ಕಲ್ಲಡ್ಕ ವಲಯದ ಮಾಮೇಶ್ವರ ಒಕ್ಕೂಟದ ಉಮಾಮಹೇಶ್ವರ ದೇವಸ್ಥಾನದ ಸಮುದಾಯ ಭವನ ರಚನೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ದಿಂದ ಅನುದಾನ ಮಂಜೂರು
ಕಲ್ಲಡ್ಕ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ವಿಟ್ಲ, ಕಲ್ಲಡ್ಕ ವಲಯದ ಮಾಮೇಶ್ವರ ಒಕ್ಕೂಟದ ಉಮಾಮಹೇಶ್ವರ ದೇವಸ್ಥಾನದ ಸಮುದಾಯ ಭವನ ರಚನೆಗೆ ಶ್ರೀ ಕ್ಷೇತ್ರದಿಂದ ಮಂಜೂರಾಗಿರುವ ರೂ.1,50,000/- ಅನುದಾನದ ಮಂಜೂರಾತಿ ಪತ್ರವನ್ನು ನೀಡಲಾಯಿತು. ತಾಲೂಕಿನ ಕ್ಷೇತ್ರ ಯೋಜನಾಧಿಕಾರಿ ರಮೇಶ್ ದೇವಸ್ಥಾನದ ಆಡಳಿತ ಸಮಿತಿಯವರಿಗೆ ಕ್ಷೇತ್ರದಿಂದ ಮಂಜೂರಾಗಿರುವ ರೂ.1,50,000/- ಅನುದಾನದ ಮಂಜೂರಾತಿ ಪತ್ರವನ್ನು ದೇವಸ್ಥಾನದ ವಿಶ್ವಸ್ಥ ಮಂಡಳಿಯ ಅಧ್ಯಕ್ಷರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಲ್ಲಡ್ಕ ವಲಯದ […]