ಉಪನ್ಯಾಸಕ ಹುದ್ದೆ ಶಿಫ್ಟ್: ಜಿಡೆಕಲ್ಲು ವಿದ್ಯಾರ್ಥಿಗಳಿಂದ ಕಾಲೇಜು ಬಹಿಷ್ಕರಿಸಿ ಪ್ರತಿಭಟನೆ

ಪುತ್ತೂರು: ಎರಡು ಉಪನ್ಯಾಸಕ ಹುದ್ದೆಗಳನ್ನು ಶಿಫ್ಟ್ ಮಾಡಿರುವ ಸರಕಾರದ ಕ್ರಮವನ್ನು ಖಂಡಿಸಿ ರಕ್ಷಕ-ಶಿಕ್ಷಕ ಸಂಘದ ನೇತೃತ್ವದಲ್ಲಿ ಜಿಡೆಕಲ್ಲು ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳು ಕೈಗೆ ಕಪ್ಪು ಪಟ್ಟಿ ಧರಿಸಿ ಸೋಮವಾರ ಕಾಲೇಜು ಭಹಿಷ್ಕರಿಸಿ ಪ್ರತಿಭಟನೆ ನಡೆಸಿದರು. ವಿದ್ಯಾರ್ಥಿ ನಾಯಕ ವಿನೀತ್ ಮಾತನಾಡಿ, ಕಾಲೇಜಿನಲ್ಲಿ 120 ವಿದ್ಯಾರ್ಥಿಗಳಿದ್ದಾರೆ. ಇನ್ನಷ್ಟು ವಿದ್ಯಾರ್ಥಿಗಳ ಸಂಖ್ಯೆ ಜಾಸ್ತಿ ಆಗಬೇಕು ಎಂದು ಹೇಳುತ್ತಾರೆ. ಆದರೆ ಇರುವ ಉಪನ್ಯಾಸಕ ಹುದ್ದೆಯನ್ನೇ ಪಿರಿಯಾಪಟ್ಟಣಕ್ಕೆ ಶಿಫ್ಟ್ ಮಾಡುತ್ತಾರೆ. ಹೀಗಾದರೆ ಕಾಲೇಜು ಅಭಿವೃದ್ಧಿ ಆಗುವುದು ಹೇಗೆ? ಕಾಲೇಜಿಗೆ ಆಗಮಿಸಲು ಬಸ್ […]

ಉಪನ್ಯಾಸಕ ಹುದ್ದೆ ಶಿಫ್ಟ್: ಜಿಡೆಕಲ್ಲು ವಿದ್ಯಾರ್ಥಿಗಳಿಂದ ಕಾಲೇಜು ಬಹಿಷ್ಕರಿಸಿ ಪ್ರತಿಭಟನೆ Read More »

ದೆಹಲಿ ಬಿಜೆಪಿ ಪದಾಧಿಕಾರಿಯಾಗಿ ಬಾನ್ಸುರಿ ಸ್ವರಾಜ್ ಆಯ್ಕೆ

ದೆಹಲಿ : ದಿವಂಗತ ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರ ಪುತ್ರಿ ಬಾನ್ಸುರಿ ಸ್ವರಾಜ್ ಅವರು ಭಾರತೀಯ ಜನತಾ ಪಕ್ಷದ ದೆಹಲಿ ಘಟಕದ ಕಾನೂನು ಘಟಕದ ಸಹ ಸಂಚಾಲಕರಾಗಿ ನೇಮಕಗೊಳ್ಳುವ ಮೂಲಕ ರಾಜಕೀಯಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಈ ಸಂದರ್ಭದಲ್ಲಿ ಬಾನ್ಸುರಿ ಅವರನ್ನು ಅಭಿನಂದಿಸಿದ ಪಕ್ಷದ ಅಧ್ಯಕ್ಷ ವೀರೇಂದ್ರ ಸಚ್‌ದೇವ, ಅವರ ನೇಮಕವು ಈಗಿನಿಂದಲೇ ಜಾರಿಗೆ ಬರಲಿದೆ ಎಂದಿದ್ದಾರೆ.ತಮ್ಮನ್ನು ಪಕ್ಷದಲ್ಲಿ ಗುರುತಿಸಿ ಹುದ್ದೆ ನೀಡಿದ್ದಕ್ಕಾಗಿ ಟ್ವೀಟ್‌ನಲ್ಲಿ, ಬಾನ್ಸುರಿ ಅವರು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಪಕ್ಷದ ಹಿರಿಯ

ದೆಹಲಿ ಬಿಜೆಪಿ ಪದಾಧಿಕಾರಿಯಾಗಿ ಬಾನ್ಸುರಿ ಸ್ವರಾಜ್ ಆಯ್ಕೆ Read More »

ಸುಳ್ಯದಲ್ಲಿ ಮತ್ಸ್ಯವಾಹಿನಿ ತ್ರಿಚಕ್ರ ವಾಹನ ಲೋಕಾರ್ಪಣೆ

ಮಂಗಳೂರು : ಸುಳ್ಯದ ಯುವಜನ ಸಂಯುಕ್ತ ಮಂಡಳಿ ಮೈದಾನದಲ್ಲಿ ಮಾರ್ಚ್ 26 ರಂದು ನಡೆದ ಕೇಂದ್ರ ಸರಕಾರದ ಪ್ರಧಾನ ಮಂತ್ರಿ ಮತ್ಸ್ಯಸಂಪದ ಯೋಜನೆಯಡಿ ಸ್ವಾವಲಂಬಿ ಬದುಕಿಗಾಗಿ ಸ್ವಉದ್ಯೋಗ-ಮನೆ ಬಾಗಿಲಿಗೆ ತಾಜಾ ಮೀನು ಸರಬರಾಜು ಮಾಡುವ ಮತ್ಸ್ಯವಾಹಿನಿ ತ್ರಿಚಕ್ರ ವಾಹನಗಳನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಸಚಿವ ಎಸ್‌ ಅಂಗಾರ, ಮೀನುಗಾರಿಕೆ ಕ್ಷೇತ್ರ ಕಡಿಮೆ ಆದಾಯದಲ್ಲಿ ಹೆಚ್ಚು ಸಂಪಾದನೆ ಗಳಿಸಬಹುದಾದ ಕ್ಷೇತ್ರ. ಕೃತಕ ಹಾಗೂ ಒಳನಾಡು ಮೀನುಗಾರಿಕೆಗೆ ಆದ್ಯತೆ ನೀಡಲಾಗುವುದು. ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಕರ್ನಾಟಕಕ್ಕೆ ಪ್ರಾಯೋಗಿಕವಾಗಿ ಮತ್ಸ್ಯವಾಹಿನಿ ವಾಹನ

ಸುಳ್ಯದಲ್ಲಿ ಮತ್ಸ್ಯವಾಹಿನಿ ತ್ರಿಚಕ್ರ ವಾಹನ ಲೋಕಾರ್ಪಣೆ Read More »

ಲೋಕಸಭೆಯಿಂದ ರಾಹುಲ್‌ ಗಾಂಧಿ ಅನರ್ಹತೆ : ಕಾಂಗ್ರೆಸ್ ಸಂಸದರು ಸಂಸತ್​ನಲ್ಲಿ ಕಪ್ಪು ಬಟ್ಟೆ ಧರಿಸಿ ಪ್ರತಿಭಟನೆ

ದೆಹಲಿ : ರಾಹುಲ್ ಗಾಂಧಿಯನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿರುವ ಹಿನ್ನೆಲೆಯಲ್ಲಿ ಸೋಮವಾರ ನಡೆದ ಸಂಸತ್‌ ಅಧಿವೇಶನದಲ್ಲಿ ಕಾಂಗ್ರೆಸ್ ಸಂಸದರು ಕಪ್ಪು ಬಟ್ಟೆ ಧರಿಸಿ ಪ್ರತಿಭಟನೆ ನಡೆಸಿದ್ದಾರೆ. ಲೋಕಸಭಾ ಕಲಾಪವನ್ನು ಸಂಜೆ 4 ಗಂಟೆವರೆಗೆ ಮುಂದೂಡಲಾಗಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಪ್ಪು ಬಟ್ಟೆ ಧರಿಸಿ ಆಗಮಿಸಿದ್ದರು. ರಾಹುಲ್ ಗಾಂಧಿ ಮೋದಿ ಉಪನಾಮದ ಕುರಿತು ಹೇಳಿಕೆ ನೀಡಿದ್ದಕ್ಕಾಗಿ ಸೂರತ್ ನ್ಯಾಯಾಲಯವು ಅವರು ದೋಷಿ ಎಂದು ತೀರ್ಪು ನೀಡಿತ್ತು. ಜತೆಗೆ 2 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿತ್ತು. ಇದೀಗ ಅವರು

ಲೋಕಸಭೆಯಿಂದ ರಾಹುಲ್‌ ಗಾಂಧಿ ಅನರ್ಹತೆ : ಕಾಂಗ್ರೆಸ್ ಸಂಸದರು ಸಂಸತ್​ನಲ್ಲಿ ಕಪ್ಪು ಬಟ್ಟೆ ಧರಿಸಿ ಪ್ರತಿಭಟನೆ Read More »

ಭಾರತದಲ್ಲಿ ಹೆಚ್ಚುತ್ತಿರುವ ಕೊರೋನಾ

ಕೋವಿಡ್‌ 19 : ಭಾರತದಲ್ಲಿ 1,805 ಪ್ರಕರಣಗಳು ಪತ್ತೆ, ಸಕ್ರಿಯ ಪ್ರಕರಣ ಸಂಖ್ಯೆ 10,300ಕ್ಕೆ ಏರಿಕೆ ದೆಹಲಿ: ಭಾರತದಲ್ಲಿ ಮಹಾಮಾರಿ ಕೊರೋನಾ ದಿನೇ ದಿನೇ ಏರಿಕೆಯಾಗುತ್ತಲೇ ಇದ್ದು, ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1,805 ಹೊಸ ಪ್ರಕರಣಗಳು ಪತ್ತೆಯಾಗಿವೆ.ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,47,05,952ಕ್ಕೆ ಏರಿಕೆಯಾಗಿದೆ. ಅಲ್ಲದೇ, ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,30,837ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 10,300ಕ್ಕೆ ತಲುಪಿದೆ. ಈ ನಡುವೆ

ಭಾರತದಲ್ಲಿ ಹೆಚ್ಚುತ್ತಿರುವ ಕೊರೋನಾ Read More »

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುಷ್ಕರಣಿಯ ಮಧ್ಯಭಾಗದ ಕಟ್ಟೆ ಪುನರ್ ನಿರ್ಮಾಣಕ್ಕೆ ಚಾಲನೆ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುಷ್ಕರಣಿಯ ಮಧ್ಯಭಾಗದಲ್ಲಿರುವ,  ಕೆರೆ ಆಯನ ನಡೆಯುವ ಶ್ರೀ ದೇವರ ಕಟ್ಟೆಯನ್ನು ಶಿಲಾಮಯ ಕಟ್ಟೆಯಾಗಿ ರೂಪುಗೊಳಿಸುವ ಕಾಮಗಾರಿಗೆ ಸೋಮವಾರ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಶಾಸಕ ಸಂಜೀವ ಮಠಂದೂರು ಸ್ಥಳಕ್ಕೆ ಭೇಟಿ ನೀಡಿ ಬಳಿಕ ಮಾತನಾಡಿ, ಜಾತ್ರೋತ್ಸವ ಸಂದರ್ಭ ಶ್ರೀ ಮಹಾಲಿಂಗೇಶ್ವರ  ದೇವಸ್ಥಾನದ ಜಾತ್ರೋತ್ಸವ ಸಂದರ್ಭದಲ್ಲಿ ದೇವಸ್ಥಾನದ ಪುಷ್ಕರಣಿಯ ಮಧ್ಯಭಾಗದಲ್ಲಿರುವ , ದೇವರು ಕುಳಿತುಕೊಳ್ಳುವ, ಕೆರೆ ಆಯನ  ಮಾಡುವ ಕಟ್ಟೆಯನ್ನು ಶಿಲಾಮಯ ಕಟ್ಟೆಯನ್ನಾಗಿ  ನಿರ್ಮಾಣ ಮಾಡಿ ಅಲ್ಲಿರುವ ವರುಣನ

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುಷ್ಕರಣಿಯ ಮಧ್ಯಭಾಗದ ಕಟ್ಟೆ ಪುನರ್ ನಿರ್ಮಾಣಕ್ಕೆ ಚಾಲನೆ Read More »

ಸರಕಾರಿ ಆಸ್ಪತ್ರೆ ಯಾವುದೇ ಖಾಸಗಿ ಆಸ್ಪತ್ರೆಗೆ ಕಡಿಮೆಯಿಲ್ಲ : ಶಾಸಕ ಮಠಂದೂರು | ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ನವೀಕೃತ ಡಯಾಲಿಸಿಸ್ ಘಟಕ, ಪ್ರಯೋಗ ಶಾಲಾ ಉಪಕರಣ ಉದ್ಘಾಟನೆ

ಪುತ್ತೂರು: ಪುತ್ತೂರು ಸರಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ನವೀಕೃತ ಡಯಾಲಿಸೀಸ್ ಘಟಕ ಮತ್ತು ಪ್ರಯೋಗ ಶಾಲಾ ಉಪಕರಣಗಳ ಉಧ್ಘಾಟನೆ ಸೋಮವಾರ ಬೆಳಿಗ್ಗೆ ನಡೆಯಿತು. ಶಾಸಕ ಸಂಜೀವ ಮಠಂದೂರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿ, ಸರಕಾರಿ ಆಸ್ಪತ್ರೆಗಳು ಯಾವುದೇ ಖಾಸಾಗಿ ಆಸ್ಪತ್ರೆಗೆ ಕಡಿಮೆ ಇಲ್ಲದಂತೆ ಮೂಲಭೂತ ಸೌಕರ್ಯಗಳ ವ್ಯವಸ್ಥೆಯನ್ನು ಶಾಸಕರ ಪ್ರದೇಶಾಭಿವೃಧ್ಧಿ ಯೋಜನೆಯ ಅನುದಾನದ ಮೂಲಕ ಒದಗಿಸಲಾಗಿದೆ. ರೋಟರಿ ಸಂಸ್ಥೆಯ ಕೊಡುಗೆಯೂ ಇಲ್ಲಿ ಸ್ಮರಣೀಯ . ಜನೌಷಧಿ ಕೇಂದ್ರದ ಮೂಲಕ ಕಡಿಮೆ ವೆಚ್ಚದಲ್ಲಿ ಔಷಧಿಗಳನ್ನು ನೀಡುವ ಕೆಲಸ ಕಾರ್ಯಗಳು

ಸರಕಾರಿ ಆಸ್ಪತ್ರೆ ಯಾವುದೇ ಖಾಸಗಿ ಆಸ್ಪತ್ರೆಗೆ ಕಡಿಮೆಯಿಲ್ಲ : ಶಾಸಕ ಮಠಂದೂರು | ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ನವೀಕೃತ ಡಯಾಲಿಸಿಸ್ ಘಟಕ, ಪ್ರಯೋಗ ಶಾಲಾ ಉಪಕರಣ ಉದ್ಘಾಟನೆ Read More »

ಸಿ.ಟಿ.ರವಿ ಅವರಿಗೆ ಮತಿಭ್ರಮಣೆಯಾಗಿದೆ, ನಿಮ್ಹಾನ್ಸ್‌ಗೆ ಸೇರಿಸಿ : ಡಿಕೆಶಿ

ಡಿ.ಕೆ.ಬ್ರದರ್ಸ್‌ ಹೇಳಿಕೆಗೆ ತಿರುಗೇಟು ಬೆಂಗಳೂರು : ಸೋಲುವ ಭೀತಿಯಿಂದಾಗಿ ಸಿ.ಟಿ.ರವಿ ಅವರಿಗೆ ಮತಿಭ್ರಮಣೆಯಾಗಿದೆ. ಮಾನಸಿಕ ಸ್ಥಿಮಿತತೆ ಕಳೆದುಕೊಂಡಿದ್ದು, ಕೂಡಲೇ ಅವರಿಗೆ ನಿಮ್ಹಾನ್ಸ್‌ ಅಥವಾ ಬೇರೆ ಯಾವುದಾದರೂ ಮಾನಸಿಕ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.ಶಾಲಾ ಮಕ್ಕಳನ್ನು ಗುರಿಯಾಗಿಸಿಕೊಂಡು ಕುಕ್ಕರ್‌ನಲ್ಲಿ ಬಾಂಬ್‌ ಇಡುವ ಕೆಲಸವನ್ನು ಡಿ.ಕೆ.ಬ್ರದರ್ಸ್‌ ಮಾಡಿದ್ದರು ಎಂಬ ಸಿ.ಟಿ.ರವಿ ಅವರ ವಿವಾದಾತ್ಮಕ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿರುವ ಅವರು, ರವಿ ಹೇಳಿಕೆ ಬಗ್ಗೆ ಮಾನನಷ್ಟ ಮೊಕದ್ದಮೆ ಹೂಡುವ ಬಗ್ಗೆಯೂ ಪರಿಶೀಲಿಸುವುದಾಗಿ ತಿಳಿಸಿದರು. ಮುಖ್ಯಮಂತ್ರಿಗಳು,

ಸಿ.ಟಿ.ರವಿ ಅವರಿಗೆ ಮತಿಭ್ರಮಣೆಯಾಗಿದೆ, ನಿಮ್ಹಾನ್ಸ್‌ಗೆ ಸೇರಿಸಿ : ಡಿಕೆಶಿ Read More »

ಸಾವರ್ಕರ್‌ ಅವರನ್ನು ಅವಮಾನಿಸಬೇಡಿ ಎಂದು ರಾಹುಲ್‌ಗೆ ಉದ್ಧವ್‌ ಎಚ್ಚರಿಕೆ

ಮೈತ್ರಿಯಲ್ಲಿ ಬಿರುಕು ಉಂಟಾದೀತು ಎಂದು ತಾಕೀತು ಮುಂಬಯಿ : ಸಾವರ್ಕರ್‌ ಅವರನ್ನು ಅವಮಾನಿಸಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ವಿರುದ್ಧ ಅವರ ಮಿತ್ರ ಪಕ್ಷವೇ ತಿರುಗಿ ಬಿದ್ದಿದೆ. ಸಾವರ್ಕರ್ ನಮ್ಮ ದೇವರು ಅವರನ್ನು ಅವಮಾನಿಸಿದರೆ ನಾವು ಸಹಿಸುವುದಿಲ್ಲ ಎಂದು ಮಹಾರಾಷ್ಟ್ರದಲ್ಲಿ ಕಾಂಗ್ರ್‌ನ ಮಿತ್ರ ಪಕ್ಷವಾಗಿರುವ ಶಿವಸೇನೆ (ಉದ್ಧವ್‌ ಬಣ) ಮುಖಂಡ, ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ. ರಾಹುಲ್ ಗಾಂಧಿ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿರುವ ಅವರು, ನಮ್ಮ ಪ್ರಜಾಪ್ರಭುತ್ವವನ್ನು ರಕ್ಷಿಸಲು ನಾವು ಒಟ್ಟಾಗಿ ಹೋರಾಡಬೇಕಿದೆ, ಸಾವರ್ಕರ್ ಅವರು

ಸಾವರ್ಕರ್‌ ಅವರನ್ನು ಅವಮಾನಿಸಬೇಡಿ ಎಂದು ರಾಹುಲ್‌ಗೆ ಉದ್ಧವ್‌ ಎಚ್ಚರಿಕೆ Read More »

ಮುಸ್ಲಿಮರ ಮೀಸಲಾತಿ ರದ್ದುಗೊಳಿಸಿರುವ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಆಕ್ರೋಶ

ಜಾತಿ ವ್ಯವಸ್ಥೆ ಇರುವವರೆಗೆ ಮೀಸಲಾತಿ ಬೇಕು ಎಂದು ಪ್ರತಿಪಾದನೆ ಬೆಂಗಳೂರು : ಇತರ ಹಿಂದುಳಿದ ವರ್ಗಗಳ (ಒಬಿಸಿ) ಕೋಟಾದಡಿಯಲ್ಲಿದ್ದ ಮುಸ್ಲಿಮರ ಶೇ.4 ಮೀಸಲಾತಿಯನ್ನು ರದ್ದುಗೊಳಿಸಿರುವ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿ ಮುಸ್ಲಿಂಮರ ಮೀಸಲಾತಿ ರದ್ದುಗೊಳಿಸಿ ಬಿಜೆಪಿ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ. ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಬಲ ಸಮುದಾಯಗಳಾದ ಒಕ್ಕಲಿಗರು ಮತ್ತು ಲಿಂಗಾಯತರನ್ನು ಒಲೈಸಿಕೊಳ್ಳುವ ಪ್ರಯತ್ನದಲ್ಲಿ ಒಬಿಸಿ ಕೋಟಾದಡಿಯಲ್ಲಿ ಶೇಕಡಾ 4 ರಷ್ಟು ಮೀಸಲಾತಿ ಪಡೆಯುತ್ತಿದ್ದ ಮುಸ್ಲಿಮರ ಮೀಸಲಾತಿ ರದ್ದುಗೊಳಿದ್ದಾರೆ. ಅದನ್ನು

ಮುಸ್ಲಿಮರ ಮೀಸಲಾತಿ ರದ್ದುಗೊಳಿಸಿರುವ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಆಕ್ರೋಶ Read More »

error: Content is protected !!
Scroll to Top