ಫೈನಾನ್ಸ್ ನಲ್ಲಿ ದರೋಡೆಗೆ ಯತ್ನಿಸಿದ ಮೂವರ ಬಂಧನ | ಲಕ್ಷಾಂತರ ಮೌಲ್ಯದ ಸೊತ್ತು ವಶಕ್ಕೆ

ಬಜಪೆ: ಬುರ್ಖಾ ಧರಿಸಿ ಬಂದು ಆ್ಯಸಿಡ್ ಎರಚಿ ದರೋಡೆಗೆ ಯತ್ನಿಸಿದ ಮೂವರು ಆರೋಪಿಗಳನ್ನು ಬಜಪೆ ಪೊಲೀಸರು ಬಂಧಿಸಿದ್ದಾರೆ. ಬಜಪೆ ಶಾಂತಿಗುಡ್ಡೆಯ ಪ್ರೀತೇಶ್ ಯಾನೆ ಪ್ರೀತು (31), ಸುರತ್ಕಲ್ ಕೋಡಿಕರೆಯ ಧನರಾಜ್ ಯಾನೆ ಧನು (30) ಹಾಗೂ ಬಾಳ ಕುಂಬಳಕೆರೆಯ ಕುಸುಮಾಕರ ಯಾನೆ ಅಣ್ಣು (37) ಬಂಧಿತ ಆರೋಪಿಗಳು. ಬಂಧಿತರಿಂದ 15 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ಬಜಪೆ ಪೊಲೀಸರು ಶನಿವಾರ ವಶಪಡಿಸಿಕೊಂಡಿದ್ದಾರೆ. ತಾಲೂಕು ಬಜಪೆ ಗ್ರಾಮದ ನಿವಾಸಿ ಲೆಸ್ಲಿ ಡಿ ಕುನ್ಹಾ ಅವರ ಬಜಪೆ ಪೇಟೆಯಲ್ಲಿರುವ ಬಜಪೆ […]

ಫೈನಾನ್ಸ್ ನಲ್ಲಿ ದರೋಡೆಗೆ ಯತ್ನಿಸಿದ ಮೂವರ ಬಂಧನ | ಲಕ್ಷಾಂತರ ಮೌಲ್ಯದ ಸೊತ್ತು ವಶಕ್ಕೆ Read More »

ವಾಲ್ಮೀಕಿ ಹಗರಣ ಬೆನ್ನಲ್ಲೇ ಪ್ರವಾಸೋದ್ಯಮ ಇಲಾಖೆಯಲ್ಲೂ ಹಗರಣ

ಬೆಂಗಳೂರು: ವಾಲ್ಮೀಕಿ ನಿಗಮದ ಹಣ ದುರುಪಯೋಗ ಮಾಡಿರುವ ಹಗರಣದ ಬೆನ್ನಲ್ಲೇ ಇದೀಗ ಪ್ರವಾಸೋದ್ಯಮ ಇಲಾಖೆಯಲ್ಲೂ ಹಗರಣ ಮಾಡಿರುವುದು ಬೆಳಕಿಗೆ ಬಂದಿದೆ. ಪ್ರವಾಸೋದ್ಯಮ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ. ನಾಗೇಂದ್ರ ಅವರನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದಿರುವ ಬೆನ್ನಲ್ಲೇ ಪ್ರವಾಸೋದ್ಯಮ ಇಲಾಖೆಗೆ ಸಂಬಂಧಿಸಿದ ಬ್ಯಾಂಕ್ ಖಾತೆಯಲ್ಲಿ ವಂಚನೆ ಆಗಿರುವುದು ಬೆಳಕಿಗೆ ಬಂದಿದೆ. ಬಾಗಲಕೋಟೆ ಜಿಲ್ಲಾ ಪ್ರವಾಸೋದ್ಯಮ ಇಲಾಖೆಯಲ್ಲಿ 2.47 ಕೋಟಿಗೂ ಮಿಕ್ಕಿ  ವಂಚನೆಯಾಗಿದ್ದು, ಬಾಗಲಕೋಟೆ ಐಡಿಬಿಐ ಬ್ಯಾಂಕ್ ಖಾತೆಗಳ ಮೂಲಕ ಹಣ ವಿವಿಧ ಖಾತೆಗೆ ಅಕ್ರಮವಾಗಿ ವರ್ಗಾವಣೆಯಾಗಿದೆ. ಅಕ್ರಮ

ವಾಲ್ಮೀಕಿ ಹಗರಣ ಬೆನ್ನಲ್ಲೇ ಪ್ರವಾಸೋದ್ಯಮ ಇಲಾಖೆಯಲ್ಲೂ ಹಗರಣ Read More »

ಮಾರಕ ಡೆಂಗ್ಯು ಕಾಯಿಲೆಗೆ ಹಲವಾರು ಮಂದಿ ಬಲಿ | ಡೆಂಗ್ಯು ಹರದಡಂತೆ ಕ್ರಮ ಕೈಗೊಳ್ಳಲು ಬಿ.ಎಂ.ಭಟ್ ಆಗ್ರಹ

ಪುತ್ತೂರು: ಮಳೆಗಾಲದಲ್ಲಿ ಕೊಳಚೆ ಪ್ರದೇಶದ ಸ್ವಚ್ಚತೆ, ವೈರಸ್ ಉತ್ಪತ್ತಿ ಆಗುವ ಪ್ರದೇಶಗಳ ಗುರುತಿಸಿ ಕ್ರಿಮಿನಾಶಕ‌ ಸಿಂಪಡಿಸುವುದು ಸೇರಿದಂತೆ ಜನರ ಆರೋಗ್ಯ ರಕ್ಷಣೆಗೆ ಸೂಕ್ತ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಸಿಪಿಐಎಂ ಮುಖಂಡ ಬಿ.ಎಂ.ಭಟ್ ಆಗ್ರಹಿಸಿದ್ದಾರೆ. ಯಾವುದೇ ರೋಗ ಹರಡದಂತೆ ರಕ್ಷಣೆ ಒದಗಿಸಬೇಕಾದ್ದು ಸರಕಾರ, ಆರೋಗ್ಯ ಇಲಾಖೆಯ ಕರ್ತವ್ಯವಾಗಿದೆ. ಆದರೆ ಆರೋಗ್ಯ ಇಲಾಖೆ ಏನು ಮಾಡುತ್ತಿದೆ. ಜನ ಡೆಂಗ್ಯು ಮೊದಲಾದ ಮಾರಕ ಕಾಯಿಲೆಗೆ ಬಲಿಯಾಗುತ್ತಿದ್ದಾರೆ ಎಂದು ಆರೋಪಿಸಿರುವ ಅವರು, ಜಿಲ್ಲೆಗೆ 8 ಜನ ಶಾಸಕರಿದ್ದರೂ ಜನರ ಆರೋಗ್ಯ ಬಗ್ಗೆ ಯಾವಯದೇ

ಮಾರಕ ಡೆಂಗ್ಯು ಕಾಯಿಲೆಗೆ ಹಲವಾರು ಮಂದಿ ಬಲಿ | ಡೆಂಗ್ಯು ಹರದಡಂತೆ ಕ್ರಮ ಕೈಗೊಳ್ಳಲು ಬಿ.ಎಂ.ಭಟ್ ಆಗ್ರಹ Read More »

ಸಾರ್ವಜನಿಕರು ಸಿಎಂಗೆ ನೀಡಿದ ವಿವಿಧ ಬೇಡಿಕೆಗಳ ಮನವಿ ಕಸದ ರಾಶಿಯಲ್ಲಿ ಪತ್ತೆ | ಸಿಎಂ ನಿಜಬಣ್ಣ ಬಯಲು | ಕ್ಷಮೆ ಯಾಚಿಸುವಂತೆ ರೈತರಿಂದ ಆಗ್ರಹ

ಚಾಮರಾಜನಗರ: ಸಿ.ಎಂ.ಸಿದ್ಧರಾಮಯ್ಯ ಅವರಿಗೆ ಸಾರ್ವಜನಿಕರು ನೀಡಿದ ವಿವಿಧ ಬೇಡಿಕೆಗಳ ಮನವಿಗಳು ಕಸದ ರಾಶಿಯಲ್ಲಿ ಪತ್ತೆಯಾಗಿದ್ದು. ಸಿಎಂ ನಿಜಬಣ್ಣ ಬಯಲಾಗಿದೆ. ಜುಲೈ 10ರಂದು ಚಾಮರಾಜನಗರಕ್ಕೆ ಭೇಟಿ ನೀಡಿದ್ದ ಸಿಎಂ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಕೃತಜ್ಞತಾ ಸಮಾವೇಶದಲ್ಲಿ ಭಾಗಿಯಾಗಿದ್ದರು. ಈ ವೇಳೆ ರೈತರು, ಆಕ್ಸಿಜನ್ ದುರಂತದ ಸಂತ್ರಸ್ತರು ಸಿಎಂ ಅವರಿಗೆ ಮನವಿ ಪತ್ರಗಳನ್ನು ನೀಡಿದ್ದರು. ವಿವಿಧ ಬೇಡಿಕೆಗಳ ಈಡೇರಿಕೆ ಮತ್ತು ಸಮಸ್ಯೆ ಬಗೆಹರಿಸಲು ಒತ್ತಾಯಿಸಿ ಜನರು ಮನವಿ ಸಲ್ಲಿಸಿದ್ದರು. ಆದರೆ ಜನರು ಸಲ್ಲಿಸಿದ್ದ ಮನವಿ ಪತ್ರಗಳು ಇದೀಗ ಕಸದ ರಾಶಿಯಲ್ಲಿ

ಸಾರ್ವಜನಿಕರು ಸಿಎಂಗೆ ನೀಡಿದ ವಿವಿಧ ಬೇಡಿಕೆಗಳ ಮನವಿ ಕಸದ ರಾಶಿಯಲ್ಲಿ ಪತ್ತೆ | ಸಿಎಂ ನಿಜಬಣ್ಣ ಬಯಲು | ಕ್ಷಮೆ ಯಾಚಿಸುವಂತೆ ರೈತರಿಂದ ಆಗ್ರಹ Read More »

ಹೆತ್ತವರು ಮಕ್ಕಳಿಗಾಗಿ ಆಸ್ತಿ ಮಾಡಬೇಡಿ, ಬದಲಾಗಿ ಮಕ್ಕಳನ್ನು ಆಸ್ತಿಯನ್ನಾಗಿ ಮಾಡಿ : ಶ್ರೀ ಡಾ.ಧರ್ಮಪಾಲನಾಥ ಸ್ವಾಮೀಜಿ | ಪುತ್ತೂರು ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ 10ನೇ ಶಾಖೆ ವಿಟ್ಲದಲ್ಲಿ ಶುಭಾರಂಭ | ಸಂಘ ವಿಸ್ತೃತವಾಗಿ ಬೆಳೆದಿರುವುದು ದೇಶದ ಆರ್ಥಿಕ ಬೆಳವಣಿಗೆಗೆ ಸಮನಾಗಿದೆ : ಡಿ.ವಿ.ಸದಾನಂದ ಗೌಡ | ಇತರ ಸಮುದಾಯ ಬೆಳೆಯುವ ಶ್ರೇಯೋಭಿವೃದ್ಧಿಯನ್ನು ಸಂಘ ಹೊಂದಿದೆ : ಸಂಜೀವ ಮಠಂದೂರು | ಸಂಘ ಸತತ 8 ವರ್ಷಗಳಿಂದ ಆಡಿಟ್ ವರದಿಯಲ್ಲಿ  ‘ಎ’ ಗ್ರೇಡ್ ಪಡೆದುಕೊಂಡಿದೆ : ಚಿದಾನಂದ ಬೈಲಾಡಿ | ಪಾರದರ್ಶಕ ಆಡಳಿತ ಮಂಡಳಿ, ಜವಾಬ್ದಾರಿಯುತ ಸಿಬ್ಬಂದಿಗಳಿಂದ ಸಂಘ ಬೆಳೆದಿದೆ : ಶಶಿಕುಮಾರ್ ರೈ ಬಾಲ್ಯೊಟ್ಟು

ವಿಟ್ಲ: ಪುತ್ತೂರು ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ 10ನೇ ಶಾಖೆ ವಿಟ್ಲ ಎಂಪೈರ್ ಮಹಲ್‍ನಲ್ಲಿ ಶನಿವಾರ ಶುಭಾರಂಭಗೊಂಡಿತು. ಶ್ರೀ ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ಪರಮಪೂಜ್ಯ ಶ್ರೀ ಡಾ.ಧರ್ಮಪಾಲನಾಥ ಸ್ವಾಮೀಜಿಯವರು ದೀಪ ಪ್ರಜ್ವಲನೆ ಮಾಡಿ, ಆಶೀರ್ವಚನ ನೀಡಿ, ಒಬ್ಬರಿಗೊಬ್ಬರು ಪರಸ್ಪರ ನಂಬಿಕೆ, ವಿಶ್ವಾಸದಿಂದ ಬಂಡವಾಳ ಹಾಕಿ ವ್ಯಾಪಾರ ಶುರು ಮಾಡಿದ್ದೀರಿ. ಹಣ ದ್ರವದ ರೂಪದಲ್ಲಿ ಹರಿಯಬೇಕು. ಹಣ ಮತ್ತು ರಕ್ತ ಸ್ಟ್ರಕ್ ಆಗಬಾರದು.. ಮಕ್ಕಳಿಗೆ ಆಸ್ತಿ ಮಾಡುವುದನ್ನು ಬಿಟ್ಟು ಮಕ್ಕಳನ್ನು ಸಮಾಜದ ಆಸ್ತಿಗಳನ್ನಾಗಿ ಮಾಡಿ ಎಂದ

ಹೆತ್ತವರು ಮಕ್ಕಳಿಗಾಗಿ ಆಸ್ತಿ ಮಾಡಬೇಡಿ, ಬದಲಾಗಿ ಮಕ್ಕಳನ್ನು ಆಸ್ತಿಯನ್ನಾಗಿ ಮಾಡಿ : ಶ್ರೀ ಡಾ.ಧರ್ಮಪಾಲನಾಥ ಸ್ವಾಮೀಜಿ | ಪುತ್ತೂರು ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ 10ನೇ ಶಾಖೆ ವಿಟ್ಲದಲ್ಲಿ ಶುಭಾರಂಭ | ಸಂಘ ವಿಸ್ತೃತವಾಗಿ ಬೆಳೆದಿರುವುದು ದೇಶದ ಆರ್ಥಿಕ ಬೆಳವಣಿಗೆಗೆ ಸಮನಾಗಿದೆ : ಡಿ.ವಿ.ಸದಾನಂದ ಗೌಡ | ಇತರ ಸಮುದಾಯ ಬೆಳೆಯುವ ಶ್ರೇಯೋಭಿವೃದ್ಧಿಯನ್ನು ಸಂಘ ಹೊಂದಿದೆ : ಸಂಜೀವ ಮಠಂದೂರು | ಸಂಘ ಸತತ 8 ವರ್ಷಗಳಿಂದ ಆಡಿಟ್ ವರದಿಯಲ್ಲಿ  ‘ಎ’ ಗ್ರೇಡ್ ಪಡೆದುಕೊಂಡಿದೆ : ಚಿದಾನಂದ ಬೈಲಾಡಿ | ಪಾರದರ್ಶಕ ಆಡಳಿತ ಮಂಡಳಿ, ಜವಾಬ್ದಾರಿಯುತ ಸಿಬ್ಬಂದಿಗಳಿಂದ ಸಂಘ ಬೆಳೆದಿದೆ : ಶಶಿಕುಮಾರ್ ರೈ ಬಾಲ್ಯೊಟ್ಟು Read More »

ಎವಿಜಿಯಲ್ಲಿ ಸುಂದರ ಗೌಡರಿಗೆ ಸನ್ಮಾನ

ಪುತ್ತೂರು: ಬನ್ನೂರಿನಲ್ಲಿ ಕಾರ್ಯಾಚರಿಸುತ್ತಿರುವ ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪುತ್ತೂರು ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಸುಂದರ ಗೌಡರಿಗೆ ಅಭಿನಂದನೆ ಸಲ್ಲಿಸಿ, ಸನ್ಮಾನ ಮಾಡಲಾಯಿತು. ಅವರು ರಾಮನಗರ ಜಿಲ್ಲೆಗೆ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿಯಾಗಿ ಪದೋನ್ನತಿ ಹೊಂದಿದ ಹಿನ್ನಲೆಯಲ್ಲಿ ಅವರನ್ನು ಆತ್ಮೀಯವಾಗಿ ಗೌರವಿಸಲಾಯಿತು. ಶಾಲಾ ಅಧ್ಯಕ್ಷ ಕಳುವಾಜೆ ವೆಂಕಟ್ರಮಣ ಗೌಡರ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಕಾರ್ಯದರ್ಶಿ ಗುಡ್ಡಪ್ಪ ಗೌಡ ಅಭಿನಂದನಾ ಭಾಷಣ ಮಾಡಿ, ಸುಂದರ ಗೌಡ ಅವರ ಪ್ರಾಮಾಣಿಕತೆ, ಕಾರ್ಯ ತತ್ಪರತೆ ಇಲಾಖೆ ಹಾಗೂ ಶಿಕ್ಷಕರ ಬಗ್ಗೆ ಅವರಿಗಿದ್ದ

ಎವಿಜಿಯಲ್ಲಿ ಸುಂದರ ಗೌಡರಿಗೆ ಸನ್ಮಾನ Read More »

ಪಾಪೆಮಜಲು ಸರಕಾರಿ ಹಿ ಪ್ರಾ ಶಾಲಾ ನೂತನ ಸಭಾಂಗಣ ಉದ್ಘಾಟನೆ

ಪುತ್ತೂರು: ಶಾಲೆಗಳು ಊರಿನ‌ ದೇಗುಲ ಇದ್ದಂತೆ. ಅವುಗಳ‌ ಮೇಲೆ ಗ್ರಾಮಸ್ಥರಿಗೆ ಪ್ರೀತಿ ಇರಬೇಕು. ಎಲ್ಲರೂ ಒಟ್ಡಾಗಿ ಶಾಲೆಯ ಬಗ್ಗೆ ಒಲವು ತೋರಿಸಿದ್ದಲ್ಲಿ ಶಾಲೆಗಳು ಬೆಳಗುತ್ತದೆ ಎಂದು‌ ಶಾಸಕ ಅಶೋಕ್ ರೈ ಹೇಳಿದರು. ಅವರು ಪಾಪೆಮಜಲು ಸರಕಾರಿ ಹಿ ಪ್ರಾ ಶಾಲೆಯಲ್ಲಿ ಸಿಎಸ್ ಆರ್ ಅನುದಾನದಿಂದ ನಿರ್ಮಾಣವಾದ ನೂತನ ಶಾಲಾ ಸಭಾಂಗಣವನ್ನು ಉದ್ಘಾಟಿಸಿ‌ ಮಾತನಾಡಿದರು. ಮಕ್ಕಳ ಸಂಖ್ಯೇ ತೀರಾ ಕಡಿಮೆ ಇದೆ ಇದು ಅಪಾಯಕಾರಿ. ಶಾಲೆ ಉಳಿಯಬೇಕಾದರೆ ಮಕ್ಕಳು ಬೇಕಾಗುತ್ತದೆ.‌ ಮಕ್ಕಳು ಕಡಿಮೆ ಇರುವ ಶಾಲೆಗಳನ್ನು ಹೆಚ್ಚು‌ಮಕ್ಕಳಿರುವ ಶಾಲೆಗೆ

ಪಾಪೆಮಜಲು ಸರಕಾರಿ ಹಿ ಪ್ರಾ ಶಾಲಾ ನೂತನ ಸಭಾಂಗಣ ಉದ್ಘಾಟನೆ Read More »

ರಿಕ್ಷಾ ಚಾಲಕ ವಿಶ್ವನಾಥ ಗೌಡ ನಿಧನ

ಪುತ್ತೂರು: ಮಾಡ್ನೂರು ಗ್ರಾಮದ ಕಾವು – ಕಮಲಡ್ಕ ನಿವಾಸಿ, ಹಿರಿಯ ರಿಕ್ಷಾ ಚಾಲಕ ವಿಶ್ವನಾಥ ಗೌಡ (55) ಅಸ್ವಸ್ಥಗೊಂಡು ನಿಧನರಾದರು. ಕೆಲವು ತಿಂಗಳ ಹಿಂದೆಯಷ್ಟೇ ನೂತನ ಗೃಹ ಪ್ರವೇಶ ಮಾಡಿಕೊ೦ಡಿದ್ದ ಸರಳ ವ್ಯಕ್ತಿತ್ವದಿಂದ ಕೂಡಿದ ವಿಶ್ವನಾಥ ಅವರಿಗೆ ಅನಾರೋಗ್ಯದಲ್ಲಿ ಹಠಾತ್ತನೇ ಏರಿಳಿತ ಉಂಟಾಗಿ ನಿಧನ ಹೊಂದಿದರು. ಅವರು ಪತ್ನಿ, ಪುತ್ರ, ಪುತ್ರಿ, ಸಹೋದರರು ಮತ್ತು ಸಹೋದರಿ .ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ರಿಕ್ಷಾ ಚಾಲಕ ವಿಶ್ವನಾಥ ಗೌಡ ನಿಧನ Read More »

ಕಾಂಗ್ರೆಸ್ ಹಿರಿಯ ನಾಯಕ, ಪುಡಾ ಅಧ್ಯಕ್ಷ ಭಾಸ್ಕರ ಕೋಡಿಂಬಾಳ ದಿಢೀರ್ ರಾಜೀನಾಮೆ |  ಪತ್ರಿಕಾಗೋಷ್ಠಿಯಲ್ಲಿ ಏನಂದ್ರು ಗೊತ್ತಾ ?

ಪುತ್ತೂರು: ಪುಡಾ ನೂತನ ಅಧ್ಯಕ್ಷರಾಗಿ ಇತ್ತೀಚೆಗೆ ಆಯ್ಕೆಯಾದ ಕೆ.ಭಾಸ್ಕರ ಕೋಡಿಂಬಾಳ ಅಧ್ಯಕ್ಷ ಸ್ಥಾನಕ್ಕೆ ದಿಢೀರ್ ರಾಜೀನಾಮೆ ನೀಡಿದ್ದಾರೆ. ಈ ಕುರಿತು ಶನಿವಾರ ಪತ್ರಿಕಾಗೋಷ್ಟಿಯಲ್ಲಿ ಅವರು ಮಾತನಾಡಿ, ಶಾಸಕ ಅಶೋಕ್ ರೈ ಮಾತಿನಿಂದ ನೊಂದು ಈ ರಾಜೀನಾಮೆ ನೀಡುತ್ತಿದ್ದೇನೆ ಎಂದು ತಿಳಿಸಿದರು. ಪುತ್ತೂರು ಕಾಂಗ್ರೆಸ್ಸಿನ ಹಿರಿಯ ನಾಯಕನ ಈ ರಾಜೀನಾಮೆ ನಿರ್ಧಾರ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದ್ದು, ಜೂ 11 ರಂದು ಬೆಂಗಳೂರಿನಿಂದ ಕರೆ ಮಾಡಿದ ಶಾಸಕರು, ಪುತ್ತೂರು ನಗರ ಅಭಿವೃದ್ಧಿ ಯೋಜನಾ ಪ್ರಾಧಿಕಾರ ಸತ್ತಿದೆ. ನಿಮ್ಮ ಕಾರ್ಯವೈಖರಿ

ಕಾಂಗ್ರೆಸ್ ಹಿರಿಯ ನಾಯಕ, ಪುಡಾ ಅಧ್ಯಕ್ಷ ಭಾಸ್ಕರ ಕೋಡಿಂಬಾಳ ದಿಢೀರ್ ರಾಜೀನಾಮೆ |  ಪತ್ರಿಕಾಗೋಷ್ಠಿಯಲ್ಲಿ ಏನಂದ್ರು ಗೊತ್ತಾ ? Read More »

ಪೆರ್ನಾಜೆ ಶ್ರೀ ಸೀತಾರಾಘವ ಪದವಿಪೂರ್ವ, ಪ್ರೌಢಶಾಲಾ ವಿಭಾಗದ ಪೋಷಕರ ಸಭೆ | ಪ್ರತಿಭೋತ್ಸವ-2024

ಪುತ್ತೂರು: ಪೆರ್ನಾಜೆ ಶ್ರೀ ಸೀತಾರಾಘವ ಪದವಿ ಪೂರ್ವ ಕಾಲೇಜು ಮತ್ತು ಪ್ರೌಢಶಾಲಾ ವಿಭಾಗದ ಹೆತ್ತವರ, ಪೋಷಕರ ಸಭೆ ಮತ್ತು ಪ್ರತಿಭೋತ್ಸವ 2024-25 ಕಾಲೇಜು ಸಭಾಂಗಣದಲ್ಲಿ ನಡೆಯಿತು. ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಮಂಟ್ಯಯ್ಯ ಜ್ಯೋತಿ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಅಧ್ಯಕ್ಷತೆ ವಹಿಸಿ ಮಾತನಾಡಿ, ಪೋಷಕರು ಹಾಗೂ ಹೆತ್ತವರ ಮತ್ತು ವಿದ್ಯಾರ್ಥಿಗಳ ಸಂಬಂಧ ಮಧುರವಾಗಿ ಸ್ನೇಹಮಯವಾಗಿರಬೇಕಾದ ಅಗತ್ಯವಿದ್ದು, ಹೀಗಾದಲ್ಲಿ ಅಭಿವೃದ್ಧಿ ಕಾಣಲು ಸಾಧ್ಯ ಎಂದರು. ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕಿ ಸುಜಾತ ಮಾತನಾಡಿ, ಮಕ್ಕಳು ಕಲಿಕೆಯ

ಪೆರ್ನಾಜೆ ಶ್ರೀ ಸೀತಾರಾಘವ ಪದವಿಪೂರ್ವ, ಪ್ರೌಢಶಾಲಾ ವಿಭಾಗದ ಪೋಷಕರ ಸಭೆ | ಪ್ರತಿಭೋತ್ಸವ-2024 Read More »

error: Content is protected !!
Scroll to Top