ಸುದ್ದಿ

ಯಕ್ಷಗಾನ ಪ್ರದರ್ಶನಕ್ಕೆ ಪೊಲೀಸರಿಂದ ಅಡ್ಡಿ : ಸದನದಲ್ಲಿ ಪ್ರಸ್ತಾಪಿಸಿದ ಶಾಸಕ ಸುನಿಲ್‌ ಕುಮಾರ್‌

ಸ್ಪೀಕರ್‌ ಖಾದರ್‌ ಬೆಂಬಲ; ಸರಕಾರದಿಂದ ನಿಯಮ ಸರಳ ಮಾಡುವ ಭರವಸೆ ಬೆಂಗಳೂರು: ಕಾರ್ಕಳದ ಮುಂಡ್ಲಿಯಲ್ಲಿ ಕಳೆದ ಜ.14ರಂದು ಪೊಲೀಸರು ಯಕ್ಷಗಾನ ಪ್ರದರ್ಶನಕ್ಕೆ ಅಡ್ಡಿಪಡಿಸಿ ಅರ್ಧಕ್ಕೆ ಮೊಟಕುಗೊಳಿಸಿ ಆಯೋಜಕರ ಮೇಲೆ ಕೇಸ್‌ ದಾಖಲಿಸಿದ ಪ್ರಕರಣವನ್ನು ನಿನ್ನೆ ಸದನದಲ್ಲಿ ಪ್ರಸ್ತಾಪಿಸಿದ ಶಾಸಕ ಸುನಿಲ್‌ ಕುಮಾರ್‌ ಕರಾವಳಿಯಲ್ಲಿ ಯಕ್ಷಗಾನ ಪ್ರದರ್ಶನಕ್ಕಿರುವ ನಿಯಮಗಳನ್ನು ಸರಳಗೊಳಿಸಬೇಕೆಂದು ಒತ್ತಾಯಿಸಿದ್ದಾರೆ. ಗಮನ ಸೆಳೆಯುವ ಸೂಚನೆ ವೇಳೆ ಸುನಿಲ್ ಕುಮಾರ್ ವಿಷಯ ಪ್ರಸ್ತಾಪಿಸಿ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪೊಲೀಸರು ಯಕ್ಷಗಾನ ಪ್ರದರ್ಶನಗಳನ್ನು ನಿಲ್ಲಿಸಿ ಎಫ್‌ಐಆರ್ ದಾಖಲು‌ […]

ಯಕ್ಷಗಾನ ಪ್ರದರ್ಶನಕ್ಕೆ ಪೊಲೀಸರಿಂದ ಅಡ್ಡಿ : ಸದನದಲ್ಲಿ ಪ್ರಸ್ತಾಪಿಸಿದ ಶಾಸಕ ಸುನಿಲ್‌ ಕುಮಾರ್‌ Read More »

ಮಾಡತ್ತಡ್ಕದಲ್ಲಿರುವ  ಕಲ್ಲಿನ ಕೋರೆಯಲ್ಲಿ ಸ್ಪೋಟ | ಮನೆಗಳಿಗೆ ಹಾನಿ

ವಿಟ್ಲ: ಕಲ್ಲಿನ ಕೋರೆಯಲ್ಲಿ ಬಾರಿ ಪ್ರಮಾಣದ ಸ್ಫೋಟ ಸಂಭವಿಸಿದ ಘಟನೆ ವಿಟ್ಲದಲ್ಲಿ ನಡೆದಿದೆ. ಸ್ಫೋಟಗೊಂಡ ಶಬ್ದಕ್ಕೆ ವಿಟ್ಲದ ಜನತೆ ಬೆಚ್ಚಿ ಬಿದ್ದಿದ್ದಾರೆ. ವಿಟ್ಲ, ಕಂಬಳಬೆಟ್ಟು, ಮೇಗಿನಪೇಟೆ, ಚಂದಳಿಕೆಯ ಸುತ್ತಮುತ್ತಲಿನಲ್ಲಿ ಜೋರಾಗಿ  ಶಬ್ದ ಕೇಳಿದೆ. ಈ ಶಬ್ದಕ್ಕೆ  ಹಲವು ಮಂದಿ ಭೂಕಂಪನ ಸಂಭವಿಸಿರಬಹುದೆಂದು ಊಹಿಸಿದ್ದರು. ಬಳಿಕ ವಿಚಾರಿಸಿದಾಗ ಮಾಡತ್ತಡ್ಕದಲ್ಲಿರುವ ಕಲ್ಲಿನ ಕೋರೆಯಲ್ಲಿ ಈ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ಘಟನೆ ಪರಿಣಾಮ ಹಲವು ಮನೆಗಳಿಗೆ ಹಾನಿಯುಂಟಾಗಿದ್ದು ಸ್ಥಳಕ್ಕೆ ವಿಟ್ಲ ಪೊಲೀಸರು, ಎಸ್ಪಿ ಹಾಗೂ ಇತರ ಹಲವು ಅಧಿಕಾರಿಗಳು

ಮಾಡತ್ತಡ್ಕದಲ್ಲಿರುವ  ಕಲ್ಲಿನ ಕೋರೆಯಲ್ಲಿ ಸ್ಪೋಟ | ಮನೆಗಳಿಗೆ ಹಾನಿ Read More »

ಮಹಿಳಾ ಅಧಿಕಾರಿಯೊಬ್ಬರ ಲೈಂಗಿಕ ಕಿರುಕಳ | ನೊಂದ ವ್ಯಕ್ತಿಯೋರ್ವ ಆತ್ಮಹತ್ಯೆಗೆ ಶರಣು

ಮಂಗಳೂರು: ಸಿಐಎಸ್‌ಎಫ್ ಮಹಿಳಾ ಅಧಿಕಾರಿಯೊಬ್ಬರು ಲೈಂಗಿಕವಾಗಿ ಬಳಸಿಕೊಂಡು ಮೋಸ ಮಾಡಿದ್ದಾರೆ ಎಂದು ಆರೋಪಿಸಿ ಉತ್ತರ ಪ್ರದೇಶದ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ರಾವ್ ಸರ್ಕಲ್ ಬಳಿಯ ಲಾಡ್ಜ್‌ ನಲ್ಲಿ ನೇಣಿಗೆ ಶರಣಾದ ಮೃತ ವ್ಯಕ್ತಿಯನ್ನು ಉತ್ತರ ಪ್ರದೇಶದ ಗಾಜಿಪುರದ ಅಭಿಷೇಕ್ ಸಿಂಗ್(40) ಎಂದು ಪತ್ತೆಹಚ್ಚಲಾಗಿದೆ. ಅಭಿಷೇಕ್ ಸಿಂಗ್ ಆತ್ಮಹತ್ಯೆ ಮಾಡಿಕಳ್ಳುವ  ಮುಂಚಿತವಾಗಿ ವಿಡಿಯೋ ರೆಕಾರ್ಡ್ ನಲ್ಲಿ ಸಿಐಎಸ್‌ಎಫ್ ಸಹಾಯಕ ಕಮಾಂಡೆಂಟ್ ಮೋನಿಕಾ ಸಿಹಾಗ್ ತನ್ನನ್ನು ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಬಂಧ ಬೆಳೆಸಿ

ಮಹಿಳಾ ಅಧಿಕಾರಿಯೊಬ್ಬರ ಲೈಂಗಿಕ ಕಿರುಕಳ | ನೊಂದ ವ್ಯಕ್ತಿಯೋರ್ವ ಆತ್ಮಹತ್ಯೆಗೆ ಶರಣು Read More »

ಮಾ. 9 :  ಗ್ರಾಮ ದೈವ ಶ್ರೀ ಶಿರಾಡಿ ರಾಜನ್ ದೈವ  ಹಾಗೂ ಸಪರಿವಾರ ದೈವಗಳ ನೇಮೋತ್ಸವ 

ಕುದ್ಮಾರು : ಗ್ರಾಮ ದೈವ ಶ್ರೀ ಶಿರಾಡಿ ರಾಜನ್ ದೈವ ಹಾಗೂ ಸಪರಿವಾರ ದೈವಗಳ ನೇಮೋತ್ಸವವು ಮಾ. 9 ಭಾನುವಾರದಂದು ಕುದ್ಮಾರು ಗ್ರಾಮದ ಅನ್ಯಾಡಿಯಲ್ಲಿ ಕಟ್ಟತ್ತಾರು ಕಟ್ಟೆ ಯಲ್ಲಿ ನಡೆಯಲಿದೆ. ನೇಮೋತ್ಸವದಂದು ಬೆಳಗ್ಗೆ 8 ಗಂಟೆಗೆ ಗಣಪತಿ ಹೋಮ, ಸಂಜೆ 7 ಗಂಟೆಗೆ ಗ್ರಾಮ ದೈವ ಶ್ರೀ ಶಿರಾಡಿ ರಾಜನ್‍ ದೈವದ ದೈವಸ್ಥಾನ ಅನ್ಯಾಡಿಯ ಗ್ರಾಮ ಚಾವಡಿಯಿಂದ ದೈವದ ಭಂಡಾರ ತೆಗೆಯುವುದು. ರಾತ್ರಿ 8:30 ಕ್ಕೆ ದೈವಕ್ಕೆ ಎಣ್ಣೆ ಬೂಳ್ಯ ನೀಡುವುದು. ರಾತ್ರಿ 9 ಗಂಟೆಗೆ ಅನ್ನಸಂತರ್ಪಣೆ ನಡೆಯಲಿದೆ. ರಾತ್ರಿ 10 ಗಂಟೆಗೆ ಗ್ರಾಮ ದೈವ ಶ್ರೀ ಶಿರಾಡಿ ರಾಜನ್‍ ದೈವದ ಹಾಗೂ

ಮಾ. 9 :  ಗ್ರಾಮ ದೈವ ಶ್ರೀ ಶಿರಾಡಿ ರಾಜನ್ ದೈವ  ಹಾಗೂ ಸಪರಿವಾರ ದೈವಗಳ ನೇಮೋತ್ಸವ  Read More »

ವಿದೇಶದಿಂದ ಚಿನ್ನ ಅಕ್ರಮವಾಗಿ ಸಾಗಾಟ : ಕನ್ನಡದ ನಟಿ ಕಸ್ಟಮ್ಸ್‌ ವಶ

ಕರ್ನಾಟಕದ ಡಿಜಿಪಿಗೆ ಸಂಬಂಧಿಯಾಗಿರುವ ನಟಿ ಬೆಂಗಳೂರು : ಅಕ್ರಮವಾಗಿ ಚಿನ್ನ ಸಾಗಾಟ ಮಾಡಿದ ಆರೋಪದ ಮೇಲೆ ಕನ್ನಡದ ನಟಿ ರನ್ಯಾ ರಾವ್ ಅವರನ್ನು​ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯಲಾಗಿದೆ. ಸುದೀಪ್ ನಟನೆಯ ‘ಮಾಣಿಕ್ಯ’ ಸಿನಿಮಾದಲ್ಲಿ ರನ್ಯಾ ರಾವ್ ನಟಿಸಿ ಕನ್ನಡಿಗರಿಗೆ ಪರಿಚಿತರಾಗಿದ್ದರು. ನಟಿ ರನ್ಯಾ ರಾವ್ ಕರ್ನಾಟಕದ ಡಿಜಿಪಿ ರಾಮಚಂದ್ರ ರಾವ್ ಸಂಬಂಧಿಯಾಗಿದ್ದಾರೆ. ರನ್ಯಾ ದುಬೈನಿಂದ ಬೆಂಗಳೂರಿಗೆ ಮಾರ್ಚ್ 3ರ ರಾತ್ರಿ ಮರಳಿದ್ದಾರೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರುತ್ತಿದ್ದಂತೆ ಏರ್​ಪೋರ್ಟ್​ ಕಸ್ಟಮ್ಸ್​ನ

ವಿದೇಶದಿಂದ ಚಿನ್ನ ಅಕ್ರಮವಾಗಿ ಸಾಗಾಟ : ಕನ್ನಡದ ನಟಿ ಕಸ್ಟಮ್ಸ್‌ ವಶ Read More »

ಮಾದಕ ವಸ್ತು ಸೇವನೆಯ ಜೊತೆ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳ ಬಂಧನ

ಮಂಗಳೂರು: ಮಾದಕ ವಸ್ತು ಸೇವನೆ ಹಾಗೂ  ಮಾರಾಟ ಮಾಡಿದ್ದಾರೆ ಎಂಬ  ಎರಡು ಪ್ರತ್ಯೇಕ ಘಟನೆಗೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ವೈಶಾಖ್, ಅರವಿಂದ್, ಇಸ್ಮಾಯಿಲ್ ಸೊಹೈಲ್ ಎಂದು ಪತ್ತೆಹಚ್ಚಲಾಗಿದೆ. ಉಳ್ಳಾಲ ಗ್ರಾಮದ ಮೊಗವೀರಪಟ್ಟ ಬೀಚ್ ಪರಿಸರದ ಸಾರ್ವಜನಿಕ ಸ್ಥಳದಲ್ಲಿ ನಿಷೇಧಿತ ಮಾದಕವಸ್ತುಗಳನ್ನು ಸೇವಿಸಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ ವೈಶಾಖ್ ಎಂಬುವವನನ್ನು ಮಂಗಳೂರಿನ ಸೆನ್ ಪೊಲೀಸರು ಬಂಧಿಸಿದ್ದಾರೆ.  ಜಪ್ಪಿನಮೊಗರು ಸಮೀಪದ ಕುಡ್ಡಾಡಿ ರೈಲ್ವೆ ಅಂಡರ್‌ಪಾಸ್ ರಸ್ತೆಯಿಂದ ಸೂಟರ್‌ಪೇಟೆ ಹಾದು ಹೋಗುವ ರಸ್ತೆಯಲ್ಲಿ ನಿಷೇಧಿತ ಮಾದಕ

ಮಾದಕ ವಸ್ತು ಸೇವನೆಯ ಜೊತೆ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳ ಬಂಧನ Read More »

ಆಟೋ ಚಾಲಕ ಕೃಷ್ಣ  ಆತ್ಮಹತ್ಯೆ

ಪುತ್ತೂರು : ಪರಿಯತ್ತೋಡಿ ನಿವಾಸಿಯಾದ ಆಟೋ ಚಾಲಕನೋರ್ವ ಮನೆಯ ಬಳಿಯಲ್ಲಿ  ಆತ್ಮಹತ್ಯೆ ಮಾಡಿಕೊಂಡ ಘಟನೆ ನಿನ್ನೆ ನಡೆದಿದೆ. ಪೆರಿಯತ್ತೋಡಿ ದಿ.ಹುಕ್ರಪ್ಪ ಗೌಡ ಅವರ ಪುತ್ರ ಕೃಷ್ಣ(40)ರವರು ಆತ್ಮಹತ್ಯೆ ಮಾಡಿಕೊಂಡವರು ಎನ್ನಲಾಗಿದೆ. ಬೆಳಿಗ್ಗೆ ಅವರು ರಿಕ್ಷಾದಲ್ಲಿ ಶಾಲಾ ಮಕ್ಕಳನ್ನು ಕರೆದೊಯ್ದಿದ್ದರು. ಮಧ್ಯಾಹ್ನದ ವೇಳೆ ಸಾಲ ವಸೂಲಿಗಾರರ ಕರೆ ಬಂದಿತ್ತು. ಅದಾದ ಬಳಿಕ ಮೃತ ಕೃಷ್ಣ ಅವರು ಮನೆಯ ಬಳಿಯ ಮರವೊಂದರ ಗೆಲ್ಲಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಮೃತರು ಸಹೋದರರಾದ ಕುಶಾಲಪ್ಪ, ರಿಕ್ಷಾ ಚಾಲಕ ಶಿವರಾಮ,

ಆಟೋ ಚಾಲಕ ಕೃಷ್ಣ  ಆತ್ಮಹತ್ಯೆ Read More »

ರೆಸಾರ್ಟ್‌ನಲ್ಲಿ ತಂಗಿದ್ದ ಕುಟುಂಬ ನಿಗೂಢವಾಗಿ ನಾಪತ್ತೆ

ಚಾಮರಾಜನಗರ : ರೆಸಾರ್ಟ್‌ನಲ್ಲಿ ತಂಗಿದ್ದ ಕುಟುಂಬವೊಂದು ನಿಗೂಢವಾಗಿ ನಾಪತ್ತೆಯಾಗಿದೆ. ಗುಂಡ್ಲುಪೇಟೆ ತಾಲೂಕಿನ ಬಂಡೀಪುರಕ್ಕೆ ತೆರಳಿದಿದ್ದ ಕುಟುಂಬ ನಂತರ ಕಾಣೆಯಾಗಿದೆ ಎನ್ನಲಾಗಿದೆ. ಬಂಡೀಪುರ ಬಳಿಯ ಕಂಟ್ರಿ ಕ್ಲಬ್ ರೆಸಾರ್ಟ್‌ನಲ್ಲಿ ಕುಟುಂಬ ಭಾನುವಾರ ರಾತ್ರಿ ವಾಸ್ತವ್ಯ ಹೂಡಿತ್ತು. ಸೋಮವಾರ ಮಧ್ಯಾಹ್ನದಿಂದ ಕುಟುಂಬ ನಾಪತ್ತೆಯಾಗಿದೆ. ಬೆಂಗಳೂರು ಮೂಲದ ಜೆ.ನಿಶಾಂತ್ (40), ಪತ್ನಿ ಚಂದನಾ ಮತ್ತು 10 ವರ್ಷದ ಗಂಡು ಮಗು ನಾಪತ್ತೆಯಾಗಿದ್ದಾರೆ. ಜೆ.ನಿಶಾಂತ್ ಬ್ಯಾಗ್​ ಕಂಟ್ರಿ ಕ್ಲಬ್ ರೆಸಾರ್ಟ್​​ನಲ್ಲೆ ಇದೆ. ರೆಸಾರ್ಟ್​ನಲ್ಲಿ ಲಗೇಜ್ ಬಿಟ್ಟು ಮೂವರು ಕಾರಿನಲ್ಲಿ ಹೊರಗೆ ಹೋಗಿದ್ದಾರೆ. ಬಂಡೀಪುರ

ರೆಸಾರ್ಟ್‌ನಲ್ಲಿ ತಂಗಿದ್ದ ಕುಟುಂಬ ನಿಗೂಢವಾಗಿ ನಾಪತ್ತೆ Read More »

ಪ್ರತಿಷ್ಠಿತ ಮುಳಿಯ ಜ್ಯುವೆಲ್ಲರ್ಸ್ ನಲ್ಲಿ ‘ಡೈಮಂಡ್ ಫೆಸ್ಟ್’ಗೆ ಚಾಲನೆ

ಪುತ್ತೂರು:  ಮುಳಿಯ ಎಂಬುದು ನಂಬಿಕೆಯ ಪ್ರತೀಕ. ಆಭರಣ ಕ್ಷೇತ್ರದಲ್ಲಿ ವಿಶೇಷ ತೋರಿರುವ ಜತೆಗೆ ಸಾಮಾಜಿಕ ಕಾರ್ಯಗಳಲ್ಲೂ ಮುಳಿಯ ಸಂಸ್ಥೆ ತೊಡಗಿರುವುದು ಶ್ಲಾಘನೀಯ ಎಂದು ಸಾಯ ಎಂಟರ್ಪೈಸಸ್ ಮಾಲಕಿ ಸಂಧ್ಯಾ ಸಾಯ ಹೇಳಿದರು. ಅವರು ಮಾ.3ರಿಂದ ಜುವೆಲ್ಲರ್ಸ್ ನಲ್ಲಿ ಆರಂಭೂಂಡಿರುವ ಡೈಮೆಂಡ್ ಫೆಸ್ಟ್ ಅನ್ನು ಉದ್ಘಾಟಿಸಿ ಮಾತನಾಡಿದರು. ಡೈಮಂಡ್ ರೆಸ್ಟ್ ಗ್ರಾಹಕರಿಗೆ ಹತ್ತಾರು ಅವಕಾಶಗಳನ್ನು ತೆರೆದಿಟ್ಟಿದೆ. ಇಲ್ಲಿ ವಜ್ರಗಳ ಖರೀದಿಗೂ ಸಾಕಷ್ಟು ಆಯ್ಕೆಗಳಿವೆ ಎಂದರು. ಗಾಯಕಿ ಚೈತ್ರಿಕಾ ಕೋಡಿಬೈಲು ಮಾತನಾಡಿ, ವಜ್ರ ಹೊಳಪು ಹಾಗೂ ಬಲಕ್ಕೆ ಹೆಸರುವಾಸಿ. ಇದು

ಪ್ರತಿಷ್ಠಿತ ಮುಳಿಯ ಜ್ಯುವೆಲ್ಲರ್ಸ್ ನಲ್ಲಿ ‘ಡೈಮಂಡ್ ಫೆಸ್ಟ್’ಗೆ ಚಾಲನೆ Read More »

ಮೊಯ್ಲಿ ಹೇಳಿದ ಕೂಡಲೇ ಯಾರೂ ಮುಖ್ಯಮಂತ್ರಿಯಾಗುವುದಿಲ್ಲ : ಸಿದ್ದರಾಮಯ್ಯ ತಿರುಗೇಟು

ಬೆಂಗಳೂರು: ಕಾಂಗ್ರೆಸ್‌ನಲ್ಲಿ ಸಿಎಂ ಕುರ್ಚಿ ಫೈಟ್‌ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಅದರಲ್ಲೂ ಭಾನುವಾರ ಕಾರ್ಕಳದಲ್ಲಿ ನಡೆದ ಕಾಂಗ್ರೆಸ್‌ನ ಕುಟುಂಬೋತ್ಸವ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿಯವರು ನೀಡಿದ ಹೇಳಿಕೆಯೊಂದು ಕಾಂಗ್ರೆಸ್‌ನೊಳಗೆ ತಳಮಳಕ್ಕೆ ಕಾರಣವಾಗಿದೆ. ಈ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಮೊಯ್ಲಿ ಹೇಳಿದ ಕೂಡಲೇ ಯಾರೂ ಮುಖ್ಯಮಂತ್ರಿಯಾಗಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಭಾನುವಾರ ಡಿ.ಕೆ ಶಿವಕುಮಾರ್ ಭಾಗವಹಿಸಿದ ಕುಟುಂಬೋತ್ಸವ ಕಾರ್ಯಕ್ರಮದಲ್ಲಿ ಅವರ ಎದುರೇ ಮೊಯ್ಲಿಯವರು ಡಿ.ಕೆ.ಶಿವಕುಮಾರ್‌ ಮುಖ್ಯಮಂತ್ರಿಯಾಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಹೇಳಿದ್ದರು. ಈ

ಮೊಯ್ಲಿ ಹೇಳಿದ ಕೂಡಲೇ ಯಾರೂ ಮುಖ್ಯಮಂತ್ರಿಯಾಗುವುದಿಲ್ಲ : ಸಿದ್ದರಾಮಯ್ಯ ತಿರುಗೇಟು Read More »

error: Content is protected !!
Scroll to Top