ಸುದ್ದಿ

ಡಿ.28-29 : ಪುತ್ತೂರಿನಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ | ಭರದಿಂದ ಸಾಗುತ್ತಿದೆ ಸಕಲ ಸಿದ್ಧತೆಗಳು, ಒಂದು ಲಕ್ಷ ಮಂದಿ ಪಾಲ್ಗೊಳ್ಳುವ ನಿರೀಕ್ಷೆ

ಪುತ್ತೂರು: ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಹಾಗೂ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಸಾರಥ್ಯದಲ್ಲಿ ಡಿ.28 ಹಾಗೂ 29 ರಂದು ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ಶ್ರೀನಿವಾಸ ಕಲ್ಯಾಣೋತ್ಸವದ ಸಕಲ ಸಿದ್ಧತೆಗಳು ಭರದಿಂದ ಸಾಗುತ್ತಿದೆ ಎಂದು ಸಮಿತಿ ಸಂಚಾಲಕ ಅರುಣ್ ಕುಮಾರ್‍ ಪುತ್ತಿಲ ತಿಳಿಸಿದ್ದಾರೆ. ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಶ್ರೀನಿವಾಸ ಕಲ್ಯಾಣೋತ್ಸವ ಧಾರ್ಮಿಕ ಕಾರ್ಯಕ್ರಮಕ್ಕಾಗಿ ಈಗಾಗಲೇ 53 ಚದರ ಅಡಿಯ ಪೆಂಡಾಲ್‍ ಹಾಗೂ ಅನ್ನ ಸಂತರ್ಪಣೆಗಾಗಿ 20 ಸಾವಿರ ಚದರ ಅಡಿಯ ಬೃಹತ್ […]

ಡಿ.28-29 : ಪುತ್ತೂರಿನಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ | ಭರದಿಂದ ಸಾಗುತ್ತಿದೆ ಸಕಲ ಸಿದ್ಧತೆಗಳು, ಒಂದು ಲಕ್ಷ ಮಂದಿ ಪಾಲ್ಗೊಳ್ಳುವ ನಿರೀಕ್ಷೆ Read More »

ಜ.4 : ಪಾಂಗಳಾಯಿ ಶ್ರೀ ಅರಸು ಮುಂಡ್ಯತ್ತಾಯ ದೈವಸ್ಥಾನದಲ್ಲಿ ವರ್ಷಾವಧಿ ನೇಮೋತ್ಸವ

ಪುತ್ತೂರು : ನಗರದ ಪಾಂಗಳಾಯಿ ಶ್ರೀ ಅರಸು ಮುಂಡ್ಯತ್ತಾಯ ದೈವಸ್ಥಾನ ವರ್ಷಾವಧಿ ಪೂಜೆ ಹಾಗೂ ಗ್ರಾಮದೈವ ಹಾಗೂ ಪರಿವಾರ ದೈವಗಳ ನೇಮೋತ್ಸವ ಜ.4 ರಂದು ವಿವಿಧ ವೈದಿಕ ಹಾಗೂ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಎಂದು ದೈವಸ್ಥಾನ ಸಮಿತಿ ಅಧ್ಯಕ್ಷ ಗೋಪಾಲಕೃಷ್ಣ ನಾಯ್ಕ ಎ. ಕಲ್ಲಿಮಾರ್ ತಿಳಿಸಿದ್ದಾರೆ. ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಸುಮಾರು 800 ವರ್ಷಗಳ ಇತಿಹಾಸ ಹೊಂದಿರುವ ದೈವಸ್ಥಾನ ಅಂದಿನ ಕಾಲದಲ್ಲಿ ವಿಜೃಂಭಣೆಯಿಂದ ನೇಮ ನಡಾವಳಿಗಳು ಜರಗುತ್ತಿದ್ದವು. ಅನಂತರ ದಿನಗಳಲ್ಲಿ ಬೇರೆ ಬೇರೆ ಕಾರಣಗಳಿಂದ ನೇಮೋತ್ಸವ

ಜ.4 : ಪಾಂಗಳಾಯಿ ಶ್ರೀ ಅರಸು ಮುಂಡ್ಯತ್ತಾಯ ದೈವಸ್ಥಾನದಲ್ಲಿ ವರ್ಷಾವಧಿ ನೇಮೋತ್ಸವ Read More »

ಜ.4 : ಒಕ್ಕಲಿಗ ಗೌಡ ಸೇವಾ ಸಂಘದ ವಾರ್ಷಿಕ ಕಾರ್ಯಕ್ರಮ, ಒಕ್ಕಲಿಗ ಸ್ವಸಹಾಯ ಟ್ರಸ್ಟ್ ನ ದಶಮಾನೋತ್ಸವ ಸಂಭ್ರಮ

ಪುತ್ತೂರು : ಒಕ್ಕಲಿಗ ಗೌಡ ಸೇವಾ ಸಂಘದ ಆತಿಥ್ಯದಲ್ಲಿ ವಾರ್ಷಿಕ ಕಾರ್ಯಕ್ರಮ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಒಕ್ಕಲಿಗ ಸ್ವಸಹಾಯ ಟ್ರಸ್ಟ್ ನ ದಶಮಾನೋತ್ಸವ ಸಂಭ್ರಮ ಜ.4 ರಂದು ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ನಡೆಯಲಿದೆ ಎಂದು ಪುತ್ತೂರು ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ರವಿ ಮುಂಗ್ಲಿಮನೆ ತಿಳಿಸಿದ್ದಾರೆ. ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಸಭಾ ಕಾರ್ಯಕ್ರಮದಲ್ಲಿ ತಾಲೂಕಿನಲ್ಲಿ ಸಾಧನೆ ಮಾಡಿದ ಹಿರಿಯ, ಯುವ ಮತ್ತು ಮಹಿಳಾ ಹೀಗೆ ಆಯ್ದ ಮೂರು

ಜ.4 : ಒಕ್ಕಲಿಗ ಗೌಡ ಸೇವಾ ಸಂಘದ ವಾರ್ಷಿಕ ಕಾರ್ಯಕ್ರಮ, ಒಕ್ಕಲಿಗ ಸ್ವಸಹಾಯ ಟ್ರಸ್ಟ್ ನ ದಶಮಾನೋತ್ಸವ ಸಂಭ್ರಮ Read More »

ರಾಜ್ಯ ಒಕ್ಕಲಿಗ ಸಂಘದ ಉಪಾಧ್ಯಕ್ಷರಾದ ಡಾ.ಕೆ.ವಿ.ರೇಣುಕಾ ಪ್ರಸಾದ್ ಪ್ರೇರಣಾ ಮತ್ತು ನ್ಯೂಸ್ ಪುತ್ತೂರು ಸಂಸ್ಥೆಗೆ ಭೇಟಿ | ಪ್ರೇರಣಾ ಸಂಸ್ಥೆಯಿಂದ ಸನ್ಮಾನ

ಪುತ್ತೂರು : 2ನೇ ಬಾರಿಗೆ ರಾಜ್ಯ ಒಕ್ಕಲಿಗ ಸಂಘದ ಉಪಾಧ್ಯಕ್ಷರಾಗಿ ಆಯ್ಕೆಯಾದ ಡಾ.ಕೆ.ವಿ.ರೇಣುಕಾ ಪ್ರಸಾದ್ ಅವರಿಗೆ ಪ್ರತಿಷ್ಠಿತ ‘ಪ್ರೇರಣಾ’ ಸಂಸ್ಥೆಯಿಂದ ಗೌರವಾರ್ಪಣೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಡಾ.ಕೆ.ವಿ.ರೇಣುಕಾ ಪ್ರಸಾದ್ ಮಾತನಾಡಿ, ಮೂರು ವರ್ಷದ ಹಿಂದೆ ಐದು ಮಂದಿ ನಿರ್ದೇಶಕರ ಮೂಲಕ ನನ್ನ ಉಪಸ್ಥಿತಿಯಲ್ಲಿ ಉದ್ಘಾಟನೆಗೊಂಡು ಈ ವರೆಗೆ ಬಹಳ  ಉತ್ತಮ ಕಾರ್ಯವನ್ನು ಮಾಡುತ್ತಿದೆ. ಐದು ಮಂದಿ ಪ್ರಾರಂಭಿಸಿದ ಪ್ರೇರಣಾ ಸಂಸ್ಥೆಗೆ ನನ್ನಿಂದಾಗುವ ಹಾಗೂ ರಾಜ್ಯ ಒಕ್ಕಲಿಗ ಸಂಘದಿಂದ ನೀಡುವ ಎಲ್ಲಾ ಸಹಕಾರವನ್ನು ನೀಡುತ್ತೇನೆ. ಪ್ರೇರಣಾ ಸಂಸ್ಥೆ ಅನೇಕ

ರಾಜ್ಯ ಒಕ್ಕಲಿಗ ಸಂಘದ ಉಪಾಧ್ಯಕ್ಷರಾದ ಡಾ.ಕೆ.ವಿ.ರೇಣುಕಾ ಪ್ರಸಾದ್ ಪ್ರೇರಣಾ ಮತ್ತು ನ್ಯೂಸ್ ಪುತ್ತೂರು ಸಂಸ್ಥೆಗೆ ಭೇಟಿ | ಪ್ರೇರಣಾ ಸಂಸ್ಥೆಯಿಂದ ಸನ್ಮಾನ Read More »

ಕೊಡಪಾನ  ತೆಗೆಯುವಾಗ ಬಾವಿಯೊಳಗೆ ಬಿದ್ದು ವ್ಯಕ್ತಿ ಮೃತ್ಯು

ಮಣಿಪಾಲ : ಬಾವಿಯೊಳಗೆ ಬಿದ್ದ ಕೊಡಪಾನವನ್ನು  ತೆಗೆಯಲು ಹೋಗಿ ಕಾಲು ಜಾರಿ ನೀರಿಗೆ ಬಿದ್ದು ಮೃತಪಟ್ಟ ಘಟನೆ ಸರಳೆಬೆಟ್ಟುವಿನ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಬಳಿ ನಡೆದಿದೆ. ಮೃತಪಟ್ಟ ವ್ಯಕ್ತಿ ಸರಳಬೆಟ್ಟು ನಿವಾಸಿ ಕೂಲಿ ಕಾರ್ಮಿಕ ಶಿವ ನಾಯ್ಕ(50) ಎಂದು ಗುರುತಿಸಲಾಗಿದೆ. ಕಲ್ಯಾಣಿ ಎಂಬವರ ಬಾವಿಯಲ್ಲಿ ಬಿದ್ದಿರುವ ಕೊಡಪಾನವನ್ನು ತೆಗೆಯಲು ಬಾವಿಗೆ ಇಳಿಯುವಾಗ ಈ ದುರ್ಘಟನೆ ನಡೆದಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದವರು ಭೇಟಿ ನೀಡಿ,  ಶಿವ ನಾಯ್ಕ ಅವರನ್ನು ಬಾವಿಯಿಂದ ಮೇಲೆಕ್ಕೆತ್ತಿ,  ಮಣಿಪಾಲ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ದಾರಿ

ಕೊಡಪಾನ  ತೆಗೆಯುವಾಗ ಬಾವಿಯೊಳಗೆ ಬಿದ್ದು ವ್ಯಕ್ತಿ ಮೃತ್ಯು Read More »

5, 8ನೇ ತರಗತಿಯಲ್ಲಿ ವಿದ್ಯಾರ್ಥಿಗಳನ್ನು ಫೇಲ್‌ ಮಾಡಬಹುದು

ನೋ ಡಿಟೆನ್ಶನ್‌ ನಿಯಮ ರದ್ದು ಮಾಡಿದ ಕೇಂದ್ರ ಹೊಸದಿಲ್ಲಿ : 5 ಮತ್ತು 8ನೇ ತರಗತಿಗೆ ಇದ್ದ ನೋ ಡಿಟೆನ್ಶನ್‌ ನಿಯಮವನ್ನು ರದ್ದುಗೊಳಿಸುವ ಮೂಲಕ ಪ್ರಾಥಮಿಕ ಶಿಕ್ಷಣಕ್ಕೆ ಸಂಬಂಧಿಸಿ ಕೇಂದ್ರ ಸರಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಇಷ್ಟರ ತನಕ ನೋ ಡಿಟೆನ್ಶನ್‌ ನಿಯಮದ ಪ್ರಕಾರ ವಿದ್ಯಾರ್ಥಿ ಕಲಿಯುವುದರಲ್ಲಿ ಎಷ್ಟೇ ಹಿಂದೆ ಇದ್ದರೂ ಅವನನ್ನು ಅನುತ್ತೀರ್ಣಗೊಳಿಸುವಂತಿರಲಿಲ್ಲ. ಈ ನಿಯಮವನ್ನು ರದ್ದು ಮಾಡಿರುವ ಕೇಂದ್ರ 5 ಮತ್ತು 8ರಲ್ಲಿ ವಿದ್ಯಾರ್ಥಿಗಳನ್ನು ಫೇಲ್‌ ಮಾಡಲು ಅವಕಾಶ ಕೊಟ್ಟಿದೆ. ಉಚಿತ ಮತ್ತು ಕಡ್ಡಾಯ

5, 8ನೇ ತರಗತಿಯಲ್ಲಿ ವಿದ್ಯಾರ್ಥಿಗಳನ್ನು ಫೇಲ್‌ ಮಾಡಬಹುದು Read More »

ಶಿರಾಡಿ ಘಾಟಿ ಸುರಂಗ ಮಾರ್ಗದ ಡಿಪಿಆರ್‌ಗೆ ಕೇಂದ್ರ ಒಪ್ಪಿಗೆ

3.8 ಕಿಲೋಮೀಟರ್ ಸುರಂಗ ಮಾರ್ಗ, 10 ಕಿ.ಮೀ ವಯಡಕ್ಟ್‌ ನಿರ್ಮಿಸುವ ಯೋಜನೆ ಹೊಸದಿಲ್ಲಿ: ಮಂಗಳೂರು-ಬೆಂಗಳೂರು ಸಂಪರ್ಕಿಸುವ ಶಿರಾಡಿ ಘಾಟ್‌ನಲ್ಲಿ ಸುರಂಗ, ಗ್ರೀನ್‌ಫೀಲ್ಡ್ ಮಾರ್ಗ ನಿರ್ಮಾಣ ಸಂಬಂಧ ಸಮಗ್ರ ಯೋಜನಾ ವರದಿ (ಡಿಪಿಆರ್‌) ತಯಾರಿಸಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ಸುರಂಗ ನಿರ್ಮಾಣಕ್ಕೆ ಭಾರಿ ಮೊತ್ತ ಬೇಕಾಗುತ್ತದೆ. ಜೊತೆಗೆ ಇದು ಕಾರ್ಯಸಾಧು ಅಲ್ಲ ಎಂದು 2022ರಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಲೋಕಸಭೆಗೆ ಉತ್ತರ ನೀಡಿದ್ದರು. ಆದರೆ ಸುರಂಗ ನಿರ್ಮಾಣಕ್ಕೆ ಒಪ್ಪಿಗೆ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ 3

ಶಿರಾಡಿ ಘಾಟಿ ಸುರಂಗ ಮಾರ್ಗದ ಡಿಪಿಆರ್‌ಗೆ ಕೇಂದ್ರ ಒಪ್ಪಿಗೆ Read More »

ಟೀಮ್ ಇಂಡಿಯಾಕ್ಕೆ ಆಯ್ಕೆಯಾದ ಕಾಪು ಮೂಲದ ಹುಡುಗ ತನುಷ್ ಕೋಟ್ಯಾನ್

ರವಿಚಂದ್ರನ್‌ ಅಶ್ವಿನ್‌ ನಿವೃತ್ತಿಯಿಂದಾಗಿ ಸಿಕ್ಕಿದ ಅವಕಾಶ ಮುಂಬಯಿ: ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಕೊನೆಯ ಎರಡು ಪಂದ್ಯಗಳಿಗೆ ತನುಷ್ ಕೋಟ್ಯಾನ್ ಎಂಬ ಯುವ ಆಟಗಾರ ಆಯ್ಕೆ ಆಗಿದ್ದಾರೆ. ಈ ಹಿಂದೆ ಐಪಿಎಲ್​ನಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಆಡಿದ್ದ ಮುಂಬಯಿ ಆಟಗಾರ ಇದೀಗ ರವಿಚಂದ್ರನ್ ಅಶ್ವಿನ್ ಅವರ ನಿವೃತ್ತಿಯಿಂದ ತೆರವಾದ ಸ್ಥಾನದಲ್ಲಿ ಟೀಮ್ ಇಂಡಿಯಾಗೆ ಆಯ್ಕೆಯಾಗಿದ್ದಾರೆ. ತನುಷ್‌ ಕೋಟ್ಯಾನ್‌ ಹೆತ್ತವರು ಉಡುಪಿಯ ಕಾಪು ಮೂಲದವರು. ತನುಷ್‌ ಕೋಟ್ಯಾನ್‌ ಹುಟ್ಟಿ ಬೆಳೆದದ್ದೆಲ್ಲ ಮುಂಬಯಿಯಲ್ಲಿ. ತನುಷ್ ಕೋಟ್ಯಾನ್ ವಯಸ್ಸು ಕೇವಲ 26. ಬಲಗೈ

ಟೀಮ್ ಇಂಡಿಯಾಕ್ಕೆ ಆಯ್ಕೆಯಾದ ಕಾಪು ಮೂಲದ ಹುಡುಗ ತನುಷ್ ಕೋಟ್ಯಾನ್ Read More »

ಸಾವಿರದ ಹಾಡುಗಳ ಅಮರ ಕವಿ ಶೈಲೇಂದ್ರ

ಅವರು ಬರೆದ 900 ಹಿಂದಿ ಹಾಡುಗಳು ಕೂಡ ಸೂಪರ್ ಹಿಟ್ ಚಿಕ್ಕಂದಿನಿಂದ ಹಿಂದಿ ಸಿನೆಮಾದ ಅತ್ಯಂತ ಮಾಧುರ್ಯದ ಸುಮಧುರ ಗೀತೆಗಳನ್ನು ಕೇಳುತ್ತಾ, ಆರಾಧನೆ ಮಾಡುತ್ತ ಬೆಳೆದಿದ್ದ ನನಗೆ 60-70ರ ದಶಕದ ಕೆಲವು ಅದ್ಭುತವಾದ ಹಾಡುಗಳು ಹುಚ್ಚು ಹಿಡಿಸಿಬಿಟ್ಟಿದ್ದವು. ಆ ಹಾಡುಗಳನ್ನು ಬರೆದ ಕವಿಯ ಕಾವ್ಯಶಕ್ತಿಗೆ ಬೆರಗಾಗದೆ ಇರಲು ಸಾಧ್ಯವೇ ಇರಲಿಲ್ಲ.ಆ ಕವಿ ಯಾರು? ಎಂದು ಹುಡುಕುತ್ತಾ ಹೋದಾಗ ನನಗೆ ವಿಸ್ಮಯವೇ ಮೂಡಿತು. ಅತ್ಯಂತ ಕಡುಬಡತನದಲ್ಲಿ ಜನ್ಮ ತಾಳಿದ ಆ ಕವಿ, ಹಸಿದ ಹೊಟ್ಟೆಯಲ್ಲಿ 17 ವರ್ಷದ ಅವಧಿಯಲ್ಲಿ

ಸಾವಿರದ ಹಾಡುಗಳ ಅಮರ ಕವಿ ಶೈಲೇಂದ್ರ Read More »

ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠ ಮಂಗಳೂರು ಶಾಖಾಮಠದ ಸುವರ್ಣ ಮಹೋತ್ಸವದ ಸಂಭ್ರಮ | ಪೂಜ್ಯ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿಯವರಿಂದ ಚಪ್ಪರ ಮುಹೂರ್ತ

ಮಂಗಳೂರು : ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠ ಮಂಗಳೂರು ಶಾಖಾಮಠದ ಸುವರ್ಣ ಮಹೋತ್ಸವವು ಜನವರಿ 1 ಮತ್ತು 2 ರಂದು ನಡೆಯಲಿದ್ದು, ಕಾರ್ಯಕ್ರಮದ ಪೂರ್ವಭಾವಿ ತಯಾರಿಯ ಅಂಗವಾಗಿ ನಿರ್ಮಾಣಗೊಳ್ಳಲಿರುವ ಯಾಗಶಾಲೆ, ಪಾಕಶಾಲೆ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ವೇದಿಕೆ ಮುಂತಾದವುಗಳ ನಿರ್ಮಾಣ ಕಾರ್ಯದ ಪ್ರಾರಂಭೋತ್ಸವದ ಸಲುವಾಗಿ ಇಂದು ಬೆಳಿಗ್ಗೆ ಚಪ್ಪರ ಮುಹೂರ್ತ ನಡೆಯಿತು. ಪೂಜ್ಯ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿಯವರು ಚಪ್ಪರ ಮುಹೂರ್ತ ನಡೆಸಿದರು. ಕಾರ್ಯಕ್ರಮದಲ್ಲಿ ಸುಬ್ಬಕಾರಡ್ಕ, ಸುಬ್ರಹ್ಮಣ್ಯ ಭಟ್, ಕುಮಾರ. ಬಿ. ಕೆ. , ಸ್ವಾಮಿರಾವ್ , ರಣದೀಪ

ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠ ಮಂಗಳೂರು ಶಾಖಾಮಠದ ಸುವರ್ಣ ಮಹೋತ್ಸವದ ಸಂಭ್ರಮ | ಪೂಜ್ಯ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿಯವರಿಂದ ಚಪ್ಪರ ಮುಹೂರ್ತ Read More »

error: Content is protected !!
Scroll to Top