ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಯವರ ಸಮುದಾಯ ಸಮ್ಮಿಲನ, ಧರ್ಮಜಾಗೃತಿ ಯಶಸ್ವಿ: ಡಾ. ಧರ್ಮಪಾಲನಾಥ ಸ್ವಾಮೀಜಿ

ಪುತ್ತೂರು: ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರ ಸುಳ್ಯ ತಾಲೂಕಿನ ಧರ್ಮಜಾಗೃತಿ ಹಾಗೂ ಸಮುದಾಯ ಸಮ್ಮಿಲನ ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕೆ ಹಗಲಿರುಳು ಸೇವೆ ಸಲ್ಲಿಸಿದ ಎಲ್ಲರಿಗೂ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ ಶುಭ ಅನುಗ್ರಹ ಸಂದೇಶವನ್ನು ರವಾನಿಸಿದ್ದಾರೆ. ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠದ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ ಅವರ ಅನುಗ್ರಹ ಸಂದೇಶದಲ್ಲಿ, ಮಹಾಸ್ವಾಮೀಜಿ ಅವರು ಸಮುದಾಯದ ಸರ್ವಜನರಲ್ಲಿ ಧರ್ಮಜಾಗೃತಿಯ ಸಂಚಲನವನ್ನುಂಟು ಮಾಡಿರುವುದು ಸೌಭಾಗ್ಯವೇ ಸರಿ. ಈ ಕಾರ್ಯಕ್ರಮ […]

ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಯವರ ಸಮುದಾಯ ಸಮ್ಮಿಲನ, ಧರ್ಮಜಾಗೃತಿ ಯಶಸ್ವಿ: ಡಾ. ಧರ್ಮಪಾಲನಾಥ ಸ್ವಾಮೀಜಿ Read More »

55ನೇ ದಿನಕ್ಕೆ ಕಾಲಿರಿಸಿದ ಭಾವ ತೀರ ಯಾನ |  ನಾಳೆ ಬೆಳಗ್ಗೆ 11ಗಂಟೆಗೆ ಚಿತ್ರ ಪ್ರದರ್ಶನ

ಪುತ್ತೂರು : ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ “ಭಾವ ತೀರ ಯಾನ’ ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು 55ನೇ ವಾರದಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು ಚಿತ್ರಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ನಾಳೆ ಏ.16 ಬುಧವಾರದಂದು ಬೆಳಗ್ಗೆ 11:00 ಗಂಟೆಗೆ ಚಿತ್ರ ಪ್ರದರ್ಶನಗೊಳ್ಳಲಿದೆ.

55ನೇ ದಿನಕ್ಕೆ ಕಾಲಿರಿಸಿದ ಭಾವ ತೀರ ಯಾನ |  ನಾಳೆ ಬೆಳಗ್ಗೆ 11ಗಂಟೆಗೆ ಚಿತ್ರ ಪ್ರದರ್ಶನ Read More »

ರಾಷ್ಟ್ರೀಯ ಮಟ್ಟದ ಮ್ಯಾನೇಜ್ಮೆಂಟ್ ಆ್ಯಂಡ್ ಕಲ್ಚರ್ ಫೆಸ್ಟಿವಲ್ ನಲ್ಲಿ ಕೆ.ಎಸ್.ಎಸ್ ಕಾಲೇಜಿಗೆ ಬಹುಮಾನ

ಮಂಗಳೂರು ವಿಶ್ವವಿದ್ಯಾಲಯದ ಉದ್ಯಮಾಡಳಿತ ವಿಭಾಗವು ಆಯೋಜಿಸಿರುವ ರಾಷ್ಟ್ರೀಯ ಮಟ್ಟದ ಮ್ಯಾನೇಜ್ಮೆಂಟ್ ಹಾಗೂ ಕಲ್ಚರಲ್ ಸ್ಪರ್ಧೆ ನಡೆಯಿತು. ಸ್ಪರ್ಧೆಯಲ್ಲಿ  ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಭಾಗವಹಿಸಿದರು. ಏಕ ವ್ಯಕ್ತಿ ಗಾಯನ ಸ್ಪರ್ಧೆಯಲ್ಲಿ  ಮಯೂರಿ ಎಂ ಜಿ   ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.

ರಾಷ್ಟ್ರೀಯ ಮಟ್ಟದ ಮ್ಯಾನೇಜ್ಮೆಂಟ್ ಆ್ಯಂಡ್ ಕಲ್ಚರ್ ಫೆಸ್ಟಿವಲ್ ನಲ್ಲಿ ಕೆ.ಎಸ್.ಎಸ್ ಕಾಲೇಜಿಗೆ ಬಹುಮಾನ Read More »

ಭಕ್ತರ ಇಷ್ಟಾರ್ಥ ಸಿದ್ಧಿಗಾಗಿ ಶರವೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಭೃಗು ಶಾಪ ತಾಳಮದ್ದಳೆ

ಶ್ರೀ ದುರ್ಗಾಂಬಾ ಕಲಾ ಸಂಗಮ  ಶರವೂರು ವತಿಯಿಂದ ಶನಿವಾರದಂದು  ಭಕ್ತರ ಇಷ್ಟಾರ್ಥ ಸಿದ್ಧಿಗಾಗಿ ಶರವೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಭೃಗು ಶಾಪ ತಾಳಮದ್ದಳೆ ನಡೆಯಿತು  ಭಾಗವತರಾಗಿ ಕುಸುಮಾಕರ ಆಚಾರ್ಯ ಹಳೆನೇರೆಂಕಿ, ಹಿಮ್ಮೇಳದಲ್ಲಿ ಶ್ರೀಪತಿ ಭಟ್ ಉಪ್ಪಿನಂಗಡಿ, ದಿವಾಕರ ಆಚಾರ್ಯ ಹಳೆನೇರೆಂಕಿ(ದೇವೇಂದ್ರ), ಗುರುಪ್ರಸಾದ್ ಆಲಂಕಾರು(ಬೃಹಸ್ಪತಿ), ದಿವಾಕರ ಆಚಾರ್ಯ ಹಳೆನೇರೆಂಕಿ(ತಮಾಸುರ), ಜಯರಾಂ ಗೌಡ ಬಲ್ಯ(ಖ್ಯಾತಿ 1), ದಿವಾಕರ ಆಚಾರ್ಯ ಹಳೆನೇರೆಂಕಿ(ಖ್ಯಾತಿ 2), ರಾಘವೇಂದ್ರ ಭಟ್ ತೋಟಂತಿಲ(ವಿಷ್ಣು), ರಾಮ್ ಪ್ರಸಾದ್ ಆಲಂಕಾರು(ಭೃಗು), ಹರಿಶ್ಚಂದ್ರ ಗೌಡ ಕೋಡ್ಲ ಭಾಗವಹಿಸಿದ್ದರು. ಮಹಾಬಲ ರೈ ನಗ್ರಿ

ಭಕ್ತರ ಇಷ್ಟಾರ್ಥ ಸಿದ್ಧಿಗಾಗಿ ಶರವೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಭೃಗು ಶಾಪ ತಾಳಮದ್ದಳೆ Read More »

ಡಿವೈಡರ್ ಗೆ ಡಿಕ್ಕಿಹೊಡೆದ  ಬಸ್‍ | 13ಮಂದಿಗೆ ಗಂಭೀರ ಗಾಯ

ನೆಲ್ಯಾಡಿ: ಧರ್ಮಸ್ಥಳದಿಂದ ಬೆಂಗಳೂರಿಗೆ ಹೋಗುತ್ತಿದ್ದ ಕೆಎಸ್‌ಆರ್ ಟಿಸಿ ಬಸ್ಸೊಂದು ಡಿವೈಡರ್‌ಗೆ ಡಿಕ್ಕಿಯಾದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಗ್ರಾಮದ ಅಡ್ಡಹೊಳೆ ಹೆಚ್ ಪಿ ಪೆಟ್ರೋಲ್ ಪಂಪ್‌ನ ಮುಂಭಾಗದಲ್ಲಿ ನಿನ್ನೆ ರಾತ್ರಿ ನಡೆದಿದೆ. ಘಟನೆಯಲ್ಲಿ ಬಸ್ಸಿನಲ್ಲಿದ್ದ ದಂಪತಿ ಸಹಿತ ಮೂವರು ಪ್ರಯಾಣಿಕರು ಗಂಭೀರ ಗಾಯಗೊಂಡಿದ್ದು 10 ಮಂದಿಗೆ ಸಣ್ಣಪುಟ್ಟ ಗಾಯವಾಗಿರುವುದಾಗಿ ವರದಿಯಾಗಿದೆ. ಕುಂದಾಪುರ ಡಿಪೋಗೆ ಸೇರಿದ ಕೆಎಸ್‌ಆರ್ ಟಿಸಿ ಬಸ್ಸು ಇದಾಗಿದ್ದು, ಬಸ್ಸಿನ ಟಯರ್ ಸ್ಪೋಟಗೊಂಡ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿದ ಬಸ್ಸು ಡಿವೈಡರ್‌ಗೆ ಡಿಕ್ಕಿಯಾಗಿದೆ

ಡಿವೈಡರ್ ಗೆ ಡಿಕ್ಕಿಹೊಡೆದ  ಬಸ್‍ | 13ಮಂದಿಗೆ ಗಂಭೀರ ಗಾಯ Read More »

ದ್ವೇಷ ಸಾಧಿಸಲು ಅಂಗಡಿಗೆ ನುಗ್ಗಿ ಬೆಂಕಿ ಹಚ್ಚಿದ್ದ ಪಾಪಿ : ಚಿಕಿತ್ಸೆ ಫಲಿಸದೆ ಮಹಿಳೆ ಸಾವು

ಕಾಸರಗೋಡು : ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಎದುರಿನ ಅಂಗಡಿಯವ ಸಾರ್ವಜನಿಕರೆದುರೇ ಬೆಂಕಿ ಹಚ್ಚಿದ ಪರಿಣಾಮ ಗಂಭೀರವಾದ ಸುಟ್ಟ ಗಾಯಗಳಾಗಿದ್ದ ಅಂಗಡಿ ಮಾಲಕಿ ಮಹಿಳೆಯೊಬ್ಬರು ಚಿಕಿತ್ಸೆ ಫಲಿಸದೆ ಮಂಗಳೂರಿನ ಎ.ಜೆ.ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಕುಂಬಳೆ ಸಮೀಪದ ಬೇಡಡ್ಕ ನಿವಾಸಿ ರಮಿತಾ (32) ಕೊಲೆಯಾಗಿರುವ ಮಹಿಳೆ. ತಮಿಳುನಾಡು ಮೂಲದ ರಾಮಾಮೃತಂ (57) ಎಂಬಾತ ಬೆಂಕಿ ಹಚ್ಚಿದ ಆರೋಪಿ. ರಮಿತಾ ಬೇಡಡ್ಕದ ಮನ್ನಡ್ಕ ಎಂಬಲ್ಲಿ ಸಣ್ಣ ಕಿರಾಣಿ ಅಂಗಡಿಯೊಂದನ್ನು ನಡೆಸುತ್ತಿದ್ದರು. ಅವರ ಪತಿ ವಿದೇಶದಲ್ಲಿ ಉದ್ಯೋಗದಲ್ಲಿದ್ದಾರೆ. ಆರೋಪಿ ರಾಮಾಮೃತಂ ಮಹಿಳೆಯ ಅಂಗಡಿಯ ಎದುರೇ

ದ್ವೇಷ ಸಾಧಿಸಲು ಅಂಗಡಿಗೆ ನುಗ್ಗಿ ಬೆಂಕಿ ಹಚ್ಚಿದ್ದ ಪಾಪಿ : ಚಿಕಿತ್ಸೆ ಫಲಿಸದೆ ಮಹಿಳೆ ಸಾವು Read More »

ಪಿಎಂಶ್ರೀ ವೀರಮಂಗಲ ಶಾಲೆಯಲ್ಲಿ ಡಾ. ಬಿ ಆರ್.  ಅಂಬೇಡ್ಕರ್ ಜಯಂತಿ ಆಚರಣೆ

ಪುತ್ತೂರು: ವೀರಮಂಗಲ ಪಿಎಂಶ್ರೀ ಶಾಲೆಯಲ್ಲಿ ಸಂವಿಧಾನ ಶಿಲ್ಪಿ ಡಾ.ಭೀಮಾರಾವ್ ಅಂಬೇಡ್ಕರ್ ರವರ 134 ನೆಯ ಜನ್ಮ ದಿನಾಚರಣೆಯನ್ನು ಆಚರಿಸಿ ಸಂವಿಧಾನ ಪೀಠಿಕೆಯನ್ನು ಓದಲಾಯಿತು. ಎಸ್. ಡಿ. ಎಂ. ಸಿ. ಅದಕ್ಷರಾದ ರವಿಚಂದ್ರ ಇವರು ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪುಷ್ಪಾರ್ಚಣೆಗೈದರು. ಶಾಲಾ ಮುಖ್ಯಗುರು ತಾರಾನಾಥ ಪಿ ಇವರು ಅಂಬೇಡ್ಕರ್ರವರ ಬಾಲ್ಯ ಜೀವನವನ್ನು ಅವರ ಶೈಕ್ಷಣಿಕ ಬದುಕನ್ನು ವಿವರಿಸಿದರು. ಸಂವಿಧಾನದ ದಾಖಲಿಸಿದ ಸಂಗತಿಗಳನ್ನು ವಿವರಿಸಲಾಯಿತು.  ಶಾಲಾ ಶಿಕ್ಷಕರಾದ ಹರಿಣಾಕ್ಷಿ, ಶೋಭಾ,ಶ್ರೀಲತಾ, ಕವಿತಾ,ಹೇಮಾವತಿ,ಶಿಲ್ಪರಾಣಿ, ಸೌಮ್ಯ ಉಪಸ್ಥಿತರಿದ್ದರು

ಪಿಎಂಶ್ರೀ ವೀರಮಂಗಲ ಶಾಲೆಯಲ್ಲಿ ಡಾ. ಬಿ ಆರ್.  ಅಂಬೇಡ್ಕರ್ ಜಯಂತಿ ಆಚರಣೆ Read More »

ಕಾರುಗಳ ನಡುವೆ ಅಪಘಾತ

ಪುತ್ತೂರು: ಕಾರು- ಕಾರುಗಳ ನಡುವೆ ಡಿಕ್ಕಿಯಾದ ಘಟನೆ ಕುಂಬ್ರ ಸಮೀಪದಲ್ಲಿ ನಡೆದಿದೆ. ಪುತ್ತೂರಿನಿಂದ ಮಡಿಕೇರಿ ಕಡೆ ತೆರಳುತ್ತಿದ್ದ ಸ್ವಿಫ್ಟ್ ಕಾರು ಹಾಗೂ ಪುತ್ತೂರು ಕಡೆಗೆ ಬರುತ್ತಿದ್ದ ಕಿಯಾ ಕಾರು ಮುಖಾಮುಖಿಯಾಗಿ ಡಿಕ್ಕಿಯಾಗಿದೆ. ಡಿಕ್ಕಿಯ ಪರಿಣಾಮ ಇಬ್ಬರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಸ್ಥಳಕ್ಕೆ ಪೊಲೀಸರು ಬೇಟಿ ಪರಿಶೀಲನೆ ನಡೆಸಿದ್ದಾರೆ.

ಕಾರುಗಳ ನಡುವೆ ಅಪಘಾತ Read More »

ಆಸ್ಪತ್ರೆಯಲ್ಲಿ ಅಗ್ನಿ ಅವಘಡ : ಓರ್ವ ರೋಗಿ ಸಾವು; ಇಬ್ಬರು ಗಂಭೀರ

ಲಖನೌ: ಇಲ್ಲಿನ ಲೋಕಬಂಧು ಸರಕಾರಿ ಆಸ್ಪತ್ರೆಯಲ್ಲಿ ಸೋಮವಾರ ತಡರಾತ್ರಿ ಸಂಭವಿಸಿದ ಭೀಕರ ಬೆಂಕಿ ಅವಘಡದಲ್ಲಿ ಒಬ್ಬ ರೋಗಿ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸುಮಾರು 200 ರೋಗಿಗಳನ್ನು ಕ್ಷಿಪ್ರವಾಗಿ ರಕ್ಷಿಸಿದ ಪರಿಣಾಮವಾಗಿ ಭಾರಿ ದುರಂತ ಸಂಭವಿಸುವುದು ತಪ್ಪಿದೆ. ರಾತ್ರಿ 10.30ರ ವೇಳೆಗೆ ಬೆಂಕಿ ಕಾಣಿಸಿಕೊಂಡು ಕ್ಷಿಪ್ರವಾಗಿ ಹರಡಿದೆ. ಇಡೀ ಆಸ್ಪತ್ರೆ ಹೊಗೆಯಿಂದ ಆವೃತ್ತವಾಗಿದ್ದು, ತುರ್ತು ನಿಗಾ ಘಟಕಕ್ಕೂ ವ್ಯಾಪಿಸಿತ್ತು. ಆಸ್ಪತ್ರೆಯ ಎರಡನೇ ಮಹಡಿಯಲ್ಲಿರುವ ಮಹಿಳಾ ವಾರ್ಡ್‌ ಮತ್ತು ತುರ್ತು ಚಿಕಿತ್ಸೆ ಘಟಕದಲ್ಲಿ ಶಾರ್ಟ್‌ ಸರ್ಕ್ಯೂಟ್‌ನಿಂದಾಗಿ ಬೆಂಕಿ ಹತ್ತಿಕೊಂಡಿರುವ

ಆಸ್ಪತ್ರೆಯಲ್ಲಿ ಅಗ್ನಿ ಅವಘಡ : ಓರ್ವ ರೋಗಿ ಸಾವು; ಇಬ್ಬರು ಗಂಭೀರ Read More »

ಮುಡಾ ಹಗರಣ : ಲೋಕಾಯುಕ್ತ ವರದಿ ಮೇಲಿನ ತೀರ್ಪು ಇಂದು

ಸಿದ್ದರಾಮಯ್ಯನವರಿಗೆ ಕ್ಲೀನ್‌ಚಿಟ್‌ ನೀಡಿರುವ ಲೋಕಾಯುಕ್ತ ಮೈಸೂರು: ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬಕ್ಕೆ ಲೋಕಾಯುಕ್ತರು ನೀಡಿರುವ ಕ್ಲೀನ್‌ಚೀಟ್ ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿಯ ತೀರ್ಪನ್ನು ಜನಪ್ರತಿನಿಧಿ ನ್ಯಾಯಾಲಯ ಇಂದು ಪ್ರಕಟಿಸಲಿದೆ. ಜನಪ್ರತಿನಿಧಿ ನ್ಯಾಯಾಲಯಕ್ಕೆ ಮುಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ಮೇಲ್ಮನವಿ ಸಲ್ಲಿಸಿದ್ದರು. ಜೊತೆಗೆ ಹಗರಣದ ತನಿಖೆ ನಡೆಸುತ್ತಿರುವ ಇ.ಡಿ ಕೂಡ ಲೋಕಾಯುಕ್ತ ವರದಿ ಪ್ರಶ್ನಿಸಿ ಅರ್ಜಿ ಹಾಕಿತ್ತು. ಎಲ್ಲರ ವಾದ ಆಲಿಸಿರುವ ನ್ಯಾಯಾಲಯ ಇವತ್ತು ಲೋಕಾಯುಕ್ತ ವರದಿ ಒಪ್ಪಿಕೊಳ್ಳಬೇಕಾ ಅಥವಾ ತಿರಸ್ಕರಿಸಬೇಕಾ ಎಂಬ ತೀರ್ಪು

ಮುಡಾ ಹಗರಣ : ಲೋಕಾಯುಕ್ತ ವರದಿ ಮೇಲಿನ ತೀರ್ಪು ಇಂದು Read More »

ಬಿಸಿಲ ಬೇಗೆಯಲ್ಲಿ ಬೆಂದು, ಬಳಲಿ ಬಾಯಾರಿದವರಿಗೆ ತಂಪು ಪಾನೀಯ ವಿತರಿಸಿ ಮಾನವೀಯತೆಯ ಮಾತೃ ಸೇವೆ ನೀಡಿದ 9ರ ಪುಟಾಣಿ ಬಾಲಕಿ

ಪುತ್ತೂರು :  ಏಪ್ರಿಲ್ 13 ರ ಭಾನುವಾರದ ಸುಡು ಬಿಸಿಲಿನ ಬೆಂಕಿಗೂಡಿನಲ್ಲಿ  ನಡೆದ ಹೃದಯಸ್ಪರ್ಶಿ ಕಾರ್ಯಕ್ರಮವಿದು. ಕೇವಲ 9 ವರ್ಷದ ಬಾಲಕಿ ಸಂಪ್ರೀತಿ ಎಸ್. ಪ್ರಭು ಅವರು ತಮ್ಮ ಕರುಣಾಮಯಿ ಕಾರ್ಯದ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಬೇಸಿಗೆಯ ತಾಪ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ಸಂಪ್ರೀತಿ ಅವರು ಪೆಟ್ರೋಲ್ ಪಂಪ್‌ ಗಳಲ್ಲಿ, ಬೀದಿ ಬದಿ ತರಕಾರಿ ಮಾರುಕಟ್ಟೆಗಳಲ್ಲಿ, ವಾಹನ ದುರಸ್ತಿ ಕೇಂದ್ರಗಳಲ್ಲಿ ಮತ್ತು ಕಟ್ಟಡ ನಿರ್ಮಾಣ ಸ್ಥಳಗಳಲ್ಲಿ ದುಡಿಯುತ್ತಿರುವ ಕಾರ್ಮಿಕರಿಗೆ ತಂಪಾದ ಜ್ಯೂಸ್ ಮತ್ತು ಪಾನೀಯಗಳನ್ನು ವಿತರಿಸುವ ಉದಾತ್ತ

ಬಿಸಿಲ ಬೇಗೆಯಲ್ಲಿ ಬೆಂದು, ಬಳಲಿ ಬಾಯಾರಿದವರಿಗೆ ತಂಪು ಪಾನೀಯ ವಿತರಿಸಿ ಮಾನವೀಯತೆಯ ಮಾತೃ ಸೇವೆ ನೀಡಿದ 9ರ ಪುಟಾಣಿ ಬಾಲಕಿ Read More »

error: Content is protected !!
Scroll to Top