ಏ.4-5 : ಕೆಮ್ಮಲೆ ಶ್ರೀ ನಾಗಬ್ರಹ್ಮ ದೇವಸ್ಥಾನ, ಉಳ್ಳಾಕುಲು ಪರಿವಾರ ದೈವಗಳ ದೈವಸ್ಥಾನದಲ್ಲಿ ವಾರ್ಷಿಕ ಮಹಾಪೂಜೆ, ನೇಮೋತ್ಸವ | ಗೊನೆ ಮುಹೂರ್ತ

ಪುತ್ತೂರು: ಶ್ರೀ ಕ್ಷೇತ್ರ ಕೆಮ್ಮಲೆ ಶ್ರೀ ನಾಗಬ್ರಹ್ಮ ದೇವಸ್ಥಾನದ, ಕೆಮ್ಮಲೆ ಬ್ರಹ್ಮರ ಮೂಲಸ್ಥಾನ ಹಾಗೂ ಉಳ್ಳಾಕುಲು ಪರಿವಾರ ದೈವಗಳ ದೈವಸ್ಥಾನದಲ್ಲಿ ಶ್ರೀ ಉಳ್ಳಾಕುಲು ನೇಮೋತ್ಸವ, ಸಾಮೂಹಿಕ ನಾಗತಂಬಿಲ ಏ.4 ಹಾಗೂ 5 ರಂದು ನಡೆಯಲಿದ್ದು, ಪೂರ್ವಭಾವಿಯಾಗಿ ಗೊನೆ ಮುಹೂರ್ತ ಕಾರ್ಯಕ್ರಮ ಮಂಗಳವಾರ ನಡೆಯಿತು. ಕ್ಷೇತ್ರದ ಆಡಳಿತ ಸಮಿತಿ ಅಧ್ಯಕ್ಷ, ಮುಖ್ಯ ಪರಿಚಾರಕ ಬಾಲಕೃಷ್ಣ ಕೆ. ಗೊನೆ ಮುಹೂರ್ತ ನೆರವೇರಿಸಿದರು. ಈ ಸಂದರ್ಭದಲ್ಲಿ ಕಾರ್ಯದರ್ಶಿ ಜನಾರ್ದನ ಎ.ಹೇಮಳ, ಟ್ರಸ್ಟ್ ಅಧ್ಯಕ್ಷ ನಾರಾಯಣ ಕೋರ್ಜೆ, ಆಡಳಿತ ಮಂಡಳಿ ಸದಸ್ಯರಾದ ಜಯಾನಂದ […]

ಏ.4-5 : ಕೆಮ್ಮಲೆ ಶ್ರೀ ನಾಗಬ್ರಹ್ಮ ದೇವಸ್ಥಾನ, ಉಳ್ಳಾಕುಲು ಪರಿವಾರ ದೈವಗಳ ದೈವಸ್ಥಾನದಲ್ಲಿ ವಾರ್ಷಿಕ ಮಹಾಪೂಜೆ, ನೇಮೋತ್ಸವ | ಗೊನೆ ಮುಹೂರ್ತ Read More »

ಮಾ.30 : ಸರಕಾರಿ ಮೆಡಿಕಲ್ ಕಾಲೇಜು ಹೋರಾಟ ಸಮಿತಿ ವತಿಯಿಂದ ಬೃಹತ್ ಕಾಲ್ನಡಿಗೆ ಜಾಥಾ | ಆರೋಗ್ಯಕ್ಕಾಗಿ ನಾವು ಶೀರ್ಷಿಕೆಯಡಿ ಐತಿಹಾಸಿಕ ಸಮಾವೇಶ

ಪುತ್ತೂರು: ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು ಹೋರಾಟ ಸಮಿತಿ ವತಿಯಿಂದ ಜನಾರೋಗ್ಯ ಆಂದೋಲನದ ಭಾಗವಾಗಿ ಬೃಹತ್‍ ಕಾಲ್ನಡಿ ಜಾಥಾ ಹಾಗೂ “ಆರೋಗ್ಯಕ್ಕಾಗಿ ನಾವು” ಎಂಬ ಶೀರ್ಷಿಕೆಯಡಿ ಐತಿಹಾಸಿಕ ಸಮಾವೇಶ ಮಾ.30 ರಂದು ಜೈನಭವನದಲ್ಲಿ ನಡೆಯಲಿದೆ ಎಂದು ಹೋರಾಟ ಸಮಿತಿ ಪ್ರಧಾನ ಕಾರ್ಯದರ್ಶಿ ಝೇವಿಯರ್ ಡಿ”ಸೋಜಾ ತಿಳಿಸಿದ್ದಾರೆ. ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಸಮಿತಿ ಈಗಾಗಲೇ ದ.ಕ.ಜಿಲ್ಲೆಯ ಸುಮಾರು 30 ಸಾವಿರ ಮಂದಿಯನ್ನು ನೇರವಾಗಿ ಸಂಪರ್ಕಿಸಿ ಆಂದೋಲನದ ಕುರಿತು ಮನವರಿಕೆ ಮಾಡಿದೆ. ಈ ಮೂಲಕ ಸಹಿ ಅಭಿಯಾನ, ಪರಸ್ಪರ

ಮಾ.30 : ಸರಕಾರಿ ಮೆಡಿಕಲ್ ಕಾಲೇಜು ಹೋರಾಟ ಸಮಿತಿ ವತಿಯಿಂದ ಬೃಹತ್ ಕಾಲ್ನಡಿಗೆ ಜಾಥಾ | ಆರೋಗ್ಯಕ್ಕಾಗಿ ನಾವು ಶೀರ್ಷಿಕೆಯಡಿ ಐತಿಹಾಸಿಕ ಸಮಾವೇಶ Read More »

ಅಡ್ಯಾರ್ : ಐಸ್ ಕ್ರೀಮ್ ದಾಸ್ತಾನು ಕೇಂದ್ರದಲ್ಲಿ ಬೆಂಕಿ ಅವಘಡ

ಮಂಗಳೂರು : ಮಂಗಳೂರು ಹೊರವಲಯದ ಅಡ್ಯಾರ್ ನಲ್ಲಿರುವ ಐಸ್ ಕ್ರೀಮ್ ದಾಸ್ತಾನು ಕೇಂದ್ರವೊಂದರಲ್ಲಿ ಸೋಮವಾರ ತಡರಾತ್ರಿ ಬೆಂಕಿ ಅವಘಡ ಸಂಭವಿಸಿದ್ದು, ಅಪಾರ ನಾಶನಷ್ಟ ಸಂಭವಿಸಿದೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ತಗಲಿದೆ ಎನ್ನಲಾಗಿದೆ. ಈ ಕಟ್ಟಡದಲ್ಲಿ ನಂದಿನಿ ಐಸ್‌ ಕ್ರೀಂ ಉತ್ಪನ್ನಗಳನ್ನು ಇಡಲಾಗಿದೆ. ಇದರ ಜೊತೆ ಐಸ್‌ ಕ್ರೀಂ ತಯಾರಿಕಾ ಘಟಕಕ್ಕೂ ಬೆಂಕಿ ಹಬ್ಬಿದೆ. ಮೂರು ಅಗ್ನಿಶಾಮಕ ವಾಹನಗಳು ಸುಮಾರು ನಾಲ್ಕು ತಾಸು ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ. ಅಗ್ನಿ ದುರಂತದಲ್ಲಿ ಕೋಟ್ಯಾಂತರ ರೂಪಾಯಿ ನಷ್ಟವಾಗಿದೆ.

ಅಡ್ಯಾರ್ : ಐಸ್ ಕ್ರೀಮ್ ದಾಸ್ತಾನು ಕೇಂದ್ರದಲ್ಲಿ ಬೆಂಕಿ ಅವಘಡ Read More »

ಏ.5ಕ್ಕೆ ರಾಹುಲ್‌ ಗಾಂಧಿ ಕೋಲಾರಕ್ಕೆ ಭೇಟಿ

ಕೋಲಾರದಿಂದಲೇ ಅನರ್ಹತೆಗೆ ಪ್ರತ್ಯುತ್ತರ ನೀಡಲು ಕಾಂಗ್ರೆಸ್‌ ಪ್ಲಾನಿಂಗ್‌ ಕೋಲಾರ : ಕೋಲಾರದಲ್ಲಿ 2019ರ ಲೋಕಸಭಾ ಚುನಾವಣೆ ಪ್ರಚಾರದ ವೇಳೆ ಮೋದಿ ಸಮುದಾಯದ ವಿರುದ್ಧ ಅವಹೇಳಕಾರಿಯಾಗಿ ಮಾತನಾಡಿದ್ದಾರೆಂಬ ಆರೋಪದ ಮೇಲೆ ನ್ಯಾಯಾಲಯದಿಂದ ಶಿಕ್ಷೆ ಮತ್ತು ಸಂಸದ ಸ್ಥಾನದಿಂದ ಅನರ್ಹಗೊಂಡಿರುವ ರಾಹುಲ್​ ಗಾಂಧಿ ಕೋಲಾರದಿಂದಲೇ ಪ್ರತ್ಯುತ್ತರ ನೀಡಲು ನಿರ್ಧರಿಸಿದ್ದಾರೆ. ಏಪ್ರಿಲ್​ 5 ರಂದು ರಾಹುಲ್​ ಗಾಂಧಿ ವಿಧಾನಸಭೆ ಚುನಾವಣೆ ಪ್ರಚಾರಕ್ಕಾಗಿ ಕೋಲಾರಕ್ಕೆ ಆಗಮಿಸಲಿದ್ದಾರೆ. ರಾಹುಲ್​ ಗಾಂಧಿ ಲೋಕಸಭಾ ಸದಸ್ಯ ಸ್ಥಾನದಿಂದ ಅನರ್ಹವಾಗಿದ್ದು ಕೋಲಾರದಲ್ಲಿ ಮಾಡಿದ ಬಾಷಣದಿಂದ. ಹೀಗಾಗಿ ಕೋಲಾರದಿಂದಲೇ ಪ್ರಚಾರ

ಏ.5ಕ್ಕೆ ರಾಹುಲ್‌ ಗಾಂಧಿ ಕೋಲಾರಕ್ಕೆ ಭೇಟಿ Read More »

ಗಂಗಮ್ಮ ತಾಯಿಗೆ ಪಂಜುರ್ಲಿ ದೈವದಂತೆ ಅಲಂಕಾರ : ಕರಾವಳಿಯಲ್ಲಿ ವಿರೋಧ

ಕಾಂತಾರ ಸಿನಿಮಾದ ಪ್ರಭಾವದಿಂದಲೇ ಇಷ್ಟೆಲ್ಲ ಅಪಸವ್ಯ ಅಗುತ್ತಿರುವುದು ಎಂದು ಆಕ್ರೋಶ ಮಂಗಳೂರು : ಕರಾವಳಿ ಹೊರತುಪಡಿಸಿ ಬೇರೆ ಎಲ್ಲೂ ದೈವಾರಾಧನೆಯ ಸಂಪ್ರದಾಯವಿಲ್ಲ. ಆದರೆ ಕಾಂತಾರ ಸಿನೆಮಾದ ಪ್ರಭಾವದಿಂದಾಗಿ ವಿವಿಧೆಡೆಯಲ್ಲಿ ದೈವರಾಧನೆ ಅಥವಾ ಅದನ್ನು ಹೋಲುವಂಥ ಆರಾಧನೆ ಮಾಡಿ ಜನರಿಗೆ ಮಂಕುಬುದ್ದಿ ಎರಚಲು ಯತ್ನಿಸುತ್ತಿರುವ ಘಟನೆಗಳು ಸಂಭವಿಸುತ್ತಿದ್ದು, ಇದನ್ನು ತುಳುನಾಡಿನವರು ಬಲವಾಗಿ ವಿರೋಧಿಸುತ್ತಿದ್ದಾರೆ.‘ಕಾಂತಾರ’ ಸಿನಿಮಾ ಬಿಡುಗಡೆ ಆದ ನಂತರ ಬಹಳಷ್ಟು ಜನರಿಗೆ ಕರಾವಳಿ ಸಂಸ್ಕೃತಿ, ಪಂಜುರ್ಲಿ ದೈವದ ಪರಿಚಯ ಆಯ್ತು. ಆದರೆ ಕೆಲವೆಡೆ ಇದಕ್ಕೆ ತದ್ವಿರುದ್ಧವಾಗಿ ಪಂಜುರ್ಲಿ ದೈವದ

ಗಂಗಮ್ಮ ತಾಯಿಗೆ ಪಂಜುರ್ಲಿ ದೈವದಂತೆ ಅಲಂಕಾರ : ಕರಾವಳಿಯಲ್ಲಿ ವಿರೋಧ Read More »

ಅಮೆರಿಕದ ಶಾಲೆಯಲ್ಲಿ ಯದ್ವಾತದ್ವಾ ಗುಂಡು ಹಾರಿಸಿದ ಯುವತಿ : 6 ಸಾವು

ನ್ಯೂಯಾರ್ಕ್‌ : ಅಮೆರಿಕದ ಪ್ರಾಥಮಿಕ ಶಾಲೆಯೊಂದರಲ್ಲಿ ಯುವತಿಯೊಬ್ಬಳು ಬಂದೂಕಿನಿಂದ ಯದ್ವಾತದ್ವಾ ಗುಂಡು ಹಾರಿಸಿ ಕನಿಷ್ಠ 6 ಮಂದಿಯನ್ನು ಸಾಯಿಸಿದ್ದಾಳೆ. ಗುಂಡಿಗೆ ಬಲಿಯಾದವರಲ್ಲಿ ಮೂವರು ವಿದ್ಯಾರ್ಥಿಗಳು. ಅಮೆರಿಕದ ನ್ಯಾಶ್ವಿಲ್ಲೆಯ ಖಾಸಗಿ ಕ್ರಿಶ್ಚಿಯನ್‌ ಶಾಲೆಯಲ್ಲಿ ಈ ಘಟನೆ ನಡೆದಿದೆ. ಮಹಿಳೆಯು ಎರಡು ರೈಫಲ್‌ ಮತ್ತು ಒಂದು ಪಿಸ್ತೂಲ್‌ ಮೂಲಕ ಮನಬಂದಂತೆ ಶೂಟೌಟ್‌ ಮಾಡಿದ್ದಾಳೆ. ನ್ಯಾಶ್‌ವಿಲ್ಲೆಯ ಖಾಸಗಿ ಕ್ರಿಶ್ಚಿಯನ್‌ ಪ್ರೈಮರಿ ಶಾಲೆ “ದಿ ಕವೆನೆಂಟ್‌ ಸ್ಕೂಲ್‌”ನಲ್ಲಿ ಈ ಹಿಂಸಾಕೃತ್ಯ ನಡೆದಿದೆ. ಬಳಿಕ ಪೊಲೀಸರ ಗುಂಡಿಗೆ ಹಂತಕಿ ಬಲಿಯಾಗಿದ್ದಾಳೆ. ಈ ಶೂಟರ್‌ ನ್ಯಾಶ್‌ವಿಲ್ಲೆಯ

ಅಮೆರಿಕದ ಶಾಲೆಯಲ್ಲಿ ಯದ್ವಾತದ್ವಾ ಗುಂಡು ಹಾರಿಸಿದ ಯುವತಿ : 6 ಸಾವು Read More »

ಸರಕಾರಿ ಬಂಗಲೆ ಏ.22 ರೊಳಗೆ ಖಾಲಿ ಮಾಡಲು ರಾಹುಲ್‌ ಗಾಂಧಿಗೆ ನೋಟಿಸ್‌

ದೆಹಲಿ : ಅನರ್ಹಗೊಂಡ ಲೋಕಸಭಾ ಸದಸ್ಯ ರಾಹುಲ್ ಗಾಂಧಿ ಅವರಿಗೆ ನೀಡಲಾದ ಅಧಿಕೃತ ಬಂಗಲೆಯನ್ನು ಏ.22 ರೊಳಗೆ ಖಾಲಿ ಮಾಡುವಂತೆ ಸೂಚಿಸಿ ನೋಟಿಸ್‌ ಜಾರಿಗೊಳಿಸಲಾಗಿದೆ.ಕಳೆದ ವಾರ ಅನರ್ಹತೆಯ ನೋಟಿಸ್ ನೀಡಿದ ನಂತರ 12 ತುಘಲಕ್ ಮಾರ್ಗದ ಬಂಗಲೆಯನ್ನು ಖಾಲಿ ಮಾಡುವಂತೆ ಗಾಂಧಿ ಅವರಿಗೆ ಲೋಕಸಭೆಯ ವಸತಿ ಸಮಿತಿಯಿಂದ ನೋಟಿಸ್ ನೀಡಲಾಗಿದೆ.ಮೋದಿ ಸಮುದಾಯದ ವಿರುದ್ಧ ಮಾನಹಾನಿ ಹೇಳಿಕೆ ಪ್ರಕರಣದಲ್ಲಿ ಗುಜರಾತ್‌ನ ಸ್ಥಳೀಯ ನ್ಯಾಯಾಲಯ ಮಾ.23ರಂದು ರಾಹುಲ್‌ ಗಾಂಧಿಯನ್ನು ಅಪರಾಧಿ ಎಂದು ಘೋಷಿಸಿ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.ಅನರ್ಹಗೊಂಡ

ಸರಕಾರಿ ಬಂಗಲೆ ಏ.22 ರೊಳಗೆ ಖಾಲಿ ಮಾಡಲು ರಾಹುಲ್‌ ಗಾಂಧಿಗೆ ನೋಟಿಸ್‌ Read More »

ಅಪರಿಚಿತ ಗಂಡಸಿನ ಕೊಳೆತ ಶವ ನೀರಿನ ಟ್ಯಾಂಕಿಯಲ್ಲಿ ಪತ್ತೆ

ಪುತ್ತೂರು: ಅಪರಿಚಿತ ವ್ಯಕ್ತಿಯ ಶವವೊಂದು ಗ್ರಾಪಂನ ನೀರು ಪೂರೈಕೆಯ ಸಿಮೆಂಟ್‍ ಟ್ಯಾಂಕಿನ ಒಳಗಡೆ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮಾಡನ್ನೂರು ಗ್ರಾಮದ ತೋಟದಮೂಲೆ ಎಂಬಲ್ಲಿ ಗ್ರಾಪಂ ನೀರು ಸರಬರಾಜಿನ ಸಿಮೆಂಟ್ ಟ್ಯಾಂಕಿ ಒಳಗಡೆ ಶವ ಪತ್ತೆಯಾಗಿದ್ದು, ಪರಿಸರದಲ್ಲಿ ದುರ್ನಾತ ಬೀರುತ್ತಿರುವುದರಿಂದ ಸ್ಥಳೀಯರು ಟ್ಯಾಂಕಿಯನ್ನು ನೋಡಿದಾಗ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಟ್ಯಾಕಿನ ಮೇಲೆ ಕೇಸರಿ ಬಣ್ಣ ಲುಂಗಿಯೊಂದು ಪತ್ತೆಯಾಗಿದ್ದು, ಟ್ಯಾಂಕ್ ಸ್ವಚ್ಛ ಮಾಡಲು ಬಳಸುವ ಏಣಿ ನಾಪತ್ತೆಯಾಗಿದ್ದು ಸಂಶಯಕ್ಕೆ ಎಡೆಮಾಡಿದೆ. ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಹೆಚ್ಚಿನ ಮಾಹಿತಿ

ಅಪರಿಚಿತ ಗಂಡಸಿನ ಕೊಳೆತ ಶವ ನೀರಿನ ಟ್ಯಾಂಕಿಯಲ್ಲಿ ಪತ್ತೆ Read More »

ಎಸೆಸೆಲ್ಸಿ ಫಿನಿಷಿಂಗ್ ಟಚಸ್

ಗಣಿತದ ಅಪ್ಲಿಕೇಶನ್ ಪ್ರಶ್ನೆಗಳು ನಿನ್ನೆಯ ಸಂಚಿಕೆಯಲ್ಲಿ ವಿಜ್ಞಾನ ಪ್ರಶ್ನೆಪತ್ರಿಕೆಯ ಅಪ್ಲಿಕೇಶನ್ ಪ್ರಶ್ನೆಗಳ ಬಗ್ಗೆ ಮಾಹಿತಿಯನ್ನು ಕೊಟ್ಟಿದ್ದೆವು. ಇಂದು ಅಷ್ಟೇ ಆಕರ್ಷಕವಾದ ಗಣಿತದ ಅಪ್ಲಿಕೇಶನ್ ಪ್ರಶ್ನೆಗಳನ್ನು ತಮ್ಮ ಮುಂದೆ ಇಡುತ್ತಿದ್ದೇನೆ.ಗಣಿತದಲ್ಲಿಯೂ ವಿಜ್ಞಾನದ ಹಾಗೆ ನಾಲ್ಕು ರೀತಿಯ ಪ್ರಶ್ನೆಗಳು ಇದ್ದು 12-14 ಅಂಕದ ಪ್ರಶ್ನೆಗಳು ಮಾತ್ರ ಅನ್ವಯಿಕ ಪ್ರಶ್ನೆಗಳು ಆಗಿರುತ್ತವೆ. ಅಂದರೆ ಪಠ್ಯಪುಸ್ತಕದ ಜ್ಞಾನವನ್ನು ನಿಮ್ಮ ಜೀವನಕ್ಕೆ ಅನ್ವಯ ಮಾಡಿ ಕೇಳಿದ ಪ್ರಶ್ನೆಗಳು ಇವು ಆಗಿರುತ್ತವೆ.ವಿಜ್ಞಾನದಲ್ಲಿ ಯಾವ ಪಾಠದಿಂದ ಅನ್ವಯಿಕ ಪ್ರಶ್ನೆಗಳು ಬರಬಹುದು ಎಂದು ಸ್ಪಷ್ಟವಾಗಿ ಹೇಳಲಾಗದು. ಆದರೆ ಗಣಿತದಲ್ಲಿ

ಎಸೆಸೆಲ್ಸಿ ಫಿನಿಷಿಂಗ್ ಟಚಸ್ Read More »

ಮಾ.2-3 : ಶಾಂತಿಗೋಡು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ : ಗೊನೆ ಮುಹೂರ್ತ

ಪುತ್ತೂರು: ಶಾಂತಿಗೋಡು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಶಾಂತಿಗೋಡು  ಮಾರ್ಚ್ 2 ಹಾಗೂ 3 ರಂದು ನಡೆಯಲಿರುವ ಜಾತ್ರೋತ್ಸವದ ಪ್ರಯುಕ್ತ ಗೊನೆ ಮುಹೂರ್ತ ಕಾರ್ಯಕ್ರಮ ಮಾ 28 ಮಂಗಳವಾರ ನಡೆಯಿತು. ಬೆಳಿಗ್ಗೆ ದೇವಸ್ಥಾನದಲ್ಲಿ ಪ್ರಾರ್ಥನೆ ನಡೆಸಿದ ಬಳಿಕ ದೇವಸ್ಥಾನ ಅರ್ಚಕ ರಾಮಕೃಷ್ಣ ಭಟ್ ಗೊನೆಮುಹೂರ್ತ ನೆರವೇರಿಸಿದರು. ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಶುಬ್ರಹ್ಮಣ್ಯ ತೋಲ್ಪಾಡಿ, ಜಾತ್ರೋತ್ಸವ ಸಮಿತಿ ಅಧ್ಯಕ್ಷ ಹೋನಪ್ಪ ಗೌಡ ಕೈಂಡಾಡಿ, ಸುಬ್ರಮಣ್ಯ ಹೆಬ್ಬಾರ್ ಸೇರಾಜೆ, ಬಾಬು ಗೌಡ ಕೈಂಡಾಡಿ, ವಿಶ್ವನಾಥ ಬಲ್ಯಾಯ ಮುಂದೋಡಿ, ಕೂಸಪ್ಪ

ಮಾ.2-3 : ಶಾಂತಿಗೋಡು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ : ಗೊನೆ ಮುಹೂರ್ತ Read More »

error: Content is protected !!
Scroll to Top