ಸುದ್ದಿ

ಗೆಜ್ಜೆಗಿರಿಯಲ್ಲಿ ದೇಯಿ ಬೈದ್ಯೆತಿ ನೇಮೋತ್ಸವ, ಮಾತೆ ಮಕ್ಕಳ ಪುನೀತ ಸಮಾಗಮ, ಬೈದರ್ಕಳ ನೇಮೋತ್ಸವ

ಪುತ್ತೂರು: ಆದಿದೈವ ಧೂಮಾವತಿ, ಸಾಯನ ಬೈದ್ಯರ ಗುರುಪೀಠ ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ನಂದನಬಿತ್ತ್‌ಲ್ ಶ್ರೀ ಕ್ಷೇತ್ರ ಗೆಜ್ಜೆಗಿರಿ ಇಲ್ಲಿನ ವಾರ್ಷಿಕ ಜಾತ್ರಾ ಮಹೋತ್ಸವ ಅಂಗವಾಗಿ  ಮಂಗಳವಾರ ಸಂಜೆ ಮೂಲಸ್ಥಾನ ಗರಡಿಯಲ್ಲಿ ಶುದ್ದಹೋಮ ಕಲಶ ಮೂಲಸ್ಥಾನ ಗರಡಿಯಲ್ಲಿ  ಕ್ಷೇತ್ರ ತಂತ್ತಿಗಳಾದ ಶಿವಾನಂದ ಶಾಂತಿ ನೇತೃತ್ವದಲ್ಲಿ ಶುದ್ದಹೋಮ ಕಲಶ, ಧೂಮಾವತಿ ಬಲಿ ಸೇವೆ, ಸತ್ಯಧರ್ಮ ಚಾವಡಿಯಲ್ಲಿ ದೀಪಾರಾಧನೆ ಮಹಾಪೂಜಾ ಕಾರ್ಯಕ್ರಮ ನೆರವೇರಿತು. ಬಳಿಕ ಮೂಲಸ್ಥಾನ ಗರಡಿಯಿಂದ ಒಲಿಮದೆಯಿಂದ ಹೊರಟು ದೇಯಿ ಬೈದ್ಯೆತಿ ನೇಮೋತ್ಸವ, ಮಾತೆ ಮಕ್ಕಳ ಪುನೀತ […]

ಗೆಜ್ಜೆಗಿರಿಯಲ್ಲಿ ದೇಯಿ ಬೈದ್ಯೆತಿ ನೇಮೋತ್ಸವ, ಮಾತೆ ಮಕ್ಕಳ ಪುನೀತ ಸಮಾಗಮ, ಬೈದರ್ಕಳ ನೇಮೋತ್ಸವ Read More »

ನವ ವಿವಾಹಿತ ಹೃದಯಘಾತದಿಂದ ಮೃತ್ಯು

ಮಂಡ್ಯ: ನವವಿವಾಹಿತ ಹೃದಯಘಾತದಿಂದ ಮೃತಪಟ್ಟ ಘಟನೆಯೊಂದು ಮಂಡ್ಯ ಜಿಲ್ಲೆಯ ಕೆಆರ್ ಪೇಟೆ ಪಟ್ಟಣದಲ್ಲಿ ನಡೆದಿದೆ. ಮೂರು ದಿನದ ಹಿಂದೆ ಮದುವೆಯಾದ ಶಶಾಂಕ್ (28 ವ.) ಹೃದಯಘಾತಕ್ಕೆ ಬಲಿಯಾದ ಯುವಕ.

ನವ ವಿವಾಹಿತ ಹೃದಯಘಾತದಿಂದ ಮೃತ್ಯು Read More »

ಬಸ್‍ – ಕಾರು ನಡುವೆ ಅಪಘಾತ | ಕಾರು ಚಾಲಕ ಗಂಭೀರ ಗಾಯ

ಬಂಟ್ವಾಳ : ಖಾಸಗಿ ಬಸ್ ಮತ್ತು ಕಾರು ನಡುವೆ ಡಿಕ್ಕಿಯಾಗಿ ಕಾರು ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬಿಸಿರೋಡ್ ಬಳಿ ನಡೆದಿದೆ. ಬಿಸಿರೋಡ್ ಕಡೆಯಿಂದ ಮೆಲ್ಕಾರ್ ಕಡೆಗೆ ಹೋಗುತ್ತಿದ್ದ ವಿಶ್ವನಾಥ ಅವರ ಕಾರಿಗೆ ಮೆಲ್ಕಾರ್ ಕಡೆಯಿಂದ ಬರುತ್ತಿದ್ದ ಬಸ್ ಡಿಕ್ಕಿ ಹೊಡೆದಿದೆ. ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.  ಕಾರು ಚಾಲಕ ಗಂಭೀರ ಗಾಯಗೊಂಡಿದ್ದು, ಚಿಂತಾಜನಕ ಸ್ಥಿತಿಯಲ್ಲಿ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಬಸ್‍ – ಕಾರು ನಡುವೆ ಅಪಘಾತ | ಕಾರು ಚಾಲಕ ಗಂಭೀರ ಗಾಯ Read More »

15 ದಿನದಲ್ಲಿ ನಾಲ್ಕು ಸಲ ಗಲ್ಫ್‌ಗೆ ಹೋಗಿ ಬಂದಿದ್ದ ನಟಿ ರನ್ಯಾ

ಗೋಲ್ಡ್‌ ಸ್ಮಗ್ಲಿಂಗ್‌ ಗ್ಯಾಂಗಿಗಾಗಿ ಕೆಲಸ ಮಾಡುತ್ತಿರುವ ಅನುಮಾನ ಬೆಂಗಳೂರು : ವಿದೇಶದಿಂದ ಚಿನ್ನ ಕಳ್ಳಸಾಗಾಟ ಮಾಡಿದ ಕೇಸ್‌ನಲ್ಲಿ ಸೆರೆಯಾಗಿರುವ ಕನ್ನಡದ ನಟಿ ರನ್ಯಾ ರಾವ್‌ ಹಿಂದೆ ಗೋಲ್ಡ್‌ ಸ್ಮಗ್ಲಿಂಗ್‌ನ ವ್ಯವಸ್ಥಿತ ಜಾಲವೊಂದು ಇರುವ ಬಗ್ಗೆ ಡಿಆರ್‌ಐ ಅಧಿಕಾರಿಗಳು ಅನುಮಾನ ವ್ಯಕ್ತಪಡಿಸಿದ್ದಾರೆ. ಈ ನಟಿ ಕಳೆದ 15 ದಿನಗಳಲ್ಲಿ ನಾಲ್ಕು ಬಾರಿ ಗಲ್ಫ್ ದೇಶಕ್ಕೆ ಹೋಗಿ ಬಂದಿದ್ದಳಂತೆ. ವಿಮಾನ ನಿಲ್ದಾಣದಲ್ಲಿ ಹಿರಿಯ ಅಧಿಕಾರಿಗಳು ಬಳಸುವ ಅಫಿಷಿಯಲ್ ಪ್ರೊಟೊಕಾಲ್ ಸರ್ವೀಸ್ ಬಳಸಿ ಸೆಕ್ಯುರಿಟಿ ಚೆಕ್‌ನಿಂದ ತಪ್ಪಿಸಿಕೊಳ್ಳುತ್ತಿದ್ದಳು. ಪ್ರತಿಬಾರಿ ಚಿನ್ನ ಕಳ್ಳಸಾಗಾಟಕ್ಕೆ

15 ದಿನದಲ್ಲಿ ನಾಲ್ಕು ಸಲ ಗಲ್ಫ್‌ಗೆ ಹೋಗಿ ಬಂದಿದ್ದ ನಟಿ ರನ್ಯಾ Read More »

ಇಡ್ಲಿಯ ಜನಪ್ರಿಯತೆಗೆ ಕುತ್ತು ತಂದ ಕ್ಯಾನ್ಸರ್‌ಕಾರಕ ಅಂಶ

ಹೋಟೆಲ್‌ಗಳಲ್ಲಿ ಇಡ್ಲಿಗೆ ಬೇಡಿಕೆ ಕುಸಿತ; ದೋಸೆಯತ್ತ ವಾಲಿದ ಗ್ರಾಹಕರು ಬೆಂಗಳೂರು : ಹೋಟೆಲ್‌ಗಳಲ್ಲಿ ಪ್ಲಾಸ್ಟಿಕ್‌ ಶೀಟ್‌ ಬಳಸಿ ಇಡ್ಲಿ ತಯಾರಿಸುವ ವಿಚಾರ ಬಯಲಾದ ಬೆನ್ನಿಗೆ ಜನರು ಇಡ್ಲಿ ತಿನ್ನಲು ಹಿಂಜರಿಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಬೆಂಗಳೂರಿನ ಕೆಲವು ಹೋಟೆಲ್‌ಗಳ ಇಡ್ಲಿಯಲ್ಲಿ ಕ್ಯಾನ್ಸರ್​ಕಾರಕ ರಾಸಾಯನಿಕ ಅಂಶ ಪತ್ತೆಯಾದ ಬೆನ್ನಲ್ಲೇ ಇಡ್ಲಿಗೆ ಬೇಡಿಕೆ ಕುಸಿತ ಕಂಡುಬಂದಿದೆ. ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಇಡ್ಲಿ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಿತ್ತು. ಇದಾದ ಕೆಲವೇ ದಿನಗಳಲ್ಲಿ ಬೆಂಗಳೂರಿನ ದರ್ಶಿನಿಗಳಲ್ಲಿ ಮತ್ತು ಹೋಟೆಲ್‌ಗಳಲ್ಲಿ ಜನರ

ಇಡ್ಲಿಯ ಜನಪ್ರಿಯತೆಗೆ ಕುತ್ತು ತಂದ ಕ್ಯಾನ್ಸರ್‌ಕಾರಕ ಅಂಶ Read More »

ಮಂಗಳೂರು ವಿಮಾನ ನಿಲ್ದಾಣ ವಿಸ್ತರಣೆ : ಅಶೋಕ್‌ ಕುಮಾರ್‌ ರೈ ಒತ್ತಾಯ

ಹಣಕಾಸಿನ ನೆರವು ಒದಗಿಸುವುದಿಲ್ಲ ಎಂದು ಉತ್ತರಿಸಿದ ಸರಕಾರ ಬೆಂಗಳೂರು: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ವಿಸ್ತರಿಸಬೇಕೆಂದು ಶಾಸಕ ಅಶೋಕ್‌ ಕುಮಾರ್‌ ರೈ ಅಧಿವೇಶನದಲ್ಲಿ ಒತ್ತಾಯಿಸಿದ್ದಾರೆ. ಇದಕ್ಕೆ ಉತ್ತರಿಸಿದ ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ್‌, ವಿಸ್ತರಣೆ ವೆಚ್ಚವನ್ನು ರಾಜ್ಯ ಸರಕಾರ ಭರಿಸಲಾಗುವುದಿಲ್ಲ ಎಂಬ ಸರ್ಕಾರದ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ಶಾಸಕ ಅಶೋಕ್‌ ಕುಮಾರ್‌ ರೈ ಅವರ ಗಮನ ಸೆಳೆಯುವ ಸೂಚನೆಗೆ ಸಚಿವ ಎಂಬಿ. ಪಾಟೀಲ್ ಉತ್ತರ ನೀಡಿದರು. ಕೇಂದ್ರ ನಾಗರಿಕ ವಿಮಾನ ಯಾನ ಇಲಾಖೆ ಮಂಗಳೂರು ವಿಮಾನ ನಿಲ್ದಾಣದ

ಮಂಗಳೂರು ವಿಮಾನ ನಿಲ್ದಾಣ ವಿಸ್ತರಣೆ : ಅಶೋಕ್‌ ಕುಮಾರ್‌ ರೈ ಒತ್ತಾಯ Read More »

ವಿದ್ಯುತ್‍ ಸೋರಿಕೆಯಿಂದ ಮುಂಡೂರು ಗ್ರಾಮದ ಕಡ್ಯ ತೌಡಿಂಜ ಗುಡ್ಡಕ್ಕೆ ತಗುಲಿದ ಬೆಂಕಿ

ನರಿಮೊಗರು: ಮುಂಡೂರು ಗ್ರಾಮದ ಕಡ್ಯ ತೌಡಿಂಜ ಎಂಬಲ್ಲಿ ನಿನ್ನೆ ಗುಡ್ಡಕ್ಕೆ ಬೆಂಕಿ ಬಿದ್ದಿದ ಘಟನೆ ನಡೆದಿದೆ. ವಿದ್ಯುತ್ ಕಂಬದಿಂದ ವಿದ್ಯುತ್ ಸೋರಿಕೆಯಾದ ಹಿನ್ನಲೆ ಬೆಂಕಿ ಹೊತ್ತಿಕೊಂಡಿದೆ ಎಂದು ಎನ್ನಲಾಗಿದ್ದು, ಸುಮಾರು 3 ಎಕ್ರೆ ಪ್ರದೇಶಕ್ಕೆ ಬೆಂಕಿ ವ್ಯಾಪಿಸಿಕೊಂಡಿದೆ. ವಿಷಯ ತಿಳಿದ ಮುಂಡೂರು ವಲಯ ಕಾಂಗ್ರೆಸ್ ಅಧ್ಯಕ್ಷ ಪ್ರವೀಣ್‌ ಆಚಾರ್ಯ ಸ್ಥಳೀಯರ ಸಹಕಾರದೊಂದಿಗೆ ಅಗ್ನಿ ಶಾಮಕ ದಳದ ಸಿಬಂದಿ, ಬೆಂಕಿಯನ್ನು ಸಂಪೂರ್ಣವಾಗಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ವಿದ್ಯುತ್‍ ಸೋರಿಕೆಯಿಂದ ಮುಂಡೂರು ಗ್ರಾಮದ ಕಡ್ಯ ತೌಡಿಂಜ ಗುಡ್ಡಕ್ಕೆ ತಗುಲಿದ ಬೆಂಕಿ Read More »

ಮುಂಡೂರಿನಲ್ಲಿ ಸೆನ್ಸಾರ್ ಆರ್‌ಟಿಒ ಟ್ರಾಕ್ : 8 ಕೋಟಿ ಅನುದಾನ ಬಿಡುಗಡೆ

ಪುತ್ತೂರು: ಪುತ್ತೂರು ವಿಧಾನಸಬಾ ಕ್ಷೇತ್ರ ವ್ಯಾಪ್ತಿಯ ಮುಂಡೂರಿನಲ್ಲಿ ಜಿಲ್ಲೆಯ ಎರಡನೇ ಸೆನ್ಸಾರ್ ಆರ್ ಟಿಒ ಟ್ರ್ಯಾಕ್ ನಿರ್ಮಾಣವಾಗಲಿದ್ದು ಇದಕ್ಕಾಗಿ 8 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ. ಮುಂಡೂರು ಗ್ರಾಮದಲ್ಲಿ ಸುಮಾರು 5.40  ಎಕ್ರೆ ಜಾಗದಲ್ಲಿ ಈ ಬೃಹತ್ ಸ್ವಯಂ ಚಾಲಿತ ಚಾಲನಾ ಪರೀಕ್ಷಾ ಪಥ ಮತ್ತು ಚಾಲನ ತರಬೇತಿ ಕೇಂದ್ರ ಇಲ್ಲಿ ನಿರ್ಮಾಣವಾಗಲಿದೆ. ಪುತ್ತೂರು ಶಾಸಕರ ಕನಸಿನ ಕೂಸಾದ ಈ ಯೋಜನೆಯನ್ನು ಶಾಸಕರೇ ಸ್ವಯಂ ಮುತುವರ್ಜಿವಹಿಸಿ ಪುತ್ತೂರಿಗೆ ತರುವಲ್ಲಿ ಯಸಶ್ವಿಯಾಗಿದ್ದರು. ಉಡುಪಿ ಜಿಲ್ಲೆಯ ಉಡುಪಿ ತಾಲೂಕಿನ ಅಲೆವೂರು

ಮುಂಡೂರಿನಲ್ಲಿ ಸೆನ್ಸಾರ್ ಆರ್‌ಟಿಒ ಟ್ರಾಕ್ : 8 ಕೋಟಿ ಅನುದಾನ ಬಿಡುಗಡೆ Read More »

ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ : ನಟಿಯ ಮನೆಯಲ್ಲಿ ಸಿಕ್ಕಿತು ಕೋಟಿಗಟ್ಟಲೆ ಮೌಲ್ಯದ ಚಿನ್ನ, ನಗದು

ತಿಂಗಳಿಗೆ 4.5 ಲ.ರೂ. ಬಾಡಿಗೆಯ ಐಷರಾಮಿ ಫ್ಲ್ಯಾಟ್‌ನಲ್ಲಿ ವಾಸವಾಗಿರುವ ರನ್ಯಾ ರಾವ್‌ ಬೆಂಗಳೂರು: ದುಬೈಯಿಂದ ಸುಮಾರು 15 ಕೆಜಿ ಚಿನ್ನ ಅಕ್ರಮವಾಗಿ ತಂದು ವಿಮಾನ ನಿಲ್ದಾಣದಲ್ಲಿ ಡಿಆರ್‌ಐ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿರುವ ಕನ್ನಡದ ನಟಿ ರನ್ಯಾ ರಾವ್‌ ಫ್ಲ್ಯಾಟ್‌ನಲ್ಲೂ ಕೋಟಿಗಟ್ಟಲೆ ಮೌಲ್ಯದ ಚಿನ್ನ ಮತ್ತು ನಗದು ಸಿಕ್ಕಿದೆ. ನಟಿ ರನ್ಯಾ ರಾವ್‌ ಬಹಳ ಕಾಲದಿಂದ ಚಿನ್ನ ಸ್ಮಗ್ಲಿಂಗ್‌ಗನ್ನಲಿ ಭಾಗಿಯಾಗಿದ್ದಾಳೆ ಎನ್ನುವ ಅನುಮಾನ ಮೂಡಿದೆ. ನಿನ್ನೆ ರಾತ್ರಿ ಡಿಆರ್‌ಐ ಅಧಿಕಾರಿಗಳು ಬೆಂಗಳೂರಿನ ಲ್ಯಾವೆಲ್ಲಿ ರಸ್ತೆಯಲ್ಲಿರುವ ನಟಿಯ ಫ್ಲ್ಯಾಟ್‌ಗೆ ದಾಳಿ

ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ : ನಟಿಯ ಮನೆಯಲ್ಲಿ ಸಿಕ್ಕಿತು ಕೋಟಿಗಟ್ಟಲೆ ಮೌಲ್ಯದ ಚಿನ್ನ, ನಗದು Read More »

ತಪ್ಪಿಸಿಕೊಳ್ಳಲು ಯತ್ನಿಸುವಾಗ ಸರಣಿ ಅಪಘಾತ : ನಾಲ್ಕು ಕಾರು, ಸ್ಕೂಟಿಗೆ ಡಿಕ್ಕಿ

ರೌಡಿಯನ್ನು ಸಿನಿಮೀಯ ರೀತಿಯಲ್ಲಿ ಬಂಧಿಸಿದ ಮಣಿಪಾಲ ಪೊಲೀಸರು ಉಡುಪಿ: ಮಣಿಪಾಲದಲ್ಲಿ ಸಿನಿಮೀಯ ಶೈಲಿಯಲ್ಲಿ ಕುಖ್ಯಾತ ಕ್ರಿಮಿನಲ್‌ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಈತ ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಸರಣಿ ಅಪಘಾತವಾಗಿ ಹಲವು ವಾಹನಗಳಿಗೆ ಹಾನಿ ಸಂಭವಿಸಿದೆ. ಬೆಂಗಳೂರಿನ ಕುಖ್ಯಾತ ಪಾತಕಿ ಇಸಾಕ್‌ ಎಂಬಾತನನ್ನು ಪೊಲೀಸರು ಸಿನಿಮೀಯ ರೀತಿಯಲ್ಲಿ ಬೆನ್ನಟ್ಟಿ ಸೆರೆ ಹಿಡಿದಿದ್ದಾರೆ. ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ರಸ್ತೆಯಲ್ಲಿ ಘಟನೆ ನಡೆದಿದೆ. ನೆಲಮಂಗಲ ಪೊಲೀಸರನ್ನು ಕಂಡು ಕಾರಿನಲ್ಲಿ ಪರಾರಿಯಾಗಲು ಆರೋಪಿ ಯತ್ನಿಸಿದ್ದ. ಬೆಂಬಿಡದೆ ಪೊಲೀಸರು ಚೇಸ್‌ ಮಾಡಿದ್ದಾರೆ. ತಕ್ಷಣ ಮಣಿಪಾಲ

ತಪ್ಪಿಸಿಕೊಳ್ಳಲು ಯತ್ನಿಸುವಾಗ ಸರಣಿ ಅಪಘಾತ : ನಾಲ್ಕು ಕಾರು, ಸ್ಕೂಟಿಗೆ ಡಿಕ್ಕಿ Read More »

error: Content is protected !!
Scroll to Top