ಸ್ಥಳೀಯ ಸುದ್ದಿ

ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಪಿಎಂಶ್ರೀ ಶಾಲೆ ವೀರಮಂಗಲ ಇಲ್ಲಿನ ಮುಖ್ಯ ಶಿಕ್ಷಕ ತಾರಾನಾಥ ಪಿ ಭಾಜನ

ಪುತ್ತೂರು: 2025 -26 ನೇ ಸಾಲಿನ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡ ಪಿಎಂಶ್ರೀ ಶಾಲೆ ವೀರಮಂಗಲ ಇಲ್ಲಿನ ಮುಖ್ಯ ಶಿಕ್ಷಕ ತಾರಾನಾಥ ಪಿ ಭಾಜನರಾಗಿದ್ದಾರೆ. ಕಿರು ಪರಿಚಯ ಸವಣೂರು ಗ್ರಾಮದ ಪರಣೆ ನಿವಾಸಿ ಸೀತಾರಾಮ ಗೌಡ ಮತ್ತು ಗಿರಿಜ ದಂಪತಿಗಳ ಪುತ್ರ ತಾರಾನಾಥ ಪಿ ಇವರು 1971 ರಲ್ಲಿ ಜನಿಸಿದರು ಸವಣೂರಿನಲ್ಲಿ ಪ್ರಾಥಮಿಕ ಶಿಕ್ಷಣ, ಕಾಣಿಯೂರು ನಲ್ಲಿ ಪ್ರೌಢ ಮತ್ತು ಕಾಲೇಜು ಶಿಕ್ಷಣ, 1990 ರಲ್ಲಿ ಮಂಗಳೂರು ನಲ್ಲಿ ಟಿ ಸಿ ಎಚ್‌ ಪದವಿ ಪಡೆದು […]

ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಪಿಎಂಶ್ರೀ ಶಾಲೆ ವೀರಮಂಗಲ ಇಲ್ಲಿನ ಮುಖ್ಯ ಶಿಕ್ಷಕ ತಾರಾನಾಥ ಪಿ ಭಾಜನ Read More »

ಜಿ.ಎಲ್. ಆಚಾರ್ಯದಲ್ಲಿ ‌ಶಿಕ್ಷಕರಿಗೆ ವಿಶೇಷ ಆಫರ್

ಪುತ್ತೂರು: ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಪುತ್ತೂರಿನ ಪ್ರತಿಷ್ಟಿತ ಆಭರಣ ಮಳಿಗೆ ಜಿ. ಎಲ್. ಆಚಾರ್ಯವು ಶಿಕ್ಷಕರಿಗಾಗಿ ‌ವಿಶೇಷ ಕೊಡುಗೆಗಳನ್ನು ಘೋಷಿಸಿದೆ. ಹಬ್ಬ ಹರಿದಿನಗಳ‌ ಸಂದರ್ಭದಲ್ಲಿ ಗ್ರಾಹಕರಿಗೆ ವಿಶೇಷ ಕೊಡುಗೆಗಳನ್ನು ನೀಡುತ್ತಾ ಬಂದಿದ್ದು, ಸದ್ಯ ಶಿಕ್ಷಕರಿಗೆ ವಿಶೇಷ ಕೊಡುಗೆಗಳನ್ನು ಘೋಷಣೆ ಮಾಡಿರುವುದಾಗಿದೆ. ಚಿನ್ನಾಭರಣಗಳ ಮೇಲೆ ಪ್ರತೀ ಗ್ರಾಂಗೆ 300 ರೂ. ಫ್ಲಾಟ್ ಡಿಸ್ಕೊಂಟ್, ವಜ್ರಾಭರಣಗಳ ಮೇಲೆ ಪ್ರತೀ ಕ್ಯಾರೇಟ್‌ಗೆ 5000 ರೂ. ಫ್ಲಾಟ್ ಡಿಸ್ಕೊಂಟ್, ಬೆಳ್ಳಿ ಆಭರಣಗಳ ಮೇಲೆ ಪ್ರತೀ ಕೆಜಿಗೆ 3000 ರೂ. ಫ್ಲಾಟ್ ಡಿಸ್ಕೊಂಟ್ ಆಫರ್

ಜಿ.ಎಲ್. ಆಚಾರ್ಯದಲ್ಲಿ ‌ಶಿಕ್ಷಕರಿಗೆ ವಿಶೇಷ ಆಫರ್ Read More »

ಆ.29: ಭಾರೀ ಮಳೆಯ ಹಿನ್ನೆಲೆ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆಯ ಹಿನ್ನಲೆ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ರೆಡ್ ಅಲರ್ಟ್ ಘೋಷಿಸಲಾಗಿದೆ. ಜೋರು ಮಳೆಯ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಆಗಸ್ಟ್ 29 ( ನಾಳೆ )ಶುಕ್ರವಾರದಂದು ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು ,ಸರಕಾರಿ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ‌.

ಆ.29: ಭಾರೀ ಮಳೆಯ ಹಿನ್ನೆಲೆ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ Read More »

ವಿದ್ಯಾ ಸಮೃದ್ಧಿ ಲೋಕಾರ್ಪಣೆ

ಪುತ್ತೂರು: ಶಿಕ್ಷಣ ಕ್ಷೇತ್ರದಲ್ಲಿ ಒಂದು ಕ್ರಾಂತಿ ಮಾಡಲು ಸಜ್ಜಾಗಿರುವ ಆಪ್ (APP) ವಿದ್ಯಾ ಸಮೃದ್ಧಿಯಲ್ಲಿ ಪ್ರಸಾರವಾಗಲಿರುವ 10ನೆ ತರಗತಿಯ ಪಾಠಗಳ ವಿಡಿಯೋ ಚಿತ್ರೀಕರಣಕ್ಕೆ ಇಂದು ನ್ಯೂಸ್ ಪುತ್ತೂರು ಕಚೇರಿಯಲ್ಲಿ ಚಾಲನೆ ನೀಡಲಾಯಿತು. ಜಂಟಿಯಾಗಿ ದೀಪ ಬೆಳಗಿ ಉದ್ಘಾಟನೆಗೈದ shree ಪುಟ್ಟಣ್ಣ ಮತ್ತು ಶ್ರೀ ಶ್ರೀನಿವಾಸ್ ಅವರು ಶುಭ ಹಾರೈಸಿದರು. ಪ್ರೊ. ಪದ್ಮನಾಭ ಅವರು ಆಪ್’ನ ಆಶಯವನ್ನು ವಿಶದಪಡಿಸಿದರು. ಅಕ್ಟೋಬರ್ 20ಕ್ಕೆ ಆಪ್ ಲಭ್ಯವಿದ್ಯಾ ಸಮೃದ್ಧಿ ಆಪ್’ನ ನಿರ್ಮಾಣ ಈಗಾಗಲೇ ಆರಂಭವಾಗಿದ್ದು ಅಕ್ಟೋಬರ್ 20ಕ್ಕೆ ಅದು ವಿದ್ಯಾರ್ಥಿಗಳ ಉಪಯೋಗಕ್ಕೆ

ವಿದ್ಯಾ ಸಮೃದ್ಧಿ ಲೋಕಾರ್ಪಣೆ Read More »

ಶಾಲೆಗಳಲ್ಲಿ ಫೇಸ್ ರೆಕಗ್ನಿಷನ್ ವ್ಯವಸ್ಥೆ ಕೈಬಿಡುವಂತೆ ಸರ್ಕಾರಕ್ಕೆ ಪೋಷಕರ ಪತ್ರ

ಬೆಂಗಳೂರು: ಶಾಲೆಗಳಲ್ಲಿ ಮುಖ ಗುರುತಿಸುವಿಕೆ ವ್ಯವಸ್ಥೆಗಳನ್ನು ಜಾರಿಗೆ ತರುವ ಯೋಜನೆಯನ್ನು ಕೈಬಿಡಬೇಕು ‌ಎಂದು ಶಿಕ್ಷಣ ತಜ್ಞರು, ಶಿಕ್ಷಕರ ಸಂಘಗಳು, ಪೋಷಕರ ಗುಂಪುಗಳು, ನಾಗರಿಕ ಸಮಾಜ ಸಂಘಟನೆಗಳ ಒಕ್ಕೂಟ ರಾಜ್ಯ ಸರ್ಕಾರವನ್ನು ಒತ್ತಾಯಿಸಿವೆ‌. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ 2025-26 ನೇ ಸಾಲಿನಲ್ಲಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ವಿದ್ಯಾರ್ಥಿಗಳ ಸಾಧನೆ ಟ್ರ್ಯಾಕಿಂಗ್ ವ್ಯವಸ್ಥೆಗೆ ಲಿಂಕ್ ಮಾಡಲಾದ ಮೊಬೈಲ್ ಆಧಾರಿತ AI ಫೇಸ್ ರೆಕಗ್ನಿಷನ್ ವ್ಯವಸ್ಥೆಯನ್ನು ಜಾರಿ ಮಾಡಬೇಕು ಎಂದು ಘೋಷಿಸಿದೆ. ಆದರೆ ಇದು ದುರುಪಯೋಗವಾಗುವ ಸಾಧ್ಯತೆ

ಶಾಲೆಗಳಲ್ಲಿ ಫೇಸ್ ರೆಕಗ್ನಿಷನ್ ವ್ಯವಸ್ಥೆ ಕೈಬಿಡುವಂತೆ ಸರ್ಕಾರಕ್ಕೆ ಪೋಷಕರ ಪತ್ರ Read More »

ಪುತ್ತೂರಿನಲ್ಲಿ ಸಂಭ್ರಮದ ಶ್ರೀಕೃಷ್ಣ ಲೋಕ | ಕೃಷ್ಣಲೋಕ ಸೃಷ್ಟಿಸಿದ ಶ್ರೀಕೃಷ್ಣಲೋಕ ಶೋಭಾಯಾತ್ರೆ

ಪುತ್ತೂರು: ಪುತ್ತೂರು ವಿವೇಕಾನಂದ ಶಿಶುಮಂದಿರ ಮತ್ತು ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿಯ ಆಶ್ರಯದಲ್ಲಿ, ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದಲ್ಲಿ 27ನೇ ವರ್ಷದ ಶ್ರೀಕೃಷ್ಣ ಲೋಕ ಮೆರವಣಿಗೆ ಪುತ್ತೂರು ನಗರದಾದ್ಯಂತ ಶನಿವಾರ ಸಂಭ್ರಮದಿಂದ ನಡೆಯಿತು. ಬೆಳಿಗ್ಗೆ ಪರ್ಲಡ್ಕದಲ್ಲಿರುವ ವಿವೇಕಾನಂದ ಶಿಶುಮಂದಿರದಲ್ಲಿ ಬಾಲಕೃಷ್ಣನ ತೊಟ್ಟಿಲ ಸಂಭ್ರಮ ನಡೆದ ಬಳಿಕ ಶ್ರೀಕೃಷ್ಣ ಲೋಕ ಶೋಬಾಯಾತ್ರೆ ಶಿಶುಮಂದಿರದಿಂದ ಆರಂಭಗೊಂಡು ಮುಖ್ಯರಸ್ತೆಗೆ ಬಂದಿ ಶ್ರೀ ಮಹಾಲಿಂಗೇಶ್ವರ ದೇವಳದ ದೇವರಮಾರು ಗದ್ದೆಯಲ್ಲಿ ನಿರ್ಮಿಸಿದ ಸಭಾಭವನಕ್ಕೆ ಆಗಮಿಸಿತು. ಸಾವಿರಾರು ಮಕ್ಕಳು ಶ್ರೀ ಕೃಷ್ಣನ ವೇಷ ಧರಿಸಿ, ಹೆತ್ತವರು

ಪುತ್ತೂರಿನಲ್ಲಿ ಸಂಭ್ರಮದ ಶ್ರೀಕೃಷ್ಣ ಲೋಕ | ಕೃಷ್ಣಲೋಕ ಸೃಷ್ಟಿಸಿದ ಶ್ರೀಕೃಷ್ಣಲೋಕ ಶೋಭಾಯಾತ್ರೆ Read More »

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನ ನೂತನ ಪದಾಧಿಕಾರಿಗಳ ಆಯ್ಕೆ

ಪುತ್ತೂರು: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ 2025/26 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಸುಭದ್ರ ಬಳಿ ಇರುವ ಟ್ರಸ್ಟಿನ ಕೇಂದ್ರ ಕಚೇರಿಯಲ್ಲಿ ನಡೆಯಿತು.ಟ್ರಸ್ಟಿನ ಸಂಚಾಲಕ ಅರುಣ್ ಕುಮಾರ್ ಪುತ್ತಿಲ ಅವರ ಉಪಸ್ಥಿತಿಯಲ್ಲಿ, ಪ್ರಸ್ತುತ ಅಧ್ಯಕ್ಷ ಮಹೇಂದ್ರ ವರ್ಮ ಬಜತ್ತೂರು ಅವರ ಅಧ್ಯಕ್ಷತೆಯಲ್ಲಿ ನಡೆಯಿತು, ಟ್ರಸ್ಟಿನ ನೂತನ ಅಧ್ಯಕ್ಷರಾಗಿ ಶ್ರೀರಾಮ್ ಭಟ್ ಪಾತಾಳ, ಪ್ರಧಾನ ಕಾರ್ಯದರ್ಶಿಯಾಗಿ ಪ್ರೇಮ್ ರಾಜ್ ಅರ್ಲಪದವು, ಕೋಶಾಧಿಕಾರಿಯಾಗಿ ರೂಪೇಶ್ ನಾಯ್ಕ್ ಟಿ. ಪುತ್ತೂರು ಅವರನ್ನು ನಿರ್ದೇಶಕರುಗಳ ಸಮ್ಮುಖದಲ್ಲಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನ ನೂತನ ಪದಾಧಿಕಾರಿಗಳ ಆಯ್ಕೆ Read More »

ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಮಳಿಗೆಯಲ್ಲಿ ವಜ್ರಾಭರಣ ಪ್ರದರ್ಶನ, ಮಾರಾಟಕ್ಕೆ ಚಾಲನೆ

ಪುತ್ತೂರು: ಸಮಾಜಮುಖಿ ಚಿಂತನೆಯೊಂದಿಗೆ ಸ್ಪಂದನೆ ನೀಡುವ ಮುಳಿಯ ಸಂಸ್ಥೆಯು ಗ್ರಾಹಕರ ನಂಬಿಕೆ, ವಿಶ್ವಾಸದ ನೆಲೆ ಎಂದು ಪುತ್ತೂರು ಶ್ರೀ ಮಹಾ ಲಿಂಗೇಶ್ವರ ದೇವಾಲಯದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ ಹೇಳಿದರು. ಪುತ್ತೂರು ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಮಳಿಗೆಯಲ್ಲಿ ವಜ್ರಾಭರಣ ಪ್ರದರ್ಶನ, ಮಾರಾಟಕ್ಕೆ ಚಾಲನೆ ನೀಡಿ ಮಾತನಾಡಿದರು. ಆಭರಣ ಕ್ಷೇತ್ರದಲ್ಲಿ ಸುದೀರ್ಘ ಅನುಭವ ಹೊಂದಿರುವ ಮುಳಿಯ ಸಂಸ್ಥೆ ಇನ್ನಿತರ ಕ್ಷೇತ್ರಗಳಲ್ಲಿಯು ತನ್ನಭಾಪು ತೋರಿಸಿದೆ. ಧಾರ್ಮಿಕ, ರಿಯಲ್ ಎಸ್ಟೇಟ್ ಹೀಗೆ ತನ್ನ ಇರುವಿಕೆಯ ಕ್ಷೇತ್ರಗಳಲ್ಲಿ ಜನರ

ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಮಳಿಗೆಯಲ್ಲಿ ವಜ್ರಾಭರಣ ಪ್ರದರ್ಶನ, ಮಾರಾಟಕ್ಕೆ ಚಾಲನೆ Read More »

ಕೊಯಿಲ ವಿದ್ಯುತ್ ಉಪ ಕೇಂದ್ರ ಕಾಮಗಾರಿ ಕೂಡಲೇ ಪೂರ್ಣಗೊಳಿಸುವಂತೆ ಮತ್ತು ವಿದ್ಯುತ್ ಸಮಸ್ಯೆ ಪರಿಹರಿಸುವಂತೆ ಮನವಿ

ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಿಗೆ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಅವರಿಂದ ಮನವಿ ಸಲ್ಲಿಕೆ ಕಡಬ: ತಾಲೂಕು ವ್ಯಾಪ್ತಿಯ ಕೊಯಿಲ, ರಾಮಕುಂಜ, ಆಲಂತಾಯ, ಹಳೆನೇರಂಕಿ, ಗೋಳಿತೊಟ್ಟು ಮತ್ತು ಪುತ್ತೂರು ತಾಲೂಕಿನ ಬಜತ್ತೂರು ಹಿರೇಬಂಡಾಡಿ ಗ್ರಾಮಗಳಿಗೆ ವಿದ್ಯುತ್ ಲೋ ವೋಲ್ಟೇಜ್ ಸಮಸ್ಯೆ ಇದ್ದ ಕಾರಣ ಕೊಯ್ಲದಲ್ಲಿ ಹೊಸದಾಗಿ ವಿದ್ಯುತ್ ಉಪಕೇಂದ್ರ ನಿರ್ಮಿಸುವ ಕಾಮಗಾರಿ ಈಗಾಗಲೇ ಪ್ರಾರಂಭಗೊಂಡಿದ್ದು, ಕಾಮಗಾರಿಯನ್ನು ಕೂಡಲೇ ಪೂರ್ಣಗೊಳಿಸಿ ಸಾರ್ವಜನಿಕರ ಸಮಸ್ಯೆಯನ್ನು ಪರಿಹರಿಸುವಂತೆ ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಿಗೆ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು

ಕೊಯಿಲ ವಿದ್ಯುತ್ ಉಪ ಕೇಂದ್ರ ಕಾಮಗಾರಿ ಕೂಡಲೇ ಪೂರ್ಣಗೊಳಿಸುವಂತೆ ಮತ್ತು ವಿದ್ಯುತ್ ಸಮಸ್ಯೆ ಪರಿಹರಿಸುವಂತೆ ಮನವಿ Read More »

ಬೀಡಿಕಾರ್ಮಿಕರ ಬೋನಸ್ ಸಾವಿರ ಬೀಡಿಗೆ ರೂ. 43.34

ಪುತ್ತೂರು: ಪ್ರತಿ ವರ್ಷದಂತೆ ಈ ವರ್ಷವೂ ಬೀಡಿಕಾರ್ಮಿಕರ ಬೋನಸ್, ರಜಾಸಂಬಳ, ಹಬ್ಬದ ರಜಾಸಂಬಳ ಒಟ್ಟಿಗೆ ಬಿಡುಗಡೆಯಾಗಿದ್ದು ಪ್ರತಿ ಸಾವಿರ ಬೀಡಿಗೆ ರೂ. 43.34 ರಂತೆ ಅಂದರೆ ಒಂದು ಲಕ್ಷ ಬೀಡಿಕಟ್ಟಿದವರಿಗೆತಲಾ ರೂ.4,334 ಬೋನಸ್ ಸಿಗಲಿದೆ ಎಂದು ಪುತ್ತೂರು ತಾಲೂಕು ಬೀಡಿಕೆಲಸಗಾರರ ಸಂಘದ ಅಧ್ಯಕ್ಷ, ನ್ಯಾಯವಾದಿ ಪಿ.ಕೆ.ಸತೀಶನ್, ಕಾರ್ಯದರ್ಶಿ ಬಿ.ಎಂ.ಭಟ್, ಖಜಾಂಜಿ ಈಶ್ವರಿ ಶಂಕರ್ ಮುಂಡೂರು ಜಂಟಿ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಅದಲ್ಲದೆ ಸರಕಾರ ನಿಗದಿ ಪಡಿಸಿದ ಹೊಸ ಕನಿಷ್ಟ ಕೂಲಿ ಪ್ರತಿ ಸಾವಿರ ಬೀಡಿಗೆ ರೂ. 391.92 ರಂತೆ

ಬೀಡಿಕಾರ್ಮಿಕರ ಬೋನಸ್ ಸಾವಿರ ಬೀಡಿಗೆ ರೂ. 43.34 Read More »

error: Content is protected !!
Scroll to Top