ಸುದ್ದಿ

ಯಶ್ ಹುಟ್ಟುಹಬ್ಬದ ಕಟೌಟ್ ಕಟ್ಟುವಾಗ ವಿದ್ಯುತ್ ಶಾಕ್! | ಮೂವರು ಅಭಿಮಾನಿಗಳು ಮೃತ್ಯು!!

ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬದ ಅಂಗವಾಗಿ ಕಟೌಟ್ ಕಟ್ಟಲು ಹೋಗಿದ್ದ ಮೂವರು ಅಭಿಮಾನಿಗಳು ವಿದ್ಯುತ್ ಪ್ರವಹಿಸಿ ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದಿದೆ. ದುರಂತದಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಹನುಮಂತ ಹರಿಜನ್, ಮುರಳಿ ನಡವಿನಮನಿ  ಮತ್ತು ನವೀನ್ ಗಾಜಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಯಶ್ ಮೇಲಿನ ಅಭಿಮಾನದಿಂದ ಮಧ್ಯರಾತ್ರಿ ಹುಟ್ಟುಹಬ್ಬ ಆಚರಿಸಲು ಇವರೆಲ್ಲರೂ ಯೋಜಿಸಿದ್ದರು ಎನ್ನಲಾಗಿದೆ. ಈ ವೇಳೆ ಯಶ್ ಫೋಟೋವುಳ್ಳ ಬೃಹತ್ ಬ್ಯಾನರ್ ನಿಲ್ಲಿಸುವಾಗ ವಿದ್ಯುತ್ ತಂತಿಗೆ ತಗುಲಿ ಅವಘಡ ಸಂಭವಿಸಿದೆ. ಈ ಸಂಬಂಧ […]

ಯಶ್ ಹುಟ್ಟುಹಬ್ಬದ ಕಟೌಟ್ ಕಟ್ಟುವಾಗ ವಿದ್ಯುತ್ ಶಾಕ್! | ಮೂವರು ಅಭಿಮಾನಿಗಳು ಮೃತ್ಯು!! Read More »

ಬಾಂಗ್ಲಾ ಪ್ರಧಾನಿಯಾಗಿ ಶೇಖ್ ಹಸೀನಾ ಮರು ಆಯ್ಕೆ

ಢಾಕಾ: ಭಾನುವಾರ ಬಾಂಗ್ಲಾದಲ್ಲಿ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಶೇಖ್ ಹಸೀನಾ ಅವರ ಪಕ್ಷ ಅವಾಮಿ ಲೀಗ್ 300 ಸ್ಥಾನಗಳಲ್ಲಿ ಮೂರನೇ ಎರಡರಷ್ಟು ಸ್ಥಾನಗಳನ್ನು ಗೆದ್ದುಕೊಂಡಿದೆ. ಈ ಮೂಲಕ ಶೇಖ್ ಹಸೀನಾ ಅವರು ಸತತ ಐದನೇ ಬಾರಿಗೆ ಪ್ರಧಾನಿಯಾಗಿ ಮರು ಆಯ್ಕೆಯಾಗಿದ್ದಾರೆ ಎನ್ನಲಾಗಿದೆ. ಚುನಾವಣಾ ಫಲಿತಾಂಶದಲ್ಲಿ ಶೇಖ್ ಹಸೀನಾ ಅವರ ಪಕ್ಷ ಅವಾಮಿ ಲೀಗ್ 300 ಸಂಸದೀಯ ಸ್ಥಾನಗಳ ಪೈಕಿ 224 ಸ್ಥಾನಗಳನ್ನು ಗೆದ್ದುಕೊಂಡಿದೆ. ಬಾಂಗ್ಲಾದೇಶದ ರಾಷ್ಟ್ರೀಯ ಪಕ್ಷವು ನಾಲ್ಕು ಸ್ಥಾನಗಳನ್ನು ಗೆದ್ದಿದೆ. ಪಕ್ಷೇತರರು 62 ಸ್ಥಾನಗಳಲ್ಲಿ ಗೆಲುವು

ಬಾಂಗ್ಲಾ ಪ್ರಧಾನಿಯಾಗಿ ಶೇಖ್ ಹಸೀನಾ ಮರು ಆಯ್ಕೆ Read More »

ದ.ಕ., ಕೊಡಗು ಗೌಡ ಸಮಾಜ ದೇಶಕ್ಕೆ ಅಭೂತಪೂರ್ವ ಸಂಸ್ಕಾರ, ಸಂಸ್ಕೃತಿ ನೀಡಿದೆ | ಬೆಂಗಳೂರಿನಲ್ಲಿ ಸ್ನೇಹಮಿಲನ, ಪ್ರತಿಭಾ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಡಿ.ವಿ.ಸದಾನಂದ ಗೌಡ

ಬೆಂಗಳೂರು: ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಸಮಾಜದ ವತಿಯಿಂದ ಸ್ನೇಹಮಿಲನ, ಪ್ರತಿಭಾ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಬೆಂಗಳೂರಿನ ಲಗ್ಗೆರೆ ನಮ್ಮನೆ ಸಾಂಸ್ಕೃತಿಕ ಕಲಾ ಕೇಂದ್ರದಲ್ಲಿ ಭಾನುವಾರ ನಡೆಯಿತು. ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕೊಡಗು, ದ.ಕ. ಗೌಡ ಸಮಾಜ ಇಡೀ ಸಮುದಾಯ, ರಾಜ್ಯ ಒಂದು ಅದ್ಭುತ ಕಾರ್ಯಕ್ರಮ ಸಂಘಟನೆ ಮಾಡುತ್ತಿದೆ. ವಿಶೇಷವಾಗಿ ದ.ಕ., ಕೊಡಗು ಗೌಡ ಸಮಾಜ ಇಡೀ ಸಮುದಾಯ ರಾಜ್ಯಕ್ಕೆ, ದೇಶಕ್ಕೆ ಅಭೂತಪೂರ್ವ

ದ.ಕ., ಕೊಡಗು ಗೌಡ ಸಮಾಜ ದೇಶಕ್ಕೆ ಅಭೂತಪೂರ್ವ ಸಂಸ್ಕಾರ, ಸಂಸ್ಕೃತಿ ನೀಡಿದೆ | ಬೆಂಗಳೂರಿನಲ್ಲಿ ಸ್ನೇಹಮಿಲನ, ಪ್ರತಿಭಾ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಡಿ.ವಿ.ಸದಾನಂದ ಗೌಡ Read More »

40 ಸಿಸಿ ಕ್ಯಾಮರಾಗಳ ಪೂಟೇಜ್ ಪರಿಶೀಲನೆ | ಸುಳ್ಯ ಬ್ಯಾನರ್ ವಿವಾದಕ್ಕೆ ತೆರೆ !

ಸುಳ್ಯ: ಸುಳ್ಯ ಖಾಸಗಿ ಬಸ್ ನಿಲ್ದಾಣದ ಬಳಿ, ಸುಳ್ಯ ಆಟೋ ರಿಕ್ಷಾ ಸಂಘದ ವತಿಯಿಂದ ಅಳವಡಿಸಿದ್ದ ಬ್ಯಾನರ್‌ನ ಮಧ್ಯಭಾಗವನ್ನು ಯಾರೋ ಹರಿದು ತೆಗೆದುಕೊಂಡು ಹೋಗಿರುವ ಬಗ್ಗೆ ಜ.06ರಂದು ಆಟೊ ರಿಕ್ಷಾ ಸಂಘದ ಅದ್ಯಕ್ಷರು ಸುಳ್ಯ ಪೊಲೀಸ್‌ ಠಾಣೆಯಲ್ಲಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಕೃತ್ಯವೆಸಗಿದವರ ಪತ್ತೆಗಾಗಿ ಪೋಲೀಸರು ಸುಳ್ಯದಲ್ಲಿರುವ ಸುಮಾರು 40 ಸಿಸಿ ಕ್ಯಾಮಾರಗಳ ಪೂಟೇಜ್‌ಗಳನ್ನು ಪರಿಶೀಲನೆ ಮಾಡಿದ್ದರು. ಜ.5 ರಂದು ಮಧ್ಯರಾತ್ರಿ ಮಾನಸಿಕ ಅಸ್ವಸ್ಥನಂತೆ ಕಂಡುಬರುತ್ತಿರುವ ಅಪರಿಚಿತ ವಯಸ್ಸಾದ ವ್ಯಕ್ತಿಯೋರ್ವ ಬ್ಯಾನರ್ ಹರಿದು ತನ್ನ

40 ಸಿಸಿ ಕ್ಯಾಮರಾಗಳ ಪೂಟೇಜ್ ಪರಿಶೀಲನೆ | ಸುಳ್ಯ ಬ್ಯಾನರ್ ವಿವಾದಕ್ಕೆ ತೆರೆ ! Read More »

ಪುತ್ತೂರು ರೋಟರ್ಯಾಕ್ಟ್ ಕ್ಲಬ್ಬಿನಿಂದ ಐಕ್ಯಂ ಜಿಲ್ಲಾ ಸಮ್ಮೇಳನ

ಪುತ್ತೂರು: ರೋಟರ್ಯಾಕ್ಟ್ ಕ್ಲಬ್ ಪುತ್ತೂರು ಇದರ ಆಶ್ರಯದಲ್ಲಿ ರೋಟರ್ಯಾಕ್ಟ್ ಜಿಲ್ಲಾ ಪ್ರತಿನಿಧಿ ನೇತೃತ್ವದಲ್ಲಿ ಐಕ್ಯಂ ಜಿಲ್ಲಾ ಸಮ್ಮೇಳನ ಶನಿವಾರ ಇಲ್ಲಿನ ಕೋಟೆಚಾ ಹಾಲಿನಲ್ಲಿ ಉದ್ಘಾಟನೆಗೊಂಡಿತು. ಎರಡು ದಿನಗಳ ಕಾಲ ನಡೆಯಲಿರುವ ಜಿಲ್ಲಾ ಸಮ್ಮೇಳನವನ್ನು ರೋಟರಿ ಗವರ್ನರ್ ಎಚ್.ಆರ್. ಗವರ್ನರ್ ಎಚ್.ಆರ್. ಕೇಶವ್ ಉದ್ಘಾಟಿಸಿ, ಶುಭಹಾರೈಸಿದರು. ಎ.ಆರ್.ಪಿ.ಐ.ಸಿ. ಝೋನ್ 7ರ ಪಿಡಿಜಿ ಅಭಿನಂದನ್ ಶೆಟ್ಟಿ ದಿಕ್ಸೂಚಿ ಭಾಷಣ ಮಾಡಿದರು. ಡಿ.ಆರ್.ಸಿ.ಸಿ. ಮಹಮ್ಮದ್ ಅಸ್ಲಾಂ, ರೋಟರಿ ಝೋನ್ 5ರ ಅಸಿಸ್ಟೆಂಟ್ ಗವರ್ನರ್ ನರಸಿಂಹ ಪೈ, ಪುತ್ತೂರು ರೋಟರಿ ಕ್ಲಬ್ ಅಧ್ಯಕ್ಷ

ಪುತ್ತೂರು ರೋಟರ್ಯಾಕ್ಟ್ ಕ್ಲಬ್ಬಿನಿಂದ ಐಕ್ಯಂ ಜಿಲ್ಲಾ ಸಮ್ಮೇಳನ Read More »

ಚಿಲ್ಲರೆ ನೆಪ | ಹಿರಿಯ ನಾಗರಿಕರನ್ನು ದಾರಿಮಧ್ಯೆ ಇಳಿಸಿದ ಬಸ್ ನಿರ್ವಾಹಕ

ಕಡಬ: ಚಿಲ್ಲರೆ ನೆಪ ನೀಡಿ ಸರಕಾರಿ ಬಸ್ ನಿರ್ವಾಹರೊಬ್ಬರು ಹಿರಿಯ ನಾಗರಿಕರೊಬ್ಬರನ್ನು ದಾರಿಮಧ್ಯೆ ಬಸ್ಸಿನಿಂದ ಇಳಿಸಿದ ಘಟನೆ ಕಡಬ ತಾಲೂಕಿನ ಕಲ್ಲುಗುಡ್ಡೆ ಎಂಬಲ್ಲಿ ಶನಿವಾರ ನಡೆದಿದ್ದು, ಈ ಕುರಿತು ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಕಲ್ಲುಗುಡ್ಡೆ ಶಾಂತಿಗುರಿ ನಿವಾಸಿ ಬಾಬು ಗೌಡ (75) ಕಲ್ಲುಗುಡ್ಡೆಯಲ್ಲಿ ಸರಕಾರಿ ಬಸ್ ಹತ್ತಿದ್ದಾರೆ. ಬಸ್ ನಿರ್ವಾಹಕ ಟಿಕೆಟ್ ಗೆ ದುಡ್ಡು ಕೇಳುವಾಗ 200ರೂ ನೀಡಿದ್ದಾರೆ. ಚಿಲ್ಲರೆ ಇಲ್ಲ ಎಂಬ ಕಾರಣಕ್ಕೆ ನಿರ್ವಾಹಕ ಹಿರಿಯ ನಾಗರಿಕರಾದ ಬಾಬು ಗೌಡ ಅವರನ್ನು ಕಲ್ಲುಗುಡ್ಡೆ

ಚಿಲ್ಲರೆ ನೆಪ | ಹಿರಿಯ ನಾಗರಿಕರನ್ನು ದಾರಿಮಧ್ಯೆ ಇಳಿಸಿದ ಬಸ್ ನಿರ್ವಾಹಕ Read More »

126 ದಿನಗಳ ಪಯಣ: ಹಾಲೋ ಕಕ್ಷೆ ಸೇರಲಿರುವ ಆದಿತ್ಯ ಎಲ್-1

126 ದಿನಗಳ ಕಾಲ ಪ್ರಯಾಣಿಸಿದ ನಂತರ, ಸೂರ್ಯನನ್ನು ಅಧ್ಯಯನ ಮಾಡುವ ಭಾರತದ ಮೊದಲ ವೀಕ್ಷಣಾಲಯವಾದ ಆದಿತ್ಯ-ಎಲ್ 1 ಉಪಗ್ರಹ ಅಂತಿಮವಾಗಿ ಇಂದು ಶನಿವಾರ ಅಪರಾಹ್ನ 4 ಗಂಟೆ ಸುಮಾರಿಗೆ ಅದರ ಗೊತ್ತುಪಡಿಸಿದ ಹಾಲೋ ಕಕ್ಷೆ ಸೇರಲಿದೆ. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ವಿಜ್ಞಾನಿಗಳು ಮೊದಲ ಬಾರಿಗೆ ಲ್ಯಾಗ್ರೇಂಜ್ ಪಾಯಿಂಟ್ 1 ನಲ್ಲಿರುವ ಹಾಲೋ ಕಕ್ಷೆಯಲ್ಲಿ ಉಪಗ್ರಹವನ್ನು ಇರಿಸುವ ನಿರ್ಣಾಯಕ ಕುಶಲತೆ ಕಾರ್ಯವನ್ನು ನಿರ್ವಹಿಸಲಿದ್ದಾರೆ. ಆದಿತ್ಯ ಎಲ್ 1 ಬಾಹ್ಯಾಕಾಶ ನೌಕೆಯನ್ನು ಸೆ. 2, 2023 ರಂದು ಶ್ರೀಹರಿಕೋಟಾದ ಸತೀಶ್

126 ದಿನಗಳ ಪಯಣ: ಹಾಲೋ ಕಕ್ಷೆ ಸೇರಲಿರುವ ಆದಿತ್ಯ ಎಲ್-1 Read More »

ನಾಳೆ: ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಸಮಾಜದಿಂದ ಸ್ನೇಹಮಿಲನ, ಪ್ರತಿಭಾ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ

ಬೆಂಗಳೂರು: ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಸಮಾಜ ಬೆಂಗಳೂರು ವತಿಯಿಂದ ಸ್ನೇಹಮಿಲನ, ಪ್ರತಿಭಾ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಜ.7 ಭಾನುವಾರ ಲಗ್ಗೆರೆ ‘ನಮ್ಮನೆ’ ಸಾಂಸ್ಕೃತಿಕ ಕಲಾ ಕೇಂದ್ರದಲ್ಲಿ ನಡೆಯಲಿದೆ. ಬೆಳಿಗ್ಗೆ ಸಮಾರಂಭವನ್ನು ಮಾಜಿ ಮುಖ್ಯಮಂತ್ರಿ, ಲೋಕಸಭಾ ಸದಸ್ಯ, ಮಾಜಿ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡರು ಉದ್ಘಾಟಿಸಲಿದ್ದು, ಬೆಂಗಳೂರು ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಸಮಾಜದ ಅಧ್ಯಕ್ಷ ಪಳಂಗಪ್ಪ ಪಾಣತ್ತಲೆ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ, ಶಾಸಕ ಮುನಿರತ್ನ, ಮಡಿಕೇರಿ

ನಾಳೆ: ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಸಮಾಜದಿಂದ ಸ್ನೇಹಮಿಲನ, ಪ್ರತಿಭಾ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ Read More »

ಸೊಮಾಲಿಯಾ: ಭಾರತೀಯರಿದ್ದ ಹಡಗು ಹೈಜಾಕ್!! | ರಕ್ಷಣೆಗೆ ತೆರಳಿದ ಯುದ್ಧನೌಕೆ INS ಚೆನ್ನೈ!

ಭಾರತೀಯರಿದ್ದ ಲೈಬೀರಿಯನ್ ಧ್ವಜದ ಹಡಗನ್ನು ಸೊಮಾಲಿಯಾ ಕರಾವಳಿಯ ಬಳಿ ಅಪಹರಣ ಮಾಡಲಾಗಿದೆ ಎಂದು ಭಾರತೀಯ ನೌಕಾಪಡೆ ಹೇಳಿದೆ. ಲೈಬೀರಿಯನ್ ಧ್ವಜದ ಹಡಗು ‘ಎಂವಿ ಲೀಲಾ ನಾರ್ಫೋಕ್’ ಎಂದು ಗುರುತಿಸಲಾಗಿದ್ದು, ಇದರಲ್ಲಿ 15 ಭಾರತೀಯ ಸಿಬ್ಬಂದಿಗಳು ಇದ್ದರು ಎನ್ನಲಾಗಿದ್ದು, ಹಡಗನ್ನು ಭಾರತೀಯ ನೌಕಾಪಡೆ ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ತಿಳಿದುಬಂದಿದೆ. ಅಪಹರಣಕ್ಕೊಳಗಾದ ಹಡಗಿನ ಚಲನವಲನಗಳ ಮೇಲೆ ಜಾಗರೂಕ ನಿಗಾ ಇಡಲು ಭಾರತೀಯ ನೌಕಾಪಡೆಯ ವಿಮಾನಗಳನ್ನು ನಿಯೋಜಿಸಲಾಗಿದೆ. ಭಾರತೀಯ ನೌಕಾಪಡೆಯ ಯುದ್ಧನೌಕೆ INS ಚೆನ್ನೈಯಿಂದ ಅಪಹರಣಕ್ಕೊಳಗಾದ ಹಡಗಿನ ಕಡೆಗೆ ಚಲಿಸುತ್ತಿದೆ ಎಂದು

ಸೊಮಾಲಿಯಾ: ಭಾರತೀಯರಿದ್ದ ಹಡಗು ಹೈಜಾಕ್!! | ರಕ್ಷಣೆಗೆ ತೆರಳಿದ ಯುದ್ಧನೌಕೆ INS ಚೆನ್ನೈ! Read More »

ಅಡಕೆ ಹಳದಿ ರೋಗಕ್ಕೆ ಸುಳ್ಯದ ರೈತ ಬಲಿ: ಸರಕಾರ, ವಿಜ್ಞಾನಿಗಳೇ ನೇರ ಹೊಣೆ

ಪುತ್ತೂರು: ಸುಳ್ಯದಲ್ಲಿ ಅಡಿಕೆಗೆ ಹಳದಿ ರೋಗಕ್ಕೆ ಮನನೊಂದು ಆಲೆಟ್ಟಿ ಗ್ರಾಮದ ಬಡ್ಡಡ್ಕ ನಿವಾಸಿ ಜಗದೀಶ ಚಳ್ಳಂಗಾರು ಆತ್ಮಹತ್ಯೆಗೆ ಶರಣಾಗಿದ್ದು, ಇದಕ್ಕೆ ಸರಕಾರ, ಕೃಷಿ ಅಧಿಕಾರಿಗಳು ಮತ್ತು ಕೃಷಿ ವಿಜ್ಞಾನಿಗಳು ನೇರ ಹೊಣೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಓಸ್ವಾಲ್ಡ್ ಪ್ರಕಾಶ್ ಮಿನೇಜಸ್ ಆಪಾದಿಸಿದರು. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಎಷ್ಟೋ ವರ್ಷದ ಮೊದಲೇ ಕಾಣಿಸಿಕೊಂಡ ಅಡಿಕೆ ಹಳದಿ ರೋಗವನ್ನು ನಿಯಂತ್ರಿಸುವಲ್ಲಿ ಹಾಗೂ ಪರ್ಯಾಯ ವ್ಯವಸ್ಥೆ ಕಲ್ಪಿಸುವುದರಲ್ಲಿ ಸರಕಾರ ಸಂಪೂರ್ಣವಾಗಿ ವಿಫಲರಾಗಿದೆ. ಸರಕಾರವು ಈ ಆತ್ಮಹತ್ಯೆಯ

ಅಡಕೆ ಹಳದಿ ರೋಗಕ್ಕೆ ಸುಳ್ಯದ ರೈತ ಬಲಿ: ಸರಕಾರ, ವಿಜ್ಞಾನಿಗಳೇ ನೇರ ಹೊಣೆ Read More »

error: Content is protected !!
Scroll to Top