ಬೆಟ್ಟಿಂಗ್ನಲ್ಲಿ ಗೆದ್ದ ಹಣ ನೀಡದೆ ವಂಚನೆ, ಬೆದರಿಕೆ : ಐವರ ಬಂಧನ
ಅಪ್ಲಿಕೇಶನ್ ಮೂಲಕ ಬೆಟ್ಟಿಂಗ್ಗೆ ಪ್ರಚೋದನೆ ನೀಡುತ್ತಿದ್ದ ಆರೋಪಿಗಳು ಉಡುಪಿ: ಆನ್ಲೈನ್ ಬೆಟ್ಟಿಂಗ್ಗೆ ಪ್ರಚೋದಿಸಿ ಲಕ್ಷಾಂತರ ರೂಪಾಯಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಉಡುಪಿ ನಿಲ್ಲೆಯ ಕೋಟ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಶಿರಿಯಾರ ಗ್ರಾಮದ ಎತ್ತಿನಟ್ಟಿ ನಿವಾಸಿಗಳಾದ ರೂಪೇಶ್ (23), ಮನೋಜ್ (25), ಕೊಳ್ಕೆಬೈಲು ನಿವಾಸಿ ಸೃಜನ್ ಶೆಟ್ಟಿ (28), ಪಡುಮುಂಡು ನಿವಾಸಿ ರಾಘವೇಂದ್ರ (37), ಶಿರಿಯಾರ ಪೋಸ್ಟ್ ಆಫೀಸ್ ಹತ್ತಿರದ ನಿವಾಸಿ ಕುಶಲ (38) ಬಂಧಿತ ಆರೋಪಿಗಳು. ದೂರುದಾರ ಖಾಸಗಿ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿದ್ದು, ಸುಮಾರು […]
ಬೆಟ್ಟಿಂಗ್ನಲ್ಲಿ ಗೆದ್ದ ಹಣ ನೀಡದೆ ವಂಚನೆ, ಬೆದರಿಕೆ : ಐವರ ಬಂಧನ Read More »










