ಇಂದು (ಮಾ.30) : ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ, ಪುಷ್ಪರಥ ಸಮರ್ಪಣೆ, ಧಾರ್ಮಿಕ ಸಭಾ ಕಾರ್ಯಕ್ರಮ

ಪುತ್ತೂರು: ನರಿಮೊಗರು ಗ್ರಾಮದ ಮುಕ್ವೆ ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ ನಡೆಯುತ್ತಿದ್ದು, ಕೊನೆಯ ದಿನವಾದ ಗುರುವಾರದ ಕಾರ್ಯಕ್ರಮ ಈ ಕೆಳಗಿನಂತಿದೆ. ಮುಂಜಾನೆ 5 ರಿಂದ 108 ಕಾಯಿ ಗಣಪತಿ ಹೋಮ, 6.32 ರಿಂದ 7.10 ರ ವರೆಗೆ ನಡೆಯುವ ಮೀನ ಲಗ್ನದ ಶುಭಮುಹೂರ್ತದಲ್ಲಿ ಶ್ರೀ ಉಮಾಮಹೇಶ್ವರ ದೇವರಿಗೆ ಅಷ್ಟಬಂಧಕ್ರಿಯೆ, ಬ್ರಹ್ಮಕಲಶಾಭಿಷೇಕ, 10.30 ಕ್ಕೆ ಶ್ರೀಗಳಿಂದ ರಥ ಸಮರ್ಪಣೆ, 12 ಕ್ಕೆ ಮಹಾಪೂಜೆ, ವೈದಿಕ ಮಂತ್ರಾಕ್ಷತೆ,ಪ್ರಸಾದ ವಿತರಣೆ, ಅನ್ನಸಂತರ್ಪಣೆ, ನಡೆಯಲಿದೆ. ಸಂಜೆ 6.30 ರಿಂದ ಮಹಾಪೂಜೆ, […]

ಇಂದು (ಮಾ.30) : ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ, ಪುಷ್ಪರಥ ಸಮರ್ಪಣೆ, ಧಾರ್ಮಿಕ ಸಭಾ ಕಾರ್ಯಕ್ರಮ Read More »

Pin Up Yukle Azerbaycan Android üçün Pinup Apk Yükləyin 202 » กองกำลังพลฐานทัพเรือสัตหีบ

Pin Up Yukle Azerbaycan Android üçün Pinup Apk Yükləyin 202 » กองกำลังพลฐานทัพเรือสัตหีบƏks təqdirdə, hesabınız lap sakit nəticələri olmayan üçüncü şəxslərin əlinə düşə bilər. Content Pin Up Yukle Azerbaycan Android üçün Pinup Apk Yükləyin 202 Zika Industries Ltd Bizim Pin Up Proqramı Guide Of Ra Casino Party Login Demo On The Web Təhlükəsizlik Və Lisenziya Pin

Pin Up Yukle Azerbaycan Android üçün Pinup Apk Yükləyin 202 » กองกำลังพลฐานทัพเรือสัตหีบ</tg Read More »

ನೀತಿ ಸಂಹಿತೆ ಜಾರಿ: ರಾಜಕೀಯ ಬ್ಯಾನರ್ ತೆರವು ಮಾಡಿದ ನಗರಸಭೆ

ಪುತ್ತೂರು: ಚುನಾವಣೆಗೆ ದಿನ ನಿಗದಿಯಾಗುತ್ತಿದ್ದಂತೆ ನೀತಿ ಸಂಹಿತೆ ಜಾರಿಯಾಗಿದೆ. ಆದ್ದರಿಂದ ರಾಜಕೀಯಕ್ಕೆ ಸಂಬಂಧಪಟ್ಟ ಎಲ್ಲಾ ಬ್ಯಾನರ್‍ಗಳನ್ನು ತೆರವು ಮಾಡುವ ಕಾರ್ಯಕ್ಕೆ ನಗರಸಭೆ ಮುಂದಾಗಿದೆ. ಬುಧವಾರ ಪುತ್ತೂರು ನಗರಸಭಾ ವ್ಯಾಪ್ತಿಯ ವಿವಿಧ ರಾಜಕೀಯ ಪಕ್ಷಗಳ, ನಾಯಕರ ಪೋಸ್ಟರ್, ಬ್ಯಾನರ್ ಇತ್ಯಾದಿಗಳನ್ನು ತೆರವು ಮಾಡಲಾಯಿತು. ಜಾಹೀರಾತಿನಲ್ಲಿ ಹಾಕಲಾದ ರಾಜಕೀಯ ನಾಯಕರ ಭಾವಚಿತ್ರವನ್ನು ಮರೆಮಾಚುವ ಕಾರ್ಯವೂ ನಡೆಯಿತು.

ನೀತಿ ಸಂಹಿತೆ ಜಾರಿ: ರಾಜಕೀಯ ಬ್ಯಾನರ್ ತೆರವು ಮಾಡಿದ ನಗರಸಭೆ Read More »

ಜನಪ್ರೀತಿಯ ಶಿಕ್ಷಕ ಮದನ ಪೂಜಾರಿ ಅವರಿಗೆ ಏ. 2ರಂದು ಸಾರ್ವಜನಿಕ ಶ್ರದ್ಧಾಂಜಲಿ

ಪುತ್ತೂರು: ಕುದ್ಮಾರು ಶಾಲಾ ನಿವೃತ್ತ ಶಿಕ್ಷಕ ಮದನ ಪೂಜಾರಿ ಅವರು ಮಾ. 16ರಂದು ನಿಧನರಾಗಿದ್ದು, ಅವರಿಗೆ ಸಾರ್ವಜನಿಕ ಶ್ರದ್ಧಾಂಜಲಿ ಸಭೆ ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಸಭಾಭವನದಲ್ಲಿ ಏ. 2ರ ಭಾನುವಾರ ಮಧ್ಯಾಹ್ನ 12 ಗಂಟೆಗೆ ನಡೆಯಲಿದೆ. ಶಿಕ್ಷಕರಾಗಿ 35 ವರ್ಷಗಳ ಸಾರ್ಥಕ ವೃತ್ತಿ ಜೀವನ ನಡೆಸಿದವರು ಮದನ ಪೂಜಾರಿ ಅವರು. ಅವರು ಶಿಕ್ಷಕರಾಗಿದ್ದಷ್ಟು ಸಮಯ ಶಾಲೆಗಷ್ಟೇ ಶಿಕ್ಷಕರಾಗಿರಲಿಲ್ಲ, ಸಮಾಜಕ್ಕೆ ಶಿಕ್ಷಕರಾಗಿದ್ದದ್ದು ವಿಶೇಷತೆ. 35 ವರ್ಷಗಳಷ್ಟು ಸುದೀರ್ಘ ಅವಧಿಯಲ್ಲಿ ಅವರು ಶಿಕ್ಷಕರಾಗಿದ್ದುದರಿಂದ, ಕೆಲ ಮಕ್ಕಳ ತಂದೆಗೂ ಅವರೇ

ಜನಪ್ರೀತಿಯ ಶಿಕ್ಷಕ ಮದನ ಪೂಜಾರಿ ಅವರಿಗೆ ಏ. 2ರಂದು ಸಾರ್ವಜನಿಕ ಶ್ರದ್ಧಾಂಜಲಿ Read More »

ಮಾ. 30: ಚಾರ್ವಾಕ ಕೆಳಗಿನಕೇರಿ ಕೊಪ್ಪದಲ್ಲಿ ನೇಮೋತ್ಸವ

ಪುತ್ತೂರು: ಚಾರ್ವಾಕ ಗ್ರಾಮದ ಶ್ರೀ ಕ್ಷೇತ್ರ ಕೆಳಗಿನಕೇರಿ ಕೊಪ್ಪದಲ್ಲಿ ಮಾ. 30ರಂದು ಶ್ರೀ ಶಿರಾಡಿ ರಾಜನ್ ದೈವದ ನೇಮೋತ್ಸವ ನಡೆಯಲಿದೆ. ಮಾ. 29ರಂದು ರಾತ್ರಿ 8ಕ್ಕೆ ಭಂಡಾರ ತೆಗೆಯುವ ಕಾರ್ಯಕ್ರಮ ನಡೆಯಲಿದೆ. ಮಾ. 30ರಂದು ಶ್ರೀ ಕ್ಷೇತ್ರ ಕೊಪ್ಪದಲ್ಲಿ ಶ್ರೀ ಶಿರಾಡಿ ರಾಜನ್ ದೈವದ ನೇಮೋತ್ಸವ, ಪ್ರಸಾದ ವಿತರಣೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ಮಾ. 30: ಚಾರ್ವಾಕ ಕೆಳಗಿನಕೇರಿ ಕೊಪ್ಪದಲ್ಲಿ ನೇಮೋತ್ಸವ Read More »

ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಪೂಜನ ಜೆ ಎಸ್. ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ.

ಪುತ್ತೂರು: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸಿದ 2022-23ನೇ ಸಾಲಿನ  ಭರತನಾಟ್ಯ ಜೂನಿಯರ್ ವಿಭಾಗದ ಪರೀಕ್ಷೆಯಲ್ಲಿ ಪೂಜನ ಜೆ. ಎಸ್  ರವರು ಶೇ 90% ಅಂಕ ಪಡೆದು ಡಿಸ್ಟ್ರಿಕ್ಸಣ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. .ಪುತ್ತೂರಿನ ಭಾರತೀಯ ನೃತ್ಯ ಶಾಲೆಯಲ್ಲಿ ಶ್ರುತಿರೋಶನ್ ಬೆಳ್ಳೂರು ಶಿಷ್ಯೆಯಾಗಿರುವ ಅವರು ಪ್ರಸ್ತುತ ನರಿಮೊಗರು ಪುರುಷರಕಟ್ಟೆಯ ಸರಸ್ವತಿ ವಿದ್ಯಾಮಂದಿರದ 6 ನೇ ತರಗತಿಯ ವಿದ್ಯಾರ್ಥಿನಿ. ಒತ್ತೆಮುಂಡೂರು ಜಯರಾಮ ಪೂಜಾರಿ ಮತ್ತು ಶಾಲಿನಿ ದಂಪತಿ ಪುತ್ರಿ.

ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಪೂಜನ ಜೆ ಎಸ್. ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ. Read More »

ನಗರಸಭೆ ವ್ಯಾಪ್ತಿಯಲ್ಲಿ 42 ಟ್ವಿನ್ – ಬಿನ್ ಅಳವಡಿಕೆಗೆ ಚಾಲನೆ

ಪುತ್ತೂರು: ನಗರಸಭಾ ವ್ಯಾಪ್ತಿಯಲ್ಲಿ ಕಸ ವಿಲೇವಾರಿಗೆ ಅನುಕೂಲವಾಗುವ ದೃಷ್ಟಿಯಿಂದ ನಗರಸಭೆ ಇದೀಗ ಹೊಸದೊಂದು ಯೋಜನೆಯನ್ನು ಹಾಕಿಕೊಂಡಿದೆ. ನಗರಸಭಾ ವ್ಯಾಪ್ತಿಯ ಆಯಕಟ್ಟಿನ ಸುಮಾರು 42 ಪ್ರದೇಶಗಳಲ್ಲಿ ಟ್ವಿನ್‌ – ಬಿನ್ ಕಸದ ತೊಟ್ಟಿಗಳನ್ನು ಇರಿಸುವ ಮೂಲಕ ಹೊಸ ಯೋಜನೆಯನ್ನು ಸಾಕಾರಗೊಳಿಸಿದೆ. ಇದರ ಉದ್ಘಾಟನೆ ಬುಧವಾರ ನಗರಸಭೆಯಲ್ಲಿ ನಡೆಯಿತು. ಈಗಾಗಲೇ ಮನೆ – ಅಂಗಡಿಗಳಿಂದ ತ್ಯಾಜ್ಯ ವಿಲೇವಾರಿ ಮಾಡಲಾಗುತ್ತಿದೆ. ಅದೂ ಹಸಿ ಹಾಗೂ ಒಣ ಕಸ ಪ್ರತ್ಯೇಕವಾಗಿ ಮಾಡಲಾಗುತ್ತಿದೆ. ಆದರೆ ಪೇಟೆಗೆ ಆಗಮಿಸುವ ಸಾರ್ವಜನಿಕರು ತ್ಯಾಜ್ಯ ಎಸೆಯಲು ಸೂಕ್ತ ಸ್ಥಳವೇ

ನಗರಸಭೆ ವ್ಯಾಪ್ತಿಯಲ್ಲಿ 42 ಟ್ವಿನ್ – ಬಿನ್ ಅಳವಡಿಕೆಗೆ ಚಾಲನೆ Read More »

ಪುತ್ತೂರಿನಲ್ಲಿ ಮೆಡಿಕಲ್ ಕಾಲೇಜು ಚಿಂತನೆಯನ್ನು ಹುಟ್ಟು ಹಾಕಿದ್ದೇ ಭಾರತೀಯ ಜನತಾ ಪಾರ್ಟಿ | ಕಾಲೇಜು ನಿರ್ಮಾಣ ಚಿಂತನೆಯ ಹಿಂದೆ ಶಾಸಕರ ಪಾತ್ರ ಮಹತ್ವದ್ದು

ಪುತ್ತೂರು: ಪುತ್ತೂರಿನ ಜನತೆಯ ಮುಖ್ಯ ಬೇಡಿಕೆಯಾದ ಮೆಡಿಕಲ್ ಕಾಲೇಜಿಗೆ ಪೂರಕವಾದ ವ್ಯವಸ್ಥೆಯನ್ನು ಜೋಡಿಸಿರುವುದು ಭಾರತೀಯ ಜನತಾ ಪಾರ್ಟಿ. ಕಾಲೇಜು ನಿರ್ಮಾಣದ ಚಿಂತನೆಯ ಹಿಂದೆ ಪುತ್ತೂರು ಶಾಸಕರ ಪಾತ್ರ ಮಹತ್ತರವಾಗಿದೆ ಎಂದು ಬಿಜೆಪಿ ಜಿಲ್ಲಾ ಓಬಿಸಿ ಮೋರ್ಚಾದ ಆರ್.ಸಿ. ನಾರಾಯಣ ಹೇಳಿದರು. ಬುಧವಾರ ಪತ್ರಿಕಾಗೊಷ್ಠಿಯಲ್ಲಿ ಮಾತನಾಡಿದ ಅವರು, ಕಾಲೇಜು ನಿರ್ಮಾಣಕ್ಕೆ ಏನೆಲ್ಲಾ ಪೂರ್ವ ತಯಾರಿ ಬೇಕಾಗಿದೆ ಅದನ್ನು ಈಗಾಗಲೇ ಶಾಸಕರ ನೇತೃತ್ವದಲ್ಲಿ ಮಾಡಲಾಗಿದೆ. ಈಗಾಗಲೇ ಪುತ್ತೂರು ಸರಕಾರಿ ಆಸ್ಪತ್ರೆಗೆ 5.1 ಎಕ್ರೆ ವಿಸ್ತೀರ್ಣ ಹೊಂದಿದ್ದು, ಪಕ್ಕದ ಸಬ್ ರಿಜಿಸ್ಟ್ರಾರ್

ಪುತ್ತೂರಿನಲ್ಲಿ ಮೆಡಿಕಲ್ ಕಾಲೇಜು ಚಿಂತನೆಯನ್ನು ಹುಟ್ಟು ಹಾಕಿದ್ದೇ ಭಾರತೀಯ ಜನತಾ ಪಾರ್ಟಿ | ಕಾಲೇಜು ನಿರ್ಮಾಣ ಚಿಂತನೆಯ ಹಿಂದೆ ಶಾಸಕರ ಪಾತ್ರ ಮಹತ್ವದ್ದು Read More »

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಏ. 16ರಂದು ತೆಪ್ಪೋತ್ಸವ | ಏ. 8ರೊಳಗೆ ಪುಷ್ಕರಣಿಯ ಶಿಲಾಮಯ ಕಟ್ಟೆ ಅರ್ಪಣೆ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷಂಪ್ರತಿಯಂತೆ ಏಪ್ರಿಲ್ 16ರಂದು ಶ್ರೀ ಉಳ್ಳಾಲ್ತಿ ಅಮ್ಮನವರ ಭಂಡಾರ ಆಗಮನವಾಗಿ, ಶ್ರೀ ಮಹಾಲಿಂಗೇಶ್ವರ ದೇವರ ತೆಪ್ಪೋತ್ಸವ ನಡೆಯಲಿದೆ. ಆದ್ದರಿಂದ ಈಗಾಗಲೇ ಕಾಮಗಾರಿ ಆರಂಭವಾಗಿರುವ ಪುಷ್ಕರಣಿಯ ನಡುವಿರುವ ಕಟ್ಟೆ ಸಮರ್ಪಣೆಗೊಳ್ಳಲೇಕು. ಹೌದು! ಏಪ್ರಿಲ್ 8ರೊಳಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಪುಷ್ಕರಣಿಯ ಕಟ್ಟೆ ಅರ್ಪಣೆ ಆಗಲೇಬೇಕು. ಈ ಹಿನ್ನೆಲೆಯಲ್ಲಿ ದೇವಸ್ಥಾನದ ಪುಷ್ಕರಣಿಯ ಅಭಿವೃದ್ಧಿ ಕಾಮಗಾರಿ ಭರದಿಂದ ಸಾಗುತ್ತಿದೆ. ಇದಕ್ಕಾಗಿ ದೇವಸ್ಥಾನದ ಮಧ್ಯಭಾಗದಲ್ಲಿದ್ದ ಹಳೆ ದೇವರ ಕಟ್ಟೆಯನ್ನು ಈಗಾಗಲೇ ಸಂಪೂರ್ಣ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಏ. 16ರಂದು ತೆಪ್ಪೋತ್ಸವ | ಏ. 8ರೊಳಗೆ ಪುಷ್ಕರಣಿಯ ಶಿಲಾಮಯ ಕಟ್ಟೆ ಅರ್ಪಣೆ Read More »

ಧರ್ಮಸ್ಥಳ : ನೇತ್ರಾವತಿ ನದಿಯಲ್ಲಿ ಸ್ನಾನದ ವೇಳೆ ಶ್ಯಾಂಪು, ಸೋಪು ಬಳಕೆ ನಿಷೇಧ

ಪುತ್ತೂರು : ದಕ್ಷಿಣ ಕನ್ನಡ ಜಿಲ್ಲೆಯ ಜೀವನಾಡಿ ನೇತ್ರಾವತಿ ನದಿಯಲ್ಲಿ ಸ್ನಾನ ಮಾಡುವ ಸಂದರ್ಭ ಶ್ಯಾಂಪು, ಸೋಪು ಬಳಕೆ ಮಾಡದಂತೆ ಧರ್ಮಸ್ಥಳ ಗ್ರಾ. ಪಂ. ಆದೇಶ ಹೊರಡಿಸಿದೆ.ಪ್ರಸಿದ್ಧ ದೇವಸ್ಥಾನ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ವಿವಿಧೆಡೆಯಿಂದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ. ಇಲ್ಲಿನ ನೇತ್ರಾವತಿ ನದಿಯಲ್ಲಿ ಸ್ನಾನ ಮಾಡಿದರೆ ಪಾಪ ಕಳೆಯುತ್ತದೆ ಎಂಬ ನಂಬಿಕೆಯಿದೆ. ಆದರೆ ಸ್ನಾನದ ಸಂದರ್ಭ ಶ್ಯಾಂಪು ಸೋಪು ಬಳಕೆ ಮಾಡುವುದರಿಂದ ನದಿಯಲ್ಲಿರುವ ಜಲಚರಗಳ ಮೇಲೆ ದುಷ್ಪಾರಿಣಾಮ ಬೀರುತ್ತದೆ ಮತ್ತು ಸ್ನಾನಕ್ಕೆ ಯೋಗ್ಯವಾಗದ ನೀರಾಗಿ ಪರಿವರ್ತನೆಯಾಗುತ್ತದೆ.

ಧರ್ಮಸ್ಥಳ : ನೇತ್ರಾವತಿ ನದಿಯಲ್ಲಿ ಸ್ನಾನದ ವೇಳೆ ಶ್ಯಾಂಪು, ಸೋಪು ಬಳಕೆ ನಿಷೇಧ Read More »

error: Content is protected !!
Scroll to Top