ಉಪನ್ಯಾಸಕ ಹುದ್ದೆ ಶಿಫ್ಟ್: ಜಿಡೆಕಲ್ಲು ವಿದ್ಯಾರ್ಥಿಗಳಿಂದ ಕಾಲೇಜು ಬಹಿಷ್ಕರಿಸಿ ಪ್ರತಿಭಟನೆ
ಪುತ್ತೂರು: ಎರಡು ಉಪನ್ಯಾಸಕ ಹುದ್ದೆಗಳನ್ನು ಶಿಫ್ಟ್ ಮಾಡಿರುವ ಸರಕಾರದ ಕ್ರಮವನ್ನು ಖಂಡಿಸಿ ರಕ್ಷಕ-ಶಿಕ್ಷಕ ಸಂಘದ ನೇತೃತ್ವದಲ್ಲಿ ಜಿಡೆಕಲ್ಲು ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳು ಕೈಗೆ ಕಪ್ಪು ಪಟ್ಟಿ ಧರಿಸಿ ಸೋಮವಾರ ಕಾಲೇಜು ಭಹಿಷ್ಕರಿಸಿ ಪ್ರತಿಭಟನೆ ನಡೆಸಿದರು. ವಿದ್ಯಾರ್ಥಿ ನಾಯಕ ವಿನೀತ್ ಮಾತನಾಡಿ, ಕಾಲೇಜಿನಲ್ಲಿ 120 ವಿದ್ಯಾರ್ಥಿಗಳಿದ್ದಾರೆ. ಇನ್ನಷ್ಟು ವಿದ್ಯಾರ್ಥಿಗಳ ಸಂಖ್ಯೆ ಜಾಸ್ತಿ ಆಗಬೇಕು ಎಂದು ಹೇಳುತ್ತಾರೆ. ಆದರೆ ಇರುವ ಉಪನ್ಯಾಸಕ ಹುದ್ದೆಯನ್ನೇ ಪಿರಿಯಾಪಟ್ಟಣಕ್ಕೆ ಶಿಫ್ಟ್ ಮಾಡುತ್ತಾರೆ. ಹೀಗಾದರೆ ಕಾಲೇಜು ಅಭಿವೃದ್ಧಿ ಆಗುವುದು ಹೇಗೆ? ಕಾಲೇಜಿಗೆ ಆಗಮಿಸಲು ಬಸ್ […]
ಉಪನ್ಯಾಸಕ ಹುದ್ದೆ ಶಿಫ್ಟ್: ಜಿಡೆಕಲ್ಲು ವಿದ್ಯಾರ್ಥಿಗಳಿಂದ ಕಾಲೇಜು ಬಹಿಷ್ಕರಿಸಿ ಪ್ರತಿಭಟನೆ Read More »