ಸಾಕು ನಾಯಿಗಳ ದಾಳಿಯಿಂದ ಗಂಭೀರ ಗಾಯಗೊಂಡ ಬಾಲಕ
ಚಿಕ್ಕಮಗಳೂರು: ಏಳು ವರ್ಷದ ಬಾಲಕನ ಮೇಲೆ ಸಾಕು ನಾಯಿಗಳು ಗುಂಪಾಗಿ ದಾಳಿ ನಡೆಸಿರುವ ಭೀಕರ ಘಟನೆ ಕಳಸದ ಕೆಳಗೂರು ಗ್ರಾಮದಲ್ಲಿ ನಡೆದಿದೆ. ಗಂಭೀರವಾಗಿ ಗಾಯಗೊಂಡಿರುವ ಬಾಲಕನನ್ನು ಮಾಧವ ಎಂದು ಗುರುತಿಸಲಾಗಿದೆ. ಹುಡುಗ ಕಾಫಿ ತೋಟದ ಮನೆಯ ಮುಂದೆ ಆಟವಾಡುತ್ತಿದ್ದ. ಕಳೆದ ನಾಲ್ಕೈದು ವರ್ಷಗಳಿಂದ ಬಾಲಕನ ಹೆತ್ತವರು ತಮಿಳುನಾಡಿನಿಂದ ಕೆಳಗೂರಿಗೆ ಬಂದು ಖಾಸಗಿ ಕಾಫಿ ಎಸ್ಟೇಟ್ನಲ್ಲಿ ಕೆಲಸ ಮಾಡುತ್ತಿದ್ದರು. ಎಂದಿನಂತೆ ಬಾಲಕನ ಹೆತ್ತವರು ಕೆಲಸಕ್ಕೆ ಹೋಗಿದ್ದು ಬಾಲಕ ಆಟವಾಡುತ್ತಿದ್ದ. ಈ ವೇಳೆ ತೋಟದಲ್ಲಿದ್ದ ಐದಾರು ಸಾಕು ನಾಯಿಗಳು ಬಾಲಕನ […]
ಸಾಕು ನಾಯಿಗಳ ದಾಳಿಯಿಂದ ಗಂಭೀರ ಗಾಯಗೊಂಡ ಬಾಲಕ Read More »










