ಮೇ ತಿಂಗಳಲ್ಲಿ 125 ವರ್ಷಗಳ ಬಳಿಕ ಸುರಿದ ಅತ್ಯಧಿಕ ಮಳೆ : 67 ಮಂದಿ ಸಾವು
ಮಹಾಮಳೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚು ಅನಾಹುತ ಬೆಂಗಳೂರು : ರಾಜ್ಯದಲ್ಲಿ ಮೇ ತಿಂಗಳಲ್ಲಿ ಇಷ್ಟು ಭಾರಿ ಪ್ರಮಾಣದಲ್ಲಿ ಮಳೆ ಸುರಿದಿದ್ದು 125 ವರ್ಷಗಳಲ್ಲಿ ಇದೇ ಮೊದಲು ಎನ್ನಲಾಗಿದೆ. ಕರ್ನಾಟಕ ಹಿಂದೆಂದೂ ಕಂಡು ಕೇಳರಿಯದಂತಹ ಮಳೆ ಮೇ ತಿಂಗಳೊಂದರಲ್ಲೇ ಸುರಿದಿದೆ. ಇದು ಶತಮಾನದ ಮಳೆ ಎಂದು ಹೇಳಲಾಗುತ್ತಿದ್ದು, ಮಳೆ ಸಂಬಂಧಿ ಅವಘಡಗಳಿಗೆ 67 ಜನರು ಬಲಿಯಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯಿಂದ ಅಪಾರ ನಾಶನಷ್ಟ ಉಂಟಾಗಿದೆ. ಭೂಕುಸಿತ, ನೆರೆ, ವಿದ್ಯುತ್ ಶಾಕ್ ಮತ್ತಿತರ ಅವಘಡಗಳಲ್ಲಿ ಶುಕ್ರವಾರ ಒಂದೇ […]
ಮೇ ತಿಂಗಳಲ್ಲಿ 125 ವರ್ಷಗಳ ಬಳಿಕ ಸುರಿದ ಅತ್ಯಧಿಕ ಮಳೆ : 67 ಮಂದಿ ಸಾವು Read More »