ಪಡುಕುತ್ಯಾರಿನ ಆನೆಗುಂದಿ ಮಹಾಸಂಸ್ಥಾನದಲ್ಲಿ ಆರ್ಟಿಸಾನ್ ಕಾರ್ಡ್ ಗಾಗಿ ಪ್ರಾತ್ಯಕ್ಷಿಕೆ ಪರೀಕ್ಷೆ
ಪಡುಕುತ್ಯಾರು: ಕರ ಕುಶಲ ಕಲೆ ಅಭಿವೃದ್ಧಿ ಇಲಾಖೆಯಿಂದ ಕೇಂದ್ರ ಸರಕಾರದ ಸವಲತ್ತುಗಳನ್ನು ಪಡೆಯಲು ಆರ್ಟಿಸಾನ್ ಕಾರ್ಡ್ ಅತೀ ಅಗತ್ಯವಾಗಿದ್ದು, ಕುಶಲಕರ್ಮಿಗಳ ಹೆಸರಿನಲ್ಲಿ ಹಲವಾರು ಮಂದಿ ಅರ್ಜಿ ಸಲ್ಲಿಸುತ್ತಿದ್ದಾರೆ. ಅವುಗಳ ವಸ್ತುನಿಷ್ಠತೆ, ನಿಖರತೆ ಪರಿಶೀಲಿಸಲು ಇತ್ತೀಚಿನ ದಿನಗಳಿಂದ ಪ್ರಾತ್ಯಕ್ಷಿಕ ಪರೀಕ್ಷೆಗಳನ್ನು ಇಲಾಖೆ ಕೈಗೊಳ್ಳುತ್ತಿದೆ ಎಂದು ಮಂಗಳೂರು ವಿಭಾಗದ ಹ್ಯಾಂಡಿಕ್ರಾಫ್ಟ್ ಸರ್ವೀಸ್ ಸೆಂಟರ್ ಸಹಾಯಕ ನಿರ್ದೇಶಕಿ ವೀಣಾ ಹೇಳಿದರು.ಅವರು ಪಡುಕುತ್ಯಾರಿನ ಶ್ರೀಮತ್ ಜಗದ್ಗುರು ಆನೆಗುಂದಿ ಮಹಾ ಸಂಸ್ಥಾನ ಸರಸ್ವತಿ ಸತ್ಸಂಗ ಮಂದಿರದಲ್ಲಿ ಆರ್ಟಿಸಾನ್ ಕಾರ್ಡ್ ಗಾಗಿ ನಡೆದ ವೃತ್ತಿ ಕೌಶಲ್ಯ […]
ಪಡುಕುತ್ಯಾರಿನ ಆನೆಗುಂದಿ ಮಹಾಸಂಸ್ಥಾನದಲ್ಲಿ ಆರ್ಟಿಸಾನ್ ಕಾರ್ಡ್ ಗಾಗಿ ಪ್ರಾತ್ಯಕ್ಷಿಕೆ ಪರೀಕ್ಷೆ Read More »










