ಶ್ರೀಲಂಕಾ ಮಾಜಿ ಕ್ರಿಕೆಟಿಗ ಧಮ್ಮಿಕಾ ನಿರೋಶನಾ ಅಪರಿಚಿತ ವ್ಯಕ್ತಿಯ ಗುಂಡಿಗೆ ಬಲಿ

ಕೋಲಂಬೊ : ಶ್ರೀಲಂಕಾದ ಮಾಜಿ ಕ್ರಿಕೆಟಿಗರೊಬ್ಬರನ್ನು ಅವರ ನಿವಾಸದಲ್ಲಿ ಗುಂಡಿಕ್ಕಿ ಕೊಲ್ಲಲಾಗಿದೆ. ಧಮ್ಮಿಕಾ ನಿರೋಶನಾ (41) ಅವರನ್ನು ಮಂಗಳವಾರ ರಾತ್ರಿ  ಗಾಲೆ ಜಿಲ್ಲೆಯ ಸಣ್ಣ ಪಟ್ಟಣವಾದ ಅಂಬಲಂಗೋಡದಲ್ಲಿರುವ ಅವರ ನಿವಾಸದಲ್ಲಿ ಗುಂಡಿಕ್ಕಿ ಕೊಲ್ಲಲಾಗಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಸ್ಥಳೀಯ ಪೊಲೀಸರ ಪ್ರಕಾರ, ನಿರೋಶನಾ ತನ್ನ ಪತ್ನಿ ಮತ್ತು ಇಬ್ಬರು ಮಕ್ಕಳೊಂದಿಗೆ ಇದ್ದಾಗ ಅಪರಿಚಿತ ವ್ಯಕ್ತಿಯೊಬ್ಬ ಆತನ ಮೇಲೆ ಗುಂಡು ಹಾರಿಸಿದ್ದಾನೆ ಪೊಲೀಸರು ಇನ್ನೂ ಶಂಕಿತನನ್ನು ಬಂಧಿಸಿಲ್ಲ. ಪ್ರಸ್ತುತ ಸಮಗ್ರ ತನಿಖೆ ನಡೆಯುತ್ತಿದೆ, ಆದರೆ ಅಪರಾಧದ […]

ಶ್ರೀಲಂಕಾ ಮಾಜಿ ಕ್ರಿಕೆಟಿಗ ಧಮ್ಮಿಕಾ ನಿರೋಶನಾ ಅಪರಿಚಿತ ವ್ಯಕ್ತಿಯ ಗುಂಡಿಗೆ ಬಲಿ Read More »

ಕಬಕ-ಪುತ್ತೂರು ರೈಲ್ವೇ ನಿಲ್ದಾಣಕ್ಕೆ ಅಗತ್ಯ ಕಾಮಗಾರಿಗಳ ವ್ಯವಸ್ಥೆ ಮಾಡುವಂತೆ ರೈಲ್ವೆ ಸಚಿವರಿಗೆ ಮನವಿ | ಮನವಿ ನೀಡಿದ ಸಂಜೀವ ಮಠಂದೂರು

ಪುತ್ತೂರು ಕಬಕ-ಪುತ್ತೂರು ರೈಲ್ವೇ ನಿಲ್ದಾಣದಲ್ಲಿ ಆಗಬೇಕಾದ ಕೆಲವೊಂದು ಅಗತ್ಯ ಕಾಮಗಾರಿಗಳ ಕುರಿತು ಮನವಿಯನ್ನು ಮಾಜಿ ಶಾಸಕ ಸಂಜೀವ ಮಠಂದೂರು ರಾಜ್ಯ ರೈಲ್ವೇ ಸಚಿವ ವಿ.ಸೋಮಣ್ಣ ಅವರಿಗೆ ಸಲ್ಲಿಸಿದರು. ರೈಲ್ವೆ ನಿಲ್ದಾಣ ಹಾಗೂ ರೈಲ್ವೆ ಮಾರ್ಗದ ಅಗತ್ಯ ಕೆಲಸಗಳ ಬಗ್ಗೆ ಈ ಕೆಳಗಿನ ಅಗತ್ಯ ಕೆಲಸಗಳ ಬಗ್ಗೆ ವಿವರಗಳನ್ನು ನೀಡಲಾಗಿದೆ. ಕಬಕ ಪುತ್ತೂರು ಆದರ್ಶ ರೈಲ್ವೆ ನಿಲ್ದಾಣದ ಫ್ಲಾಟ್ ಫಾರಂಗೆ ಮಳೆ ಹಾಗೂ ಬಿಸಿಲಿಗೆ ರಕ್ಷಣೆ ನೀಡಲು ಶೆಲ್ಮರ್ ವ್ಯವಸ್ಥೆ, ಸಿ ಸಿ ಟಿವಿ ವ್ಯವಸ್ಥೆ, ವಿದ್ಯುತ್ ಹೋದಾಗ

ಕಬಕ-ಪುತ್ತೂರು ರೈಲ್ವೇ ನಿಲ್ದಾಣಕ್ಕೆ ಅಗತ್ಯ ಕಾಮಗಾರಿಗಳ ವ್ಯವಸ್ಥೆ ಮಾಡುವಂತೆ ರೈಲ್ವೆ ಸಚಿವರಿಗೆ ಮನವಿ | ಮನವಿ ನೀಡಿದ ಸಂಜೀವ ಮಠಂದೂರು Read More »

ಜು.21 : ಸವಣೂರು ಯುವ ಸಭಾಭವನದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

ಸವಣೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಕಡಬ, ಸುಳ್ಯ ಕೆ.ವಿ.ಜಿ.ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಆಶ್ರಯದಲ್ಲಿ ಕಡಬ ತಾಲೂಕು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ, ಸವಣೂರು ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ, ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಸವಣೂರು ಯುವಕ ಮಂಡಲ ಹಾಗೂ ಪುಣ್ಚಪ್ಪಾಡಿ ಸಮರ್ಥ ಜನಸೇವಾ ಟ್ರಸ್ಟ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಜು.21 ಭಾನುವಾರ ಸವಣೂರು ಯುವ ಸಭಾಭವನದಲ್ಲಿ ನಡೆಯಲಿದೆ. ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 2

ಜು.21 : ಸವಣೂರು ಯುವ ಸಭಾಭವನದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ Read More »

ಮಹಿಳೆಯ‌ ಸರ ಎಗರಿಸಿ ಪರಾರಿಗೆ‌ ಯತ್ನ l ಇಬ್ಬರು ಯುವಕರ ಬಂಧನ

ಪುತ್ತೂರು: ಬೆಂಗಳೂರು ಮೂಲದ ಇಬ್ಬರು ಯುವಕರು ಹೆದ್ದಾರಿ ಬದಿಯ ಅಂಗಡಿಯಲ್ಲಿದ್ದ ವೃದ್ದೆಯ ಚಿನ್ನದ ಸರ ಸೆಳೆದು ಪರಾರಿಯಾಗಲು ಯತ್ನಿಸಿ ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಉಪ್ಪಿನಂಗಡಿ ಬಳಿಯ ಅಡ್ಡಹೊಳೆ ಎಂಬಲ್ಲಿ ನಡೆದಿದೆ. ನೆಲ್ಯಾಡಿ ಬಳಿಯ ಅಡ್ಡಹೊಳೆಯ ಹೆದ್ದಾರಿ ಬದಿಯ ಡ್ರೈ ಫ್ರುಟ್ಸ್ ಅಂಗಡಿಯಲ್ಲಿ ಒಂಟಿಯಾಗಿದ್ದ ವೃದ್ಧ ಮಹಿಳೆ ತೇಸ್ಯಮ್ಮ (60) ಎಂಬುವವರ ಕುತ್ತಿಗೆಯಲ್ಲಿದ್ದ ಸರವನ್ನು ಎಳೆದು ಯುವಕರು ಪರಾರಿಯಾಗಲು ಯತ್ನಿಸಿದ್ದು, ತಕ್ಷಣ ಮಹಿಳೆಯ ಬೊಬ್ಬೆ ಕೇಳಿ ಸ್ಥಳೀಯರು ಸೇರಿ ಯುವಕರನ್ನು ಹಿಡಿದು ಥಳಿಸಿದ್ದಾರೆ. ಕೃತ್ಯದ ಆರೋಪಿಗಳಾದ

ಮಹಿಳೆಯ‌ ಸರ ಎಗರಿಸಿ ಪರಾರಿಗೆ‌ ಯತ್ನ l ಇಬ್ಬರು ಯುವಕರ ಬಂಧನ Read More »

ಜು.18ರಿಂದ ಆ.3 : ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ

ಪುತ್ತೂರು: ತಾಲೂಕು ಪಂಚಾಯತ್  ಮತ್ತು ಪುತ್ತೂರು ಕಂಪಾನಿಯೋ ನೆಮ್ಮದಿ ವೆಲ್ನೆಸ್ ಸೆಂಟರ್ ಜಂಟಿ ಆಶ್ರಯದಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ ಜು.18ರಿಂದ ಆ.3ರವರೆಗೆ ತಾಲೂಕು ಪಂಚಾಯತ್ ಸಭಾಭವನದಲ್ಲಿ ನಡೆಯಲಿದೆ. ಶಿಬಿರವನ್ನು ಪುತ್ತೂರು ತಾಲೂಕು ಪಂಚಾಯತ್ ನ ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಪುತ್ತೂರು ನಗರಸಭೆ ಪೌರಾಯುಕ್ತ ಮಧು ಯಸ್. ಮನೋಹರ್ ಭಾಗವಹಿಸಲಿದ್ದಾರೆ. ನೆಮ್ಮದಿ ವೆಲ್ನೆಸ್ ಸೆಂಟರ್ ಮಾಲಕ ಪ್ರಭಾಕರ್ ಸಾಲಿಯಾನ್ ಶಿಬಿರದ ಕುರಿತು ಮಾಹಿತಿ ನೀಡಲಿದ್ದಾರೆ. ಮಧುಮೇಹ, ಅಧಿಕ ರಕ್ತದೊತ್ತಡ, ಸಂಧಿವಾತ, ವೆರಿಕೋಸ್

ಜು.18ರಿಂದ ಆ.3 : ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ Read More »

ಯುವಕ ನಾಪತ್ತೆ: ನೀರು ಪಾಲಾಗಿರುವ ಶಂಕೆ

ಕಾಣಿಯೂರು : ಕಡಬ ತಾಲೂಕಿನ ಕಾಯಿಮಣ ಗ್ರಾಮದ ನಾಯಿತಡ್ಕ ಎಂಬಲ್ಲಿನ ಅವಿವಾಹಿತ ಯುವಕನೋರ್ವ ಸೋಮವಾರ ಸಂಜೆಯಿಂದ ನಾಪತ್ತೆಯಾಗಿದ್ದು, ಆತ ಹೊಳೆಗೆ ಬಿದ್ದಿರಬಹುದು ಎಂಬ ಶಂಕೆಯಿಂದ ಶೋಧ ಕಾರ್ಯ ನಡೆಸಲಾಗುತ್ತಿದೆ. ನಾಪತ್ತೆಯಾದ ಯುವಕನನ್ನು ಕಾಯಿಮಣ ಗ್ರಾಮದ ನಾಯಿತ್ತಡ್ಕ ನಿವಾಸಿ ಹುಕ್ರ ಎಂಬವರ ಪುತ್ರ ಸುರೇಶ (40) ರಂದು ಗುರುತಿಸಲಾಗಿದೆ. ಸುರೇಶ್ ಕೂಲಿ ಕೆಲಸ ಮಾಡುತ್ತಿದ್ದು, ಇತ್ತೀಚೆಗೆ ಮಾನಸಿಕ ಖಿನ್ನತೆಗೆ ಒಳಗಾಗಿ ಯಾರೊಂದಿಗೂ ಹೆಚ್ಚಾಗಿ ಮಾತನಾಡದೇ ಇರುತ್ತಿದ್ದರು. ಸೋಮವಾರ ರಾತ್ರಿ ಸುಮಾರು 8.30 ಗಂಟೆಗೆ ಯಾರಿಗೂ ಹೇಳದೇ ಮನೆಯಿಂದ ಹೋದವರು

ಯುವಕ ನಾಪತ್ತೆ: ನೀರು ಪಾಲಾಗಿರುವ ಶಂಕೆ Read More »

ಪೆಟ್ರೋಲ್ ಹಾಕಿ ಹಣ ಕೊಡದೆ ಪರಾರಿಯಾದ ಪೊಲೀಸ್ | ಕರ್ತವ್ಯದಿಂದ ಅಮಾನತು

ಕಣ್ಣೂರು: ಕಾರಿಗೆ ಪೆಟ್ರೋಲ್ ತುಂಬಿಸಿಕೊಂಡ ನಂತರ ಹಣ ಕೊಡದೇ ತೆರಳುತ್ತಿದ್ದ ಪೊಲೀಸ್ ಡ್ರೈವರ್ ಬಳಿ ಪೆಟ್ರೋಲ್ ಪಂಪ್ ನೌಕರ ಹಣ ಪಾವತಿಸಲು ಹೇಳಿದಾಗ, ಏಕಾಏಕಿ ಚಲಾಯಿಸಿಕೊಂಡು ಹೋಗಿದ್ದು, ಈ ಸಂದರ್ಭದಲ್ಲಿ ನೌಕರ ಕಾರಿನ ಬಾನೆಟ್ ಹಿಡಿದುಕೊಂಡಿದ್ದು, ಆತನ ಕೊಲೆಗೆ ಯತ್ನಿಸಿರುವ ಘಟನೆ ಕಣ್ಣೂರಿನಲ್ಲಿ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಆರೋಪಿ ಪೊಲೀಸ್ ನನ್ನು ಬಂಧಿಸಿದ್ದು, ಕರ್ತವ್ಯದಿಂದ ಅಮಾನತು ಮಾಡಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಕೊಲೆ ಯತ್ನ ಪ್ರಕರಣದಡಿ ಬಂಧಿಸಿ, ವಿವಿಧ ಸೆಕ್ಷನ್ ಗಳನ್ನು ದಾಖಲಿಸಲಾಗಿದೆ ಎಂದು

ಪೆಟ್ರೋಲ್ ಹಾಕಿ ಹಣ ಕೊಡದೆ ಪರಾರಿಯಾದ ಪೊಲೀಸ್ | ಕರ್ತವ್ಯದಿಂದ ಅಮಾನತು Read More »

ವಿವೇಕಾನಂದ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ ಹಾಗೂ ಮಾಹಿತಿ ಕಾರ್ಯಾಗಾರ

ಪುತ್ತೂರು: ವಿದ್ಯಾರ್ಥಿ ಜೀವನದಲ್ಲಿ ಗುರಿ ಏನೆಂಬುವುದು ಸ್ಪಷ್ಟವಾಗಿರಬೇಕು. ಸ್ಪಷ್ಟವಾದ ಗುರಿ ರೂಪಿಸಿಕೊಂಡು ಕಲಿಕೆಯು ಮುಗಿದ ನಂತರ ನಾವು ಯಾವ ಹಾದಿಯಲ್ಲಿ ಮುಂದುವರೆಯಬೇಕು ಎಂದು  ನಿರ್ಧರಿಸಿಕೊಂಡಿರಬೇಕು.  ಯಾವ ಪದವಿ ಪಡೆದುಕೊಳ್ಳುತ್ತೇವೆ ಎಂಬುವುದಕ್ಕಿಂತ ಅದು ನಮ್ಮ ಮೇಲೆ ಯಾವ ರೀತಿಯಾದ ಸಕಾರಾತ್ಮಕ ಪರಿಣಾಮ ಬೀರುತ್ತದೆ ಎಂಬುವುದು ಮುಖ್ಯ.  ನಮ್ಮ ಪ್ರತಿಭೆ, ಸಾಮರ್ಥ್ಯವನ್ನು ಗುರುತಿಸಿಕೊಳ್ಳುವುದೇ ಶಿಕ್ಷಣದ ಮೂಲ ಉದ್ದೇಶ ಎಂದು ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಪ್ರೊ. ಶ್ರೀಪತಿ ಕಲ್ಲೂರಾಯ ಹೇಳಿದರು. ಅವರು  ವಿವೇಕಾನಂದ  ಕಲಾ, ವಿಜ್ಞಾನ  ಮತ್ತು ವಾಣಿಜ್ಯ ಮಹಾವಿದ್ಯಾಲಯ

ವಿವೇಕಾನಂದ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ ಹಾಗೂ ಮಾಹಿತಿ ಕಾರ್ಯಾಗಾರ Read More »

ನಗರಸಭೆ ಮತದಾರರಲ್ಲದ ಚಿದಾನಂದ ರೈ ನಗರಸಭೆಗೆ ನಾಮನಿರ್ದೇಶನ  | ಬಿಜೆಪಿ ಸದಸ್ಯರಿಂದ ಜಿಲ್ಲಾಧಿಕಾರಿಗೆ ಆಕ್ಷೇಪಣಾ ಮನವಿ

ಪುತ್ತೂರು: ಗ್ರಾಮಾಂತರ ಬೂತ್ ಸಂಖ್ಯೆ135 ರಲ್ಲಿ ಕ್ರಮ.ಸಂಖ್ಯೆ 254 ರಲ್ಲಿ‌ಮತದಾನದ ಹಕ್ಕು ಇರುವ ಚಿದಾನಂದ ರೈವರನ್ನು ನಗರಸಭೆಗೆ ನಾಮನಿರ್ದೇಶನ ಮಾಡಿದ ಬಗ್ಗೆ ಬಿಜೆಪಿ‌ ಸದಸ್ಯರಿಂದ ಪೌರಾಯುಕ್ತರಿಗೆ ಹಾಗೂ ಜಿಲ್ಲಾಧಿಕಾರಿಗಳಿಗೆ ಆಕ್ಷೇಪ ಅರ್ಜಿ ಸಲ್ಲಿಸಲಾಗಿದೆ. ಈಗಾಗಲೇ ನಗರಸಭೆಯಲ್ಲಿ ಅಧ್ಯಕ್ಷ, ಉಪಾಧ್ಯಕ್ಷರ ಆಡಳಿತ ಅವಧಿ ಮುಗಿದಿದ್ದು, ಎರಡನೇ ಅವಧಿಗೆ ಮೀಸಲಾತಿ ನಿಗದಿಯಾಗಿರುವುದರಿಂದ ಜಿಲ್ಲಾಧಿಕಾರಿಗಳು ಪುತ್ತೂರು ನಗರಸಭೆಗೆ ಆಡಳಿತಾಧಿಕಾರಿಯಾಗಿದ್ದಾರೆ. ಹೀಗಿದ್ದು ನಗರಸಭೆಗೆ ನಾಲ್ವರು ಸದಸ್ಯರನ್ನು ನಾಮನಿರ್ದೇಶನ ಮಾಡಿದ್ದು, ಈ ಪೈಕಿ ಚಿದಾನಂದ ರೈ ಗ್ರಾಮಾಂತರ ಮತದಾರರಾಗಿದ್ದು, ನಗರಸಭೆ ಮತದಾರರಲ್ಲ. ಆದ್ದರಿಂದ ಅವರನ್ನು

ನಗರಸಭೆ ಮತದಾರರಲ್ಲದ ಚಿದಾನಂದ ರೈ ನಗರಸಭೆಗೆ ನಾಮನಿರ್ದೇಶನ  | ಬಿಜೆಪಿ ಸದಸ್ಯರಿಂದ ಜಿಲ್ಲಾಧಿಕಾರಿಗೆ ಆಕ್ಷೇಪಣಾ ಮನವಿ Read More »

ಶೇಖರ್ ರಾವ್ ನಿಧನ

ಪುತ್ತೂರು: ಬಪ್ಪಳಿಗೆ ರಾಗಿಕುಮೇರಿ ನಿವಾಸಿ ಶೇಖರ್ ರಾವ್ (74) ಹೃದಯಘಾತದಿಂದ ಮಂಗಳವಾರ ನಿಧನರಾದರು. ಪುತ್ತೂರಿನ ಭಾರತ್ ಶೋ ರೂಮ್ ನಲ್ಲಿ ಸೆಕ್ಯೂರಿಟಿ ಆಗಿ ಹಲವು ವರ್ಷದಿಂದ ಕೆಲಸ ಮಾಡುತಿದ್ದರು. ಮಂಗಳವಾರ ಮಧ್ಯಾಹ್ನ ಹೃದಯಘಾತದಿಂದ ನಿಧನ ಹೊಂದಿದರು. ಮೃತರಿಗೆ ಪತ್ನಿ,ಪುತ್ರ, ಇಬ್ಬರು ಪುತ್ರಿಯರಿದ್ದಾರೆ.

ಶೇಖರ್ ರಾವ್ ನಿಧನ Read More »

error: Content is protected !!
Scroll to Top