ಇಬ್ಬರು ಗ್ರಾಮ ರಕ್ಷಕರನ್ನು ಅಪಹರಿಸಿ ಸಾಯಿಸಿದ ಉಗ್ರರು
ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯಲ್ಲಿ ಉಗ್ರರು ಇಬ್ಬರು ವಿಲೇಜ್ ಡಿಫೆನ್ಸ್ ಗ್ರೂಪ್ (ವಿಡಿಜಿ) ಸದಸ್ಯರನ್ನು ಅಪಹರಿಸಿ ಹತ್ಯೆ ಮಾಡಿದ್ದಾರೆ. ಜೈಶ್-ಎ ಮೊಹಮ್ಮದ್ ಭಯೋತ್ಪಾದಕ ಸಂಘಟನೆ ದಾಳಿಯ ಹೊಣೆಯನ್ನು ಹೊತ್ತುಕೊಂಡಿದೆ. ಹತ್ಯೆಯಾದವರನ್ನು ಓಹ್ಲಿ ಕುಂಟ್ವಾರ ಗ್ರಾಮದ ನಿವಾಸಿಗಳಾದ ನಜೀರ್ ಅಹ್ಮದ್ ಮತ್ತು ಕುಲದೀಪ್ ಕುಮಾರ್ ಎಂದು ಗುರುತಿಸಲಾಗಿದೆ. ಅವರ ಮೃತದೇಹಗಳು ಇನ್ನೂ ಪತ್ತೆಯಾಗಿಲ್ಲ.ಮೃತದೇಹಗಳ ಪತ್ತೆಗೆ ಪೊಲೀಸರು ಭಾರಿ ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ. ನಜೀರ್ ಮತ್ತು ಕುಲದೀಪ್ ಜಾನುವಾರುಗಳನ್ನು ಮೇಯಿಸಲು ಕಾಡಿಗೆ ಹೋದಾಗ ಭಯೋತ್ಪಾದಕರು ಅಪಹರಿಸಿದ್ದಾರೆ. […]
ಇಬ್ಬರು ಗ್ರಾಮ ರಕ್ಷಕರನ್ನು ಅಪಹರಿಸಿ ಸಾಯಿಸಿದ ಉಗ್ರರು Read More »










