ಸುದ್ದಿ

ಚುನಾವಣಾ ಕಣದಲ್ಲಿ ದಿನದಿನಕ್ಕೂ ಬದಲಾಗುತ್ತಿದೆ ಟ್ರೆಂಡ್‌

ರಾಜಕೀಯ ಪಂಡಿತರ ಅಂದಾಜಿಗೂ ನಿಲುಕುತ್ತಿಲ್ಲ ಚುನಾವಣಾ ಕಣ ಬೆಂಗಳೂರು : ಮತದಾನಕ್ಕೆ ಇನ್ನು ಕೆಲವೇ ದಿನಗಳು ಉಳಿದಿದ್ದರೂ ಚುನಾವಣಾ ಕಣದಲ್ಲಿ ದಿನದಿನಕ್ಕೂ ಟ್ರೆಂಡ್‌ ಬದಲಾಗುತ್ತಿದೆ. ಈ ಸಲದ ಚುನಾವಣೆ ಯಾವ ದಿಕ್ಕಿನಲ್ಲಿ ಸಾಗುತ್ತಿದೆ ಎಂದು ಅಂದಾಜಿಸಲು ರಾಜಕೀಯ ವಿಶ್ಲೇಷಕರು ಕೂಡ ತಿಣುಕಾಡುತ್ತಿದ್ದಾರೆ. ಮೊದಲೆಲ್ಲ ಚುನಾವಣೆ ಘೋಷಣೆಯಾದ ಬಳಿಕ ಟ್ರೆಂಡ್‌ ಯಾವ ರೀತಿ ಇದೆ ಎಂಬ ಒಂದು ಅಂದಾಜು ಸಿಗುತ್ತಿತ್ತು. ಕೆಲವೊಂದಿಷ್ಟು ಸಮೀಕ್ಷೆಗಳು ಕೂಡ ಈ ಸಲ ಯಾವ ಪಕ್ಷ ಬಹುಮತ ಪಡೆಯಬಹುದು ಎಂದು ಅಂದಾಜಿಸಲು ನೆರವಾಗುತ್ತಿದ್ದವು. ಆದರೆ […]

ಚುನಾವಣಾ ಕಣದಲ್ಲಿ ದಿನದಿನಕ್ಕೂ ಬದಲಾಗುತ್ತಿದೆ ಟ್ರೆಂಡ್‌ Read More »

ರೈಲಿನ ಟಾಯ್ಲೆಟ್‌ನಲ್ಲಿ ಮೃತದೇಹ ಪತ್ತೆ : ಹೊರಜಗತ್ತಿಗೆ ವಿಷಯ ತಿಳಿದದ್ದು 24 ತಾಸು ಬಳಿಕ

ಮುಂಬಯಿ-ಮಂಗಳೂರು ರೈಲಿನಲ್ಲಿ ನಡೆದ ಮನಕಲಕುವ ಘಟನೆ ಮಂಗಳೂರು : ರೈಲಿನಲ್ಲಿ ಮೃತಪಟ್ಟ ವ್ಯಕ್ತಿಯ ಶವ ಮುಂಬಯಿಯಿಂದ ಮಂಗಳೂರು ತನಕ ಬಂದು ವಾಪಸು ಮುಂಬಯಿಗೆ ಹೋದ ಘಟನೆ ಮುಂಬಯಿ-ಮಂಗಳೂರು ಜಂಕ್ಷನ್‌ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಸಂಭವಿಸಿದೆ. ರೈಲಿನಲ್ಲಿ ಪ್ರಯಾಣಿಸುವಾಗ ನಾಪತ್ತೆಯಾಗಿದ್ದಾರೆಂದು ಭಾವಿಸಿ ಈ ವ್ಯಕ್ತಿಯ ಮನೆಯವರು ಮಂಗಳೂರು ಮತ್ತು ಮುಂಬಯಿಯಲ್ಲಿ ಹಲವು ನಿಲ್ದಾಣಗಳಲ್ಲಿ ಹುಡುಕಾಡಿದ್ದರು. ರೈಲಿನ ಸಿಬ್ಬಂದಿ ಕೂಡ ಇಡೀ ರೈಲನ್ನು ಹುಡುಕಾಡಿ ರೈಲಿನಲ್ಲಿ ಪತ್ತೆಯಾಗಿಲ್ಲ ಎಂದು ವರದಿ ನೀಡಿದ್ದರು. ಆದರೆ ಶವ ಭರ್ತಿ 24 ತಾಸು ಶೌಚಾಲಯದ ಒಳಗೆ

ರೈಲಿನ ಟಾಯ್ಲೆಟ್‌ನಲ್ಲಿ ಮೃತದೇಹ ಪತ್ತೆ : ಹೊರಜಗತ್ತಿಗೆ ವಿಷಯ ತಿಳಿದದ್ದು 24 ತಾಸು ಬಳಿಕ Read More »

ಬಲವಂತವಾಗಿ ಜೆಡಿಎಸ್​ ಅಭ್ಯರ್ಥಿ ಅಲ್ತಾಫ್ ಕುಂಪಲ ನಾಮಪತ್ರ ಹಿಂತೆಗೆಸಿದ ಕಾಂಗ್ರೆಸ್

ಮಂಗಳೂರು : ಕಾಂಗ್ರೆಸ್​​ನವರು ಧಮ್ಕಿ ಹಾಕಿ ನಾಮಪತ್ರ ವಾಪಸ್​ ಪಡೆಸಿದರು ಎಂದು ಉಳ್ಳಾಲದ ಜೆಡಿಎಸ್ ಅಭ್ಯರ್ಥಿ ಅಲ್ತಾಫ್ ಕುಂಪಲ ಆರೋಪಿಸಿದ್ದಾರೆ. ನಾನು ಈ ಬಾರಿ ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದೆ. ಶುಕ್ರವಾರ ನಾನು ಮಸೀದಿಯಲ್ಲಿ ಪ್ರಾರ್ಥನೆ ಮಾಡಿ ವಾಪಸ್ ಬರುತ್ತಿದ್ದೆ. ಆ ಸಂದರ್ಭ ಕಾಂಗ್ರೆಸ್​ನ ಉಸ್ಮಾನ್ ಕಲ್ಲಾಪು ಸೇರಿದಂತೆ ಹಲವರು ನನ್ನನ್ನು ಕರೆದುಕೊಂಡು ಹೋದರು. ಬೆದರಿಕೆ ಹಾಗೂ ಧಮ್ಕಿ ಹಾಕಿ ನಾಮಪತ್ರ ವಾಪಸ್ ತೆಗೆಯುವಂತೆ ಸಹಿ ಹಾಕಿಸಿಕೊಂಡಿದ್ದರು. ನಾನು ಯಾವುದೇ ಆಮಿಷಗಳಿಗೆ ಒಳಗಾಗಿಲ್ಲ, ಕೇವಲ ಒತ್ತಡದಿಂದ ನಾಮಪತ್ರ

ಬಲವಂತವಾಗಿ ಜೆಡಿಎಸ್​ ಅಭ್ಯರ್ಥಿ ಅಲ್ತಾಫ್ ಕುಂಪಲ ನಾಮಪತ್ರ ಹಿಂತೆಗೆಸಿದ ಕಾಂಗ್ರೆಸ್ Read More »

ಏ. 25 -26 : ಬಿಜೆಪಿಯಿಂದ ವಿಶೇಷ ಮಹಾ ಪ್ರಚಾರ ಅಭಿಯಾನ

ಕೇಂದ್ರದ 98, ರಾಜ್ಯದ 150ಕ್ಕೂ ಹೆಚ್ಚು ನಾಯಕರು ಭಾಗಿ ಬೆಂಗಳೂರು : ವಿಧಾನಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇದ್ದು, ಉಭಯ ಪಕ್ಷಗಳು ಅಬ್ಬರದ ಪ್ರಚಾರ ಕೈಗೊಂಡಿದೆ. ಅದರಂತೆ ಇದೀಗ ಏಪ್ರಿಲ್‌ 25, 26 ರಂದು ಬಿಜೆಪಿಯಿಂದ ವಿಶೇಷ ಮಹಾ ಪ್ರಚಾರ ಅಭಿಯಾನ ನಡೆಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದರು. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ‘ಬಿಜೆಪಿಯಿಂದ ರಾಜ್ಯದ 224 ವಿಧಾನಸಭೆ ಕ್ಷೇತ್ರದಲ್ಲಿ ವಿಶೇಷ ಮಹಾ ಪ್ರಚಾರ ಅಭಿಯಾನ ನಡೆಯಲಿದ್ದು, 98

ಏ. 25 -26 : ಬಿಜೆಪಿಯಿಂದ ವಿಶೇಷ ಮಹಾ ಪ್ರಚಾರ ಅಭಿಯಾನ Read More »

ಮಂಗಳೂರು : ಜಿಲ್ಲಾಧಿಕಾರಿ ರವಿಕುಮಾರ್‌ಗೆ ಅಪರಿಚಿತ ವ್ಯಕ್ತಿಯಿಂದ ಬೆದರಿಕೆ ಕರೆ, ದೂರು ದಾಖಲು

ಮಂಗಳೂರು : ದ.ಕ. ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರಿಗೆ ಅಪರಿಚಿತ ವ್ಯಕ್ತಿಯೋರ್ವ ಬೆದರಿಕೆ ಹಾಕಿರುವ ಬಗ್ಗೆ ನಗರದ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಏ. 24 ರಂದು ಪ್ರಕರಣ ದಾಖಲಾಗಿದೆ. ಅಪರಿಚಿತ ವ್ಯಕ್ತಿಯೊಬ್ಬ ಮೊಬೈಲ್ ಕರೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ಬೆದರಿಕೆ ಹಾಕಿದ ಬಗ್ಗೆ ದೂರು ದಾಖಲಾಗಿದೆ. ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಎ. 20ರಂದು ಅಪರಾಹ್ನ 3:28 ಸುಮಾರಿಗೆ ರಾಜ್ಯ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ವೀಕ್ಷಕರೊಂದಿಗೆ ಸಭೆ ನಡೆಸುತ್ತಿರುವ ಸಂದರ್ಭದಲ್ಲಿ ತನ್ನ ಮೊಬೈಲ್ ಸಂಖ್ಯೆಗೆ ಅಪರಿಚಿತ ವ್ಯಕ್ತಿಯೊಬ್ಬ ಕರೆ

ಮಂಗಳೂರು : ಜಿಲ್ಲಾಧಿಕಾರಿ ರವಿಕುಮಾರ್‌ಗೆ ಅಪರಿಚಿತ ವ್ಯಕ್ತಿಯಿಂದ ಬೆದರಿಕೆ ಕರೆ, ದೂರು ದಾಖಲು Read More »

ಇಂದು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನ

ಪ್ರಸ್ತುತ ಕಣದಲ್ಲಿ ಒಟ್ಟು 3130 ಸ್ಪರ್ಧಿಗಳು ಬೆಂಗಳೂರು : ರಾಜ್ಯ ವಿಧಾನಸಭೆ ಚುನಾವಣೆಗೆ ಮೇ.10 ರಂದು ಮತದಾನ ನಡೆಯಲಿದ್ದು, 13 ರಂದು ಮತ ಎಣಿಕೆ ಆರಂಭವಾಗುತ್ತದೆ. ಈಗಾಗಲೇ ನಾಮಪತ್ರ ಪರಿಶೀಲನೆ ಮುಕ್ತಾಯವಾಗಿದ್ದು, ಉಮೇದುವಾರಿಕೆ ವಾಪಸ್​ ಪಡೆಯಲು ಇಂದೇ (ಏ.24) ಕೊನೆಯ ದಿನವಾಗಿದೆ. ಅಧಿಕೃತವಾಗಿ ಕಣದಲ್ಲಿ ಉಳಿಯುವವರು ಯಾರು ಎಂಬುದು ಇಂದು ಸ್ಪಷ್ಟವಾಗಲಿದೆ. ಪ್ರಸ್ತುತ ಕಣದಲ್ಲಿ ಒಟ್ಟು 3130 ಅಭ್ಯರ್ಥಿಗಳಿದ್ದಾರೆ. ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್, ಬಿಜೆಪಿ, ಎಎಪಿ ಹಾಗೂ ಪ್ರಾದೇಶಿಕ ಪಕ್ಷಗಳ ಅಭ್ಯರ್ಥಿಗಳು ಹಾಗೂ ಪಕ್ಷೇತರವಾಗಿ ಸರ್ಧಿಸಿರುವ ಅಭ್ಯರ್ಥಿಗಳ

ಇಂದು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನ Read More »

ಲೋಕಾಯುಕ್ತ ದಾಳಿ : ಬೆಳ್ತಂಗಡಿಯ ಕೆಪಿಸಿಸಿ ಉಪಾಧ್ಯಕ್ಷ ಗಂಗಾಧರಗೌಡ ಮನೆಯಲ್ಲಿ 30 ಲಕ್ಷ ಹಣ ಪತ್ತೆ

ಬೆಂಗಳೂರು : ರಾಜ್ಯದಲ್ಲಿಂದು ಬೆಳ್ಳಂಬೆಳಗ್ಗೆ ಐಟಿ ಅಧಿಕಾರಿಗಳು, ಲೋಕಾಯುಕ್ತ ಅಧಿಕಾರಿಗಳು ಹಲವರ ಮನೆ ಬಾಗಿಲು ತಟ್ಟಿದ್ದಾರೆ. ಬೆಂಗಳೂರು, ದಾವಣಗೆರೆ, ಕೋಲಾರ, ಬೀದರ್, ಚಿತ್ರದುರ್ಗ ಸೇರಿದಂತೆ ಅನೇಕ ಕಡೆ ದಾಳಿ ನಡೆದಿದ್ದು ಹಲವು ಅಧಿಕಾರಿಗಳ ಮನೆಯಲ್ಲಿ ಚಿನ್ನ, ನಗದು, ಕಡತ ಸಿಕ್ಕಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮೂರು ಕಡೆ ಐಟಿ ದಾಳಿ ನಡೆದಿದ್ದು ಬೆಳ್ತಂಗಡಿಯ ಮಾಜಿ ಸಚಿವ, ಕಾಂಗ್ರೆಸ್ ಕೆಪಿಸಿಸಿ ಉಪಾಧ್ಯಕ್ಷ ಗಂಗಾಧರಗೌಡ ಮನೆಯಲ್ಲಿ 30 ಲಕ್ಷ ಹಣ ಪತ್ತೆಯಾಗಿದೆ. ಬೆಳ್ತಂಗಡಿ ತಾಲೂಕು ಆಸ್ಪತ್ರೆ ಬಳಿಯಿರುವ ಗಂಗಾಧರ ಗೌಡ

ಲೋಕಾಯುಕ್ತ ದಾಳಿ : ಬೆಳ್ತಂಗಡಿಯ ಕೆಪಿಸಿಸಿ ಉಪಾಧ್ಯಕ್ಷ ಗಂಗಾಧರಗೌಡ ಮನೆಯಲ್ಲಿ 30 ಲಕ್ಷ ಹಣ ಪತ್ತೆ Read More »

ಮಂಡ್ಯ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಪರ ರಮ್ಯಾ ಪ್ರಚಾರ ಶುರು

ಕೊಂಚ ಸಮಯದ ಬಿಡುವಿನ ಬಳಿಕ ಸಕ್ರಿಯ ರಾಜಕಾರಣಕ್ಕೆ ಬಂದ ಕನ್ನಡ ನಟಿ ಬೆಂಗಳೂರು : ಕನ್ನಡ ನಟಿ, ಮಾಜಿ ಸಂಸದೆ ದಿವ್ಯ ಸ್ಪಂದನ ಅಲಿಯಾಸ್ ರಮ್ಯಾ ಮತ್ತೆ ಸಕ್ರಿಯ ರಾಜಕೀಯಕ್ಕೆ ಬಂದಿದ್ದಾರೆ. ಇಂದು ಅವರು ಮಂಡ್ಯ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ನಡೆಸಲಿದ್ದಾರೆ. ಇತ್ತೀಚೆಗೆ ಸಕ್ರಿಯ ರಾಜಕೀಯದಿಂದ ಹಿಂದೆ ಸರಿದಿದ್ದ ರಮ್ಯಾ ಮುಂದಿನ ಕೆಲ ದಿನಗಳ ಕಾಲ ಮಂಡ್ಯದಲ್ಲಿ ಬಿರುಸಿನಿಂದ ಕೈ ಅಭ್ಯರ್ಥಿಗಳ ಪರವಾಗಿ ಪುಚಾರ ನಡೆಸಲಿದ್ದಾರೆ. 2018ರ ವಿಧಾನಸಭೆ ಚುನಾವಣೆಯಲ್ಲಿ ಮಂಡ್ಯ ಜಿಲ್ಲೆಯಲ್ಲಿ ಜೆಡಿಎಸ್

ಮಂಡ್ಯ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಪರ ರಮ್ಯಾ ಪ್ರಚಾರ ಶುರು Read More »

ಇಂದು ಬೆಳ್ಳಂಬೆಳಗ್ಗೆ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ದಾಳಿ

ಅಕ್ರಮ ಸಂಪತ್ತಿನ ದಾಖಲೆ ಶೋಧ ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಸೋಮವಾರ ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ದಾಳಿ ಮಾಡಿ ಅಕ್ರಮ ಆಸ್ತಿ ಗಳಿಸಿರುವ ಕೆಲ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದೆ.ಬಿಬಿಎಂಪಿ ಎಡಿಟಿಪಿ ಗಂಗಾಧರಯ್ಯ ಅವರ ಮನೆ ಮೇಲೆ ದಾಳಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದು, ಪರಿಶೀಲನೆ ನಡೆಯುತ್ತಿದೆ. ಯಲಹಂಕದಲ್ಲಿರುವ ಗಂಗಧರಯ್ಯ ನಿವಾಸದಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ದಾವಣಗೆರೆಯಲ್ಲಿ ಇಬ್ಬರು ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ನಿವೃತ್ತ ಡಿಸಿಎಫ್ ನಾಗರಾಜ್ ಅವರ ಶಿವಮೊಗ್ಗದ ಮನೆ ಹಾಗೂ‌

ಇಂದು ಬೆಳ್ಳಂಬೆಳಗ್ಗೆ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ದಾಳಿ Read More »

ಲಿಂಗಾಯತ ಯುವ ವೇದಿಕೆಯಿಂದ ಸಿದ್ದರಾಮಯ್ಯ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

ಲಿಂಗಾಯತರು ಭ್ರಷ್ಟರು ಹೇಳಿಕೆ ವಿರುದ್ಧ ಸಮುದಾಯದವರ ಆಕ್ರೋಶ ಬೆಂಗಳೂರು : ಲಿಂಗಾಯತ ಸಮುದಾಯದ ಮುಖ್ಯಮಂತ್ರಿಗಳು ಭ್ರಷ್ಟರು ಎಂದು ಹೇಳಿರುವ ಸಿದ್ದರಾಮಯ್ಯ ವಿರುದ್ಧ ಲಿಂಗಾಯತ ಯುವ ವೇದಿಕೆಯ ಕಾನೂನು ಘಟಕ ವಿಭಾಗ ರಾಜ್ಯ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ. ಸಿದ್ದರಾಮಯ್ಯನವರ ಲಿಂಗಾಯತ ಸಿಎಂ ಹೇಳಿಕೆ ಸದ್ಯ ರಾಜ್ಯ ರಾಜಕಾರಣದಲ್ಲಿ ಭಾರಿ ವಿವಾದಕ್ಕೆ ಕಾರಣವಾಗಿದೆ, ಬಿಜೆಪಿ ಅವರ ವಿರುದ್ಧ ವಾಗ್ದಾಳಿ ನಡೆಸುತ್ತಿದೆ.ಲಿಂಗಾಯತ ಯುವ ವೇದಿಕೆ ಮುಖಂಡ ಬಸವರಾಜ್ ಎನ್ನುವವರು ಚುನಾವಣಾ ಆಯೋಗದ ಕಚೇರಿಗೆ ತೆರಳಿ ದೂರು ಸಲ್ಲಿಸಿ ಸಿದ್ದರಾಮಯ್ಯ ವಿರುದ್ಧ

ಲಿಂಗಾಯತ ಯುವ ವೇದಿಕೆಯಿಂದ ಸಿದ್ದರಾಮಯ್ಯ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು Read More »

error: Content is protected !!
Scroll to Top