ಪಾನ್ – ಆಧಾರ್ ಲಿಂಕ್ ಆಗಿದೆಯೇ? ಪರಿಶೀಲಿಸಲು ಇಲ್ಲಿದೆ ನೋಡಿ ಲಿಂಕ್ | ಹೀಗೆ ಮಾಡಿ ಆಧಾರ್ – ಪಾನ್ ಕಾರ್ಡ್ ಲಿಂಕ್… | ಪಾನ್- ಆಧಾರ್ ಲಿಂಕ್ ಗಡು ಜೂನ್ 30ರವರೆಗೆ ವಿಸ್ತರಣೆ

ಪುತ್ತೂರು: ಪಾನ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ಲಿಂಕ್ ಮಾಡುವ ಕೊನೆ ದಿನವನ್ನು ಕೇಂದ್ರ ಸರಕಾರ ವಿಸ್ತರಣೆ ಮಾಡಿದೆ. ಜೂನ್ 30ರವರೆಗೆ ದಿನ ವಿಸ್ತರಿಸಿ ಆದೇಶ ಹೊರಡಿಸಿದ್ದು, ಜುಲೈ 1ರಿಂದ ಕಡ್ಡಾಯ ಎಂದು ತಿಳಿಸಿದೆ. ನಿಮ್ಮ ಪಾನ್ – ಆಧಾರ್ ಕಾರ್ಡ್ ಲಿಂಕ್ ಆಗಿದೆಯೇ ಅಥವಾ ಆಗಿಲ್ಲವೇ ಎಂದು ಮೊದಲಾಗಿ ತಿಳಿದುಕೊಳ್ಳಬೇಕು. ಅದಕ್ಕಾಗಿ ಇಲ್ಲಿ ನೀಡಿರುವ ಲಿಂಕ್ ಅನ್ನು ಬಳಸಿಕೊಳ್ಳಿ. https://eportal.incometax.gov.in/iec/foservices/#/pre-login/link-aadhaar-status ಈ ಲಿಂಕನ್ನು ಪ್ರೆಸ್ ಮಾಡಿದರೆ, ಸಿಗುವ ಪೋರ್ಟಲ್ ನಲ್ಲಿ ಆಧಾರ್ ಹಾಗೂ ಪಾನ್ ಕಾರ್ಡಿನ […]

ಪಾನ್ – ಆಧಾರ್ ಲಿಂಕ್ ಆಗಿದೆಯೇ? ಪರಿಶೀಲಿಸಲು ಇಲ್ಲಿದೆ ನೋಡಿ ಲಿಂಕ್ | ಹೀಗೆ ಮಾಡಿ ಆಧಾರ್ – ಪಾನ್ ಕಾರ್ಡ್ ಲಿಂಕ್… | ಪಾನ್- ಆಧಾರ್ ಲಿಂಕ್ ಗಡು ಜೂನ್ 30ರವರೆಗೆ ವಿಸ್ತರಣೆ Read More »

ಲೋಕಾಯುಕ್ತ ದಾಳಿ ಪ್ರಕರಣ : ಮಾಡಾಳ್ ವಿರೂಪಾಕ್ಷಪ್ಪ ಪೊಲೀಸ್ ಕಸ್ಟಡಿಗೆ

ಬೆಂಗಳೂರು : ಭ್ರಷ್ಟಾಚಾರ ಪ್ರಕರಣದಲ್ಲಿ ಬಂಧನಕ್ಕೊಳಾಗಿರುವ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಐದು ದಿನಗಳ ಕಾಲ ಲೋಕಾಯುಕ್ತ ಪೊಲೀಸ್ ಕಸ್ಟಡಿಗೆ ನೀಡಲು ಮಾ.28 ರಂದು ಆದೇಶ ಹೊರಡಿಸಿದೆ. ಜಾಮೀನು ರದ್ದಾದ ನಂತರ ನಿನ್ನೆ ಸಂಜೆ ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಬಂಧಿಸಿದ್ದ ಲೋಕಾಯುಕ್ತ ಪೊಲೀಸರು, ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮುಂದೆ ಹಾಜರುಪಡಿಸಿದರು.ಆರೋಪಿ ಶಾಸಕರ ವಿಚಾರಣೆ ನಡೆಸಿದ ಕೋರ್ಟ್, ಹೆಚ್ಚಿನ ವಿಚಾರಣೆಗಾಗಿ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಏಪ್ರಿಲ್ 1ರ ವರೆಗೆ

ಲೋಕಾಯುಕ್ತ ದಾಳಿ ಪ್ರಕರಣ : ಮಾಡಾಳ್ ವಿರೂಪಾಕ್ಷಪ್ಪ ಪೊಲೀಸ್ ಕಸ್ಟಡಿಗೆ Read More »

ಕೆಯ್ಯೂರು : ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

ಪುತ್ತೂರು : ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾ. 26 ರ ರಾತ್ರಿ ಕೆಯ್ಯೂರು ಗ್ರಾಮದಲ್ಲಿ ಸಂಭವಿಸಿದೆ. ಶೇಷಪ್ಪ ಪೂಜಾರಿ (75) ಎಂಬುವವರೇ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಶೇಷಪ್ಪ ಪೂಜಾರಿಯವರ ಅಳಿಯ ಗೋಪಾಲ ಪೂಜಾರಿ ತನ್ನ ಅತ್ತೆ, ಹೆಂಡತಿ, ಮಕ್ಕಳೊಂದಿಗೆ ಕೆಯ್ಯೂರು ದುರ್ಗಾಪರಮೇಶ್ವರಿ ದೇವಸ್ಥಾನದ ಜಾತ್ರೆಗೆ ಹೋಗಿದ್ದು, ಈ ಸಂದರ್ಭ ಮನೆಯಲ್ಲಿ ಒಬ್ಬರೇ ಇದ್ದ ಶೇಷಪ್ಪ ಪೂಜಾರಿಯವರು ಮನೆಯ ಗೋಡೆಗೆ ಅಡ್ಡವಾಗಿ ಹಾಕಿದ ತೆಂಗಿನ ಮರದ ಅಡ್ಡಕ್ಕೆ ನೈಲಾನ್ ಹಗ್ಗವನ್ನು ಕಟ್ಟಿ ನೇಣು ಬಿಗಿದು

ಕೆಯ್ಯೂರು : ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ Read More »

ಆಧಾರ್‌ ಪಾನ್‌ ಗಡುವು ಜೂನ್‌ 30 ರವರೆಗೆ ವಿಸ್ತರಣೆ

ಮಂಗಳೂರು : ಪಾನ್ ಮತ್ತು ಆಧಾರ್ ಕಾರ್ಡ್‌ಗಳನ್ನು ಜೋಡಿಸಲು ಇರುವ ಕೊನೆಯ ದಿನಾಂಕವನ್ನು ಕೇಂದ್ರ ಸರ್ಕಾರ 2023ರ ಜೂನ್ 30ರವರೆಗೂ ವಿಸ್ತರಿಸಿದೆ. ಈ ಮೊದಲು 1 ಸಾವಿರ ರೂ ದಂಡ ಸಹಿತವಾಗಿ ಆಧಾರ್ ಹಾಗೂ ಪಾನ್ ಕಾರ್ಡ್ ಜೋಡಣೆಗೆ 2023ರ ಮಾರ್ಚ್ 31ರವರೆಗೆ ಸಮಯ ನೀಡಲಾಗಿತ್ತು. ಕೊನೆಯ ದಿನ ಸಮೀಪಿಸುತ್ತಿದ್ದಂತೆ ಕೇಂದ್ರ ಸರ್ಕಾರದ ವಿರುದ್ಧದ ಜನರ ಆಕ್ರೋಶ ತೀವ್ರಗೊಂಡಿತ್ತು. ಜತೆಗೆ ಜೋಡಣೆಗೆ ವೇದಿಕೆಯಾಗಿರುವ ಆದಾಯ ತೆರಿಗೆ ಪೋರ್ಟಲ್‌ನಲ್ಲಿನ ಈ ವಿಭಾಗ ತೆರೆದುಕೊಳ್ಳುತ್ತಲೇ ಇರಲಿಲ್ಲ. ಈ ತಾಂತ್ರಿಕ ದೋಷದ

ಆಧಾರ್‌ ಪಾನ್‌ ಗಡುವು ಜೂನ್‌ 30 ರವರೆಗೆ ವಿಸ್ತರಣೆ Read More »

ಆಧಾರ್- ಪಾನ್ ಲಿಂಕ್ ಆಗದಿದ್ದರೆ ದಂಡ ಬಡವರಿಗೆ ಹೊರೆ | ರಾಜೀವ್ ಚಂದ್ರಶೇಖರ್ ಜೊತೆ ಮಾತುಕತೆ ನಡೆಸಿದ ಶಾಸಕ ಸಂಜೀವ ಮಠಂದೂರು

ಪುತ್ತೂರು: ಆಧಾರ್ – ಪಾನ್ ಲಿಂಕ್ ಆಗದೇ ಇರುವವರು 1 ಸಾವಿರ ರೂ. ದಂಡ ಪಾವತಿಸಬೇಕು ಎಂಬ ಆದೇಶ ಬಡವರಿಗೆ ಹೊರೆಯಾಗಿ ಪರಿಣಮಿಸಿತ್ತು. ಈ ಸಮಸ್ಯೆಯ ಬಗ್ಗೆ ಶಾಸಕ ಸಂಜೀವ ಮಠಂದೂರು ಅವರು ಮಾಹಿತಿ ತಂತ್ರಜ್ಞಾನ ಖಾತೆಯ ಸಚಿವ ರಾಜೀವ್ ಚಂದ್ರಶೇಖರ್ ಅವರ ಗಮನ ಸೆಳೆದಿದ್ದಾರೆ. ಸರಿಯಾದ ಮಾಹಿತಿ ಇರದೇ ಆಧಾರ್ – ಪಾನ್ ಕಾರ್ಡ್ ಲಿಂಕ್ ಮಾಡದೇ ಇರುವ ಬಡವರಿಗೆ ಇನ್ನೊಂದು ಅವಕಾಶ ಮಾಡಿಕೊಡಬೇಕು ಎಂದು ಸಚಿವರ ಗಮನಕ್ಕೆ ತಂದಿದ್ದಾರೆ. ಆಧಾರ್ – ಪಾನ್ ಕಾರ್ಡ್

ಆಧಾರ್- ಪಾನ್ ಲಿಂಕ್ ಆಗದಿದ್ದರೆ ದಂಡ ಬಡವರಿಗೆ ಹೊರೆ | ರಾಜೀವ್ ಚಂದ್ರಶೇಖರ್ ಜೊತೆ ಮಾತುಕತೆ ನಡೆಸಿದ ಶಾಸಕ ಸಂಜೀವ ಮಠಂದೂರು Read More »

ಅದಾನಿ ಮತ್ತು ವಾದ್ರಾ ಜೊತೆಯಿರುವ ಫೋಟೋ ಉಲ್ಲೇಖಿಸಿ ಸ್ಮೃತಿ ಇರಾನಿ ವಾಗ್ದಾಳಿ

ದೆಹಲಿ: ಉದ್ಯಮಿ ಗೌತಮ್ ಅದಾನಿ ಕುರಿತಂತೆ ಕೇಂದ್ರ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸುತ್ತಿರುವ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ವಿರುದ್ಧ ಕೇಂದ್ರ ಸಚಿವೆ ಸ್ಮೃತಿ ಇರಾನಿ ವಾಗ್ದಾಳಿ ನಡೆಸಿದ್ದಾರೆ.ಕೇಂದ್ರ ಸಚಿವೆ ಸ್ಮೃತಿ ಇರಾನಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ವಾಗ್ದಾಳಿ ನಡೆಸಿದ್ದು, ಗೌತಮ್ ಅದಾನಿ ಜೊತೆಗಿನ ರಾಬರ್ಟ್ ವಾದ್ರಾ ಅವರ ಹಳೆಯ ಫೋಟೋವನ್ನು ಬಹಿರಂಗಪಡಿಸಿರುವ ಸ್ಮೃತಿ ಇರಾನಿ ಇದು ಏನೆಂದು ರಾಹುಲ್ ಗಾಂಧಿ ಅವರನ್ನು ಪ್ರಶ್ನಿಸಿದ್ದಾರೆ. ಅದಾನಿ ವಿಚಾರದಲ್ಲಿ ಕಾಂಗ್ರೆಸ್ ಪಕ್ಷದ ಪ್ರತಿಭಟನೆ ಮುಂದುವರಿದಿರುವಂತೆಯೇ ಕೇಂದ್ರ ಸಚಿವೆ ಸ್ಮೃತಿ ಇರಾನಿ ಇಂದು

ಅದಾನಿ ಮತ್ತು ವಾದ್ರಾ ಜೊತೆಯಿರುವ ಫೋಟೋ ಉಲ್ಲೇಖಿಸಿ ಸ್ಮೃತಿ ಇರಾನಿ ವಾಗ್ದಾಳಿ Read More »

ತಿರುಪತಿ ತಿರುಮಲ ದೇವಸ್ಥಾನಂ ಗೆ 3 ಕೋಟಿ ರೂಪಾಯಿ ದಂಡ ವಿಧಿಸಿದ ಆರ್‌ಬಿಐ

ತಿರುಪತಿ: ಹುಂಡಿ ಮತ್ತು ವಿದೇಶಿ ಕೊಡುಗೆಗಳನ್ನು ಸ್ವೀಕರಿಸುವಲ್ಲಿ ವಿದೇಶಿ ಕೊಡುಗೆ ಕಾಯ್ದೆಯ (ಎಫ್‌ಸಿಆರ್‌ಎ) ನಿಯಮಾವಳಿಗಳನ್ನು ಉಲ್ಲಂಘಿಸಿದ ಆರೋಪದ ಮೇರೆಗೆ ತಿರುಮಲ ತಿರುಪತಿ ದೇವಸ್ಥಾನಂ ಗೆ ರಿಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾ 10ಕೋಟಿ ರೂಪಾಯಿ ದಂಡ ವಿಧಿಸಿದ್ದು, ಅಧಿಕಾರಿಗಳ ಚೌಕಾಶಿ ಬಳಿಕ 3 ಕೋಟಿ ರೂ ದಂಡ ಕಟ್ಟಲಾಗಿದೆ ಎಂದು ಹೇಳಲಾಗಿದೆ. ಕಳೆದ ಮೂರು ವರ್ಷಗಳಿಂದ ಟಿಟಿಡಿ ತನ್ನ ಎಫ್‌ಸಿಆರ್‌ಎ ನೋಂದಣಿಯನ್ನು ನವೀಕರಿಸಲು ಪ್ರಯತ್ನಿಸುತ್ತಿದೆ. ತಿರುಮಲದ ವೆಂಕಟೇಶ್ವರ ದೇವಸ್ಥಾನದ ವ್ಯವಹಾರಗಳನ್ನು ನಿರ್ವಹಿಸುವ ಟಿಟಿಡಿ ಮತ್ತು ರಾಜ್ಯ ಸರ್ಕಾರವು ಎಫ್‌ಸಿಆರ್‌ಎ

ತಿರುಪತಿ ತಿರುಮಲ ದೇವಸ್ಥಾನಂ ಗೆ 3 ಕೋಟಿ ರೂಪಾಯಿ ದಂಡ ವಿಧಿಸಿದ ಆರ್‌ಬಿಐ Read More »

ಮಾ. 31: ಹಿರಿಯ ನಾಗರಿಕರ ಉಚಿತ ವೈದ್ಯಕೀಯ ತಪಾಸಣಾ ಶಿಬಿರ

ಪುತ್ತೂರು:  ಹಿರಿಯ ನಾಗರಿಕರಿಗೆ ಉಚಿತ ವೈದ್ಯಕೀಯ ತಪಾಸಣಾ ಶಿಬಿರವು ಮಾ.31 ರಂದು ಪುತ್ತೂರು ಲಯನ್ಸ್ ಸಭಾಂಗಣದಲ್ಲಿ ನಡೆಯಲಿದೆ. ರಾಷ್ಟ್ರೀಯ ಹಿರಿಯ ನಾಗರಿಕರ ಸಹಾಯವಾಣಿ, ವಿಕಲಚೇತನರ ಹಿರಿಯ ನಾಗರಿಕರ ಕಲ್ಯಾಣ ಇಲಾಖೆ, ದ.ಕ. ಜಿಪಂ ಮಂಗಳೂರು, ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘ, ಹಿರಿಯ ನಾಗರಿಕ ಹಿತರಕ್ಷಣಾ ಸಮಿತಿ ಮತ್ತು ಲಯನ್ಸ್ ಕ್ಲಬ್ ಇವರ ಸಹಯೋಗದಲ್ಲಿ ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನದವರೆಗ ಶಿಬಿರ ನಡೆಯಲಿದೆ. ಈ ಶಿಬಿರದಲ್ಲಿ ಮಂಗಳೂರಿನ ಯೇನೆಪೋಯಾ ಆಸ್ಪತ್ರೆಯ ನುರಿತ ವೈದ್ಯರಿಂದ ಆರೋಗ್ಯ ತಪಾಸಣೆ, ಮೂಳೆ

ಮಾ. 31: ಹಿರಿಯ ನಾಗರಿಕರ ಉಚಿತ ವೈದ್ಯಕೀಯ ತಪಾಸಣಾ ಶಿಬಿರ Read More »

ಮುಸ್ಲಿಂ ಮೀಸಲಾತಿ ರದ್ಧತಿ : ಪುತ್ತೂರಿನಲ್ಲಿ ಎಸ್‌ಡಿಪಿಐ ಪ್ರತಿಭಟನೆ

ಪುತ್ತೂರು: ಅಲ್ಪಸಂಖ್ಯಾತ ಮುಸ್ಲಿಂ ಸಮುದಾಯಕ್ಕೆ ಇದ್ದ ಮೀಸಲಾತಿಯನ್ನು ರದ್ದು ಮಾಡಿದ ನಿರ್ಣಯವನ್ನು ಖಂಡಿಸಿ ಎಸ್ ಡಿ ಪಿ ಐ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿಯಿಂದ ಮಂಗ:ಳವಾರ ಪುತ್ತೂರು ಕಿಲ್ಲೆ ಮೈದಾನದ ಅಮರ್ ಜವಾನ್ ಸ್ಮಾರಕ ಜ್ಯೋತಿ ಬಳಿ ಪ್ರತಿಭಟನೆ ನಡೆಯಿತು. ಮುಸ್ಲಿಂಮರಿಗೆ ಪ್ರವರ್ಗ 2ಬಿ ಅಡಿಯಲ್ಲಿದ್ದ ಶೇ 4ರಷ್ಟು ಮೀಸಲಾತಿಯನ್ನು ರದ್ದು ಮಾಡಿರುವುದು ಒಂದು ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಿಕೊಂಡು ಮಾಡಿರುವ ಉದ್ದೇಶಿತ ದಾಳಿಯಾಗಿದೆ. ಇದು ಸರ್ಕಾರದ ಅಸಂವಿಧಾನಿಕ ತೀರ್ಮಾನವಾಗಿದೆ. ಮುಸ್ಲಿಮರ ವಿರುದ್ಧ ಸರ್ಕಾರ ನಡೆಸುವ ಷಡ್ಯಂತ್ರ ಇದಾಗಿದೆ

ಮುಸ್ಲಿಂ ಮೀಸಲಾತಿ ರದ್ಧತಿ : ಪುತ್ತೂರಿನಲ್ಲಿ ಎಸ್‌ಡಿಪಿಐ ಪ್ರತಿಭಟನೆ Read More »

ಎನ್‌ಕೌಂಟರ್ ಸ್ಪೆಷಲಿಸ್ಟ್ ದಯಾ ನಾಯಕ್ :ATS ನಿಂದ ಮುಂಬೈ ಪೊಲೀಸ್ ಇಲಾಖೆಗೆ ವರ್ಗಾವಣೆ

ಮುಂಬೈ: ಮಹಾರಾಷ್ಟ್ರದ “ಎನ್‌ಕೌಂಟರ್ ಸ್ಪೆಷಲಿಸ್ಟ್” ಎಂದೇ ಖ್ಯಾತರಾಗಿರುವ ಕರ್ನಾಟಕ ಮೂಲದ ಇನ್ಸ್‌ಪೆಕ್ಟರ್ ದಯಾ ನಾಯಕ್ ಅವರನ್ನು ಸೋಮವಾರ ಮಹಾರಾಷ್ಟ್ರದ ಭಯೋತ್ಪಾದನಾ ನಿಗ್ರಹ ದಳದಿಂದ ಮುಂಬೈ ಪೊಲೀಸರಿಗೆ ವರ್ಗಾಯಿಸಲಾಗಿದೆ. ಮಹಾರಾಷ್ಟ್ರ ಪೊಲೀಸ್‌ನ ಹೆಚ್ಚುವರಿ ಮಹಾನಿರ್ದೇಶಕರು ದಯಾ ನಾಯಕ್ ಮತ್ತು ಇತರ ಏಳು ಇನ್ಸ್‌ಪೆಕ್ಟರ್‌ಗಳ ವರ್ಗಾವಣೆಗೆ ಸಂಬಂಧಿಸಿದ ಆದೇಶವನ್ನು ಹೊರಡಿಸಿದ್ದಾರೆ. ದಯಾ ನಾಯಕ್ ಅವರಲ್ಲದೆ, ಇನ್ಸ್‌ಪೆಕ್ಟರ್‌ಗಳಾದ ಜ್ಞಾನೇಶ್ವರ್ ವಾಘ್ ಮತ್ತು ದೌಲತ್ ಸಾಳ್ವೆ ಅವರನ್ನೂ ಎಟಿಎಸ್‌ನಿಂದ ಮುಂಬೈ ಪೊಲೀಸ್ ಇಲಾಖೆಗೆ ವರ್ಗಾಯಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಎಟಿಎಸ್‌ನಲ್ಲಿದ್ದಾಗ, ದಯಾ ನಾಯಕ್

ಎನ್‌ಕೌಂಟರ್ ಸ್ಪೆಷಲಿಸ್ಟ್ ದಯಾ ನಾಯಕ್ :ATS ನಿಂದ ಮುಂಬೈ ಪೊಲೀಸ್ ಇಲಾಖೆಗೆ ವರ್ಗಾವಣೆ Read More »

error: Content is protected !!
Scroll to Top