ಎಸೆಸೆಲ್ಸಿ ಪರೀಕ್ಷೆ – ಫಿನಿಷಿಂಗ್ ಟಚಸ್

ವಿಜ್ಞಾನದಲ್ಲಿ ಖುಷಿ ಕೊಡುವ ಅಪ್ಲಿಕೇಶನ್ ಪ್ರಶ್ನೆಗಳು ವಿಜ್ಞಾನದ ಪ್ರಶ್ನೆ ಪತ್ರಿಕೆಯಲ್ಲಿ ನಾಲ್ಕು ವಿಧವಾದ ಪ್ರಶ್ನೆಗಳು ಇರುತ್ತವೆ. Knowledge based, Understanding based, Skill based and Application based.ಅದರಲ್ಲಿ 12-14 ಅಂಕದ ಪ್ರಶ್ನೆಗಳು ಅಪ್ಲಿಕೇಶನ್ ಅಂದರೆ ಅನ್ವಯ ಆಧಾರಿತ ಪ್ರಶ್ನೆಗಳು ಆಗಿರುತ್ತವೆ. ಈ ಪ್ರಶ್ನೆಗಳು ನೀವೆಲ್ಲ ತಿಳಿದುಕೊಂಡ ಹಾಗೆಪಠ್ಯಪುಸ್ತಕದ ಹೊರಗಿನ ಪ್ರಶ್ನೆಗಳು ಅಲ್ಲ. ಪಠ್ಯಪುಸ್ತಕದ ಜ್ಞಾನವನ್ನು ನಿಮ್ಮ ಜೀವನಕ್ಕೆ ಅನ್ವಯ ಮಾಡಿಕೊಂಡ ಪ್ರಶ್ನೆಗಳು ಇವು. ಖಂಡಿತವಾಗಿ ಇವು ಕಠಿಣ ಪ್ರಶ್ನೆಗಳು ಅಲ್ಲ. ಸ್ವಲ್ಪ ಹೊತ್ತು ಯೋಚನೆ ಮಾಡಿದರೆ […]

ಎಸೆಸೆಲ್ಸಿ ಪರೀಕ್ಷೆ – ಫಿನಿಷಿಂಗ್ ಟಚಸ್ Read More »

ಹದಿಹರೆಯದ ವಿದ್ಯಾರ್ಥಿಗಳಿಗೆ ಏಡ್ಸ್ ಕುರಿತು ಜಾಗೃತಿ ಕಾರ್ಯಕ್ರಮ

ಪುತ್ತೂರು: ಸ್ವಾಮಿ ವಿವೇಕಾನಂದ ಯೂಥ್ ಮೂಮೆನ್ಟ್  ಮತ್ತು  ಪ್ರಗತಿ  ಪಾರಾ ಮೆಡಿಕಲ್ ಕಾಲೇಜು  ವತಿಯಿಂದ ಹದಿ ಹರೆಯದ ವಿದ್ಯಾರ್ಥಿಗಳಿಗೆ ಏಡ್ಸ್ ಬಗ್ಗೆ ಜಾಗೃತಿ ಕಾರ್ಯಕ್ರಮ ಪ್ರಗತಿ ಪಾರಾ ಮೆಡಿಕಲ್ ಕಾಲೇಜಿನಲ್ಲಿ ನಡೆಯಿತು. ಪ್ರೋಗ್ರಾಮಿಂಗ್ ಅಧಿಕಾರಿ  ರವಿ ರೈ ಮಾಹಿತಿ ನೀಡಿ, ಏಡ್ಸ್ ರೋಗ ನಿರ್ಮೂಲನೆಗೆ ಸರಕಾರ ಕೈಗೊಂಡಿರುವ ಕಾರ್ಯಕ್ರಮಗಳು,  ರೊಗ ಪತ್ತೆಯಾದರೆ ವ್ಯಕ್ತಿ ಅನುಸರಿಸಬೇಕಾದ ಕ್ರಮಗಳನ್ನು ವಿವರಿಸಿದರು, ಏಡ್ಸ್ ರೋಗಿಗೆ ಆತ್ಮಸ್ಥೈರ್ಯವನ್ನು ಹೆಚ್ಚುಮಾಡುವ ಕೆಲಸ ಮಾಡಬೇಕು ಎಂದರು. ಕ್ಷೇತ್ರ ಸಂಯೋಜಕಿ ಚೈತ್ರ ಸಹಕರಿಸಿದರು. ಕಾಲೇಜಿನ ಉಪನ್ಯಾಸಕಿ ಮನಸಾ

ಹದಿಹರೆಯದ ವಿದ್ಯಾರ್ಥಿಗಳಿಗೆ ಏಡ್ಸ್ ಕುರಿತು ಜಾಗೃತಿ ಕಾರ್ಯಕ್ರಮ Read More »

Totolotek Zakłady Sportowe On-line Oficjalna Strona Totolotka

Totolotek Zakłady Sportowe On-line Oficjalna Strona Totolotka” Lokalizacje Biur Bukmacherskich Punkty Sprzedaży T Warszawa Content Czy Totolotek Proponuje Zakład Bezpieczny? Bukmacher Noblebet Opinia Gram Grubo – Czy Warto Skorzystać Z Tej Promocji? Punkty Stacjonarne Bukmachera Totolotek Kontakty Z Działem Obsługi Klienta” Czy Oferta Bukmacherska Watts Punkcie Stacjonarnym Jest Taka Sama, Grunzochse Online? Totolotek Oferta Bukmacherska

Totolotek Zakłady Sportowe On-line Oficjalna Strona Totolotka Read More »

ಬಿಜೆಪಿ ಯುವಮೋರ್ಚಾ ವತಿಯಿಂದ ಬೈಕ್ ರ್ಯಾಲಿ

ಪುತ್ತೂರು : ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಇಂಡಸ್ಟ್ರೀಯಲ್ ಏರಿಯಾಕ್ಕೆ 100 ಎಕ್ರೆ ಜಾಗ ಮಂಜೂರು ಮಾಡಲಾಗಿದೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು. ಬಿಜೆಪಿ ಯುವ ಮೋರ್ಚಾ ವತಿಯಿಂದ ಭಾನುವಾರ ಹಮ್ಮಿಕೊಂಡ ಬೈಕ್ ಜಾಥಾದ ಅಂಗವಾಗಿ ಕಲ್ಲೇಗ ಸಭಾ ವೇದಿಕೆಯಲ್ಲಿ ನಡೆದ ಜಾಥಾದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. ಕ್ರೀಡೆಗೆ ಪೂರಕವಾಗಿ ಪುತ್ತೂರಿನ ತೆಂಕಿದಲ್ಲಿ ಈಗಾಲೇ ಜಾಗ ಖರೀದಿ ಮಾಡಲಾಗಿದೆ ಎಂದ ಅವರು, ಪುತ್ತೂರಿನಲ್ಲಿ ಮತ್ತೊಮ್ಮೆ ಕಮಲ ಅರಳಿಸುವ ಸಂದೇಶವನ್ನು ಬೈಕ್ ಜಾಥಾ ಮೂಲಕ ಆಯೋಜಿಸಿದ ಯುವ

ಬಿಜೆಪಿ ಯುವಮೋರ್ಚಾ ವತಿಯಿಂದ ಬೈಕ್ ರ್ಯಾಲಿ Read More »

ಅಕ್ರಮ ಜಾನುವಾರು ಸಾಗಾಟ : ಆರೋಪಿ ಸಹಿತ ವಾಹನ ವಶಕ್ಕೆ, ಇಬ್ಬರು ಪರಾರಿ

ಬಂಟ್ವಾಳ : ಮಾ.26 ರಂದು ಪರವಾನಿಗೆ ಇಲ್ಲದೆ ಹಿಂಸಾತ್ಮಕವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ವೇಳೆ ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ದಾಳಿ ನಡೆಸಿ ಆರೋಪಿ ಸಹಿತ ವಾಹನದಲ್ಲಿದ್ದ ದನಗಳನ್ನು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿದ್ದಾರೆ.ಚಾಲಕ ಪ್ರವೀಣ್ ಪ್ರದೀಪ್ ಪೆರ್ನಾಂಡಿಸ್ ಬಂಧಿತ ಆರೋಪಿಯಾಗಿದ್ದು, ಉಳಿದ ಇಬ್ಬರು ಆರೋಪಿಗಳು ವಾಹನದಿಂದ ಜಿಗಿದು ಪರಾರಿಯಾಗಿದ್ದಾರೆ. ವಾಹನದಲ್ಲಿ ಹಿಂಸಾತ್ಮಕ ವಾಗಿ ಕಟ್ಟಿಹಾಕಲಾಗಿದ್ದ ಎರಡು ಕರು ಸಹಿತ ಪಿಕಪ್ ವಾಹನ ಸೇರಿ ಒಟ್ಟು ಸುಮಾರು ಲಕ್ಷ ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಬಂಟ್ವಾಳ ಗ್ರಾಮಾಂತರ

ಅಕ್ರಮ ಜಾನುವಾರು ಸಾಗಾಟ : ಆರೋಪಿ ಸಹಿತ ವಾಹನ ವಶಕ್ಕೆ, ಇಬ್ಬರು ಪರಾರಿ Read More »

ಯೋಜನೆಗಳ ಅನುಷ್ಠಾನ ಡಬಲ್ ಇಂಜಿನ್ ಸರಕಾರದಿಂದ ಸಾಧ್ಯವಾಗಿದೆ : ಶಾಸಕ ಮಠಂದೂರು | ಎಪಿಎಂಸಿ ಬಳಿ ರೈಲ್ವೇ ಅಂಡರ್ ಪಾಸ್ ಲೋಕಾರ್ಪಣೆ

ಪುತ್ತೂರು: ಹಲವು ವರ್ಷಗಳ ಬೇಡಿಕೆಯಾದ ಪುತ್ತೂರು – ಎಪಿಎಂಸಿ – ಉಪ್ಪಿನಂಗಡಿ ಸಂಪರ್ಕ ರಸ್ತೆಯ ಎಪಿಎಂಸಿ ಬಳಿಯ ರಸ್ತೆಯ ರೈಲ್ವೇ ಕ್ರಾಸಿಂಗ್ ಬಳಿ ರೂ. 12 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ರೈಲ್ವೇ ಅಂಡರ್‌ಪಾಸ್‌ನ ಲೋಕಾರ್ಪಣೆ ಕಾರ್ಯಕ್ರಮ ಭಾನುವಾರ ನಡೆಯಿತು.ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ ಲೋಕಾರ್ಪಣೆಗೊಳಿಸಿ ಮಾತನಾಡಿ, ಬಹು ವರ್ಷಗಳ ಬೇಡಿಕೆಯಾದ ಈ ರಸ್ತೆ ರೈತರು ಸೇರಿದಂತೆ ಜನಸಾಮಾನ್ಯರಿಗೆ ಹಾಗೂ ತುರ್ತು ನಗರಕ್ಕೆ ಬರುವವರಿಗೆ ಸಮಸ್ಯೆಯಾಗಿ ಪರಿಣಮಿಸಿತ್ತು. ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ದೃಷ್ಟಿಯಿಂದ

ಯೋಜನೆಗಳ ಅನುಷ್ಠಾನ ಡಬಲ್ ಇಂಜಿನ್ ಸರಕಾರದಿಂದ ಸಾಧ್ಯವಾಗಿದೆ : ಶಾಸಕ ಮಠಂದೂರು | ಎಪಿಎಂಸಿ ಬಳಿ ರೈಲ್ವೇ ಅಂಡರ್ ಪಾಸ್ ಲೋಕಾರ್ಪಣೆ Read More »

ಭೋಜ್‌ಪುರಿ ಡ್ರೀಮ್ ಗರ್ಲ್‌ ಆತ್ಮಹತ್ಯೆ ಸ್ಥಿತಿಯಲ್ಲಿ ಪತ್ತೆ

ವಾರಣಾಸಿ : ಭೋಜ್‌ಪುರಿ ನಟಿ ಅಕಾಂಕ್ಷಾ ದುಬೆ ಅವರು ವಾರಣಾಸಿಯ ಖಾಸಗಿ ಹೊಟೇಲ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.ಭೋಜ್‌ಪುರಿ ಚಿತ್ರರಂಗದ ಡ್ರೀಮ್ ಗರ್ಲ್‌ ಎಂದೇ ಖ್ಯಾತರಾಗಿದ್ದ 25 ವರ್ಷದ ಆಕಾಂಕ್ಷಾ ದುಬೆ ಶೂಟಿಂಗ್ ಹಿನ್ನೆಲೆಯಲ್ಲಿ ವಾರಣಾಸಿಗೆ ಆಗಮಿಸಿದ್ದರು. ಶೂಟಿಂಗ್ ಮುಗಿದ ಬಳಿಕ ಹೊಟೇಲ್‌ಗೆ ಹೋಗಿದ್ದು, ಭಾನುವಾರ ಬೆಳಗ್ಗೆ ಅವರಿದ್ದ ಕೊಠಡಿ ಬಾಗಿಲು ತೆರೆದಾಗ ಅವರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಇನ್ನು ಮೃತದೇಹ ಪತ್ತೆಯಾಗುವುದಕ್ಕೆ ಕೆಲವೇ ಗಂಟೆಗಳಿಗೆ ಮುನ್ನ ಭೋಜ್‌ಪುರಿಯ ಹಿಲೋರೆ ಮಾರೆ ಹಾಡಿಗೆ ರೀಲ್ಸ್ ಮಾಡಿ

ಭೋಜ್‌ಪುರಿ ಡ್ರೀಮ್ ಗರ್ಲ್‌ ಆತ್ಮಹತ್ಯೆ ಸ್ಥಿತಿಯಲ್ಲಿ ಪತ್ತೆ Read More »

ಕುಂದಾಪುರ ಹೆಲ್ಪಿಂಗ್ ಹ್ಯಾಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ತುರ್ತು ಸೇವಾ ಯೋಜನೆಯ ಚೆಕ್ ಹಸ್ತಾಂತರ

ಪುತ್ತೂರು: ಕುಂದಾಪುರ ಹೆಲ್ಪಿಂಗ್ ಹ್ಯಾಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆಸರೆ 2 ಮನೆಯ ಗೃಹ ಪ್ರವೇಶ ಕಾರ್ಯಕ್ರಮದಲ್ಲಿ ತುಳುನಾಡಿನ ಸಮಾಜ ಸೇವೆಯಲ್ಲಿ ನಿರತರಾಗಿರುವ ಸಹಾಯಹಸ್ತ ಲೋಕಸೇವಾ ಚಾರಿಟೇಬಲ್ ಟ್ರಸ್ಟ್ ಹಾಗೂ ತುಳುನಾಡ ಪೊರ್ಲು ಸೇವಾ ಟ್ರಸ್ಟ್ ನ್ನು ಗುರುತಿಸಿ ಸಂಸ್ಥೆಗೆ ಗೌರಾವರ್ಪಣೆ ನೀಡಿರುತ್ತಾರೆ. ಈ ಸಂದರ್ಭದಲ್ಲಿ ಮನೆಯ ಫಲಾನುಭವಿ ಗಿರಿಜಾ ಮೊಗೇರ್ತಿ ತುರ್ತು ಸೇವಾ ಯೋಜನೆಯಾಗಿ 5 ಸಾವಿರ ರೂ. ಚೆಕ್ಕನ್ನು ಸಹಾಯಹಸ್ತ ಟ್ರಸ್ಟಿನ ವತಿಯಿಂದ ನೀಡಲಾಯಿತು. ಕಾರ್ಯಕ್ರಮದಲ್ಲಿ ಸಮಾಜ ಸೇವಕರಾದ ಅರ್ಜುನ್ ಭಂಡಾರ್ಕರ್, ಗೋವಿಂದ ಬಾಬು

ಕುಂದಾಪುರ ಹೆಲ್ಪಿಂಗ್ ಹ್ಯಾಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ತುರ್ತು ಸೇವಾ ಯೋಜನೆಯ ಚೆಕ್ ಹಸ್ತಾಂತರ Read More »

ಭಾರತೀಯ ಮೂಲದ ಮಗುವಿನ ಸಾವಿಗೆ ಕಾರಣನಾದ ಅಮೇರಿಕದ ವ್ಯಕ್ತಿಗೆ 100 ವರ್ಷ ಜೈಲು ಶಿಕ್ಷೆ

ವಾಷಿಂಗ್ ಟನ್: ಭಾರತೀಯ ಮೂಲದ ಮಗುವಿನ ಸಾವಿಗೆ ಕಾರಣವಾದ ವ್ಯಕ್ತಿಯೋರ್ವನಿಗೆ ಅಮೇರಿಕಾದ ನ್ಯಾಯಾಲಯ 100 ವರ್ಷಗಳ ಶಿಕ್ಷೆಯನ್ನು ವಿಧಿಸಿದೆ.2021 ರಲ್ಲಿ 5 ವರ್ಷದ ಭಾರತೀಯ ಮೂಲದ ಹೆಣ್ಣುಮಗುವಿನ ಸಾವಿಗೆ 35 ವರ್ಷದ ಜೋಸೆಫ್ ಲೀ ಸ್ಮಿತ್ ಕಾರಣವಾಗಿದ್ದ ಆರೋಪ ಸಾಬೀತಾಗಿದ್ದು, ಆತನ ಶಿಕ್ಷೆಯ ಪ್ರಮಾಣವನ್ನು ಕೋರ್ಟ್ ಈಗ ಪ್ರಕಟಿಸಿದೆ. ಮಾಯಾ ಪಟೇಲ್ ಎಂಬ 5 ವರ್ಷದ ಮಗು ಹೊಟೆಲ್ ರೂಮಿನೊಳಗೆ ಆಡುತ್ತಿತ್ತು, ಏಕಾ ಏಕಿ ಬುಲೆಟ್ ಆ ಮಗುವಿನ ತಲೆಗೆ ಹೊಕ್ಕಿತ್ತು. ತಕ್ಷಣವೇ ಮಗುವನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ,

ಭಾರತೀಯ ಮೂಲದ ಮಗುವಿನ ಸಾವಿಗೆ ಕಾರಣನಾದ ಅಮೇರಿಕದ ವ್ಯಕ್ತಿಗೆ 100 ವರ್ಷ ಜೈಲು ಶಿಕ್ಷೆ Read More »

ನೇತ್ರಾವತಿ ನದಿಗೆ ಹಾರಿ ಯುವಕ ಆತ್ಮಹತ್ಯೆ

ಪುತ್ತೂರು:ಯುವಕನೋರ್ವ ಪಾಣೆಮಂಗಳೂರು ಸೇತುವೆಯಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ನಡೆದಿದೆ. ಕೆಮ್ಮಿಂಜೆ ಗ್ರಾಮದ ಲಕ್ಷ್ಮೀ ವೆಂಕಟರಮಣ ಲೇಔಟ್ ನಿವಾಸಿ ವಿಠ್ಠಲ ಕಾಮತ್ ಅವರ ಪುತ್ರ ವಿಘ್ನೇಶ್ ಕಾಮತ್ (29) ಆತ್ಮಹತ್ಯೆ ಮಾಡಿಕೊಂಡ ಯುವಕ. ಈತ ಪುತ್ತೂರಿನ ಕೋರ್ಟ್ ರಸ್ತೆಯಲ್ಲಿ ಅಂಗಡಿ ಹೊಂದಿದ್ದು, ಅಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಅವಿವಾಹಿತರಾಗಿದ್ದು, ಆತ್ಮಹತ್ಯೆಗೆ ಕಾರಣಗಳು ತಿಳಿದು ಬಂದಿಲ್ಲ.

ನೇತ್ರಾವತಿ ನದಿಗೆ ಹಾರಿ ಯುವಕ ಆತ್ಮಹತ್ಯೆ Read More »

error: Content is protected !!
Scroll to Top