ಸಿಎಂ ಬೊಮ್ಮಾಯಿ ಸರ್ಕಾರಿ ಕಾರ್ಯಕ್ರಮಗಳು ರದ್ದು | ಇಂದೇ ನೀತಿ ಸಂಹಿತೆ ಜಾರಿ ಸಾಧ್ಯತೆ!

ಬೆಂಗಳೂರು: ಕೇಂದ್ರ ಚುನಾವಣಾ ಆಯೋಗವು ಬುಧವಾರ ಮಧ್ಯಾಹ್ನ 11.30ಕ್ಕೆ ದೆಹಲಿಯಲ್ಲಿ ಮಹತ್ವದ ಸುದ್ದಿಗೋಷ್ಠಿ ನಡೆಸಲಿದ್ದು, ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ ಮಾಡಲಿದೆ. ಈ ಹಿನ್ನೆಲೆಯಲ್ಲಿ ಸಿಎಂ ಬೊಮ್ಮಾಯಿ ಅವರ ಸರ್ಕಾರಿ ಕಾರ್ಯಕ್ರಗಳನ್ನು ರದ್ದು ಮಾಡಲಾಗಿದೆ ಎಂದು ಹೇಳಲಾಗಿದೆ. ಇಂದಿನಿಂದಲೇ ನೀತಿ ಸಂಹಿತೆ ಜಾರಿಯಾಗುವ ಸಾಧ್ಯತೆ ಇದ್ದು, ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗುವುದು ಬಹುತೇಕ ಖಚಿತ.ಇಂದು ಸಿಎಂ ಬೊಮ್ಮಾಯಿ ಅವರು ಕೊಪ್ಪಳ ಹಾಗೂ ತವರು ಕ್ಷೇತ್ರದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಕೊಪ್ಪಳ ಜಿಲ್ಲೆಯಲ್ಲಿ ನೀರಾವರಿ ಯೋಜನೆಗೆ […]

ಸಿಎಂ ಬೊಮ್ಮಾಯಿ ಸರ್ಕಾರಿ ಕಾರ್ಯಕ್ರಮಗಳು ರದ್ದು | ಇಂದೇ ನೀತಿ ಸಂಹಿತೆ ಜಾರಿ ಸಾಧ್ಯತೆ! Read More »

Best Legal Online Internet Casinos Where Are You Able To Play In 2024

Best Legal Online Internet Casinos Where Are You Able To Play In 2024? How To Play Online Casino 2024 Best United States Casino Guide Content Choose Free Or Perhaps Real Money Which Us Online Online Casino Offers The Best Casino Games? Best Bonus Offers Which Online Internet Casinos Pay Out Immediately? Fanduel Casino Available Payment

Best Legal Online Internet Casinos Where Are You Able To Play In 2024 Read More »

ಪೊಲೀಸರ ಸಮಯ ಪ್ರಜ್ಞೆ : ಆತ್ಮಹತ್ಯೆಗೆ ಬಲಿಯಾಗುತ್ತಿದ್ದ ಯುವಕ ಬಚಾವ್

ದೆಹಲಿ : ಈಶಾನ್ಯ ದೆಹಲಿಯ ನಂದ್ ನಾಗ್ರಿ ಪ್ರದೇಶದಲ್ಲಿ ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಲೈವ್ ಸ್ಟ್ರೀಮಿಂಗ್ ಮಾಡುವ ಮೂಲಕ ಆತ್ಮಹತ್ಯೆಗೆ ಯತ್ನಿಸುತ್ತಿದ್ದ 25 ವರ್ಷದ ಯುವಕನನ್ನು ಪೊಲೀಸರು ಸಮಯ ಪ್ರಜ್ಞೆ ಮೆರೆಯುವ ಮೂಲಕ ಆತನ ಜೀವ ಉಳಿಸಿರುವ ಘಟನೆ ದೆಹಲಿಯಲ್ಲಿ ವರದಿಯಾಗಿದೆ. ಫೇಸ್‌ಬುಕ್‌ನಲ್ಲಿ ಲೈವ್ ಸ್ಟ್ರೀಮ್ ಮಾಡಿ ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಯುವಕನ ಮಾಹಿತಿ ಪಡೆದು ತಕ್ಷಣ ಪೊಲೀಸರು ಕಾರ್ಯಾಚರಣೆ ನಡೆಸಿ ಕ್ರಮ ಕೈಗೊಂಡು ಪ್ರಾಣ ಉಳಿಸಿದ್ದಾರೆ. ಸೋಮವಾರ ರಾತ್ರಿ ಘಟನೆಯ ಬಗ್ಗೆ ಮಾಹಿತಿ ಸಿಕ್ಕಿತು. ಸಂತ್ರಸ್ತನ ಫೇಸ್‌ಬುಕ್

ಪೊಲೀಸರ ಸಮಯ ಪ್ರಜ್ಞೆ : ಆತ್ಮಹತ್ಯೆಗೆ ಬಲಿಯಾಗುತ್ತಿದ್ದ ಯುವಕ ಬಚಾವ್ Read More »

ಎಸ್ಸೆಸ್ಸೆಲ್ಸಿಯ ಯಶೋಗಾಥೆಗಳು…

ನೀವೂ ಈ ಯಶೋಗಾಥೆಗಳ ಗುಂಪಿಗೆ ಸೇರಬಹುದು (ಭಾಗ 5) ನಾವು ಸಣ್ಣವರಿದ್ದಾಗ ಎಸ್ಸೆಸ್ಸೆಲ್ಸಿ, ಪಿಯುಸಿಗಳ ರ್ಯಾಂಕ್ ಘೋಷಣೆ ಆದಾಗ ಅವರನ್ನು ಬೆರಗು ಕಣ್ಣುಗಳಿಂದ ನೋಡುವುದೇ ಒಂದು ಸಂಭ್ರಮ. ಆಗೆಲ್ಲ ದೂರದರ್ಶನದಲ್ಲಿ ಅಂತಹ ಒಂದೆರಡು ಮಕ್ಕಳ ಸಂದರ್ಶನಗಳು ಪ್ರಸಾರ ಆಗುತ್ತಿದ್ದವು. ಮರುದಿನದ ಎಲ್ಲ ಪತ್ರಿಕೆಗಳಲ್ಲಿ ಮುಖಪುಟದಲ್ಲಿ ರ್ಯಾಂಕ್ ಪಡೆದ ವಿದ್ಯಾರ್ಥಿಗಳ ಫೋಟೊ, ಅವರ ಹೆತ್ತವರು ಸಿಹಿ ತಿನಿಸುವ ಫೋಟೊ ನಮಗಂತೂ ಭಾರಿ ಕ್ರೇಜ್ ಹುಟ್ಟಿಸುತ್ತಿದ್ದವು. ಆಗ ಎಸ್ಸೆಸ್ಸೆಲ್ಸಿ, ಪಿಯುಸಿ ಬೋರ್ಡ್‌ಗಳು ಕೇವಲ ಹತ್ತು ರ್ಯಾಂಕ್ ಕೊಡುತ್ತಿದ್ದವು ಮತ್ತು ಅವುಗಳಲ್ಲಿ

ಎಸ್ಸೆಸ್ಸೆಲ್ಸಿಯ ಯಶೋಗಾಥೆಗಳು… Read More »

ಮೆಕ್ಸಿಕೊದಲ್ಲಿ ಅಗ್ನಿ ದುರಂತ : ಕನಿಷ್ಠ 40 ಸಾವು

ಮೆಕ್ಸಿಕೊ : ಉತ್ತರ ಮೆಕ್ಸಿಕೊದ ಸಿಯುಡಾಡ್ ಜುವಾರೆಜ್‌ನಲ್ಲಿರುವ ವಲಸೆಗಾರರ ​​ಬಂಧನ ಕೇಂದ್ರದಲ್ಲಿ ಸಂಭವಿಸಿದ ಬೆಂಕಿ ದುರಂತದಲ್ಲಿ ಕನಿಷ್ಠ 40 ಜನರು ಸಾವನ್ನಪ್ಪಿದ್ದಾರೆ ಎಂದು ಅಧ್ಯಕ್ಷ ಆಂಡ್ರೆಸ್ ಮ್ಯಾನುಯೆಲ್ ಲೋಪೆಜ್ ಒಬ್ರಡಾರ್ ಖಚಿತಪಡಿಸಿದ್ದಾರೆ. ಅಕ್ರಮ ವಲಸೆಗಾರರನ್ನು ಗಡಿಪಾರು ಮಾಡುವ ಭಯದಿಂದ ಬಂಧಿತರೇ ಈ ಕೃತ್ಯ ನಡೆಸಿದ್ದಾರೆ ಎಂದು ಅಧ್ಯಕ್ಷರು ತಿಳಿಸಿದ್ದಾರೆ. ಅಮೆರಿಕ ಗಡಿಯಲ್ಲಿರುವ ಉತ್ತರ ರಾಜ್ಯ ಚಿಹೋವಾದಲ್ಲಿನ ಸಿಯುಡಾಡ್ ಜುವಾರೆಜ್‌ನಲ್ಲಿರುವ ತಾತ್ಕಾಲಿಕ ವಲಸೆ ಕೇಂದ್ರದಲ್ಲಿ ಸೋಮವಾರ ರಾತ್ರಿ ಬೆಂಕಿ ಕಾಣಿಸಿಕೊಂಡಿದೆ. ವಲಸಿಗರು ಹೆಚ್ಚಾಗಿ ಮಧ್ಯ ಅಮೆರಿಕ ಮತ್ತು ವೆನೆಜುವೆಲಾದಿಂದ

ಮೆಕ್ಸಿಕೊದಲ್ಲಿ ಅಗ್ನಿ ದುರಂತ : ಕನಿಷ್ಠ 40 ಸಾವು Read More »

ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ : ಇಂದಿನ ಕಾರ್ಯಕ್ರಮ

ಪುತ್ತೂರು: ನರಿಮೊಗರು ಗ್ರಾಮದ ಮುಕ್ವೆ ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ ನಡೆಯುತ್ತಿದ್ದು, ಬುಧವಾರದ ಕಾರ್ಯಕ್ರಮ ಈ ಕೆಳಗಿನಂತಿದೆ. ವೈದಿಕ ಕಾರ್ಯಕ್ರಮದ ಅಂಗವಾಗಿ ಪ್ರಾತಃಕಾಲ 5 ರಿಂದ ಉಷಃಪೂಜೆ, ಅಂಕುರ ಪೂಜೆ, ಮಹಾಗಣಪತಿ ಹೋಮ, ಸೃಷ್ಟಿತತ್ತ್ವ ಹೋಮ, ತತ್ತ್ವಕಲಶ ಪೂಜೆ, ತತ್ತ್ವಕಲಶಾಭಿಷೇಕ, ಮಂಟಪ ಸಂಸ್ಕಾರ, ಕುಂಭೇಶ ಕರ್ಕರಿಪೂಜೆ, ಬ್ರಹ್ಮಕಲಶ ಪೂಜೆ, ಪರಿಕಲಶ ಪೂಜೆ, ಮಧ್ಯಾಹ್ನ 12.30 ರಿಂದ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ಜರಗಲಿದೆ. ಸಂಜೆ 5 ರಿಂದ ದೀಪಾರಾಧನೆ, ಅಧಿವಾಸಹೋಮ, ಕಲಶಾಧಿವಾಸ, ಅಧಿವಾಸಬಲಿ, ಮಹಾಪೂಜೆ,

ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ : ಇಂದಿನ ಕಾರ್ಯಕ್ರಮ Read More »

ವಿದ್ಯುತ್ ಶಾಕ್ ಗೆ ಒಳಗಾದ ಜಗದೀಶ್ ಅವರಿಗೆ ಗಾಲಿ ಕುರ್ಚಿ ಹಸ್ತಾಂತರ

ಪುತ್ತೂರು: ಇತ್ತೀಚೆಗೆ ವಿದ್ಯುತ್ ಶಾಕ್ ಗೆ ಒಳಗಾಗಿ ಬೆಡ್ ರಿಡನ್ ಆಗಿರುವ ಕೂರೇಲು ಮನೆ ರಾಮಣ್ಣ ಗೌಡರ ಪುತ್ರ ಜಗದೀಶ್ ಅವರಿಗೆ ಒಳತ್ತಡ್ಕ ನಿವಾಸಿ  ದೀಕ್ಷಾ ಅವರಿಗೆ ಇಲಾಖೆಯಿಂದ ಕೊಡಲಾದ  ಕುರ್ಚಿಯನ್ನು ನೀಡಲಾಯಿತು.. ಉಪಯೋಗ ಇಲ್ಲದ ಕಾರಣ ಮಾನವೀಯ ದೃಷ್ಟಿಯಿಂದ 3 ತಿಂಗಳ ಕಾಲಕ್ಕೆ ಜಗದೀಶ್ ಕೂರೇಲು ಅವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ವಿಕಲಚೇತನ ಸಿಬ್ಬಂದಿ, ಆಶಾ  ಕಾರ್ಯಕರ್ತೆಯರು, ವಾರ್ಡ್ ಮೆಂಬರ್  ಯತೀಶ್  ದೇವ , ಹರೀಶ್ ನಾಯಕ್ ಬಳಕ್ಕ ಉಪಸ್ಥಿತರಿದ್ದರು.

ವಿದ್ಯುತ್ ಶಾಕ್ ಗೆ ಒಳಗಾದ ಜಗದೀಶ್ ಅವರಿಗೆ ಗಾಲಿ ಕುರ್ಚಿ ಹಸ್ತಾಂತರ Read More »

ರಾಷ್ಟ್ರಮಟ್ಟದ ಮಾಸ್ಟರ್ ಅಥ್ಲೆಟಿಕ್ಸ್ ನಲ್ಲಿ ಪ್ರವೀಣ್ ದೇರಾಜೆ ಪ್ರಥಮ

ಪುತ್ತೂರು: ಮಂಗಳವಾರ ಬೆಂಗಳೂರಿನಲ್ಲಿ  ನಡೆದ   ರಾಷ್ಟ್ರ ಮಟ್ಟದ ಮಾಸ್ಟರ್ ಅಥ್ಲೆಟಿಕ್ ನಲ್ಲಿ ಪ್ರವೀಣ್ ದೇರಾಜೆ ಅವರು 400 ಮೀ ಹರ್ಡಲ್ಸ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ ಅಂತಾರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ ಯಾಗಿದ್ದಾರೆ, ಅವರು ದೇರಾಜೆ ಕುಶಾಲಪ್ಪ ಗೌಡರ ಪುತ್ರ

ರಾಷ್ಟ್ರಮಟ್ಟದ ಮಾಸ್ಟರ್ ಅಥ್ಲೆಟಿಕ್ಸ್ ನಲ್ಲಿ ಪ್ರವೀಣ್ ದೇರಾಜೆ ಪ್ರಥಮ Read More »

ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ವಿತರಣೆ

ಪುತ್ತೂರು: ಏ.10 ರಿಂದ ನಡೆಯಲಿರುವ ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ವಿತರಣೆ ಮಂಗಳವಾರ ನಡೆಯಿತು. ದರ್ಬೆಯಲ್ಲಿ ನಗರಸಭೆ ಅಧ್ಯಕ್ಷ ಜೀವಂಧರ್ ಜೈನ್ ಹಾಗೂ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ತೆಂಗಿನಕಾಯಿ ಒಡೆಯುವ ಮೂಲಕ ಚಾಲನೆ ನೀಡಿದರು. ಬೊಳುವಾರಿನ ಆಂಜನೇಯ ಮಂತ್ರಾಲಯದ ಬಳಿ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ನವೀನ್ ಕುಮಾರ್ ಭಂಡಾರಿ ಹಾಗೂ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಶೇಖರ್ ನಾರಾವಿ, ಡಾ.ಸುಧಾ ಎಸ್.ರಾವ್ ತೆಂಗಿನಕಾಯಿ ಒಡೆದು ಚಾಲನೆ ನೀಡಿದರು.

ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ವಿತರಣೆ Read More »

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಮಟ್ಟದ ಜನಜಾಗೃತಿ ಸಭೆ | ಪದಾಧಿಕಾರಿಗಳ ಆಯ್ಕೆ

ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಮಟ್ಟದ ಜನಜಾಗೃತಿ ಸಭೆ ಪುತ್ತೂರು ಧರ್ಮಸ್ಥಳ ಸಭಾಭವನದಲಿ ನಡೆಯಿತು. ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷ ಮಹಾಬಲ ರೈ ವಳತ್ತಡ್ಕ ಅಧ್ಯಕ್ಷತೆಯಲ್ಲಿ ನಡೆದ ಸಭೆಯನ್ನು ಮಾಜಿ ಜಿಲ್ಲಾ ಜನಜಾಗೃತಿ ಅಧ್ಯಕ್ಷ ರಾಧಾಕೃಷ್ಣ ಆಳ್ವ ಉದ್ಘಾಟಿಸಿದರು ಜನ ಜಾಗೃತಿ ಕಾರ‍್ಯಕ್ರಮದ ವಾರ್ಷಿಕ ವರದಿಯನ್ನು ತಾಲೂಕು ಯೋಜನಾಧಿಕಾರಿ ಆನಂದ ಕೆ. ಮಂಡಿಸಿದರು. ನಂತರ ಜನಜಾಗೃತಿ ಪ್ರಾದೇಶಿಕ ವಿಭಾಗದ ನಿರ್ದೇಶಕ ವಿವೇಕ್ ವಿನ್ಸೆಂಟ್ ಪಾಯಸ್ ಜನ ಜಾಗೃತಿ ಕರ‍್ಯಕ್ರಮದ ಬಗ್ಗೆ ೨೦೨೩-೨೪ ಸಾಲಿನ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಮಟ್ಟದ ಜನಜಾಗೃತಿ ಸಭೆ | ಪದಾಧಿಕಾರಿಗಳ ಆಯ್ಕೆ Read More »

error: Content is protected !!
Scroll to Top