ಟಿಕೆಟ್ ಘೋಷಣೆಯಾದ ಕಾಂಗ್ರೆಸ್ ಅಭ್ಯರ್ಥಿಗಳೊಂದಿಗೆ ನಾಳೆ ಸ್ಕ್ರೀನಿಂಗ್ ಕಮಿಟಿ ಸಭೆ
ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆ ಕಣಕ್ಕಿಳಿಯುವ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಕಾಂಗ್ರೆಸ್ ಪಕ್ಷ ಈಗಾಗಲೇ ಬಿಡುಗಡೆ ಮಾಡಿದೆ. ಇದರ ಬೆನ್ನಲ್ಲೇ ಟಿಕೆಟ್ ಘೋಷಣೆಯಾದ 124 ಕೈ ಅಭ್ಯರ್ಥಿಗಳಿಗೆ ಬುಲಾವ್ ನೀಡಿದ ಸ್ಕ್ರೀನಿಂಗ್ ಕಮಿಟಿ ನಾಳೆ ಅಭ್ಯರ್ಥಿಗಳೊಂದಿಗೆ ಸಭೆ ನಡೆಸಲಿದೆ. ಬೆಂಗಳೂರು ಅಥವಾ ಹೊರವಲಯದಲ್ಲಿ ನಡೆಯುವ ಸಭೆಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ಭಾಗಿಯಾಗಲಿದ್ದಾರೆ. ಕರ್ನಾಟಕ ಸಾರ್ವತ್ರಿಕ ಚುನಾವಣೆ ಹಿನ್ನೆಲೆ ಈಗಾಗಲೇ ಬಸ್ […]
ಟಿಕೆಟ್ ಘೋಷಣೆಯಾದ ಕಾಂಗ್ರೆಸ್ ಅಭ್ಯರ್ಥಿಗಳೊಂದಿಗೆ ನಾಳೆ ಸ್ಕ್ರೀನಿಂಗ್ ಕಮಿಟಿ ಸಭೆ Read More »