ಪುತ್ತೂರು ರೋಟರ್ಯಾಕ್ಟ್ ಕ್ಲಬ್ಬಿನಿಂದ ಐಕ್ಯಂ ಜಿಲ್ಲಾ ಸಮ್ಮೇಳನ
ಪುತ್ತೂರು: ರೋಟರ್ಯಾಕ್ಟ್ ಕ್ಲಬ್ ಪುತ್ತೂರು ಇದರ ಆಶ್ರಯದಲ್ಲಿ ರೋಟರ್ಯಾಕ್ಟ್ ಜಿಲ್ಲಾ ಪ್ರತಿನಿಧಿ ನೇತೃತ್ವದಲ್ಲಿ ಐಕ್ಯಂ ಜಿಲ್ಲಾ ಸಮ್ಮೇಳನ ಶನಿವಾರ ಇಲ್ಲಿನ ಕೋಟೆಚಾ ಹಾಲಿನಲ್ಲಿ ಉದ್ಘಾಟನೆಗೊಂಡಿತು. ಎರಡು ದಿನಗಳ ಕಾಲ ನಡೆಯಲಿರುವ ಜಿಲ್ಲಾ ಸಮ್ಮೇಳನವನ್ನು ರೋಟರಿ ಗವರ್ನರ್ ಎಚ್.ಆರ್. ಗವರ್ನರ್ ಎಚ್.ಆರ್. ಕೇಶವ್ ಉದ್ಘಾಟಿಸಿ, ಶುಭಹಾರೈಸಿದರು. ಎ.ಆರ್.ಪಿ.ಐ.ಸಿ. ಝೋನ್ 7ರ ಪಿಡಿಜಿ ಅಭಿನಂದನ್ ಶೆಟ್ಟಿ ದಿಕ್ಸೂಚಿ ಭಾಷಣ ಮಾಡಿದರು. ಡಿ.ಆರ್.ಸಿ.ಸಿ. ಮಹಮ್ಮದ್ ಅಸ್ಲಾಂ, ರೋಟರಿ ಝೋನ್ 5ರ ಅಸಿಸ್ಟೆಂಟ್ ಗವರ್ನರ್ ನರಸಿಂಹ ಪೈ, ಪುತ್ತೂರು ರೋಟರಿ ಕ್ಲಬ್ ಅಧ್ಯಕ್ಷ […]
ಪುತ್ತೂರು ರೋಟರ್ಯಾಕ್ಟ್ ಕ್ಲಬ್ಬಿನಿಂದ ಐಕ್ಯಂ ಜಿಲ್ಲಾ ಸಮ್ಮೇಳನ Read More »










