ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ : ಇಂದಿನ ಕಾರ್ಯಕ್ರಮ
ಪುತ್ತೂರು: ನರಿಮೊಗರು ಗ್ರಾಮದ ಮುಕ್ವೆ ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ ನಡೆಯುತ್ತಿದ್ದು, ಮಂಗಳವಾರದ ಕಾರ್ಯಕ್ರಮ ಈ ಕೆಳಗಿನಂತಿದೆ. ವೈದಿಕ ಕಾರ್ಯಕ್ರಮದ ಅಂಗವಾಗಿ ಪ್ರಾತಃಕಾಲ 5 ರಿಂದ ಉಷಃಪೂಜೆ, ಅಂಕುರ ಪೂಜೆ, ಮಹಾಗಣಪತಿ ಹೋಮ, ತ್ರಿಕಾಲ ಪೂಜೆ, ಅನುಜ್ಞಾ ಕಲಶಾಭಿಷೇಕ, ಮಧ್ಯಾಹ್ನ 12 ಕ್ಕೆ ತ್ರಿಕಾಲ ಪೂಜೆ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಸಂಜೆ 5 ರಿಂದ ದೀಪಾರಾಧನೆ, ತ್ರಿಕಾಲಪೂಜೆ, ಮಹಾಪೂಜೆ, ಪ್ರಸಾದ ವಿತರಣೆ ನಡೆಯಲಿದೆ. ಸಂಜೆ 6 ರಿಂದ ಉಪ್ಪಿನಂಗಡಿ ರಾಮನಗರ ಶಾರದ ವನಿತಾ […]
ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ : ಇಂದಿನ ಕಾರ್ಯಕ್ರಮ Read More »