ಸಾಮಾಜಿಕ ನ್ಯಾಯಕ್ಕಾಗಿ ನನ್ನ ಉಸಿರಿರುವವರೆಗೆ ಹೋರಾಡುತ್ತೇನೆ: ಸಿ ಎಂ ಸಿದ್ದರಾಮಯ್ಯ
ಬೆಂಗಳೂರು: ಸಾಮಾಜಿಕ ನ್ಯಾಯಕ್ಕಾಗಿ ನನ್ನ ಉಸಿರಿರುವರೆಗೂ ಹೋರಾಟ ಮಾಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸಾಮಾಜಿಕ ದಿನದ ಹಿನ್ನೆಲೆ ತಮ್ಮ ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಅವರು, ವಿರೋಧಿಗಳಿಗೆ ಹೆದರಿ ರಣರಂಗ ಬಿಟ್ಟು ಓಡಿ ಹೋಗುವ ಹೇಡಿ ತಾನಲ್ಲ ಎಂದು ತಿಳಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರ ಪೋಸ್ಟ್:ಸಾಮಾಜಿಕ ನ್ಯಾಯಕ್ಕಾಗಿ ನನ್ನ ಉಸಿರಿರುವವರೆಗೆ ಹೋರಾಡುತ್ತೇನೆ ನನ್ನ ನಾಲ್ಕು ದಶಕಗಳ ರಾಜಕೀಯ ಜೀವನ ಎಂದಿಗೂ ಹೂವಿನ ಹಾಸಿಗೆ ಆಗಿರಲಿಲ್ಲ, ಅದು ಕಲ್ಲು – ಮುಳ್ಳುಗಳ ಹಾದಿಯಾಗಿತ್ತು. ನನ್ನನ್ನು ರಾಜಕೀಯವಾಗಿ ಮುಗಿಸಲು […]
ಸಾಮಾಜಿಕ ನ್ಯಾಯಕ್ಕಾಗಿ ನನ್ನ ಉಸಿರಿರುವವರೆಗೆ ಹೋರಾಡುತ್ತೇನೆ: ಸಿ ಎಂ ಸಿದ್ದರಾಮಯ್ಯ Read More »










