ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿಗೆ ಇಂಜಿನಿಯರಿಂಗ್ ಪರೀಕ್ಷೆಯಲ್ಲಿ ಎರಡು ರ್ಯಾಂಕ್

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ವಿದ್ಯಾರ್ಥಿಗಳು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ನಡೆಸಿದ 2023-24ನೇ ಶೈಕ್ಷಣಿಕ ಸಾಲಿನ ಅಂತಿಮ ವರ್ಷದ ಇಂಜಿನಿಯರಿಂಗ್ ಪರೀಕ್ಷೆಯಲ್ಲಿ 2  ರ್ಯಾಂಕ್‍ ಗಳನ್ನು ಪಡೆದುಕೊಂಡಿದ್ದಾರೆ. ಕಾಲೇಜಿನ ಸಿವಿಲ್ ಇಂಜಿನಿಯರಿಂಗ್ ವಿಭಾಗದ ಕೇಶವ ಪ್ರಜ್ವಲ್.ಪಿ 9.38 ಸಿಜಿಪಿಎ ಅಂಕಗಳೊಂದಿಗೆ 3ನೇ ರ್ಯಾಂಕ್‍ ಹಾಗೂ ಕೆ.ಪಲ್ಲವಿ 9.33 ಸಿಜಿಪಿಎ ಅಂಕಗಳೊಂದಿಗೆ 5ನೇ ರ್‍ಯಾಂಕ್ ಗಳಿಸಿಕೊಂಡಿದ್ದಾರೆ. ಸಿವಿಲ್ ಇಂಜಿನಿಯರಿಂಗ್  ವಿಭಾಗ ಮುಖ್ಯಸ್ಥ ಪ್ರೊ.ಪ್ರಶಾಂತ್ ಹಾಗೂ ಪ್ರಾಧ್ಯಾಪಕರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಈ ಸಾಧನೆಯನ್ನು […]

ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿಗೆ ಇಂಜಿನಿಯರಿಂಗ್ ಪರೀಕ್ಷೆಯಲ್ಲಿ ಎರಡು ರ್ಯಾಂಕ್ Read More »

ಈಜಲು ನದಿಗೆ ಇಳಿದ ಯುವಕ ನೀರುಪಾಲು

ಮಹಾರಾಷ್ಟ್ರ: ಯುವಕನೊಬ್ಬ ನದಿಯಲ್ಲಿ ಈಜಲು ಹೋಗಿ ಸ್ನೇಹಿತನ ಎದುರೇ ನೀರಿನಲ್ಲಿ ಕೊಚ್ಚಿಕೊಂಡು ಹೋದ ಘಟನೆ ಮಹಾರಾಷ್ಟ್ರದ ರತ್ನಗಿರಿಯಲ್ಲಿ ನಡೆದಿದೆ. ನೀರುಪಾಲಾದ ಯುವಕನನ್ನು ಜಯೇಶ್ ರಾಮಚಂದ್ರ ಅಂಬೆ (32) ಎಂದು ಗುರುತಿಸಲಾಗಿದೆ. ಎಚ್ಚರಿಕೆ ನೀಡಿದರೂ ನಿರ್ಲಕ್ಷ್ಯ ಮಾಡಿ ನದಿಯಲ್ಲಿ ಈಜಲು ಇಳಿದಿದ್ದ ಯುವಕ ದುರಂತಕ್ಕೀಡಾಗಿದ್ದಾನೆ. ಸ್ನೇಹಿತರೊಂದಿಗೆ ನದಿ ಬಳಿ ಬಂದಿದ್ದ ಯುವಕ ಈಜಲೆಂದು ನದಿಗೆ ಇಳಿದಿದ್ದಾನೆ. ನದಿಯಲ್ಲಿ ಏಕಾಏಕಿ ಪ್ರವಾಹ ಸ್ಥಿತಿ ನಿರ್ಮಾಣವಾಗಿದ್ದು, ನೋಡ ನೋಡುತ್ತಿದ್ದಂತೆ ಯುವಕ ನೀರಿನಲ್ಲಿ ಕೊಚ್ಚಿ ಹೋಗಿದ್ದಾನೆ. ಆತನನ್ನು ರಕ್ಷಿಸಲು ಯುವಕರು ಪ್ರಯತ್ನಿಸಿದ್ದರಾದರೂ ಸಾಧ್ಯವಾಗಿಲ್ಲ.

ಈಜಲು ನದಿಗೆ ಇಳಿದ ಯುವಕ ನೀರುಪಾಲು Read More »

ಸುಬ್ರಹ್ಮಣ್ಯ ಕುಮಾರಧಾರ ನದಿಯಲ್ಲಿ ಆನೆಯ ಮೃತದೇಹ ಪತ್ತೆ !

ಸುಬ್ರಹ್ಮಣ್ಯ: ಆನೆಯ ಮೃತದೇಹವೊಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯದ ಕುಮಾರಧಾರ ನದಿಯಲ್ಲಿ ನಿನ್ನೆ ತಡ ರಾತ್ರಿ ಪತ್ತೆಯಾಗಿದೆ. ಸುಬ್ರಹ್ಮಣ್ಯ ಸಮೀಪ ಹರಿಯುವ ಕುಮಾರಧಾರಾ ನದಿಯಲ್ಲಿ ನಿನ್ನೆ ತಡ ರಾತ್ರಿ ಆನೆಯ ಮೃತದೇಹ ಪತ್ತೆಯಾಗಿದ್ದು, ಕಾಡಿನಲ್ಲಿದ್ದ ಆನೆ ನದಿಯ ಪ್ರವಾಹಕ್ಕೆ ಸಿಲುಕಿ ಮೃತಪಟ್ಟಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದೆ. ನಿನ್ನೆ ರಾತ್ರಿ ಪ್ರವಾಹ ನೀರಿನಲ್ಲಿ ಆನೆ ಮೃತದೇಹ ಕೊಚ್ಚಿ ಕೊಂಡು ಬಂದಿದೆ, ಇದೀಗ ನದಿ ನೀರಿನಲ್ಲಿ ಕೊಚ್ಚಿ ಹೋಗಿರುವ ಆನೆಯ ಮೃತದೇಹಕ್ಕೆ ಅರಣ್ಯ ಇಲಾಖೆ ಹುಡುಕಾಟ ಆರಂಭಿಸಿದ್ದಾರೆ ಎಂದು ತಿಳಿದು

ಸುಬ್ರಹ್ಮಣ್ಯ ಕುಮಾರಧಾರ ನದಿಯಲ್ಲಿ ಆನೆಯ ಮೃತದೇಹ ಪತ್ತೆ ! Read More »

ಹಸಿರು  ವಾತಾವರಣ ನಮ್ಮದಾಗಬೇಕು : ಡಾ.ದೇವಿಪ್ರಸಾದ್. ಕೆ .ಎನ್. | ವಿವೇಕ ಸಂಜೀವಿನಿ ಹಸಿರು ಆವರಣ ಅಭಿಯಾನ ಕಾರ್ಯಕ್ರಮ

ಪುತ್ತೂರು:  ಶುದ್ಧವಾದ ಗಾಳಿ, ಒಳ್ಳೆಯ ವಾತಾವರಣ ನಮಗೆ ದೊರಕಬೇಕೆಂದರೆ ಅಲ್ಲಿ ಸಸ್ಯಗಳ ಸಂಖ್ಯೆ ಹೆಚ್ಚಾಗಿರಬೇಕು. ಕಾಲೇಜು ಆವರಣ ಹಸಿರು ಸಸ್ಯಗಳಿಂದ ಕೂಡಿರಬೇಕು ಹಾಗೂ ಜ್ಞಾನದ ಜೊತೆಗೆ ಸಸ್ಯ ಸಂಪತ್ತನ್ನು ಬೆಳೆಸುವ ಜವಾಬ್ದಾರಿ ನಮ್ಮದಾಗಬೇಕು. ಹಸಿರಾದ ಪರಿಸರ ಕಣ್ಣಿಗೆ ಹೇಗೆ ಹಿತವೋ ಹಾಗೆಯೇ ಆರೋಗ್ಯಕ್ಕೂ ಒಳ್ಳೆಯದು. ಇದರಿಂದ ವಾಯುಮಾಲಿನ್ಯವನ್ನು ತಡೆಯಬಹುದು ಎಂದು ವಿವೇಕಾನಂದ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಡಾ.ದೇವಿಪ್ರಸಾದ್ ಕೆ.ಎನ್ ಹೇಳಿದರು. ವಿವೇಕಾನಂದ ಸಮೂಹ ಸಂಸ್ಥೆಗಳ ಸಹಯೋಗದೊಂದಿಗೆ ನಡೆದ ವಿವೇಕ ಸಂಜೀವಿನಿ ಹಸಿರು ಆವರಣ ಅಭಿಯಾನ ಉದ್ಘಾಟನಾ ಕಾರ್ಯಕ್ರಮದಲ್ಲಿ

ಹಸಿರು  ವಾತಾವರಣ ನಮ್ಮದಾಗಬೇಕು : ಡಾ.ದೇವಿಪ್ರಸಾದ್. ಕೆ .ಎನ್. | ವಿವೇಕ ಸಂಜೀವಿನಿ ಹಸಿರು ಆವರಣ ಅಭಿಯಾನ ಕಾರ್ಯಕ್ರಮ Read More »

ಭಾರೀ ಮಳೆ : ದ.ಕ.ಜಿಲ್ಲಾದ್ಯಂತ ನಾಳೆ (ಜು.16) ಶಾಲೆ–ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು: ಭಾರೀ ಮಳೆಯ ಹಿನ್ನಲೆಯಲ್ಲಿ ದ.ಕ.ಜಿಲ್ಲಾದ್ಯಂತ ಶಾಲಾ-ಕಾಲೇಜುಗಳಿಗೆ ನಾಳೆ ಜು.16) ಇಂದು ರಜೆ ಘೋಷಿಸಲಾಗಿದೆ. ಈ ಕುರಿತು ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಆದೇಶ ಹೊರಡಿಸಿದ್ದು, ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ ಪ್ರೌಡಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ನೀಡಲಾಗಿದೆ. ದ.ಕ., ಉಡುಪಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ನದಿ ತೀರ, ಸಮುದ್ರ ದಡಗಳಿಗೆ ತೆರಳದಂತೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಲಾಗಿದೆ. ಅಲ್ಲದೆ ಮೀನುಗಾರರಿಗೆ ಮೀನುಗಾರಿಕೆಗೆ ನಿಷೇಧ ಹೇರಲಾಗಿದೆ

ಭಾರೀ ಮಳೆ : ದ.ಕ.ಜಿಲ್ಲಾದ್ಯಂತ ನಾಳೆ (ಜು.16) ಶಾಲೆ–ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ Read More »

ಲವ್ ಜಿಹಾದ್ ಪ್ರಕರಣ ಖಂಡಿಸಿ ಇಂದು ನಿಗದಿಯಾಗಿದ್ದ ಪ್ರತಿಭಟನೆಗೆ ಪೊಲೀಸರಿಂದ ಅನುಮತಿ ನಿರಾಕರಣೆ | ಆಕ್ರೋಶಿತರಾದ ಹಿಂದೂ ಮಹಿಳಾ ಸುರಕ್ಷಾ ಸಮಿತಿ ಪ್ರಮುಖರು

ಮಂಗಳೂರು: ಲವ್ ಜಿಹಾದ್ ಪ್ರಕರಣಗಳನ್ನು ಖಂಡಿಸಿ ಇಂದು ನಿಗದಿಯಾಗಿದ್ದ ಪ್ರತಿಭಟನೆಗೆ ಪೊಲೀಸರು ಅನುಮತಿ ನಿರಾಕರಿಸಿದ್ದಾರೆ. ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಹಿಂದೂ ಮಹಿಳಾ ಸುರಕ್ಷಾ ಸಮಿತಿಯ ಪ್ರಮುಖರಾದ ಶ್ರೀಲಕ್ಷ್ಮೀ ಮಠದ ಮೂಲೆ, ಸುಕನ್ಯಾ ರಾವ್ ಅವರು ಪತ್ರಿಕಾಗೋಷ್ಠಿಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು. ಲವ್ ಜಿಹಾದ್ ತಡೆಗೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಮಂಗಳೂರಿನಲ್ಲಿ ಇಂದು ಅಪರಾಹ್ನ ಪ್ರತಿಭಟನೆ ನಿಗದಿಯಾಗಿತ್ತು. ಪೊಲೀಸರು ಒತ್ತಡಕ್ಕೆ ಮಣಿದು ಅನುಮತಿ ನಿರಾಕರಿಸಿ ಪ್ರಜಾಪ್ರಭುತ್ವದಲ್ಲಿ ಪ್ರತಿಭಟಿಸುವ ಹಕ್ಕನ್ನು ಕಿತ್ತು ಕೊಂಡಿದ್ದಾರೆ. ಲವ್ ಜಿಹಾದ್ ಗೆ ಮುಗ್ಧ ಹಿಂದೂ ಹೆಣ್ಮಕ್ಕಳು

ಲವ್ ಜಿಹಾದ್ ಪ್ರಕರಣ ಖಂಡಿಸಿ ಇಂದು ನಿಗದಿಯಾಗಿದ್ದ ಪ್ರತಿಭಟನೆಗೆ ಪೊಲೀಸರಿಂದ ಅನುಮತಿ ನಿರಾಕರಣೆ | ಆಕ್ರೋಶಿತರಾದ ಹಿಂದೂ ಮಹಿಳಾ ಸುರಕ್ಷಾ ಸಮಿತಿ ಪ್ರಮುಖರು Read More »

ಹಗರಣಗಳ ಸರಣಿ ಧಾರಾವಾಹಿಯೇ ರಾಜ್ಯ ಕಾಂಗ್ರೆಸ್ ಸರ್ಕಾರ | ವ್ಯಂಗ್ಯವಾಡಿದ ಬಿಜೆಪಿ

ಬೆಂಗಳೂರು : ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್​​​ನಲ್ಲಿ ನಡೆದಿದೆ ಎನ್ನಲಾದ 2,000 ಕೋಟಿ ರೂಪಾಯಿ ಹಗರಣಕ್ಕೆ ಸಂಬಂಧಿಸಿ ಬಿಜೆಪಿಯು ರಾಜ್ಯ ಕಾಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದಿದೆ. ಈ ಬಗ್ಗೆ ಟ್ವೀಟ್ ಮಾಡಿ, ಹಗರಣಗಳ ಸರಣಿ ಧಾರಾವಾಹಿಯೇ ರಾಜ್ಯ ಕಾಂಗ್ರೆಸ್ ಸರ್ಕಾರ ಎಂದು ವ್ಯಂಗ್ಯವಾಡಿದೆ. ವಾಲ್ಮೀಕಿ ನಿಗಮದಲ್ಲಿ ಹಗರಣವಾಯ್ತು, ಮುಡಾದಲ್ಲಿ ಹಗರಣವಾಯ್ತು, ಈಗ ಅಪೆಕ್ಸ್‌ ಬ್ಯಾಂಕ್‌ ನ ಸರದಿ. ಸಹಕಾರಿ ಸಚಿವ ಕೆ.ಎನ್​​.ರಾಜಣ್ಣ ಅವರು ಅಪೆಕ್ಸ್‌ ಬ್ಯಾಂಕ್‌ ನಲ್ಲಿ 2000 ಕೋಟಿಗೂ ಹೆಚ್ಚು ಹಗರಣ ನಡೆಸಿದ್ದು, ಹೈಕೋರ್ಟ್‌

ಹಗರಣಗಳ ಸರಣಿ ಧಾರಾವಾಹಿಯೇ ರಾಜ್ಯ ಕಾಂಗ್ರೆಸ್ ಸರ್ಕಾರ | ವ್ಯಂಗ್ಯವಾಡಿದ ಬಿಜೆಪಿ Read More »

ಕಾಂಗ್ರೆಸ್ ಸರಕಾರ ಅತ್ಯಂತ ಭ್ರಷ್ಟ ಮತ್ತು ದಲಿತ ವಿರೋಧಿ | ಖಂಡನೆ ವ್ಯಕ್ತಪಡಿಸಿ ಪ್ರತಿಭಟಿಸಿದ ಬಿಜೆಪಿ

ಬೆಂಗಳೂರು: ಶಾಸಕರ ಭವನದ ಎದುರು ಮಹರ್ಷಿ ವಾಲ್ಮೀಕಿ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿ ಪಕ್ಷದ ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರ ನೇತೃತ್ವದ ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು. ಬ್ರಹ್ಮಾಂಡ ಭ್ರಷ್ಟಾಚಾರ, ಮುಡಾ ಹಗರಣ, ದಲಿತರ ಅನುದಾನ ದುರ್ಬಳಕೆ ಸೇರಿದಂತೆ ಜನವಿರೋಧಿ ನಿಲುವುಗಳನ್ನು ಖಂಡಿಸಿ ವಾಲ್ಮೀಕಿ ಅಭಿವೃದ್ಧಿ ನಿಗಮ ಹಾಗೂ ಮುಡಾ ಹಗರಣಗಳ ಸಿಬಿಐ ತನಿಖೆಗೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.  ಈ ಸಂದರ್ಭದಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷರು ಶಿಕಾರಿಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ವಿಜಯೇಂದ್ರ

ಕಾಂಗ್ರೆಸ್ ಸರಕಾರ ಅತ್ಯಂತ ಭ್ರಷ್ಟ ಮತ್ತು ದಲಿತ ವಿರೋಧಿ | ಖಂಡನೆ ವ್ಯಕ್ತಪಡಿಸಿ ಪ್ರತಿಭಟಿಸಿದ ಬಿಜೆಪಿ Read More »

ದೈಗೋಳಿಯಲ್ಲಿ ಹಿರಿಯರ ಸೇವಾ ಪ್ರತಿಷ್ಠಾನದ ಸಭೆ

ಬಂಟ್ವಾಳ: ಸಮಾಜದಲ್ಲಿ ನಿರ್ವಸಿತರಾದವರ ಮತ್ತು ಮಾನಸಿಕ ಸ್ವಾಸ್ಥ್ಯವನ್ನು ಕಳೆದುಕೊಂಡವರಲ್ಲಿ ಚೈತನ್ಯವನ್ನು ತುಂಬಿ ಅವರು ಹೊಸ ಜೀವನವನ್ನು ಆರಂಭಿಸಲು ಪ್ರಾಮಾಣಿಕ ಪ್ರಯತ್ನವನ್ನು ಸೇವಾಶ್ರಮದಲ್ಲಿ ಮಾಡಲಾಗುತ್ತಿದೆ. ಸೇವಾ ಮನೋಭಾವದ ದಾನಿಗಳ ಸಹಕಾರದಿಂದ ಈ ಕಾರ್ಯ ಸಾಧ್ಯವಾಗಿದೆ ಎಂದು ದೈಗೋಳಿ ಸಾಯಿನಿಕೇತನ ಸೇವಾ ಆಶ್ರಮದ  ಟ್ರಸ್ಟಿ ಡಾ. ಉದಯ ಕುಮಾರ್ ಹೇಳಿದರು. ಅವರು ಬಂಟ್ವಾಳ ಮೆಲ್ಕಾರ್ ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನದ ಕೇಂದ್ರ ಸಮಿತಿಯ ಸಭೆಯನ್ನು ಉದ್ಘಾಟಿಸಿ  ಸೇವಾ ಚಟುವಟಿಕೆಗಳ ಮಾಹಿತಿ ನೀಡಿದರು. ಸಭೆಯ ಅಧ್ಯಕ್ಷತೆ ವಹಿಸಿದ್ದ ಪ್ರತಿಷ್ಠಾನದ ಅಧ್ಯಕ್ಷ

ದೈಗೋಳಿಯಲ್ಲಿ ಹಿರಿಯರ ಸೇವಾ ಪ್ರತಿಷ್ಠಾನದ ಸಭೆ Read More »

ಜು.19: ಕಾರ್ಗಿಲ್ ವಿಜಯೋತ್ಸವಕ್ಕೆ | ಅಪ್ರತಿಮ ಯೋಧ ಕ್ಯಾ.ಯೋಗೀಂದ್ರ ಯಾದವ್ ಪುತ್ತೂರಿಗೆ

ಪುತ್ತೂರು: ಪುತ್ತೂರು ಅಮರ್ ಜವಾನ್ ಜ್ಯೋತಿ ಸ್ಮಾರಕದ ಸಂರಕ್ಷಣಾ ಸಮಿತಿ ಹಾಗೂ ಮಾಜಿ ಸೈನಿಕರ ಸಂಘದ ಸಹಯೋಗದಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಕಾರ್ಗಿಲ್ ವಿಜಯೋತ್ಸವ ಜು.19 ರಂದು ಅಮರ್ ಜವಾನ್ ಸ್ಮಾರಕದ ಬಳಿ ನಡೆಯಲಿದೆ ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸುಬ್ರಹ್ಮಣ್ಯ ನಟ್ಟೋಜ ತಿಳಿಸಿದರು. ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಪ್ರಸ್ತುತ ವರ್ಷ ಕಾರ್ಗಿಲ್ ವಿಜಯೋತ್ಸವಕ್ಕೆ ಇಪ್ಪತ್ತೈದರ ಸಂಭ್ರಮ. ಈ ಬಾರಿಯ ಕಾರ್ಗಿಲ್ ವಿಜಯೋತ್ಸವವನ್ನು ದಾಖಲಾರ್ಹ ಚರಿತ್ರೆಯಾಗಿ ರೂಪಿಸಬೇಕೆಂಬ ಇರಾದೆ ಅಂಬಿಕಾ

ಜು.19: ಕಾರ್ಗಿಲ್ ವಿಜಯೋತ್ಸವಕ್ಕೆ | ಅಪ್ರತಿಮ ಯೋಧ ಕ್ಯಾ.ಯೋಗೀಂದ್ರ ಯಾದವ್ ಪುತ್ತೂರಿಗೆ Read More »

error: Content is protected !!
Scroll to Top