲಾಗಿದೆ ಎಂದು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ ತಿಳಿಸಿದೆ. ಮಂಗಳವಾರ ನಡೆದ ಐಸಿಸಿ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದ್ದು, ಅದರಂತೆ ಈ ಬಾರಿಯ ಮಹಿಳಾ ಟಿ20 ವಿಶ್ವಕಪ್​ ಪಂದ್ಯಗಳು ದುಬೈ, ಶಾರ್ಜಾ ಸ್ಟೇಡಿಯಂಗಳಲ್ಲಿ ನಡೆಯಲಿವೆ. ಬಾಂಗ್ಲಾದೇಶದಲ್ಲಿ ಇತ್ತೀಚೆಗೆ ನಡೆದ ರಾಜಕೀಯ ದಂಗೆಗಳ ಬಳಿಕ ಆ ದೇಶದಲ್ಲಿ ಇನ್ನೂ ಸ್ಥಿರತೆ ನೆಲೆಯಾಗಿಲ್ಲ. ಹೀಗಾಗಿ ಟೂರ್ನಿಯನ್ನು

ಮಹಿಳಾ ಟಿ20 ವಿಶ್ವಕಪ್​ ಟೂರ್ನಮೆಂಟ್‌ ದುಬೈಗೆ ಶಿಫ್ಟ್‌ Read More »

ತುಳುನಾಡ ಜನತೆಗೆ ಆಶೀರ್ವಾದ ತಂದಿದೆ ಶುಭ ಸುದ್ದಿ

ಕಾರು, ಮನೆ, ಎಲೆಕ್ಟ್ರಾನಿಕ್ಸ್ ವಸ್ತುಗಳು ಯಾರಿಗೆ ಬೇಡ ಹೇಳಿ… ಈಗ ನಾನು ಹೇಳ್ತಾ ಇರೋ ವಿಶ್ಯ, ಕಡಿಮೆ ಕಂತಿನಲ್ಲಿ ಮನೆ ಪಡೆಯುವ ಆಶೀರ್ವಾದ ಲಕ್ಕಿ ಸ್ಕೀಂ ಬಗ್ಗೆ. ಕೈಗೆಟಕುವ ಕಂತಿನಲ್ಲಿ ಪ್ರತಿ ತಿಂಗಳು ಮನೆಗೆ ಬೇಕಾಗುವ ವಸ್ತುಗಳನ್ನು ಗೆಲ್ಲುವ ಅವಕಾಶ ಇಲ್ಲಿ ನೀಡಲಾಗಿದೆ. 1,500ಕ್ಕಿಂತಲೂ ಹೆಚ್ಚು ಸಂತೃಪ್ತ ಗ್ರಾಹಕರನ್ನು ಹೊಂದಿರುವ ಆಶೀರ್ವಾದ, ಪ್ರತಿಯೊಬ್ಬ ಗ್ರಾಹಕರಿಗೂ 24/7 ಗ್ರಾಹಕ ಸೇವೆಯನ್ನು ಕೂಡ ಒದಗಿಸುತ್ತಾ ಬಂದಿದೆ. ನಿಮ್ಮ ತಿಂಗಳ ದುಡಿಮೆಯ ಕೇವಲ ಒಂದು ಸಾವಿರ ರೂ.ವನ್ನು ಹೂಡಿಕೆ ಮಾಡಿ. ತಿಂಗಳ

ತುಳುನಾಡ ಜನತೆಗೆ ಆಶೀರ್ವಾದ ತಂದಿದೆ ಶುಭ ಸುದ್ದಿ Read More »

ತುಳು ಭಾಷೆಗೆ ಅಧಿಕೃತ ಸ್ಥಾನಮಾನ: 10 ದಿನದಲ್ಲಿ 10 ಸಾವಿರ ಅಂಚೆ ಪತ್ರ ಅಭಿಯಾನ ಸಂಗ್ರಹಿಸುವ ಗುರಿ | ಉಭಯ ರಾಜ್ಯಗಳ ಮುಖ್ಯಮಂತ್ರಿಗಳ ಗಮನ ಸೆಳೆಯಲು ಹೊಸ ತಂತ್ರ!

ಮಂಗಳೂರು: ತುಳು ಭಾಷೆಯನ್ನು ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ಘೋಷಿಸಬೇಕು ಹಾಗೂ ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸಬೇಕು ಎಂದು ಆಗ್ರಹಿಸಿ ಅಂಚೆ ಪತ್ರ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ. ಇನ್ನು ಹತ್ತೇ ದಿನದಲ್ಲಿ 10 ಸಾವಿರ ಅಂಚೆ ಪತ್ರ ಅಭಿಯಾನ ತಲುಪುವ ಗುರಿ ಹೊಂದಿದ್ದು, ಹೋರಾಟಕ್ಕೆ ಹೊಸ ಧಿಕ್ಕು ತೋರಿಸುವ ಸೂಚನೆ ಇದೆ. ಜ. 29ರಂದು ಅಂಚೆ ಪತ್ರ ಅಭಿಯಾನಕ್ಕೆ ಚಾಲನೆ ನೀಡಿದ್ದು, ತುಳು ರಾಜ್ಯದ ಬಾಹುಳ್ಯ ಹೊಂದಿರುವ ಕೇರಳದ ಕಾಸರಗೋಡನ್ನು ಸೇರಿಸಿಕೊಂಡೇ ಅಭಿಯಾನ ಆರಂಭಿಸಿರುವುದು ವಿಶೇಷ. ಆದ್ದರಿಂದ

ತುಳು ಭಾಷೆಗೆ ಅಧಿಕೃತ ಸ್ಥಾನಮಾನ: 10 ದಿನದಲ್ಲಿ 10 ಸಾವಿರ ಅಂಚೆ ಪತ್ರ ಅಭಿಯಾನ ಸಂಗ್ರಹಿಸುವ ಗುರಿ | ಉಭಯ ರಾಜ್ಯಗಳ ಮುಖ್ಯಮಂತ್ರಿಗಳ ಗಮನ ಸೆಳೆಯಲು ಹೊಸ ತಂತ್ರ! Read More »

error: Content is protected !!
Scroll to Top