ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್ ವಿದ್ಯಾರ್ಥಿಗಳ ತರಗತಿ ಪ್ರವೇಶೋತ್ಸವ
ಪುತ್ತೂರು: ಇಲ್ಲಿನ ಕೃಷ್ಣನಗರ ಅಲಂಬುಡದಲ್ಲಿ ನೂತನವಾಗಿ ಆರಂಭಗೊಂಡಿರುವ ಎವಿಜಿ ಇಂಗ್ಲಿಷ್ ಮೀಡಿಯಂ ಸ್ಕೂಲ್ ನ ಪ್ರಥಮ ವರ್ಷದ ವಿದ್ಯಾರ್ಥಿಗಳ ಪ್ರವೇಶೋತ್ಸವ ಕಾರ್ಯಕ್ರಮ ಜೂನ್ 5ರಂದು ನಡೆಯಿತು. ತಾಳ್ಮೆಯಿಂದ ಮಕ್ಕಳನ್ನು ಬೆಳೆಸಬೇಕು: ಡಾ. ಸುಕುಮಾರ್ ಗೌಡ,ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಿಕ್ಷಣ ತಜ್ಞ ಡಾ. ಸುಕುಮಾರ್ ಗೌಡ, ಮಕ್ಕಳನ್ನು ತಾಳ್ಮೆಯಿಂದ ಬೆಳೆಸಿ. ಆಗ ಮಕ್ಕಳು ಬೆಳೆಯುತ್ತಾರೆ ಎಂದ ಅವರು, ವಿದ್ಯಾಸಂಸ್ಥೆಯ ಸುತ್ತಲಿನ ಕಾಡನ್ನು ಇದೇ ರೀತಿ ಉಳಿಸುಕೊಳ್ಳಿ ಎಂದು ಕಿವಿಮಾತು ಹೇಳಿದರು.ಶಿಕ್ಷಣ ತಜ್ಞ ಎನಿಸಿಕೊಳ್ಳಲು ಕಾಳಜಿ ಇರಬೇಕು. ಆ ಕಾಳಜಿ […]
ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್ ವಿದ್ಯಾರ್ಥಿಗಳ ತರಗತಿ ಪ್ರವೇಶೋತ್ಸವ Read More »